Saturday, June 20, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಪಡುಬಿದ್ರಿ ಠಾಣಾ ವ್ಯಾಪ್ತಿಯ ಅದಮಾರು ಕುಂಜೂರು ರೈಲ್ವೆ ಹಳಿಯ ಬಳಿ ವ್ಯಕ್ತಿಯೋರ್ವನ ಮೃತದೇಹ ಪತ್ತೆ-ಕಹಳೆ ನ್ಯೂಸ್

ಪಡುಬಿದ್ರಿ : ಪಡುಬಿದ್ರಿ ಠಾಣಾ ವ್ಯಾಪ್ತಿಯ ಅದಮಾರು ಕುಂಜೂರು ರೈಲ್ವೆ ಹಳಿಯ ಬಳಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದೆ. ಈ ಮೃತದೇಹ ಬಾಗಲಕೋಟೆ ಮೂಲದ ಹುಲ್ಲಪ್ಪ ಆಗಿದ್ದು, ಈ ವ್ಯಕ್ತಿಗೆ ವಿವಾಹವಾಗಿ 2 ಮಕ್ಕಳು ಇದ್ದಾರೆ ಎಂದು ತಿಳಿದು ಬಂದಿದೆ. ಆದರೆ ಆತ್ಮಹತ್ಯೆಗೆ ಕಾರಣವೇನೆಂದು ಇದುವರೆಗೂ ತಿಳಿದುಬಂದಿಲ್ಲ. ಆದರೆ ಮೃತದೇಹವನ್ನು ಕಾಪುವಿನ ಸಮಾಜ ಸೇವಕ ಸೂರಿ ಶೆಟ್ಟಿ ಹಾಗೂ ನಾಗರಾಜರ ಸಹಾಯದಿಂದ ಆಂಬುಲೆನ್ಸ್ ಮೂಲಕ ಶವವನ್ನು ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ...
ಹೆಚ್ಚಿನ ಸುದ್ದಿ

ದಲಿತ ಯುವತಿಯ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ-ಕಹಳೆ ನ್ಯೂಸ್

ಉತ್ತರಪ್ರದೇಶ : ಉತ್ತರಪ್ರದೇಶದಲ್ಲಿ ದಲಿತ ಯುವತಿಯ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಘಟನೆಯ ಕುರಿತು ಯುವತಿಯ ಕುಟುಂಬವು ತಮ್ಮ ಪ್ರದೇಶದ ಯುವಕರು ಕಿರುಕುಳ ಕೊಟ್ಟು ಕೊಲೆ ಮಾಡಿ ನಂತರ ಆಕೆಯ ದೇಹವನ್ನು ಗಲ್ಲಿಗೇರಿಸಿದ್ದಾರೆಂದು ಆರೋಪಿಸಿದ್ದಾರೆ. 18 ಪ್ರಾಯದ ಪ್ರೀತಿ ಎಂಬ ಯುವತಿ ಶನಿವಾರ ಮಧ್ಯಾಹ್ನ ತರಕಾರಿಗಳನ್ನು ಖರೀದಿಸಲು ಮನೆಯಿಂದ ತೆರಳಿದ್ದವಳು ಮತ್ತೆ ಮನೆಗೆ ಹಿಂದಿರುಗಲಿಲ್ಲ. ಬಳಿಕ, ಆಕೆಯ ಕುಟುಂಬದ ಸದಸ್ಯರು ಬೆಲಾಟಾಲ್ ಪ್ರದೇಶದ...
ಹೆಚ್ಚಿನ ಸುದ್ದಿ

ಕುಂಬಳೆ ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವಾರ್ಷಿಕ ಜಾತ್ರಾ ಉತ್ಸವ ಆರಂಭ-ಕಹಳೆ ನ್ಯೂಸ್

ಕುಂಬಳೆ: ಗುರುವಾರದಿಂದ ಇತಿಹಾಸದ ಪ್ರಸಿದ್ದ ಕುಂಬಳೆ ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವಾರ್ಷಿಕ ಜಾತ್ರಾ ಉತ್ಸವ ಆರಂಭಗೊಂಡಿದ್ದು, ಕೋವಿಡ್ ಮಾನದಂಡಗಳೊಂದಿಗೆ ಸಾಂಪ್ರದಾಯಿಕ ಆಚರಣೆಗಳೊಂದಿಗೆ ನಡೆಯುತ್ತಿದೆ. ಹಾಗೆಯೇ ಶನಿವಾರ ಬೆಳಿಗ್ಗೆ 6.30 ರಿಂದ ಉತ್ಸವ, ಶ್ರೀಭೂತಬಲಿ, 10.30 ರಿಂದ ತುಲಾಭಾರ ಸೇವೆ, ಮತ್ತು ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಹಾಗೂ ಸಂಜೆ 6.30ಕ್ಕೆ ದೀಪಾರಾಧನೆ, ವಿಶ್ವರೂಪದರ್ಶನ ರಾತ್ರಿ 7ರಿಂದ ನಡು ದೀಪೋತ್ಸವ, ದರ್ಶನಬಲಿ, ಪೂಜೆ ನಡೆಯಿತು. ಇಂದು ಬೆಳಿಗ್ಗೆ 6.30 ರಿಂದ ಉತ್ಸವ,...
ಹೆಚ್ಚಿನ ಸುದ್ದಿ

1992ರ ಡಿಸೆಂಬರ್ 6 ರಂದು ಅಯೋಧ್ಯೆಯ ವಿವಾದಾಸ್ಪದ ಕಟ್ಟಡದ ಬಳಿ ಕರಸೇವೆಯಲ್ಲಿ ಭಾಗವಹಿಸಿದ, ತನ್ನ ಅನುಭವದ ಮಾತುಗಳನ್ನಾಡಿದ ಶ್ರೀ ರಾಮನ ಭಕ್ತ ಶ್ರೀಯುತ ಅಣ್ಣು ಪೂಜಾರಿ ಕಾವು,ಮಾಡ್ನೂರು-ಕಹಳೆ ನ್ಯೂಸ್

1992 ರ ಡಿಸೆಂಬರ್ 6 ರಂದು ಅಯೋಧ್ಯೆಯ ವಿವಾದಾಸ್ಪದ ಕಟ್ಟಡದ ಬಳಿ ಕರಸೇವೆಯಲ್ಲಿ ಭಾಗವಹಿಸಿದ ಶ್ರೀಯುತ ಅಣ್ಣು ಪೂಜಾರಿ ಕಾವು,ಮಾಡ್ನೂರು ಇವರು ಶ್ರೀ ರಾಮನ ಭಕ್ತ. ನಿಧಿ ಸಮರ್ಪಣಾ ಅಭಿಯಾನದ ಸ್ವಯಂ ಸೇವಕರು ಇವರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಯೋಧ್ಯೆಯಲ್ಲಿ ಕರಸೇವೆ ಮಾಡಿರುವ ಬಗ್ಗೆ ತಮ್ಮ ಅನುಭವಗಳನ್ನು ಹೆಮ್ಮೆಯಿಂದ ಹಂಚಿಕೊಂಡರು. ಹಾಗೂ ಅವರು ಅಯೋಧ್ಯೆಯಿಂದ ತಂದಿರುವ ಮಣ್ಣು, ಅಲ್ಲಿನ ಮರಳು, ಆ ಸಂದರ್ಭದ ಕೇಸರಿ ಶಾಲು, ಶಿಲೆಯ ತುಂಡು...
ಹೆಚ್ಚಿನ ಸುದ್ದಿ

ಕೊರೊನಾವನ್ನು ನಿಭಾಯಿಸಲು ಭಾರತ ಸಶಕ್ತ; ಡಾ. ಭರತ್ ಶೆಟ್ಟಿ ವೈ-ಕಹಳೆ ನ್ಯೂಸ್

ಸುರತ್ಕಲ್: ಕೊರೊನಾ ಹೊಡೆತದಿಂದ ದೇಶ ಸಾಕಷ್ಟು ಕಷ್ಟ ನಷ್ಟ ಅನುಭವಿಸಿದರೂ ಇದೀಗ ದೇಶದಲ್ಲಿ ವ್ಯಾಕ್ಸಿನ್ ಬಳಕೆ ಆರಂಭವಾಗಿರುವುದರಿಂದ 2ನೇ ಕೊರೊನಾ ಅಲೆಯನ್ನು ನಿಭಾಯಿಸಲು ದೇಶ ಸಶಕ್ತವಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದರು. ಅವರು ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೊರೊನಾ ವಿರುದ್ದ ಆರಂಭವಾದ ವ್ಯಾಕ್ಸಿನ್ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಜನರ ಸೇವೆಗೈಯುವ ಕೊರೊನಾ ವಾರಿಯರ್ಸ್ ಗೆ ಪ್ರಥಮ ಆದ್ಯತೆ ನೀಡುವ ದೇಶದ ಪ್ರಧಾನಿಗಳು ಹಂತ ಹಂತವಾಗಿ...
ಹೆಚ್ಚಿನ ಸುದ್ದಿ

ಧಾರವಾಡದಲ್ಲಿ ಭೀಕರ ಅಪಘಾತ; 9 ಜನರ ಸಾವು-ಕಹಳೆ ನ್ಯೂಸ್

ಧಾರವಾಡ: ಧಾರವಾಡ ಸಮೀಪದ ತಡಸಿನಕೊಪ್ಪ ಕ್ರಾಸ್ ಬಳಿ ಟಿಟಿ ಬಸ್ ಮತ್ತು ಎಂ ಸ್ಯಾಂಡ್ ತುಂಬಿದ ಟಿಪ್ಪರ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಈ ಭೀಕರ ಅಪಘಾತದಲ್ಲಿ ಒಟ್ಟು 9 ಜನ ಅಸುನೀಗಿದ್ದು, ಇನ್ನೂ ಕೆಲವರ ಸ್ಥಿತಿ ಚಿಂತಾಜನಕವಾಗಿದೆ....
ಹೆಚ್ಚಿನ ಸುದ್ದಿ

ಕಲಬುರಗಿಯಲ್ಲಿ ಮಾರಕಾಸ್ರಗಳಿಂದ ಸಹೋದರರಿಬ್ಬರ ಬರ್ಬರ ಕೊಲೆ-ಕಹಳೆ ನ್ಯೂಸ್

ಕಲಬುರಗಿ: ಕಲಬುರಗಿ ಜಿಲ್ಲೆಯ ಕಮಲಾಪೂರ ತಾಲೂಕಿನ ತಡಕಲ್ ಗ್ರಾಮದಲ್ಲಿ ಹಳೆಯ ವೈಷಮ್ಯದ ಕಾರಣದಿಂದ ಸಹೋದರರಿಬ್ಬರನ್ನು ಮಾರಕಾಸ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಕೊಲೆಯಾದವರು ಸಹೋದರರಾದ 35 ವರ್ಷದ ರಾಜಶೇಖರ ಹಾಗೂ 40 ವರ್ಷದ ನೀಲೇಶ್ ಎಂದು ತಿಳಿದುಬಂದಿದೆ. ಈ ಕೊಲೆಗೆ ಪ್ರಮುಖ ಕಾರಣವೇನೆಂದು ಇನ್ನು ತಿಳಿದು ಬಂದಿಲ್ಲ. ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾಗಾಂವ್ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲೀಸರು ತನಿಖೆ ನಡೆಸುತ್ತಿದ್ದೂ ಆರೋಪಿಗಳಿಗೆ...
ಹೆಚ್ಚಿನ ಸುದ್ದಿ

ತಾಳಿಕೋಟೆಯಲ್ಲಿ ಅಯೋಧ್ಯೆಯ ರಾಮಮಂದಿರ ನಿರ್ಮಾಣ ನಿಧಿಸಮರ್ಪಣಾ ಅಭಿಯಾನ ಉದ್ಘಾಟನಾ ಕಾರ್ಯಕ್ರಮ-ಕಹಳೆ ನ್ಯೂಸ್

ತಾಳಿಕೋಟೆ : ತಾಳಿಕೋಟೆಯಲ್ಲಿ ಅಯೋಧ್ಯೆಯಲ್ಲಿ ಐತಿಹಾಸಿಕ ರಾಮಮಂದಿರ ನಿರ್ಮಾಣ ನಿಧಿಸಮರ್ಪಣಾ ಅಭಿಯಾನ ಉದ್ಘಾಟನಾ ಕಾರ್ಯಕ್ರಮವು ಜರುಗಿತು. ನಿಧಿ ಸಮರ್ಪಣ ಅಭಿಯಾನದ ನಿಮಿತ್ಯ ತಾಳಿಕೋಟಿ ತಾಲೂಕಿನ 75 ಗ್ರಾಮಗಳಲ್ಲಿ ಅಭಿಯಾನ ಯಶಸ್ವಿಯಾಗುವ ದೃಷ್ಟಿಯಲ್ಲಿ ಹಾಗೂ ಜಾಗೃತಿ ಸಲುವಾಗಿ ರಾಮನ ರಥಯಾತ್ರೆಯನ್ನು ಇಂದು ಪೂಜ್ಯರ ಸಮ್ಮುಖದಲ್ಲಿ ಚಾಲನೆ ನೀಡಲಾಯಿತು. ಈ ರಥಯಾತ್ರೆ ತಾಲೂಕಿನ 75 ಗ್ರಾಮಗಳನ್ನು ಸುತ್ತಿ ರಾಮಜನ್ಮಭೂಮಿ ರಾಮಮಂದಿರ ನಿರ್ಮಾಣದ ನಿಧಿ ಸಂಗ್ರಹ ಧ್ಯಾನವನ್ನು ಮಾಡಲಾಗುವುದು. ಈ ಸಂದರ್ಭದಲ್ಲಿ ಶ್ರೀ ಸಿದ್ದಲಿಂಗ...
1 115 116 117 118 119 174
Page 117 of 174