Saturday, March 7, 2026

ಹೆಚ್ಚಿನ ಸುದ್ದಿ

ದೆಹಲಿರಾಜ್ಯಸುದ್ದಿಹೆಚ್ಚಿನ ಸುದ್ದಿ

ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಭದ್ರತಾ ಬೆದರಿಕೆ – ಕಹಳೆ ನ್ಯೂಸ್

ಮುಂಬೈನಿಂದ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಭದ್ರತಾ ಬೆದರಿಕೆ ಕಂಡುಬಂದಿದೆ ಎಂದು ಇಂಡಿಗೋ ವಕ್ತಾರರು ತಿಳಿಸಿದ್ದಾರೆ. ಅಗತ್ಯ ಭದ್ರತಾ ತಪಾಸಣೆಯ ನಂತರ ವಿಮಾನವನ್ನು ಹಾರಾಟಕ್ಕೆ ತೆರವುಗೊಳಿಸಲಾಯಿತು. ಸೆಪ್ಟೆಂಬರ್ 30 ರಂದು ಮುಂಬೈನಿಂದ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನ 6ಇ 762 ನಲ್ಲಿ ಭದ್ರತಾ ಬೆದರಿಕೆ ಕಂಡುಬಂದಿದೆ ಎಂದು ವಿಮಾನಯಾನ ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ. ಸ್ಥಾಪಿತ ಪ್ರೋಟೋಕಾಲ್ ಅನ್ನು ಅನುಸರಿಸಿ, ನಾವು ತಕ್ಷಣ ಸಂಬಂಧಿತ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ ಮತ್ತು ವಿಮಾನವನ್ನು...
ದೆಹಲಿಸುದ್ದಿಹೆಚ್ಚಿನ ಸುದ್ದಿ

RSS ಶತಮಾನೋತ್ಸವ: ನಾಳೆ ಅಂಚೆ ಚೀಟಿ ಮತ್ತು ನಾಣ್ಯ ಬಿಡುಗಡೆ ಮಾಡಲಿರುವ ಪ್ರಧಾನಿ ಮೋದಿ – ಕಹಳೆ ನ್ಯೂಸ್

ನವದೆಹಲಿ: ಅಕ್ಟೋಬರ್ 1, 2025 ರಂದು ನವದೆಹಲಿಯ ಡಾ.ಅಂಬೇಡ್ಕರ್ ಇಂಟರ್ನ್ಯಾಷನಲ್ ಸೆಂಟರ್ನಲ್ಲಿ ನಡೆಯಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಆಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಪ್ರಧಾನಮಂತ್ರಿಗಳ ಕಾರ್ಯಾಲಯದ ಹೇಳಿಕೆಯ ಪ್ರಕಾರ, ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ರಾಷ್ಟ್ರಕ್ಕೆ ಆರೆಸ್ಸೆಸ್ ನೀಡಿದ ಕೊಡುಗೆಗಳನ್ನು ಎತ್ತಿ ತೋರಿಸುವ ವಿಶೇಷವಾಗಿ ವಿನ್ಯಾಸಗೊಳಿಸಲಾದ ಸ್ಮರಣಾರ್ಥ ಅಂಚೆ ಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಲಿದ್ದಾರೆ ಮತ್ತು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. 1925 ರಲ್ಲಿ...
ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಪಲ್ಲಂಗ ಕೇಳಿದರೆ ಕೊಡಲು ಸಾಧ್ಯವಿಲ್ಲ : ಕೊಲೆ ಆರೋಪಿ ದರ್ಶನ್‌ಗೆ ಶಾಕ್‌ ಕೊಟ್ಟ ಸರ್ಕಾರಿ ವಕೀಲರು – ಕಹಳೆ ನ್ಯೂಸ್

ಬೆಂಗಳೂರ: ನಟ ದರ್ಶನ್‌ ಕೊಲೆ ಆರೋಪದ ಮೇಲೆ ಸದ್ಯ ಬೆಂಗಳೂರಿನಲ್ಲಿ ಪರಪ್ಪನ ಅಗ್ರಹಾರದಲ್ಲಿರುವ ಜೈಲಿಲ್ಲಿ ಇದ್ದಾರೆ. ಕೋರ್ಟ್‌ನಲ್ಲಿ ತಮಗೆ ಬೇಕಾಗಿರುವ ವಸ್ತುಗಳನ್ನು ನೀಡದ ಜೈಲಿನ ಅಧಿಕಾರಿಗಳ ವಿರುದ್ದ ಮನವಿ ಮಾಡಿದ್ದು, ಅದರ ಅರ್ಜಿ ವಿಚಾರಣೆ ಬೆಂಗಳೂರಿನ 57ನೇ ಸೇಷನ್ಸ್ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಜೈಲಾಧಿಕಾರಿಗಳು ಕೋರ್ಟ್ ಆದೇಶ ಪಾಲಿಸಿದ ಆರೋಪದ ಹಿನ್ನೆಲೆಯಲ್ಲಿ ಕೋರ್ಟ್ ನಲ್ಲಿ ಕೊಲೆ ಆರೋಪಿ ದರ್ಶನ್ ಸಲ್ಲಿಸಿದ ಅರ್ಜಿ ವಿಚಾರಣೆ ಇಂದು ನಡೆಯಿತು. ಕೋರ್ಟಿಗೆ ಖುದ್ದು ಹಾಜರಾದ ಜೈಲು...
ಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಹೃದಯ ವಿದ್ರಾವಕ ಘಟನೆ : ನವಜಾತ ಶಿಶುವನ್ನು ಮರಳಿನಲ್ಲಿ ಹೂತು ಹಾಕಿದ ಪಾಪಿ ತಾಯಿ – ಕಹಳೆ ನ್ಯೂಸ್

ತಿರುಪತಿ : ಮತ್ತೊಂದು ಹೃದಯ ವಿದ್ರಾವಕ ಘಟನೆ ನಡೆದಿದ್ದು, ಹೆತ್ತ ತಾಯಿಯೊಬ್ಬಳು ನವಜಾತ ಶಿಶುವನ್ನು ಮರಳಿನಲ್ಲಿ ಹೂತು ಹಾಕಿದ್ದಾಳೆ. ಹೌದು, ತಿರುಪತಿ ಜಿಲ್ಲೆಯ ವರದೈಯಪಾಲಂನಲ್ಲಿ ಈ ಒಂದು ಭಯಾನಕ ಘಟನೆ ಬೆಳಕಿಗೆ ಬಂದಿದೆ. ಜನಿಸಿದ ಮಗುವನ್ನು ಮರಳಿನಲ್ಲಿ ಹೂತು ಹಾಕಿದ್ದಾಳೆ. ಮಗುವನ್ನು ಯಾತನೆಯಿಂದ ರಕ್ಷಿಸಬೇಕಾದ ತಾಯಿಯೇ ಈ ಹೇಯ ಕೃತ್ಯ ಎಸಗಿರುವುದು ಸ್ಥಳೀಯವಾಗಿ ಸಂಚಲನ ಮೂಡಿಸಿದೆ. ಸೋಮವಾರ ಬೆಳಗಿನ ಜಾವ, ಬಸ್ ನಿಲ್ದಾಣದ ಬಳಿಯ ಅಂಗಡಿಯಲ್ಲಿ ಮರಳಿನಲ್ಲಿ ಹೂತು ಹಾಕಲಾಗಿದ್ದ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಪುಣಚ ಪಾಲಾಸ್ತಡ್ಕದಲ್ಲಿ ಇಂಟರ್ ಲಾಕ್ ಘಟಕದ ಸಿಸಿ ಕ್ಯಾಮಾರದ ಡಿವಿಆರ್ ನ್ನು ಮತ್ತು ದೇವರ ಪೋಟೋವನ್ನು ನೆಲದ ಮೇಲೆ ಸುಟ್ಟ ಪ್ರಕರಣ; ಅಪ್ರಾಪ್ತ ಬಾಲಕರನ್ನು ವಶಕ್ಕೆ ಪಡೆದ ಪೋಲೀಸರು -ಕಹಳೆ ನ್ಯೂಸ್

ಪುಣಚ : ಪಿರ್ಯಾದಿದಾರರಾದ ಆನಂದಗೌಡರವರು ಬಂಟ್ವಾಳ ತಾಲೂಕು ಪುಣಚ ಗ್ರಾಮದ ಪಾಲಾಸ್ತಡ್ಕ ಎಂಬಲ್ಲಿ ಪತ್ನಿ ಹೆಸರಿನಲ್ಲಿ ಪಿ ಬಿ ಇಂಡಸ್ಟ್ರೀಸ್ ಇಂಟರ್ ಲಾಕ್ ಘಟಕವನ್ನು ನಡೆಸುತ್ತಿದ್ದು ಸದ್ರಿ ಘಟಕಕ್ಕೆ ಸಿಸಿ ಕ್ಯಾಮಾರವನ್ನು ಅಳವಡಿಸಿರುತ್ತಾರೆ. ದಿನಾಂಕ:28-09-2025 ರಂದು ಬೆಳಿಗ್ಗೆ 11.00 ಗಂಟೆಗೆ ಪಿರ್ಯಾದಿದಾರರು ಇಂಟರ್ ಲಾಕ್ ಘಟಕವನ್ನು ಪರೀಶಿಲಿಸಿ ನಂತರ 6.00 ಗಂಟೆಗೆ ಇಂಟರ್ ಲಾಕ್ ಘಟಕಕ್ಕೆ ಹೋದಾಗ ಯಾರೋ ಘಟಕದ ಬಾಗಿಲನ್ನು ಮುರಿದು ಇಂಟರ್ ಲಾಕ್ ಘಟಕಕ್ಕೆ ಅಕ್ರಮ ಪ್ರವೇಶ...
ರಾಜ್ಯಸುದ್ದಿಹೆಚ್ಚಿನ ಸುದ್ದಿ

ಶಬರಿಮಲೆ ವಿಗ್ರಹದಿಂದ ನಾಪತ್ತೆಯಾಗಿದ್ದ ಚಿನ್ನ ಕೊನೆಗೂ ಪತ್ತೆ.- ಕಹಳೆ ನ್ಯೂಸ್

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಚಿನ್ನದ ಮೂರ್ತಿಗಳ ಕಳ್ಳತನ ಪ್ರಕರಣವನ್ನು ಭೇದಿಸಲುವಲ್ಲಿ ಸ್ಥಳೀಯ ಪೊಲೀರು ಯಶಸ್ವಿಯಾಗಿದ್ದಾರೆ. ದ್ವಾರಪಾಲಕ ವಿಗ್ರಹಕ್ಕೆ ಹೊದಿಸಿದ 42.8 ಕೆಜಿ ತೂಕದ ಕವಚದಲ್ಲಿ 4.5 ಕೆಜಿ ಚಿನ್ನ ನಾಪತ್ತೆಯಾಗಿತ್ತು. ಈ ಬಗ್ಗೆ , ಈ ಬಗ್ಗೆ ತನಿಖೆ ನಡೆಸುವಂತೆ ತಿರುವಾಂಕೂರು ದೇವಸ್ವಂ ಮಂಡಳಿಯ (ಟಿಡಿಬಿ) ಭದ್ರತಾ ಅಧಿಕಾರಿಗಳಿಗೆ ಕೇರಳ ಹೈಕೋರ್ಟ್‌ ನಿರ್ದೇಶನ ನೀಡಿತ್ತು....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಕೊಳ್ತಿಗೆ ಗ್ರಾಮೀಣ ದಸರಾ ಉದ್ಘಾಟನೆ ; ಹಿಂದೂ ಧಾರ್ಮಿಕ ಕೇಂದ್ರಗಳ ಅಭಿವೃದ್ದಿಗೆ 8 ಕೋಟಿ ಅನುದಾನ: ಶಾಸಕ ಅಶೋಕ್ ರೈ -ಕಹಳೆ ನ್ಯೂಸ್

ಪುತ್ತೂರು: ಶಾಸಕನಾದ ಬಳಿಕ ಹಿಂದೂ ಧಾರ್ಮಿಕ ಕೇಂದ್ರಗಳ ಅಭಿವೃದ್ದಿಗೆ ಒಟ್ಟು 8 ಕೋಟಿ ಅನುದಣಾನವನ್ನು ನೀಡಿದ್ದೇನೆ ಇದರ ಜೊತೆಗೆ ಇತರ ಧರ್ಮಿಯರ ಧಾರ್ಮಿಕ ಕೇಂದ್ರಗಳಿಗೂ ಅನುದಾನವನ್ನು ನೀಡಿದ್ದೇವೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯ ಶಾರದೋತ್ಸವ ಸಮಿತಿ ಹಾಗೂ ಸುಙದರ ಯಕ್ಷಕಲಾ ವೇದಿಕೆ ವತಿಯಿಂದ ನಡೆದ ಕೊಳ್ತಿಗೆ ಗ್ರಾಮೀಣ ದಸರಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಾವು ಎಲ್ಲರಿಗೂ ಒಳಿತನ್ನು ಬಯಸಬೇಕು,ಕೆಡುಕನ್ನು ಯಾರಿಗೂ ಬಯಸಬಾರದು. ಕೆಟ್ಟ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಬಳಂತಿಮೊಗರು ಸುವರ್ಣ ಕುಟುಂಬಸ್ಥರ ತರವಾಡು ದೈವಸ್ಥಾನಕ್ಕೆ ದಾನದ ರೂಪದಲ್ಲಿ ಕೃಷಿ ಭೂಮಿಯನ್ನು ಹಸ್ತಾಂತರ ಮಾಡಿದ ಮಹಾತಾಯಿ – ಕಹಳೆ ನ್ಯೂಸ್

ವಿಟ್ಲ : ಬಳಂತಿಮೊಗರು ಸುವರ್ಣ ಕುಟುಂಬಸ್ಥರ ತರವಾಡು ದೈವಸ್ಥಾನಕ್ಕೆ ದಾನದ ರೂಪದಲ್ಲಿ ಒಂದು ಎಕರೆ ಕೃಷಿ ಭೂಮಿಯನ್ನು ಹಸ್ತಾಂತರ ಮಾಡಲಾಯಿತು. ಬಳಂತಿಮೊಗರು ಸುವರ್ಣ ಕುಟುಂಬಸ್ಥರ ತರವಾಡು ದೈವಸ್ಥಾನದ ಶ್ರೀ ಮಲರಾಯ ,ಮಹಿಷಂದಾಯ, ಧೂಮಾವತಿ, ರಕ್ತೇಶ್ವರಿ, ಪಂಜುರ್ಲಿ, ಕಲ್ಕುಡ , ಕಲ್ಲುರ್ಟಿ , ನೆತ್ತೆರ್ ಕಣ್ ಹೀಗೆ ಪರಿವಾರ ದೈವದ ಸುವರ್ಣ ಕುಟುಂಬಸ್ಥರ ತರವಾಡು ಮನೆಗೆ ಎಲ್ಲರ ಪ್ರೀತಿಯ "ಕೊಟ್ಯದ ಅಪ್ಪೆ " ಎಂದು ಕರೆಯಲ್ಪಡುವ ಲೀಲಾ ಹೆಂಗ್ಸು ಇವರು ದೈವಸ್ಥಾನಕ್ಕೆ...
1 10 11 12 13 14 174
Page 12 of 174