Tuesday, March 17, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಮಾಜಿ ಸಚಿವ ವಿನಯ್ ಕುಲಕರ್ಣಿ ಮತ್ತೆ ಜನವರಿ 8ರವರೆಗೆ ನ್ಯಾಯಂಗ ಬಂಧನ ವಿಸ್ತರಣೆ-ಕಹಳೆ ನ್ಯೂಸ್

ಧಾರವಾಡ : ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಿಬಿಐನಿಂದ ಬಂಧನಕ್ಕೆ ಒಳಗಾಗಿ, ನ್ಯಾಯಂಗ ಬಂಧನದಲ್ಲಿರುವಂತ ಮಾಜಿ ಸಚಿವ ವಿನಯ್ ಕುಲಕರ್ಣಿ, ನ್ಯಾಯಾಂಗ ಬಂಧನದ ಅವಧಿ, ಇಂದು ಮುಕ್ತಾಯಗೊಂಡಿತ್ತು. ಹೀಗಾಗಿ ಮತ್ತೆ ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದಂತ ಧಾರವಾಡ ವಿಶೇಷ ಸಿಬಿಐ ಕೋರ್ಟ್, ಜನವರಿ 8, 2021ರವರೆಗೆ ಮತ್ತೆ ನ್ಯಾಯಾಂಗ ಬಂಧನ ವಿಸ್ತರಿಸಿ, ಧಾರವಾಡದ ವಿಶೇಷ ಸಿಬಿಐ ಕೋರ್ಟ್ ಆದೇಶಿಸಿದೆ.ಹೀಗಾಗಿ ಮಾಜಿ ಸಚಿವ...
ಹೆಚ್ಚಿನ ಸುದ್ದಿ

ಮಾರ್ಚ್ 31ರವರೆಗೆ ಪರವನಾಗಿ ಸೇರಿದಂತೆ ವಾಹನ ನೊಂದಣಿ ಪ್ರಕ್ರಿಯೆ ವಿಸ್ತರಣೆ-ಕಹಳೆ ನ್ಯೂಸ್

ನವದೆಹಲಿ: ರಾಷ್ಟ್ರೀಯ ಹೆದ್ದಾರಿ ಸಚಿವಾಲಯವು ಮೋಟಾರು ವಾಹನಗಳಿಗೆ ಸಂಬಂಧಿಸಿದ ದಾಖಲೆಗಳ ಮಾನ್ಯತೆಯನ್ನು 2021ರ ಮಾರ್ಚ್ 31ರವರೆಗೆ ವಿಸ್ತರಿಸಿದೆ. ಇದಕ್ಕಿಂತ ಮೊದಲು ಎಲ್ಲಾ ದಾಖಲೆಗಳನ್ನು ಡಿಸೆಂಬರ್ 31ರೊಳಗೆ ನೀಡಲು ತಿಳಿಸಲಾಗಿತ್ತು. ಹಾಗೆಯೇ ವಾಹನ ನೋಂದಣಿ ನೀತಿ ಸುಧಾರಣೆಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಇನ್ನು ವಿಶೇಷ ಚೇತನರಿಗೆ ವಾಹನ ಮಾಲಿಕತ್ವ ಸಮಸ್ಯೆಗೆ ಪರಿಹಾರ ನೀಡಲು ಈ ಹಿಂದೆ ಇದ್ದ ಕಾಯ್ದೆಯಲ್ಲಿ ವಾಹನ ಮಾಲಿಕತ್ವ ಕುರಿತಂತೆ ಸ್ಪಷ್ಟವಾಗಿ ನಮೂದಿಸಲು ಅವಕಾಶ ಇರಲಿಲ್ಲ. ಇದರಿಂದಾಗಿ ವಿಶೇಷ ಹಣಕಾಸು...
ಹೆಚ್ಚಿನ ಸುದ್ದಿ

2010ರಲ್ಲಿ 1 ಯುಎಸ್ ಡಿ ಇದ್ದ ಬಿಟ್ ಕಾಯಿನ್ ಇಂದು 26,900 ಯುಎಸ್ ಡಿ – ಕಹಳೆ ನ್ಯೂಸ್

ವಿಶ್ವದ ಅತ್ಯಂತ ಜನಪ್ರಿಯ ಕ್ರಿಪ್ಟೋಕರೆನ್ಸಿ ಬಿಟ್ ಕಾಯಿನ್ ಶನಿವಾರದಂದು ಸಾರ್ವಕಾಲಿಕ ದಾಖಲೆಯಾದ $ 26,000 (ಭಾರತದ ರುಪಾಯಿ ಮೌಲ್ಯ 19,14,276) ಮುಟ್ಟಿತು. ಈಗ ಕ್ರಿಪ್ಟೋಕರೆನ್ಸಿ $ 27,000 ಸಮೀಪ ಇದೆ. ಭಾನುವಾರ ಬೆಳಗ್ಗೆ 7.13ರ ವೇಳೆಗೆ ಬಿಟ್ ಕಾಯಿನ್ 26,900 ಯುಎಸ್ ಡಿ ಸಮೀಪ ವಹಿವಾಟು ನಡೆಸಿತು. ಕಾಯಿನ್ ಮಾರ್ಕೆಟ್ ಕ್ಯಾಪ್ ಪ್ರಕಾರ, ಇಪ್ಪತ್ತಕ್ಕೂ ಹೆಚ್ಚು ದಲ್ಲಾಳಿಗಳಿಂದ ದತ್ತಾಂಶ ಒಟ್ಟು ಮಾಡಿದಂತೆ, ಕಳೆದ 24 ಗಂಟೆಯಲ್ಲಿ ಬಿಟ್ ಕಾಯಿನ್ 8%ಗೂ...
ಹೆಚ್ಚಿನ ಸುದ್ದಿ

ನಟ ರಜನಿಕಾಂತ್ ಆರೋಗ್ಯದಲ್ಲಿ ಚೇತರಿಕೆ : ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ – ಕಹಳೆ ನ್ಯೂಸ್

ಚೆನ್ನೈ : ಶುಕ್ರವಾರ ರಕ್ತದೊತ್ತಡದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ರಜನಿಕಾಂತ್ ಅವರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ರಜನಿಕಾಂತ್ ಸಹೋದರ ಸತ್ಯನಾರಾಯಣ, ರಜನಿಕಾಂತ್ ಆರೋಗ್ಯದಲ್ಲಿ ಯಾವುದೇ ಸಮಸ್ಯೆಯಿಲ್ಲ. ಸದ್ಯ ಅವರು ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಅಭಿಮಾನಿಗಳು ಆತಂಕಪಡುವ ಅಗತ್ಯವಿಲ್ಲ.ಇಂದು ರಜನಿಕಾಂತ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಹೇಳಿದ್ದಾರೆ....
ಹೆಚ್ಚಿನ ಸುದ್ದಿ

ನಾಳೆ ಭಾರತದ ಮೊದಲ ʼಚಾಲಕ ರಹಿತʼ ರೈಲು ಸೇವೆಗೆ ಪ್ರಧಾನಿ ಮೋದಿ ಚಾಲನೆ – ಕಹಳೆ ನ್ಯೂಸ್

ನವದೆಹಲಿ: ಭಾರತದ ಮೊದಲ ಚಾಲಕ ರಹಿತ ರೈಲು ಸೇವೆಯನ್ನ ಡಿಸೆಂಬರ್ 28ರಂದು (ನಾಳೆ) ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ. ದೆಹಲಿ ಮೆಟ್ರೋದ 37 ಕಿ.ಮೀ ಉದ್ದದ ಮೆಜೆಂಟಾ ಲೈನ್ (ಜನಕಪುರಿ ವೆಸ್ಟ್ ನಿಂದ ಬೊಟಾನಿಕಲ್ ಗಾರ್ಡನ್) ದೇಶದ ಮೊದಲ ಸಂಪೂರ್ಣ ಸ್ವಯಂಚಾಲಿತ ಚಾಲಕ ರಹಿತ ರೈಲು ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಇದರ ಜೊತೆಗೆ, ಪಿಎಂ ಮೋದಿ ಅವರು ಏರ್ ಪೋರ್ಟ್ ಎಕ್ಸ್ ಪ್ರೆಸ್ ಲೈನ್...
ಹೆಚ್ಚಿನ ಸುದ್ದಿ

ಬೆಂಗಳೂರಿನಲ್ಲಿ ನಟ ವಿಷ್ಣುವರ್ಧನ್ ಪ್ರತಿಮೆ ಧ್ವಂಸಗೊಳಿಸಿದ ಕಿಡಿಗೇಡಿಗಳು – ಕಹಳೆ ನ್ಯೂಸ್

ಬೆಂಗಳೂರು: ಇಲ್ಲಿನ ಮಾಗಡಿ ರಸ್ತೆಯಲ್ಲಿರುವ ಕನ್ನಡ ಚಿತ್ರರಂಗದ ಮೇರು ನಟ ಡಾ| ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ ಘಟನೆ ನಡೆದಿದೆ. ನಗರದ ಮಾಗಡಿ ರಸ್ತೆಯಲ್ಲಿರುವ ಸಾಹಸ ಸಿಂಹ ವಿಷ್ಣುವರ್ಧನ್ ಪ್ರತಿಮೆಯನ್ನು ಶುಕ್ರವಾರ ತಡರಾತ್ರಿ ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ಸ್ಥಳದಲ್ಲೇ ವಿಷ್ಣು ಅಭಿಮಾನಿಗಳು ಸೇರಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಹಿಂದೆಯೂ ಇದೇ ಸ್ಥಳದಲ್ಲಿ ಪ್ರತಿಮೆ ಧ್ವಂಸವಾಗಿತ್ತು. ಆಗ ಪ್ರತಿಮೆಯನ್ನೇ ಹೊತ್ತೊಯ್ದಿದ್ದರು. ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ....
ಹೆಚ್ಚಿನ ಸುದ್ದಿ

ರಾಜಧಾನಿಯಲ್ಲಿ ಮಾಸ್ಕ್ ತಯಾರಿಕಾ ಘಟಕದಲ್ಲಿ ಬೆಂಕಿ ಅವಘಢ : ಓರ್ವ ಸಾವು, ಮೂವರಿಗೆ ಗಾಯ- ಕಹಳೆ ನ್ಯೂಸ್

ನವದೆಹಲಿ : ರಾಷ್ಟ್ರ ರಾಜಧಾನಿ ಮಾಯಾಪುರಿ ಪ್ರದೇಶದಲ್ಲಿ ಮಾಸ್ಕ್ ತಯಾರಿಕಾ ಘಟಕದಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಓರ್ವ ಸಾವನ್ನಪ್ಪಿದ್ದು, ಗಾಯಗೊಂಡಿರುವ ಇತರ ಮೂವರನ್ನು ರಕ್ಷಿಸಲಾಗಿದೆ. ಇಂದು ಬೆಳಗ್ಗೆ 3.54ಕ್ಕೆ ಅಗ್ನಿ ಅವಘಢ ಸಂಭವಿಸಿರುವ ಬಗ್ಗೆ ಕರೆ ಸ್ವೀಕರಿಸಲಾಗಿದ್ದು, ಆರು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ ಮುಖ್ಯಸ್ಥ ಅತುಲ್ ಗಾರ್ಗ್ ತಿಳಿಸಿದ್ದಾರೆ. ಮೃತವ್ಯಕ್ತಿಯನ್ನು ಜುಗಲ್ ಕಿಶೋರ್ ಎಂದು ಗುರುತಿಸಲಾಗಿದೆ ಎಂದು ಗಾರ್ಗ್...
ಹೆಚ್ಚಿನ ಸುದ್ದಿ

ಉಳ್ಳಾಲ : ಬೈಕ್ ಗೆ ಗುದ್ದಿ ಕೆಳಕ್ಕೆ ಬಿದ್ದ ಸವಾರರಿಗೆ ಚೂರಿ ಇರಿತ! – ಕಹಳೆ ನ್ಯೂಸ್

ಉಳ್ಳಾಲ: ತಡರಾತ್ರಿ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಯುವಕರಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಅಪರಿಚಿತ ತಂಡವೊಂದು, ಚೂರಿಯಲ್ಲಿ ಚುಚ್ಚಿ ಕೊಲೆಯತ್ನ ನಡೆಸಿದ ಘಟನೆ ಶುಕ್ರವಾರ ತಡರಾತ್ರಿ ಉಳ್ಳಾಲ ಠಾಣಾ ವ್ಯಾಪ್ತಿಯ ಕುತ್ತಾರು ಕೃಷ್ಣಕೋಡಿಯಲ್ಲಿ ನಡೆದಿದೆ. ಸೇವಂತಿಗುಡ್ಡೆ ನಿವಾಸಿ ಆದಿತ್ಯ (23) ಮತ್ತು ಪಂಡಿತ್ ಹೌಸ್ ನಿವಾಸಿ ಪವನ್ (27) ಗಾಯಗೊಂಡವರು. ಚರ್ಚೊಂದರಲ್ಲಿ ಕ್ಯಾಟರಿಂಗ್ ನಲ್ಲಿ ಕೆಲಸಕ್ಕಿದ್ದ ಸಹೋದರನನ್ನು ಕರೆ ತರಲು ತೆರಳುವಾಗ ಘಟನೆ ನಡೆದಿದೆ. ಕೃಷ್ಣಕೋಡಿಯಲ್ಲಿ ಬಳಿ ಹಿಂಬದಿಯಿಂದ ಬಂದ...
1 122 123 124 125 126 174
Page 124 of 174