Monday, March 16, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

‘ಈಗಾಗಲೇ ವಿಶ್ವದ 23 ಲಕ್ಷ ಮಂದಿಗೆ ಕೊರೊನಾ ಲಸಿಕೆ ತಲುಪಿದೆ; ಭಾರತದ ಸರದಿ ಯಾವಾಗ?’ – ರಾಹುಲ್ ಪ್ರಶ್ನೆ- ಕಹಳೆ ನ್ಯೂಸ್

ನವದೆಹಲಿ: ಪ್ರಧಾನಿ ಮೋದಿ ಅವರನ್ನು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು "ಈಗಾಗಲೇ ವಿಶ್ವದ 23 ಲಕ್ಷ ಮಂದಿಗೆ ಕೊರೊನಾ ಲಸಿಕೆ ತಲುಪಿದೆ. ಚೀನಾ, ಅಮೇರಿಕಾ, ಯುಕೆ, ರಷ್ಯಾದಲ್ಲಿ ಕೊರೊನಾ ಲಸಿಕೆ ಹಾಕುವ ಪ್ರಕ್ರಿಯೆ ಪ್ರಾರಂಭವಾಗಿದೆ. ಇನ್ನೂ ಭಾರತದ ಸರದಿ ಯಾವಾಗ ಬರುತ್ತದೆ?" ಎಂದು ಪ್ರಶ್ನಿಸಿದ್ದಾರೆ. ಹಾಗೆಯೇ "ಚೀನಾವು ಕೊರೊನಾ ಲಸಿಕೆ ಹಾಕುವ ರಾಷ್ಟ್ರಗಳಲ್ಲಿ ಮುಂಚೂಣಿಯಲ್ಲಿವೆ. ನಂತರದ ಸ್ಥಾನಗಳಲ್ಲಿ ಅಮೇರಿಕಾ, ಬ್ರಿಟನ್‌‌‌, ರಷ್ಯಾ ಇದೆ" ಎಂದು ಟ್ವೀಟ್‌ ಮಾಡಿದ್ದಾರೆ....
ಹೆಚ್ಚಿನ ಸುದ್ದಿ

ಶಿವಮೊಗ್ಗದಲ್ಲಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ನೇಣಿಗೆ ಶರಣು- ಕಹಳೆ ನ್ಯೂಸ್

ಶಿವಮೊಗ್ಗ: ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಯೋರ್ವಳು, ಕಾಲೇಜು ಹಾಸ್ಟೇಲ್ ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಲಲಿತಾ ಎಂದು ಗುರುತಿಸಲಾಗಿದೆ. ಈಕೆ ಅಂತಿಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಳು. ಈಕೆಯ ಆತ್ಮಹತ್ಯೆಗೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ. ಈ ಪ್ರಕರಣವು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ....
ಹೆಚ್ಚಿನ ಸುದ್ದಿ

ದೇಶದಲ್ಲಿ ಇಂದು ರಾಷ್ಟ್ರೀಯ ರೈತರ ದಿನ- ಕಹಳೆ ನ್ಯೂಸ್

ನವದೆಹಲಿ: ಇಂದು ದೇಶದಲ್ಲಿ‌ ಪ್ರತಿ ವರ್ಷದಂತೆ ರಾಷ್ಟ್ರೀಯ ರೈತರ ದಿನ ಅಥವಾ ಕಿಸಾನ್ ದಿವಸ ಎಂದು ಆಚರಿಸಲಾಗುತ್ತದೆ. ಭಾರತದ 5ನೇ ಪ್ರಧಾನ ಮಂತ್ರಿ ಚೌಧರಿ ಚರಣ್ ಸಿಂಗ್ ಅವರ ಸ್ಮರಣಾರ್ಥ ಜನ್ಮದಿನವನ್ನು ಕಿಸಾನ್ ದಿವಸ ಎಂದು ಆಚರಿಸಲಾಗುತ್ತದೆ. ಚೌಧರಿ ಚರಣ್ ಸಿಂಗ್ ಅವರು ಅಲ್ಪಾವಧಿಗೆ ಭಾರತದ ಪ್ರಧಾನ ಮಂತ್ರಿಯಾಗಿದ್ದರು.ಅವರು ಜುಲೈ 1979 ರಲ್ಲಿ ‌ಪ್ರಧಾನಿಯಾಗಿ ಹುದ್ದೆ ವಹಿಸಿ, 1980ರ ಜನವರಿಯವರೆಗೆ ಇದ್ದರು. ಈ ಅವಧಿಯಲ್ಲಿ ರೈತರ ಕಲ್ಯಾಣಕ್ಕೆ ಅವರು ತಂದ...
ಹೆಚ್ಚಿನ ಸುದ್ದಿ

BREAKING NEWS : ರಾಜ್ಯದಲ್ಲಿ ಇಂದು ರಾತ್ರಿಯಿಂದ ಜ.2ರವರೆಗೆ ‘ನೈಟ್ ಕರ್ಪ್ಯೂ’ ಜಾರಿ – ಸಿಎಂ ಯಡಿಯೂರಪ್ಪ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಕೋವಿಡ್-19 ಹೊಸ ರೂಪಾಂತರದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಇಂದು ರಾತ್ರಿಯಿಂದಲೇ ಜನವರಿ 2ರವರೆಗೆ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ. ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಇಂದು ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ. ಜನವರಿ 2ರವರೆಗೆ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ. ಕೋವಿಡ್ 19 ಹೊಸ...
ಹೆಚ್ಚಿನ ಸುದ್ದಿ

ಭಾರತವನ್ನು ವೈಜ್ಞಾನಿಕ ಕಲಿಕೆಗೆ ಅತ್ಯಂತ ವಿಶ್ವಾಸಾರ್ಹ ಕೇಂದ್ರವನ್ನಾಗಿ ಮಾಡಲು ತಮ್ಮ ಸರ್ಕಾರ ಕ್ರಮಕೈಗೊಳ್ಳುತ್ತಿದೆ; ಪ್ರಧಾನಿ ನರೇಂದ್ರ ಮೋದಿ-ಕಹಳೆ ನ್ಯೂಸ್

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು "ಭಾರತವನ್ನು ವೈಜ್ಞಾನಿಕ ಕಲಿಕೆಗೆ ಅತ್ಯಂತ ವಿಶ್ವಾಸಾರ್ಹ ಕೇಂದ್ರವನ್ನಾಗಿ ಮಾಡಲು ತಮ್ಮ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ" ಎಂದು ಹೇಳಿದ್ದಾರೆ. ಮೋದಿ ಅವರು "ಭಾರತವು, ವಿಶ್ವ ದರ್ಜೆ ವೈಜ್ಞಾನಿಕ ಪರಿಹಾರೋಪಾಯಗಳನ್ನು ಸಾಧಿಸಲು ಅವಶ್ಯವಿರುವಂತ ದತ್ತಾಂಶ, ಜನಸಂಖ್ಯೆ, ಬೇಡಿಕೆ ಹಾಗೂ ಪ್ರಜಾಪ್ರಭುತ್ವವನ್ನು ಹೊಂದಿದೆ" ಎಂದು ಭಾರತ ಅಂತರಾಷ್ಟ್ರೀಯ ವಿಜ್ಞಾನೋತ್ಸವ 2020ರ ಉದ್ಘಾಟನಾ ಭಾಷಣದಲ್ಲಿ ತಿಳಿಸಿದ್ದಾರೆ. ಹಾಗೆ "ಭಾರತವು ವಿಜ್ಞಾನ-ತಂತ್ರಜ್ಞಾನ ಮತ್ತು ನಾವೀನ್ಯತೆಗಳಲ್ಲಿ ಶ್ರೀಮಂತ ಪರಂಪರೆಯನ್ನು ಹೊಂದಿದೆ....
ಹೆಚ್ಚಿನ ಸುದ್ದಿ

“ಶೀಘ್ರವೇ ಪ್ರತಿಭಟನಾ ನಿರತ ರೈತರು ಪುನಃ ಮಾತುಕತೆಗೆ ಬರುವ ಭರವಸೆ ಇದೆ “- ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ – ಕಹಳೆ ನ್ಯೂಸ್

ನವದೆಹಲಿ :ಕೇಂದ್ರ ಕೃಷಿ ಸಚಿವ ನರೇಂದ್ರ ‌ ಸಿಂಗ್‌ ತೋಮರ್‌ ಅವರು "ಶೀಘ್ರವೇ ಪ್ರತಿಭಟನಾ ನಿರತ ರೈತರು ಪುನಃ ಮಾತುಕತೆಗೆ ಬರುವ ಭರವಸೆ ಇದೆ" ಎಂದು ತಿಳಿಸಿದ್ದಾರೆ. ದೆಹಲಿ ಮತ್ತು ಉತ್ತರಪ್ರದೇಶದ ರೈತಪರ ಸಂಘಟನೆಗಳನ್ನು ಭೇಟಿ ಮಾಡಿ ಚರ್ಚೆ ನಡೆಸಿದ ಬಳಿಕ ಮಾತನಾಡಿದ ಅವರು, "ಭೇಟಿ ಮಾಡಲು ಬಂದಿದ್ದ ಕೆಲವು ರೈತ ಸಂಘಟನೆಗಳು, ಸರ್ಕಾರ ಜಾರಿಗೆ ತಂದ ಕಾನೂನುಗಳು ಉತ್ತಮವಾಗಿದೆ. ಅಲ್ಲದೇ, ಈ ಕಾನೂನು ಮುಂದುವರೆಯ ಬೇಕು. ಕಾನೂನುಗಳಿಗೆ ಯಾವುದೇ...
ಹೆಚ್ಚಿನ ಸುದ್ದಿ

ಕೊರೋನಾ ತಡೆಗೆ ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ : ಈ ನಿಯಮಗಳನ್ನು ಪಾಲಿಸಲೇ ಬೇಕು- – ಕಹಳೆ ನ್ಯೂಸ್

ಬೆಂಗಳೂರು: ಇಂಗ್ಲೆಂಡ್​ನಲ್ಲಿ ಕೊರೋನಾ ವೈರಸ್‌ ರೂಪಾಂತರ ಗೊಂಡಿದ್ದು, ಈ ನಡುವೆ ಕರ್ನಾಟಕ ಸೇರಿದಂತೆ ದೇಶದ ನಾನಾ ಭಾಗಗಳಲ್ಲಿ ತೀವ್ರ ತೆರನಾದ ಕಟ್ಟೆಚ್ಚರವನ್ನು ವಹಿಸಲಾಗಿದ್ದು, ಈಗಾಗಲೇ ಇಂಗ್ಲೆಂಡ್‌ನಿಂದ ಕರ್ನಾಟಕಕ್ಕೆ ಬಂದಿರುವವರ ಬಗ್ಗೆ ಮಾಹಿತಿಯನ್ನು ಅಧಿಕಾರಿಗಳು ಕಲೆ ಹಾಕುತ್ತಿದ್ದು, ಅವರ ಪ್ರಯಾಣದ ಮಾಹಿತಿ ಹಾಗೂ ಅವರ ಗಂಟಲು ದ್ರವವನ್ನು ಪರೀಕ್ಷೆಗಾಗಿ ಲ್ಯಾಬ್‌ಗೆ ಕಳುಹಿಸಿಕೊಡಲಾಗಿದೆ. ಈ ನಡುವೆ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಇನ್ನೂ ಹೆಚ್ಚಿನ ಮಟ್ಟದ ಮುಂಜಾಗ್ರತ ಕ್ರಮಕ್ಕೆ ಮುಂದಾಗಿದ್ದು, ಈ ನಡುವೆ...
ಹೆಚ್ಚಿನ ಸುದ್ದಿ

ವಿಶ್ವ ಹಿಂದೂ ಪರಿಷದ್ ನ ಕೇಂದ್ರೀಯ ಕಾರ್ಯಾಧ್ಯಕ್ಷರಾದ ಶ್ರೀ ಅಲೋಕ್ ಕುಮಾರ್ ಅವರಿಂದ ಇಂದು‌ ಪತ್ರಿಕಾ ಗೋಷ್ಠಿಯ ವಿವರ-ಕಹಳೆ ನ್ಯೂಸ್

ವಿಶ್ವ ಹಿಂದೂ ಪರಿಷದ್ ನ ಕೇಂದ್ರೀಯ ಕಾರ್ಯಾಧ್ಯಕ್ಷರಾದ ಶ್ರೀ ಅಲೋಕ್ ಕುಮಾರ್ ಅವರ ಪತ್ರಿಕಾ ಗೋಷ್ಠಿಯ ವಿವರ ಇಂದು ನಡೆಯಿತು. ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಯೋಜನೆಯ ಅನ್ವಯ ಸಮಸ್ತ ಹಿಂದೂ ಸಮಾಜದಿಂದ ಮಂದಿರ ನಿರ್ಮಾಣಕ್ಕಾಗಿ ಧನ ಸಂಗ್ರಹಣೆಗೆ, ತನ್ನ ಸಂಪೂರ್ಣ ಸಹಯೋಗ ನೀಡುವುದಾಗಿ ವಿಶ್ವ ಹಿಂದೂ ಪರಿಷದ್ ನಿರ್ಧರಿಸಿದೆ. ದೇಶದಲ್ಲಿ ವಿಹಿಂಪ ಕಾರ್ಯಕರ್ತರು, ಅಯೋಧ್ಯೆಯಲ್ಲಿನ ಶ್ರೀರಾಮ ಜನ್ಮಭೂಮಿ ಮಂದಿರದ ನಿರ್ಮಾಣಕ್ಕೆ ಮತ್ತು ಅಲ್ಲಿನ ಇತರೆ ಸೌಲಭ್ಯಗಳಿಗೆ ಅನುವಾಗುವಂತೆ...
1 125 126 127 128 129 174
Page 127 of 174