Sunday, March 8, 2026

ಹೆಚ್ಚಿನ ಸುದ್ದಿ

ಜಿಲ್ಲೆಮೈಸೂರುಸುದ್ದಿಹೆಚ್ಚಿನ ಸುದ್ದಿ

ಯುವ ದಸರಾ’ದಲ್ಲಿ ಕುಂದಾಪುರ ಸುಜ್ಞಾನ ಪಿಯು ವಿದ್ಯಾರ್ಥಿಗಳ ನೃತ್ಯರೂಪಕದ ಮೆರುಗು – ಕಹಳೆ ನ್ಯೂಸ್

ಮೈಸೂರು: ನಾಡಹಬ್ಬ ದಸರಾ ಅಂಗವಾಗಿ ಮೈಸೂರಿನಲ್ಲಿ ಆಯೋಜಿಸಿರುವ ಪ್ರತಿಷ್ಠಿತ ‘ಯುವ ದಸರಾ’ ವೇದಿಕೆಯಲ್ಲಿ ಕುಂದಾಪುರದ ಸುಜ್ಞಾನ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು 'ಪರಿಸರ ಸಂರಕ್ಷಣೆ' ವಿಷಯ ಆಧರಿಸಿ ನೃತ್ಯಪ್ರದರ್ಶನ ನೀಡಿ ನೆರೆದಿದ್ದ ಸುಮಾರು 50 ಸಾವಿರಕ್ಕೂ ಹೆಚ್ಚು ಮಂದಿ ಪ್ರೇಕ್ಷಕರ ಮೆಚ್ಚುಗೆ ಗಳಿಸಿದ್ದಾರೆ. ಈ ಸ್ಪರ್ಧೆಗೆ ರಾಜ್ಯದ ವಿವಿಧೆಡೆಯ ಒಟ್ಟು 700 ಕಾಲೇಜುಗಳು ಭಾಗವಹಿಸಿದ್ದವು. ಅತ್ಯುತ್ತಮ ಪ್ರದರ್ಶನಕ್ಕಾಗಿ ಕೇವಲ 8 ಕಾಲೇಜುಗಳು ಆಯ್ಕೆಯಾಗಿದ್ದವು. ಅದರಲ್ಲಿ ಸುಜ್ಞಾನ ಪಿಯು ಕಾಲೇಜು ಕೂಡ ಒಂದಾಗಿರುವುದು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಪಡ್ನೂರು ಗ್ರಾಮದ ಸೇಡಿಯಾಪು ಕೆದಿಮಾರ್ ರಸ್ತೆ: 25 ವರ್ಷಗಳ ವಿವಾದ ಇತ್ಯರ್ಥಪಡಿಸಿದ ಶಾಸಕ ಅಶೋಕ್ ರೈ – ಕಹಳೆ ನ್ಯೂಸ್

ಪುತ್ತೂರು: ಪಡ್ನೂರು ಗ್ರಾಮದ ಸೇಡಿಯಾಪು ಕೆದಿಮಾರ್ ರಸ್ತೆಗೆ ಕೊನೆಗೂ‌ಮುಕ್ತಿ ದೊರಕಿದೆ. ರಸ್ತೆ ವಿವಾದದಿಂದ‌ಇಲ್ಲಿನ ಸುಮಾರು ಕುಟುಂಬಗಳು ನಿತ್ಯ ನರಕಯಾತನೆ ಅನುಭವಿಸುತ್ತಿದ್ದರು. ಈ ವಿಚಾರವನ್ನು ಶಾಸಕ ಅಶೋಕ್ ರೈ ಗಮನಕ್ಕೆ ತಂದ ಗ್ರಾಮಸ್ಥರು ಸಮಸ್ಯೆ ಪರಿಹಾರಕ್ಕೆ ಮನವಿ ಮಾಡಿದ್ದರು. ವಿವಾದಯುತ ರಸ್ತೆಯ ವಿಚಾರವಾಗಿ ಮಾತುಕತೆ ನಡೆಸಿದ ಶಾಸಕರು ರಸ್ತೆ ವಿವಾದಕ್ಕೆ ತೆರೆ ಎಳೆದಿದ್ದಾರೆ. ಈ ಮೂಲಕ 25 ವರ್ಷಗಳ ನರಕಯಾತನೆಗೆ ಮುಕ್ತಿಯನ್ನು ನೀಡಿದ್ದಾರೆ. ರಸ್ತೆ ಮಾಡಿಸಿಕೊಟ್ಟ ಶಾಸಕ ಅಶೋಕ್ ರೈ ಅವರನ್ನು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ಇಲ್ಲಿನ ಕಲಾ, ವಾಣಿಜ್ಯ ಮತ್ತು ವಿಜ್ಞಾನ(ಸ್ವಾಯತ್ತ) ಮಹಾವಿದ್ಯಾಲಯ ಇಲ್ಲಿನ ಎನ್‌ಸಿಸಿ, ರೆಡ್‌ಕ್ರಾಸ್ ಹಾಗೂ ಎನ್‌ಎಸ್‌ಎಸ್ ಘಟಕ ಹಾಗೂ ಕಾಲೇಜಿನ ಐಕ್ಯೂಎಸಿ ಇದರ ಸಹಯೋಗದಲ್ಲಿ ಪುತ್ತೂರಿನ ರೈಲ್ವೇ ಸ್ಟೇಷನ್ ಬಳಿ ಸ್ವಚ್ಛತಾ   ಕಾರ್ಯಕ್ರಮ  ನಡೆಯಿತು. ಸ್ವಚ್ಛತಾ ಹಿ ಸೇವಾ ಎನ್ನುವ ಅಭಿಯಾನದಡಿಯಲ್ಲಿ ನಡೆದ ಈ ಕರ‍್ಯದಲ್ಲಿ ಕಾಲೇಜಿನ ಎನ್‌ಸಿಸಿ ಅಧಿಕಾರಿ ಲೆ.ಭಾಮಿ ಅತುಲ್ ಶೆಣೈ, ಎನ್‌ಎಸ್‌ಎಸ್ ಅಧಿಕಾರಿ ಡಾ. ಅರುಣ್ ಪ್ರಕಾಶ್, ರೆಡ್ ಕ್ರಾಸ್ ಘಟಕದ ಸಂಯೋಜಕಿ ಡಾ.ದುರ್ಗಾ ರತ್ನ...
ಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಬಾಗಲಕೋಟೆಯಲ್ಲಿ ಘೋರ ದುರಂತ : ಭಾರಿ ಮಳೆಗೆ ಮನೆಯ ಮೇಲ್ಚಾವಣಿ ಕುಸಿದು, ಬಾಲಕ ದುರ್ಮರಣ – ಕಹಳೆ ನ್ಯೂಸ್

ಬಾಗಲಕೋಟೆ : ನಿರಂತರ ಮಳೆಗೆ ಮನೆಯ ಮೇಲ್ಚಾವಣಿ ಗೋಡೆ ಕುಸಿದು ಬಾಲಕ ಸಾವನಪ್ಪಿದ್ದಾನೆ. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿದ್ದು, ದರ್ಶನ್ ಲಾತೂರ್ (11) ಎನ್ನುವ ಬಾಲಕ ಸಾವನಪ್ಪಿದ್ದು ಇನ್ನೊರ್ವ ಬಾಲಕ ಶ್ರೀಶೈಲ್ ಗೆ ಗಂಭೀರವಾದ ಗಾಯಗಳಾಗಿವೆ. ಇಂದು ಬೆಳಗಿನ ಜಾವ ಐದು ಗಂಟೆಗೆ ಮನೆಯ ಮೇಲ್ಚಾವಣಿ ಹಾಗೂ ಗೋಡೆ ಕುಸಿದು ಬಿದ್ದು ಈ ಒಂದು ದುರಂತ ಸಂಭವಿಸಿದೆ. ಮನೆಯ ಕೋಣೆಯಲ್ಲಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರಥಮ -ಕಹಳೆ ನ್ಯೂಸ್

 ಪುತ್ತೂರು :ಸರಕಾರಿ ಪದವಿಪೂರ್ವ ಕಾಲೇಜು, ಕೊಂಬೆಟ್ಟು ಇಲ್ಲಿ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಅರ್ಪಿತ ಎ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ....
ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ದಾವಣಗೆರೆಯಲ್ಲಿ ಕೋಮುವಾದಿಗಳಿಂದ ಕಲ್ಲುತೂರಾಟ : ಪೊಲೀಸರಿಗೆ ಬಿ.ವೈ.ವಿಜಯೇಂದ್ರ ಎಚ್ಚರಿಕೆ – ಕಹಳೆ ನ್ಯೂಸ್

ಬೆಂಗಳೂರು : ದಾವಣಗೆರೆಯ ಕಾರ್ಲ್‌ ಮಾರ್ಕ್ಸ್ ನಗರದಲ್ಲಿ ಮನೆಗಳ ಮೇಲೆ ಕಲ್ಲುತೂರಾಟ ನಡೆಸಿ ಹಿಂದೂಗಳ ಮೇಲೆ ದೌರ್ಜನ್ಯ ನಡೆಸಿರುವ ದುಷ್ಟರ ವಿರುದ್ಧ ಕಠಿಣ ಕ್ರಮ ಜರುಗಿಸದೇ ಹೋದರೆ ಪರಿಸ್ಥಿತಿ ಗಂಭೀರ ತಿರುವು ಪಡೆಯಲು ಪೊಲೀಸರೇ ಕಾರಣರಾಗುತ್ತಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆ ಕೊಟ್ಟಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಕಾಂಗ್ರೆಸ್‌‍ ಸರ್ಕಾರದ ಅವಧಿಯಲ್ಲಿ ಹಿಂದೂ ಸಮುದಾಯದ ಮೇಲಿನ ಕೋಮುವಾದಿ...
ಬೆಂಗಳೂರುರಾಜ್ಯಸಂತಾಪಸುದ್ದಿಹೆಚ್ಚಿನ ಸುದ್ದಿ

ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ – ಕಹಳೆ ನ್ಯೂಸ್

ಬೆಂಗಳೂರು : ಪದ್ಮಶ್ರೀ, ಪದ್ಮಭೂಷಣ ಪ್ರಶಸ್ತಿ ಪಡೆದ ಕನ್ನಡದ ಹಿರಿಯ ಖ್ಯಾತ ಸಾಹಿತಿ ಎಸ್‌ಎಲ್ ಭೈರಪ್ಪ (94) ನಿಧನರಾಗಿದ್ದು ಇದೀಗ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದು ಸಿಎಂ ಸಿದ್ದರಾಮಯ್ಯ ಅವರು ಎಸ್‌ಎಲ್ ಭೈರಪ್ಪ ಅವರ ಅಂತಿಮ ದರ್ಶನ ಪಡೆದರು. ನಿನ್ನೆ ರಾಜಾಜಿನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಎಸ್‌ಎಲ್ ಭೈರಪ್ಪ ನಿಧನರಾಗಿದರು. ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ವೇಳೆ ಸಿಎಂ ಸಿದ್ದರಾಮಯ್ಯ,...
ಜಿಲ್ಲೆಬೆಳಗಾವಿಸುದ್ದಿಹೆಚ್ಚಿನ ಸುದ್ದಿ

ಗೋಮಾಂಸ ಸಾಗಾಟ: ಲಾರಿಯನ್ನು ತಡೆದು ನಡುರಸ್ತೆಯಲ್ಲಿಯೇ ಬೆಂಕಿ ಹಚ್ಚಿದ ಸಾರ್ವಜನಿಕರು – ಕಹಳೆ ನ್ಯೂಸ್

ಬೆಳಗಾವಿ: ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ತಿಳಿದ ಸರವಜನಿಕರು ಲಾರಿಯನ್ನು ತಡೆದು ನಡುರಸ್ತೆಯಲ್ಲಿಯೇ ಲಾರಿಗೆ ಬೆಂಕಿ ಹಚ್ಚಿರುವ ಘಟನೆ ಬೆಳಗಾವಿ ಜಿಲ್ಲೆಯ ಐನಾಪುರ ಗ್ರಾಮದ ಉಗಾರ ರಸ್ತೆಯಲ್ಲಿ ನಡೆದಿದೆ. ರಾಯಬಾಗ ತಾಲೂಕಿನ ಕುಡುಚಿ ಪಟ್ಟಣದಿಂದ ಹೈದರಾಬಾದ್ ಗೆ ಲಾರಿಯಲ್ಲಿ ಗೋಮಾಂಸ ಸಾಗಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ತಿಳಿದ ಸರವಜನಿಕರು ರಸ್ತೆಯಲ್ಲಿ ಕಾದು ಕುಳಿತಿದ್ದರು. ಲಾರಿ ಬರುತ್ತಿದ್ದಂತೆ ತಡೆದು ನಿಲ್ಲಿಸಿ, ಪರಿಶೀಲನೆ ನಡೆಸಿದ್ದಾರೆ. ಲಾರಿಯಲ್ಲಿ ಮೂರು ಟನ್...
1 11 12 13 14 15 174
Page 13 of 174