Saturday, March 14, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಟಿಆರ್ ಪಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯ ನಿರ್ವಹಣಾಧಿಕಾರಿಯ ಬಂಧನ- ಕಹಳೆ ನ್ಯೂಸ್

ಮುಂಬೈ :ಪ್ರಸಾರ ವೀಕ್ಷಕ ಸಂಶೋಧನಾ ಮಂಡಳಿಯ ಮಾಜಿ ಮುಖ್ಯ ನಿರ್ವಹಣಾಧಿಕಾರಿ ರೊಮಿಲ್ ರಾಮ್ ಅವರನ್ನು ಟಿಆರ್ ಪಿ ಹಗರಣಕ್ಕೆ ಸಂಬಂಧಪಟ್ಟಂತೆ ಗುರುವಾರ ಮುಂಬೈ ಪೊಲೀಸರು ಬಂಧಿಸಿದ್ದಾರೆ. ತನಿಖೆಯ ಸಂದರ್ಭ ಹಗರಣದಲ್ಲಿ ರೊಮಿಲ್ ರಾಮ್ ಅವರ ಪಾತ್ರವೂ ತಿಳಿದಿದ್ದು, ಈ ಕಾರಣದಿಂದಾಗಿ ಅವರನ್ನು ಬಂಧಿಸಿ, ಸ್ಥಳೀಯ ನ್ಯಾಯಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಾಗೆಯೇ ರಿಪಬ್ಲಿಕ್ ಮೀಡಿಯಾ ನೆಟ್‌ವರ್ಕ್ ನ ಸಿಇಒ ವಿಕಾಸ್ ಖಾನ್ ಚಂದಾನಿ ಅವರನ್ನು ಭಾನುವಾರ ಬಂಧಿಸಲಾಗಿತ್ತು. ಆದರೆ...
ಹೆಚ್ಚಿನ ಸುದ್ದಿ

ಜನವರಿ ಮೊದಲ ವಾರದಲ್ಲಿ ನಡೆಯಲಿದೆ ಸಂಪುಟ ವಿಸ್ತರಣೆ; ರಮೇಶ್ ಜಾರಕಿಹೊಳಿ- ಕಹಳೆ ನ್ಯೂಸ್

ಬೆಳಗಾವಿ: ಸಂಪುಟ ವಿಸ್ತರಣೆಗೆ ಗ್ರಾಮ ಪಂಚಾಯತಿ ಚುನಾವಣೆಯಿಂದಾಗಿ ತಾತ್ಕಾಲಿಕ ತಡೆಯಾಗಿದ್ದು, ಹಾಗಾಗಿ ಸಂಪುಟ ವಿಸ್ತರಣೆ ಜನವರಿ ಮೊದಲ ವಾರದಲ್ಲಿ ನಡೆಯಬಹುದು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಇಲ್ಲ ಎನ್ನುವುದು ಇಡೀ ರಾಜ್ಯಕ್ಕೆ ಗೊತ್ತಿದೆ, ಪ್ರತಾಪಚಂದ್ರ ಶೆಟ್ಟಿ ಬಹಳ ಒಳ್ಳೆಯ ಮನುಷ್ಯ. ಅವರು ಪಕ್ಷಕ್ಕೋಸ್ಕರ ವ್ಯಕ್ತಿತ್ವ ಹಾಳು ಮಾಡಿಕೊಳ್ಳಬಾರದು ಹಾಗಾಗಿ ಅವರು ರಾಜೀನಾಮೆ ನೀಡಿ ವ್ಯಕ್ತಿತ್ವ ಉಳಿಸಿಕೊಳ್ಳುವುದು ಒಳ್ಳೆಯದು ಎಂದು ಬಳಿಕ ವಿಧಾನ ಪರಿಷತ್...
ಹೆಚ್ಚಿನ ಸುದ್ದಿ

‘ಸುಪ್ರೀಂ ಕೋರ್ಟ್’ನಿಂದ ಮಹತ್ವದ ತೀರ್ಪು: ರೈತರಿಗೆ ಪ್ರತಿಭಟಿಸುವ ಹಕ್ಕಿದೆ, ಅದನ್ಯಾರು ಕಸಿದುಕೊಳ್ಳುವಂತಿಲ್ಲ..!-ಕಹಳೆ ನ್ಯೂಸ್

ನವದೆಹಲಿ: ಸುಪ್ರೀಂ ಕೋರ್ಟ್‌ನಲ್ಲಿ ರೈತರ ಪ್ರತಿಭಟನೆ ವಿರುದ್ಧ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ರೈತರ ಪ್ರತಿಭಟನೆಯನ್ನ ನಿಲ್ಲಿಸಲು ಹೇಳೋದಿಲ್ಲ. ಅದ್ಯಾರೇ ಆಗಲಿ ರೈತರ ಪ್ರತಿಭಟನೆಯ ಹಕ್ಕು ಕಸಿದುಕೊಳ್ಳುವುದೂ ಸರಿಯಲ್ಲ ಎಂದು ಸುಪ್ರೀಂಕೋರ್ಟ್‌ ಆದೇಶಿಸಿದೆ. ಅರ್ಜಿ ವಿಚಾರಣೆ ನಡೆಸುತ್ತಿದ್ದ ಮುಖ್ಯ ನ್ಯಾಯಾಧೀಶ ಎಸ್‌. ಎ. ಬೋಬ್ಡೆ ಅವ್ರು, 'ರೈತರು ತಮ್ಮ ಪ್ರತಿಭಟನೆಯನ್ನ ನಡೆಸಬೋದು. ಆದ್ರೆ, ಇದರಿಂದ ಜನರ ನಿತ್ಯದ ಬದುಕಿಗೆ ಯಾವುದೇ ಸಮಸ್ಯೆಯಾಗಬಾರದು. ಇನ್ನು ನಾವು ರೈತರ ಸ್ಥಿತಿಯನ್ನ ಅರಿತಿದ್ದು,...
ಹೆಚ್ಚಿನ ಸುದ್ದಿ

ಮಾರ್ಚ್ 17 ರಿಂದ ಕೇರಳದಲ್ಲಿ ಎಸ್ಎಸ್‍ಎಲ್ಸ್ ಮತ್ತು ಹಯರ್ ಸೆಕಂಡರಿ ಪರೀಕ್ಷೆ ಪ್ರಾರಂಭ-ಕಹಳೆ ನ್ಯೂಸ್

ಕೇರಳ: ಮಾರ್ಚ್ 17 ರಿಂದ ಕೊರೊನಾ ಮಾರ್ಗಸೂಚಿಯೊಂದಿಗೆ ಮಾ.30 ರ ತನಕ ಎಸ್ಎಸ್‍ಎಲ್ಸ್ ಮತ್ತು ಹಯರ್ ಸೆಕಂಡರಿ, ವೊಕೇಶನಲ್ ಹಯರ್ ಸೆಕಂಡರಿ ಪರೀಕ್ಷೆ ನಡೆಯಲಿದೆ ಎಂದು ಇಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್‍ರವರ ಅಧ್ಯಕ್ಷತೆಯಲ್ಲಿ ನಡೆದ ಕೇರಳ ಸಚಿವ ಸಂಪುಟ ಸಭೆ ಈ ತೀರ್ಮಾನವನ್ನು ತೆಗೆದುಕೊಂಡಿದೆ. ಹಾಗೆ ಪರೀಕ್ಷೆಯ ಪೂರ್ವ ತಯಾರಿಯನ್ನು ಶಿಕ್ಷಣ ಇಲಾಖೆ ಈಗಾಗಾಲೇ ಆರಂಭಿಸಿದ್ದು, ಪರೀಕ್ಷೆಯ ಹಿನ್ನಲೆಯಲ್ಲಿ ಪ್ರಾಕ್ಟಿಕಲ್ ತರಗತಿಗಳು ಜನವರಿ ಒಂದರಿಂದ ಆರಂಭಗೊಳ್ಳಲಿದೆ. ಜೂನ್ ತಿಂಗಳಿನಿಂದ ನಡೆಯುತ್ತಿರುವ...
ಹೆಚ್ಚಿನ ಸುದ್ದಿ

ಬಯಲಾಯ್ತು ಕೊಡಗು ಜಿಲ್ಲೆ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟ ಕುಸಿತಕ್ಕೆ ಕಾರಣ-ಕಹಳೆ ನ್ಯೂಸ್

ರಾಜ್ಯ ಸರ್ಕಾರಕ್ಕೆ ಜಿಯಾಲಜಿಕಲ್ ಸರ್ವೆ ಆಫ್ ಇಂಡಿಯಾ ಅಧಿಕಾರಿಗಳು ಕೊಡಗು ಜಿಲ್ಲೆ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಿದ್ದಾರೆ. ರಸ್ತೆ ಕಾಮಗಾರಿಯಿಂದ ಬೆಟ್ಟದ ಮೇಲೆ ಒತ್ತಡ ಹೆಚ್ಚಾಗಿದ್ದು, ಬೆಟ್ಟದಲ್ಲಿ ಇಂಗುಗುಂಡಿ ನಿರ್ಮಿಸಿದ್ದರಿಂದ ಮಣ್ಣು ಕುಸಿತವಾಗಿದೆ. 2017 ರಿಂದಲೇ ಬೆಟ್ಟದಲ್ಲಿ ದುರಂತ ಸಂಭವಿಸುವ ಮುನ್ಸೂಚನೆ ನೀಡಲಾಗಿತ್ತು. ಹೀಗಾಗಿ ಬ್ರಹ್ಮಗಿರಿ ಬೆಟ್ಟದ ಸ್ವರೂಪಕ್ಕೆ ಧಕ್ಕೆ ಆಗಿದ್ದರಿಂದ ಅನಾಹುತವಾಗಿದೆ. ಹಾಗೆ ತಲಕಾವೇರಿಯಲ್ಲಿ ಮತ್ತೆ ಸಮಸ್ಯೆಯಾಗುವ ಬಗ್ಗೆ ಸರ್ಕಾರಕ್ಕೆ ಸಲ್ಲಿಸಿದ ವಿಜ್ಞಾನಿಗಳ...
ಹೆಚ್ಚಿನ ಸುದ್ದಿ

ಅಯೋಧ್ಯೆ: ಗಣರಾಜ್ಯೋತ್ಸವ ದಿನ ಮಸೀದಿ ನಿರ್ಮಾಣಕ್ಕೆ ಶಂಕುಸ್ಥಾಪನೆ, ಈ ವಾರ ನೀಲನಕ್ಷೆ ಬಿಡುಗಡೆ – ಕಹಳೆ ನ್ಯೂಸ್

ಅಯೋಧ್ಯೆ: ಬಾಬ್ರಿ ಮಸೀದಿಗೆ ಬದಲಿಯಾಗಿ ನಿರ್ಮಾಣಗೊಳ್ಳಲಿರುವ ಮಸೀದಿಗೆ ನೀಲನಕ್ಷೆ ಸಿದ್ಧವಾಗುತ್ತಿದ್ದು ಇದೇ ಶನಿವಾರ ಅನಾವರಣಗೊಳ್ಳಲಿದೆ. ಮಸೀದಿ ನಿರ್ಮಾಣಕ್ಕೆ ಶಂಕುಸ್ಥಾಪನೆ ಮುಂದಿನ ತಿಂಗಳು ಜನವರಿಯ ಗಣರಾಜ್ಯೋತ್ಸವ ದಿನ ನೆರವೇರಲಿದೆ ಎಂದು ಮಸೀದಿ ನಿರ್ಮಾಣದ ಟ್ರಸ್ಟ್ ತಿಳಿಸಿದೆ. ಬಾಬ್ರಿ ಮಸೀದಿಗೆ ಬದಲಾಗಿ ನಿರ್ಮಿಸಲಿರುವ ಮಸೀದಿಗೆ ಅಯೋಧ್ಯೆಯಲ್ಲಿ 5 ಎಕರೆ ಜಮೀನನ್ನು ಮೀಸಲಿಡಲಾಗಿದ್ದು, 7 ದಶಕಗಳ ಹಿಂದೆ ಜಾರಿಗೆ ಬಂದ ಭಾರತದ ಸಂವಿಧಾನದ ದಿನವೇ ಶಂಕುಸ್ಥಾಪನೆ ನೆರವೇರಲಿದೆ. ನಮ್ಮ ಸಂವಿಧಾನ ಬಹುತ್ವವನ್ನು ಆಧಾರವಾಗಿಟ್ಟುಕೊಂಡಿದೆ, ಹೀಗಾಗಿ...
ಹೆಚ್ಚಿನ ಸುದ್ದಿ

“ದೇಶಿ ದೇಣಿಗೆಯಿಂದಲೇ ಅಯೋಧ್ಯೆ ರಾಮಮಂದಿರ ನಿರ್ಮಾಣ” – ಕಹಳೆ ನ್ಯೂಸ್

ಅಯೋಧ್ಯೆ : ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಇದೇ ಆಗಸ್ಟ್ ತಿಂಗಳಿನಲ್ಲಿ ಭೂಮಿ ಪೂಜೆ ನೆರವೇರಿಸಲಾಗಿದೆ. ಟ್ರಸ್ಟ್ ಅಡಿಯಲ್ಲಿ ಮಂದಿರ ನಿರ್ಮಾಣದ ಪ್ರಕ್ರಿಯೆ ಮುಂದುವರೆದಿದ್ದು, ಸಾಮೂಹಿಕ ಕಾರ್ಯಕ್ರಮದ ಮೂಲಕ ಜನರಿಂದ ಸಂಗ್ರಹಿಸುವ ದೇಶದ ಹಣದಿಂದಲೇ ಮಂದಿರ ನಿರ್ಮಿಸಲಾಗುವುದು" ಎಂದು ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದಾರೆ. "ಜನರಿಂದ ಸಂಗ್ರಹಗೊಂಡ ಹಣದಲ್ಲಿಯೇ ಮಂದಿರ ನಿರ್ಮಾಣ ಮಾಡಲಾಗುವುದು. ವಿದೇಶದ ದೇಣಿಗೆ ಪಡೆಯಲು ಟ್ರಸ್ಟ್ ಗೆ ಅನುಮೋದನೆಯಿಲ್ಲದ ಕಾರಣ ದೇಶದ ಹಣದಿಂದಲೇ...
ಹೆಚ್ಚಿನ ಸುದ್ದಿ

ಪಂಜಾಬ್ ಗಡಿಯಲ್ಲಿ ಇಬ್ಬರು ಉಗ್ರರ ಹತ್ಯೆ- ಕಹಳೆ ನ್ಯೂಸ್

ನವದೆಹಲಿ: ಗಡಿ ಭದ್ರತಾ ಪಡೆಯ ಯೋಧರು ಗುರುವಾರ ಮುಂಜಾನೆ ಪಂಜಾಬ್ ನ ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿ ಭಾಗದಲ್ಲಿ ಇಬ್ಬರು ಭಯೋತ್ಪಾದಕರನ್ನು ಗುಂಡಿಕ್ಕಿ ಕೊಂದಿದ್ದಾರೆ. ಇವರು ಮುಂಜಾನೆ ಸುಮಾರು ‌2:30ಕ್ಕೆ ಅಂಟಾರಿಯ ಮುಂಭಾಗದಲ್ಲಿ ಶಸ್ತ್ರಸಜ್ಜಿತವಾಗಿ ಒಳನುಸುಳುತ್ತಿದ್ದ ಭಯೋತ್ಪಾದಕರನ್ನು ಗುಂಡಿಕ್ಕಿ ಕೊಂದಿರುವುದೆಂದು ಎಂದು ಅಧಿಕೃತ ಮೂಲಗಳು ತಿಳಿಸಿವೆ.ಈ ಘಟನೆ ನಡೆದ ಸ್ಥಳದಲ್ಲಿ ಸೈನಿಕರು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ದಟ್ಟವಾದ ಮಂಜು ಅವರಿಸಿರುವುದರಿಂದ ತಕ್ಷಣಕ್ಕೆ ‌ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ....
1 129 130 131 132 133 174
Page 131 of 174