ಬಯಲಾಯ್ತು ಕೊಡಗು ಜಿಲ್ಲೆ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟ ಕುಸಿತಕ್ಕೆ ಕಾರಣ-ಕಹಳೆ ನ್ಯೂಸ್
ರಾಜ್ಯ ಸರ್ಕಾರಕ್ಕೆ ಜಿಯಾಲಜಿಕಲ್ ಸರ್ವೆ ಆಫ್ ಇಂಡಿಯಾ ಅಧಿಕಾರಿಗಳು ಕೊಡಗು ಜಿಲ್ಲೆ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಿದ್ದಾರೆ. ರಸ್ತೆ ಕಾಮಗಾರಿಯಿಂದ ಬೆಟ್ಟದ ಮೇಲೆ ಒತ್ತಡ ಹೆಚ್ಚಾಗಿದ್ದು, ಬೆಟ್ಟದಲ್ಲಿ ಇಂಗುಗುಂಡಿ ನಿರ್ಮಿಸಿದ್ದರಿಂದ ಮಣ್ಣು ಕುಸಿತವಾಗಿದೆ. 2017 ರಿಂದಲೇ ಬೆಟ್ಟದಲ್ಲಿ ದುರಂತ ಸಂಭವಿಸುವ ಮುನ್ಸೂಚನೆ ನೀಡಲಾಗಿತ್ತು. ಹೀಗಾಗಿ ಬ್ರಹ್ಮಗಿರಿ ಬೆಟ್ಟದ ಸ್ವರೂಪಕ್ಕೆ ಧಕ್ಕೆ ಆಗಿದ್ದರಿಂದ ಅನಾಹುತವಾಗಿದೆ. ಹಾಗೆ ತಲಕಾವೇರಿಯಲ್ಲಿ ಮತ್ತೆ ಸಮಸ್ಯೆಯಾಗುವ ಬಗ್ಗೆ ಸರ್ಕಾರಕ್ಕೆ ಸಲ್ಲಿಸಿದ ವಿಜ್ಞಾನಿಗಳ...







