Saturday, March 14, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ನಾಳೆ ಕರ್ನಾಟಕ ಬಂದ್‌ : ಭಾರತ ಬಂದ್‌ಗೆ ಪೂರಕವಾಗಿ ನಿರ್ಧಾರ – ಕಹಳೆ ನ್ಯೂಸ್

ಬೆಂಗಳೂರು : ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಮಂಗಳವಾರ ನಡೆಯಲಿರುವ ಭಾರತ ಬಂದ್‌ಗೆ ಕರ್ನಾಟಕದಲ್ಲೂ ಬೆಂಬಲ ವ್ಯಕ್ತವಾಗಿದೆ. ರಾಜ್ಯದಲ್ಲಿಯೂ ರೈತ ಸಂಘಟನೆಗಳು ಬಂದ್‌ ನಡೆಸಲಿವೆ. ದೇಶದ ಒಟ್ಟು 40 ರೈತ ಸಂಘಟನೆಗಳು ಬಂದ್‌ಗೆ ಕರೆ ನೀಡಿದ್ದು, ಕಾಂಗ್ರೆಸ್‌, ಟಿಎಂಸಿ, ಟಿಆರ್‌ಎಸ್‌, ಆಪ್‌ ಸಹಿತ 8 ವಿಪಕ್ಷಗಳು ಬೆಂಬಲ ನೀಡಿವೆ. ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌, ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರಬೂರು ಶಾಂತಕುಮಾರ್‌, ರಾಜ್ಯ ರೈತ...
ಹೆಚ್ಚಿನ ಸುದ್ದಿ

ನಾಳೆ ಘೋಷಣೆಯಾಗಲಿದೆ `ಮೌಂಟ್ ಎವರೆಸ್ಟ್’ ಶಿಖರದ ಪರಿಷ್ಕೃತ ಎತ್ತರ! – ಕಹಳೆ ನ್ಯೂಸ್

ನವದೆಹಲಿ : ನೇಪಾಳ ಸರ್ಕಾರವು ವಿಶ್ವದ ಎತ್ತರದ ಶಿಖರ ಮೌಂಟ್ ಎವರೆಸ್ಟ್ ನ ಎತ್ತರದ ಕುರಿತು ನಾಳೆ ನೇಪಾಳ ಸರ್ಕಾರ ಘೋಷಣೆ ಮಾಡಲಿದೆ. ವಿಶ್ವದ ಅತಿ ಎತ್ತರದ ಶಿಖರದ ಅಳತೆಗೆ ಸಂಬಂಧಿಸಿದ ದತ್ತಾಂಶಗಳನ್ನು ಸಂಸ್ಕರಿಸುವ ಒಂದು ವರ್ಷದ ವರೆಗೆ ಕೆಲಸ ಮಾಡಿದ ನಂತರ, ಹೊಸದಾಗಿ ಮೌಂಟ್ ಎವರೆಸ್ಟ್ ನ ಎತ್ತರವನ್ನು ನೇಪಾಳ ಮಂಗಳವಾರ ಘೋಷಿಸಲಿದೆ. ಭಾನುವಾರ ಎಲ್ಲ ಮಾಧ್ಯಮ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ಪ್ರತಿನಿಧಿಗಳಿಗೆ ಆಹ್ವಾನ ಪತ್ರಿಕೆ ರವಾನಿಸಿದ ಸರ್ವೇ...
ಹೆಚ್ಚಿನ ಸುದ್ದಿ

2021ರ ಮಾರ್ಚ್ 31ರವರೆಗೂ 1 ರಿಂದ 8ನೇ ತರಗತಿ ಬಂದ್: ಈ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ – ಕಹಳೆ ನ್ಯೂಸ್

ಮಧ್ಯಪ್ರದೇಶ: ಕೋವಿಡ್ -19 ಸೋಂಕು ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, 1 ರಿಂದ 8ನೇ ತರಗತಿಯವರೆಗಿನ ಶಾಲೆಗಳನ್ನು 2021ರ ಮಾರ್ಚ್ 31 ರವರೆಗೂ ತೆರೆಯುವುದಿಲ್ಲ ಎಂದು ತಿಳಿಸಿದ್ದಾರೆ. ಮಾತ್ರವಲ್ಲದೆ 1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳು ಈ ಶೈಕ್ಷಣಿಕ ವರ್ಷದಲ್ಲಿ ಯಾವುದೇ ಪರೀಕ್ಷೆಗಳನ್ನು ಎದುರಿಸಬೇಕಾಗಿಲ್ಲ. ಪ್ರೊಜೆಕ್ಟ್ ವರ್ಕ್ ಗಳ ಆಧಾರದ ಮೇಲೆ ಮೌಲ್ಯಮಾಪನ ನಡೆಸಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ. ಶಾಲಾ ಆಡಳಿತ ಮಂಡಳಿಯೊಂದಿಗಿನ ಸಭೆಯ ಬಳಿಕ...
ಹೆಚ್ಚಿನ ಸುದ್ದಿ

ಡಿಸೆಂಬರ್ 7ರಂದು ಸಿಟಿ ರೈಡ್ ಮೋಟರ್ ಶೋ ರೂಂ ಶುಭಾರಂಭ – ಕಹಳೆ ನ್ಯೂಸ್

ಕಾರ್ಕಳ : ಇಲೆಕ್ಟ್ರಿಕ್ ದ್ವಿಚಕ್ರ ವಾಹನದ ಶೋ ರೂಂ ಆದ ಸಿಟಿ ರೈಡ್ ಮೋಟರ್ ಡಿಸೆಂಬರ್ 7ರಂದು ಶುಭರಾಂಭಗೊಳ್ಳಲಿದೆ. ಕಾರ್ಕಳ ಆನೆಕೆರೆ ಬೈಪಾಸ್ ರೋಡ್‍ನಲ್ಲಿ ಇರುವ ಚೇತನ ಸ್ಪೆಷಲ್ ಸ್ಕೂಲ್‍ನ ಎದುರುಗಡೆ ಇರುವ ಲಕ್ಷ್ಮೀ ಕಾಂಪ್ಲೆಸ್‍ನಲ್ಲಿ ಸಿಟಿ ರೈಡ್ ಮೋಟರ್ ಅದ್ದೂರಿ ಶುಭಾರಂಭಗೊಳ್ಳಲಿದೆ. ಇಲೆಕ್ಟ್ರಿಕ್ ದ್ವಿಚಕ್ರ ವಾಹನದಿಂದ ವಾಯುಮಾಲಿನ್ಯ ಆಗುವುದನ್ನು ತಡೆಯ ಬಹುದು. ಇನ್ನೂ ಇಲೆಕ್ಟ್ರಿಕ್ ದ್ವಿಚಕ್ರ ವಾಹನದಲ್ಲಿ 20 ಪೈಸೆ ಪರ್ ಕಿಲೋ ಮೀಟರ್‍ನಷ್ಟು ಖರ್ಚಾಗುತ್ತದೆ. ಆರಾಮದಾಯಕ ಡ್ರೈವಿಂಗ್‍ನ್ನು...
ಪುತ್ತೂರುಹೆಚ್ಚಿನ ಸುದ್ದಿ

ಇಂದು ವಿಶ್ವ ಗೃಹರಕ್ಷಕರ ದಿನ; ಗೃಹರಕ್ಷಕ ದಳದ ಬಗೆಗಿನ ವಿಶೇಷ ಲೇಖನ- ಕಹಳೆ ನ್ಯೂಸ್

ಡಿಸೆಂಬರ್ 6  ವಿಶ್ವ ಗೃಹರಕ್ಷಕರ ದಿನಾಚರಣೆ ಡಿಸೆಂಬರ್ 6 ನ್ನು ದೇಶದಾದ್ಯಂತ ವಿಶ್ವ ಗೃಹರಕ್ಷಕರ ದಿನವನ್ನಾಗಿ ಆಚಾರಿಸಲಾಗುತ್ತಿದೆ "ಗೃಹರಕ್ಷಕದಳ "ಎಂದರೆ "ಗೃಹ" ಎಂದರೆ ಮನೆ ಮನೆ ಎನ್ನುವ ಪದವನ್ನು ಇಲ್ಲಿ ಸಮಾಜ ಎಂದು ಅರ್ಥೈಸಲಾಗಿದೆ ಆದ್ದರಿಂದ ಸಮಾಜರಕ್ಷಣೆಯೇ ಗೃಹರಕ್ಷಣೆ "ದಳ"ಎಂಬುವುದು ಸ್ವಯಂಸೇವಾ ಸದಸ್ಯರ ಬಳಗ ಗೃಹರಕ್ಷಕದಳವೆಂದರೆ ಸರಕಾರದ ಗೃಹ ಇಲಾಖೆಯ ಅಧಿನದಲ್ಲಿರುವ ಖಾಕಿ ಸಮವಸ್ತ್ರ ಧರಿಸಿದ ಒಂದು ಸ್ವಯಂಸೇವಾ ಸಂಸ್ಥೆ "ನಿಷ್ಕಾಮ ಸೇವಾ" ಇದರ ಮೂಲ ದ್ಯೇಯ ರಾಜಕೀಯ, ಕೊಮುವಾರು,ಮತ್ತು...
ಹೆಚ್ಚಿನ ಸುದ್ದಿ

ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ 28 ವರ್ಷ: ಅಯೋಧ್ಯೆಯಲ್ಲಿ ಬಿಗಿ ಭದ್ರತೆ – ಕಹಳೆ ನ್ಯೂಸ್

ಅಯೋಧ್ಯೆ: ಬಾಬರಿ ಮಸೀದಿ ಧ್ವಂಸ ಪ್ರಕರಣವು 28 ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ಅಯೋಧ್ಯೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಪ್ರತಿವರ್ಷ ಡಿಸೆಂಬರ್‌ 6ನ್ನು ಮಸೀದಿ ಧ್ವಂಸ ದಿನವೆಂದು ಆಚರಿಸಲಾಗುತ್ತದೆ. ಈ ದಿನವನ್ನು 'ಕಪ್ಪುದಿನ'ವೆಂದು ಪರಿಗಣಿಸಿರುವ ಮುಸ್ಲೀಮರು, 16ನೇ ಶತಮಾನದ ಮಸೀದಿಯನ್ನು ಪುನರ್‌ನಿರ್ಮಿಸುವಂತೆ ಕೋರಿ ರಾಷ್ಟ್ರಪತಿ ಹಾಗೂ ಪ್ರಧಾನಿ ಅವರಿಗೆ ಪತ್ರಗಳನ್ನು ಬರೆದಿದ್ದಾರೆ. ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಮತ್ತು ಮುಸ್ಲಿಂ ಸಮುದಾಯದವರು ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಹೋರಾಟ ನಡೆಸುತ್ತಿದ್ದರು. ಈ ವಿಚಾರವಾಗಿ...
ಹೆಚ್ಚಿನ ಸುದ್ದಿ

ನೂತನ ಸಂಸತ್ ಕಟ್ಟಡಕ್ಕೆ ಡಿ.10ರಂದು ಪ್ರಧಾನಿ ಶಂಕು ಸ್ಥಾಪನೆ – ಕಹಳೆ ನ್ಯೂಸ್

ಹೊಸದಿಲ್ಲಿ : ಹೊಸದಿಲ್ಲಿಯಲ್ಲಿ ನೂತನ ಸಂಸತ್ ಕಟ್ಟಡಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ 10ರಂದು ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ. ನೂತನ ಸಂಸತ್ ಕಟ್ಟಡದ ಕಾಮಗಾರಿ ಡಿಸೆಂಬರ್‌ನಲ್ಲಿ ಆರಂಭವಾಗಲಿದೆ. 2022 ಅಕ್ಟೋಬರ್‌ನಲ್ಲಿ ಪೂರ್ಣಗೊಳ್ಳಲಿದೆ. 60,000 ಸ್ಕ್ವಾರ್ ಮೀಟರ್ ಪ್ರದೇಶದಲ್ಲಿ ಈ ಸಂಸತ್ ಕಟ್ಟಡ ನಿರ್ಮಾಣವಾಗಲಿದೆ....
ಹೆಚ್ಚಿನ ಸುದ್ದಿ

ಅಯೋಧ್ಯೆ ಶ್ರೀ ರಾಮಮಂದಿರ ನಿಧಿ ಸಮರ್ಪಣಾ ಅಭಿಯಾನದ ಪುತ್ತೂರು ಜಿಲ್ಲಾ ಕಾರ್ಯಾಲಯವು ಡಿ.7ರಂದು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಾಲಯದ ನಟರಾಜ ವೇದಿಕೆ ಬಳಿ ಉದ್ಘಾಟನೆ-ಕಹಳೆ ನ್ಯೂಸ್

ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ನೇತೃತ್ವದಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ಶ್ರೀ ರಾಮಮಂದಿರಕ್ಕೆ ಎಲ್ಲಾ ಹಿಂದುಗಳ ಸಹಬಾಗಿತ್ವ ಇರಬೇಕೆನ್ನುವ ನಿಟ್ಟಿನಲ್ಲಿ ನಿಧಿ ಸಂಗ್ರಹಕ್ಕೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಮುಂದಿನ ಜನವರಿ 15 ರಿಂದ ಫೆಬ್ರವರಿ 27 ರವರೆಗೆ 45 ದಿನಗಳ ಕಾಲ ಈ ವಿಶೇಷ ಅಭಿಯಾನ ಇಡೀ ದೇಶಾದ್ಯಂತ ನಡೆಯಲಿದ್ದು. ಈ ಅಭಿಯಾನದ ಪುತ್ತೂರು ಜಿಲ್ಲಾ ಕಾರ್ಯಾಲಯದ ಉದ್ಘಾಟನೆ ಕಾರ್ಯಕ್ರಮವು ಡಿಸೆಂಬರ್ 7 ರಂದು ಸೋಮವಾರ ಬೆಳಗ್ಗೆ 10...
1 136 137 138 139 140 174
Page 138 of 174