Saturday, April 25, 2026

ಹೆಚ್ಚಿನ ಸುದ್ದಿ

ಜಿಲ್ಲೆಬೆಳಗಾವಿಸುದ್ದಿಹೆಚ್ಚಿನ ಸುದ್ದಿ

ಗೋಮಾಂಸ ಸಾಗಾಟ: ಲಾರಿಯನ್ನು ತಡೆದು ನಡುರಸ್ತೆಯಲ್ಲಿಯೇ ಬೆಂಕಿ ಹಚ್ಚಿದ ಸಾರ್ವಜನಿಕರು – ಕಹಳೆ ನ್ಯೂಸ್

ಬೆಳಗಾವಿ: ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ತಿಳಿದ ಸರವಜನಿಕರು ಲಾರಿಯನ್ನು ತಡೆದು ನಡುರಸ್ತೆಯಲ್ಲಿಯೇ ಲಾರಿಗೆ ಬೆಂಕಿ ಹಚ್ಚಿರುವ ಘಟನೆ ಬೆಳಗಾವಿ ಜಿಲ್ಲೆಯ ಐನಾಪುರ ಗ್ರಾಮದ ಉಗಾರ ರಸ್ತೆಯಲ್ಲಿ ನಡೆದಿದೆ. ರಾಯಬಾಗ ತಾಲೂಕಿನ ಕುಡುಚಿ ಪಟ್ಟಣದಿಂದ ಹೈದರಾಬಾದ್ ಗೆ ಲಾರಿಯಲ್ಲಿ ಗೋಮಾಂಸ ಸಾಗಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ತಿಳಿದ ಸರವಜನಿಕರು ರಸ್ತೆಯಲ್ಲಿ ಕಾದು ಕುಳಿತಿದ್ದರು. ಲಾರಿ ಬರುತ್ತಿದ್ದಂತೆ ತಡೆದು ನಿಲ್ಲಿಸಿ, ಪರಿಶೀಲನೆ ನಡೆಸಿದ್ದಾರೆ. ಲಾರಿಯಲ್ಲಿ ಮೂರು ಟನ್...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಅಕ್ಷಯ ಪದವಿಪೂರ್ವ ಕಾಲೇಜಿನಲ್ಲಿ ಭಾರತದಲ್ಲಿ ತೆರಿಗೆ ವ್ಯವಸ್ಥೆ ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮ-ಕಹಳೆ ನ್ಯೂಸ್

ಪುತ್ತೂರಿನ ಅಕ್ಷಯ ಪದವಿಪೂರ್ವ ಕಾಲೇಜಿನ ವಾಣಿಜ್ಯಸಂಘದ ವತಿಯಿಂದ 'ಭಾರತದಲ್ಲಿ ತೆರಿಗೆ ವ್ಯವಸ್ಥೆ ಎನ್ನುವ ವಿಷಯದ ಬಗ್ಗೆ ವಿದ್ಯಾರ್ಥಿಗಳಿಗೆ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಅಕ್ಷಯ ಪದವಿ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಶ್ರೀ ರಾಕೇಶ್ .ಕೆ ಭಾಗವಹಿಸಿದ್ದರು. ಅವರು ವಿವಿಧ ರೀತಿಯ ತೆರಿಗೆಗಳ ಬಗ್ಗೆ ವಿವರಿಸುತ್ತಾ, ಸಮಾಜದಲ್ಲಿರುವ ಪ್ರತಿಯೊಬ್ಬ ವ್ಯಕ್ತಿಯೂ ತೆರಿಗೆದಾರನಾಗಿರುತ್ತಾನೆ; ತೆರಿಗೆಯದರ ಮತ್ತು ತೆರಿಗೆಯ ವಿವಿಧ ಯೋಜನೆಗಳ ಬಗ್ಗೆ ವಿದ್ಯಾರ್ಥಿಗಳು ಅರಿವನ್ನು ಹೊಂದಿರಬೇಕು ಎಂದರು. ತೆರಿಗೆಯ ಬಗ್ಗೆ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಸೆ. 22 ರಂದು ಪುತ್ತೂರಿನ ನೆಹರುನಗರದಲ್ಲಿ ಅಂಕಿತಾ’ಸ್ ಬ್ಯೂಟಿ ಲಾಂಚ್ ಶುಭಾರಂಭ -ಕಹಳೆ ನ್ಯೂಸ್

ಪುತ್ತೂರು : ಪುತ್ತೂರಿನ ನೆಹರುನಗರದ ಪಟ್ಲಕಾಂಪ್ಲೆಕ್ಸ್ ನ ಮೊದಲನೇ ಮಹಡಿಯಲ್ಲಿ ಸೆ. 22 ರಂದು ಅಂಕಿತಾ'ಸ್ ಬ್ಯೂಟಿ ಲಾಂಚ್ ಶುಭಾರಂಭ ಗೊಳ್ಳಲಿದೆ. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶೇಖರ್ ಪಟ್ಲ, ಪ್ರೇಮಾ, ಸುಜಾತಾ ಸುಂದರ್ ಉದ್ಘಾಟಿಸಲಿದ್ದಾರೆ, ಮುಖ್ಯ ಅತಿಥಿಗಳಾಗಿ ಮನು ಮುರಳೀಧರ್ ಬ್ರೆöÊಡಲ್ ಮೇಕಪ್ ಆರ್ಟಿಸ್ಟ್ , ಮೇಕಪ್ ಜ್ಯುಕೇಟರ್, ಐಶ್ವರ್ಯ ಚಂದ್ರಶೇಖರ್ ಮ್ಹಾಲಕರು, ಐಶ್ವರ್ಯ ಬ್ಯೂಟಿ ಪಾರ್ಲರ್, ಪುತ್ತೂರು , ಜೀವಂಧರ್ ಜೈನ್ ಮಾಜಿ ಅಧ್ಯಕ್ಷರು , ಪುತ್ತೂರು ನಗರಸಭೆ,ಪುತ್ತೂರು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ತಾಂತ್ರಿಕ ಅಡಚಣೆ ಹಿನ್ನಲೆ : ಮಹಾಲಿಂಗೇಶ್ವರ ದೇವಳದ ಗದ್ದೆಯ ಪುತ್ತೂರು ಉತ್ಸವ ಸೆ.20 ರಿಂದ ಪ್ರಾರಂಭ – ಕಹಳೆ ನ್ಯೂಸ್

ಪುತ್ತೂರು : ತಾಂತ್ರಿಕ ಅಡಚಣೆ ಹಿನ್ನಲೆ ಸೆ.18 ರಂದು ಪ್ರಾರಂಭವಾಗಬೇಕಿದ್ದ ಪುತ್ತೂರು ಉತ್ಸವ ಸೆ.20 ರಿಂದ ಪ್ರಾರಂಭವಾಗಲಿದೆ ಎಂದು ಸಂಘಟಕರು ತಿಳಿಸಿದ್ದಾರೆ....
ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಉಡುಪಿ ಜಿಲ್ಲಾ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲದಲ್ಲಿ ಸೆ. 22 ರಿಂದ ಆ .2 ರವರೆಗೆ ಸಡಗರ ದ ದಸರಾ- ಹಬ್ಬ – ಕಹಳೆ ನ್ಯೂಸ್

ಉಚ್ಚಿಲ : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ 4ನೇ ಬಾರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರಕಾರ ಹಾಗೂ ಭಕ್ತಾದಿ ಗಳ ಸಹಕಾರದೊಂದಿಗೆ “ಉಡುಪಿ- ಜಿಲ್ಲಾ ಉಚ್ಚಿಲ ದಸರಾ-2025” ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2 ರವರೆಗೆ ಶ್ರೀ ಕ್ಷೇತ್ರದ ಶ್ರೀಮತಿ ಶಾಲಿನಿ ಡಾ. ಜಿ. ಶಂಕರ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಗೌರವ ಸಲಹೆಗಾರ ನಾಡೋಜಾ ಡಾ. ಜಿ ಶಂಕರ್‌...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಭಾರತೀಯ ಜನತಾ ಪಾರ್ಟಿ, ಮಂಗಳೂರು ಉತ್ತರಮಂಡಲ ಯುವ ಮೋರ್ಚಾ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ – ಕಹಳೆ ನ್ಯೂಸ್

ಕಾವೂರು : ಭಾರತೀಯ ಜನತಾ ಪಾರ್ಟಿ, ಮಂಗಳೂರು ಉತ್ತರಮಂಡಲ ಯುವ ಮೋರ್ಚಾ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಕಾವೂರಿನ ಸೊಸೈಟಿ ಸಭಾಂಗಣದಲ್ಲಿ ಬುಧವಾರ ಜರಗಿತು. ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಉದ್ಘಾಟಿಸಿ, ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಸೆ. 17 ಅ. 2ನೇ ತಾರೀಖಿನವರೆಗೆ ಜಿಲ್ಲೆ, ರಾಜ್ಯ, ದೇಶದಾದ್ಯಂತ ಸಮಾಜಮುಖಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. ಪ್ರಥಮ ಬಾರಿಗೆ ಮಂಗಳೂರು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಸೆ.18 ರಿಂದ ನ.02 ವರೆಗೆ ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಪುತ್ತೂರು ಉತ್ಸವ: ಮೊದಲ ಬಾರಿಗೆ ಲೈವ್ ಅವತಾರ್ ಶೋ -ಕಹಳೆ ನ್ಯೂಸ್

ಪುತ್ತೂರು : ನವರಾತ್ರಿ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಪುತ್ತೂರಿನಲ್ಲಿ ಮೊದಲ ಬಾರಿಗೆ ಲೈವ್ ಅವತಾರ್ ಶೋ ವನ್ನು ಒಳಗೊಂಡ ಪುತ್ತೂರು ಉತ್ಸವ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ದೇವಮಾರು ಗದ್ದೆಯಲ್ಲಿ ಸೆ.18 ರಿಂದ ನ.02 ವರೆಗೆ ನಡೆಯಲಿದೆ. ಜೊತೆಗೆ ಹಲವು ಶಾಪಿಂಗ್ ಮಾಡಲು ಸ್ಟಾಲ್ ಗಳು, ಫುಡ್ ಕೋರ್ಟ್, ಜಾಯಿಂಟ್ ವೀಲ್ ಹಾಗೆ ಹಲವು ಮನೋರಂಜನಾ ವೇದಿಕೆ ಪುತ್ತೂರು ಉತ್ಸವದಲ್ಲಿ ಸಿದ್ಧವಾಗಿದೆ....
ಜಿಲ್ಲೆಶಿವಮೊಗ್ಗಸುದ್ದಿಹೆಚ್ಚಿನ ಸುದ್ದಿ

“ವಿಶ್ವ ನಾಯಕನ ಜನ್ಮ ದಿನ – ದೇಶವೇ ಹೆಮ್ಮೆ ಪಡುವ ಸಂಭ್ರಮದ ದಿನ” – ಕಹಳೆ ನ್ಯೂಸ್

ಶಿವಮೊಗ್ಗ : ವಿಶ್ವ ನಾಯಕ ನಮ್ಮ ಹೆಮ್ಮೆಯ ಪ್ರಧಾನಿಗಳಾದ ಗೌರವಾನ್ವಿತ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜೀ ಅವರ 75ನೇ ವರ್ಷದ ಜನ್ಮ ದಿನಾಚರಣೆಯ ನಿಮಿತ್ತ ಬಿಜೆಪಿ ಶಿವಮೊಗ್ಗ ವತಿಯಿಂದ ಶಿವಮೊಗ್ಗ ನಗರದ ಐತಿಹಾಸಿಕ ಕೋಟೆ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ ವಿಶೇಷ ಪೂಜೆಯಲ್ಲಿ ಅತ್ಯಂತ ಸಂತಸದಿಂದ ಪಾಲ್ಗೊಳ್ಳಲಾಯಿತು. ಸ್ವಾತಂತ್ರ್ಯ ಭಾರತ ಕಂಡ ಅಪ್ರತಿಮ ದಿಗ್ಗಜ ನಾಯಕ, ಭಾರತೀಯ ಜನತಾ ಪಕ್ಷದ ಕೋಟ್ಯಾಂತರ ಕಾರ್ಯಕರ್ತರ ಹೆಮ್ಮೆಯ ಸ್ಪೂರ್ತಿಯ ಚಿಲುಮೆ, ಭಾರತ...
1 12 13 14 15 16 174
Page 14 of 174