Friday, March 13, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಇಂದಿನಿಂದ ಪದವಿ ಕಾಲೇಜುಗಳು ಆರಂಭ : ವಿದ್ಯಾರ್ಥಿಗಳು ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ : ಸಚಿವ ಸುಧಾಕರ್ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ 8 ತಿಂಗಳ ಬಳಿಕ ಪದವಿ ಕಾಲೇಜುಗಳು ಇಂದಿನಿಂದ ಆರಂಭವಾಗುತ್ತಿದ್ದು, ಸಚಿವ ಡಾ.ಕೆ. ಸುಧಾಕರ್ ಅವರು ವಿದ್ಯಾರ್ಥಿಗಳು, ಆಡಳಿತ ವರ್ಗಕ್ಕೆ ಮಹತ್ವದ ಮಾಹಿತಿ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸುಧಾಕರ್, ರಾಜ್ಯದಲ್ಲಿ ಇಂದಿನಿಂದ ಪದವಿ ಕಾಲೇಜುಗಳು ಪುನರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ, ಕಾಲೇಜುಗಳ ಆಡಳಿತ ವರ್ಗದವರು, ವಿದ್ಯಾರ್ಥಿಗಳು ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ತಪ್ಪದೇ ಪಾಲಿಸಬೇಕೆಂದು ಮನವಿ ಮಾಡುತ್ತೇನೆ. ಮಾಸ್ಕ್ ಧರಿಸುವುದು, ಕೈಗಳ ಶುಚಿತ್ವ, ಭೌತಿಕ ಅಂತರ ಕಾಪಾಡಲು ಮರೆಯದಿರಿ....
ಹೆಚ್ಚಿನ ಸುದ್ದಿ

ವಿಶ್ವ ಹಿಂದೂ ಪರಿಷತ್ ಬಜರಂಗದಳ ಸುಳ್ಯ ಪ್ರಖಂಡ ವತಿಯಿಂದ ತೊಡಿಕಾನ ಶ್ರೀ ದೇವರಗುಂಡಿ ಪುಣ್ಯ ಕ್ಷೇತ್ರ ಉಳಿಸುವ ದೃಷ್ಟಿಯಿಂದ ಮನವಿ-ಕಹಳೆ ನ್ಯೂಸ್

ಸುಳ್ಯ : ವಿಶ್ವ ಹಿಂದೂ ಪರಿಷತ್ ಬಜರಂಗದಳ ಸುಳ್ಯ ಪ್ರಖಂಡ ವತಿಯಿಂದ ತೊಡಿಕಾನ ಶ್ರೀ ದೇವರಗುಂಡಿ ಪುಣ್ಯ ಕ್ಷೇತ್ರ ಉಳಿಸುವ ದೃಷ್ಟಿಯಿಂದ ವಿರಾಜ ಪೇಟೆ ಶಾಸಕರಾದ ಕೆ.ಜಿ.ಬೋಪಯ್ಯ ರಿಗೆ ಮನವಿ ಸಲ್ಲಿಸಲಾಯಿತು. ಈ ಹಿಂದೆ ದೇವರ ಗುಂಡಿ ಪ್ರದೇಶದಲ್ಲಿ ಅಶ್ಲೀಲ ಚಿತ್ರೀಕರಣ ವಿಚಾರಕ್ಕೆ ಸಂಬಂಧಪಟ್ಟು, ತೋಡಿಕ್ಕಾನ ದೇವಸ್ಥಾನ ಪರಿಸರದಲ್ಲಿ ಇನ್ನೂ ಮುಂದೆ ಈ ರೀತಿಯ ಪ್ರಕರಣಗಳು ನಡೆಯಬಾರದು. ಈ ವಿಚಾರವಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಯಿತು. ಈ...
ಹೆಚ್ಚಿನ ಸುದ್ದಿ

2020ಕ್ಕಿಂತಲೂ 2021 ಅತ್ಯಂತ ಕೆಟ್ಟ ವರ್ಷವಾಗಿರಲಿದೆ: ಬೀಸ್ಲೆ – ಕಹಳೆ ನ್ಯೂಸ್

ವಿಶ್ವಸಂಸ್ಥೆ: '2020ಕ್ಕಿಂತಲೂ 2021 ಅತ್ಯಂತ ಕೆಟ್ಟ ವರ್ಷವಾಗಿರಲಿದೆ' ಎಂದು ವಿಶ್ವ ಆಹಾರ ಯೋಜನೆಯ ಮುಖ್ಯಸ್ಥ ಡೇವಿಡ್‌ ಬೀಸ್ಲೆ ಎಚ್ಚರಿಸಿದ್ದಾರೆ. ವಿಶ್ವ ಸಂಸ್ಥೆಯ ಭಾಗವಾಗಿರುವ ವಿಶ್ವ ಆಹಾರ ಯೋಜನೆಯನ್ನು (ಡಬ್ಲ್ಯುಎಫ್‌ಪಿ) 2020ನೇ ಸಾಲಿನ ನೊಬೆಲ್‌ ಶಾಂತಿ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿತ್ತು. ಹಸಿವು ನೀಗಿಸುವ ನಿಟ್ಟಿನಲ್ಲಿ ಡಬ್ಲ್ಯುಎಫ್‌ಪಿ ನಡೆಸಿರುವ ಕಾರ್ಯಕ್ರಮಗಳು, ಪ್ರಯತ್ನಗಳನ್ನು ಪರಿಗಣಿಸಿ ನೊಬೆಲ್‌ ಸಮಿತಿಯು ಈ ಪ್ರಶಸ್ತಿ ನೀಡಿತ್ತು. ಘರ್ಷಣೆ ಪೀಡಿತ ಪ್ರದೇಶಗಳಲ್ಲಿ ಶಾಂತಿ ಸ್ಥಾಪನೆಗೆ ಡಬ್ಲ್ಯುಎಫ್‌ಪಿ ಶ್ರಮಿಸಿದೆ. ಜೊತೆಗೆ ಹಸಿವನ್ನು...
ಹೆಚ್ಚಿನ ಸುದ್ದಿ

Breaking News : ಹಿರಿಯ ನಟ ಸೌಮಿತ್ರಾ ಚಟರ್ಜಿ 85 ನೇ ವಯಸ್ಸಿನಲ್ಲಿ ನಿಧನ – ಕಹಳೆ ನ್ಯೂಸ್

ಕೊಲ್ಕತ್ತಾ : ಕೊರೋನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದಂತ ಹಿರಿಯ ನಟ ಸೌಮಿತ್ರ ಚಟರ್ಜಿ(85) ಅವರು, ಚಿಕಿತ್ಸೆ ಫಲಕಾರಿಯಾಗದೇ ಕೋಲ್ಕತ್ತಾದಲ್ಲಿ ನಿಧನರಾಗಿದ್ದಾರೆ. ಸುಮಾರು ಒಂದು ತಿಂಗಳ ಕಾಲ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಕೋಲ್ಕತ್ತದ ಬೆಲ್ಲಿವ್ ನರ್ಸಿಂಗ್ ಹೋಮ್ ನಲ್ಲಿ ಕೊನೆಯ ಉಸಿರೆಳೆದಿದ್ದರು. ಅಕ್ಟೋಬರ್ 6ರಂದು ಸೌಮಿತ್ರ ಚಟರ್ಜಿ ಅವರು ಕೊರೊನಾ ವೈರಸ್ ನ ಸೋಂಕಿಗೆ ತುತ್ತಾಗಿದ್ದರು. ಕೊರೊನಾ ವೈರಸ್ ಪಾಸಿಟಿವ್ ಎಂಬುದಾಗಿ ದೃಢಪಟ್ಟ ನಂತ್ರ, ತೀವ್ರ ಉಸಿರಾಟದ ತೊಂದರೆಯಿಂದಾಗಿ ಟ್ರಾಮಾ...
ಹೆಚ್ಚಿನ ಸುದ್ದಿ

ಗಿನ್ನಿಸ್ ವಿಶ್ವ ದಾಖಲೆಗೆ ಸೇರಿಂದ ಪ್ರಪಂಚದ ಅತಿದೊಡ್ಡ ಕಾರಂಜಿ..! – ಕಹಳೆ ನ್ಯೂಸ್

ದುಬೈ- ಯುನೈಟೆಡ್ ಅರಬ್ ಎಮಿರೆಟ್ ಹೊಸ ಹೊಸ ಆಕರ್ಷಣೆಗಳಿಂದ ವಿಶ್ವವಿಖ್ಯಾತಿ ಪಡೆದಿದೆ. ಈಗ ಈ ಪಟ್ಟಿಗೆ ಮತ್ತೊಂದು ಸೇರ್ಪಡೆ ಎಂದರೆ ಪ್ರಪಂಚದ ಅತಿದೊಡ್ಡ ಕಾರಂಜಿ. ಬೆಳಕಿನ ಹಬ್ಬ ದೀಪಾವಳಿ ಸಂದರ್ಭದಲ್ಲಿ ಈ ಮ್ಯೂಸಿಕಲ್ ಫೌಂಟನ್ ದೇದೀಪ್ಯಮಾನವಾಗಿ ಕಂಗೋಳಿಸುತ್ತಿದೆ. ಈ ನಯನ ಮನೋಹರ ವರ್ಣಮಯ ಬೆಳಕಿನ ದೃಶ್ಯ ವೈಭವ ರೋಮಾಂಚನಕಾರಿ. ದುಬೈನ ಜಗತ್‍ಪ್ರಸಿದ್ಧ ವಾಟರ್‍ಫ್ರಂಟ್ ಪಾಮ್ ಜುಮೈರಾ ಪ್ರದೇಶದ ದಿ ಪಾಯಿಂಟ್‍ನಲ್ಲಿರುವ ವರ್ಣರಂಜಿತ ಕಾರಂಜಿ ಪ್ರಪಂಚದ ಅತಿ ದೊಡ್ಡ ಫೌಂಟನ್ ಎಂಬ...
ಹೆಚ್ಚಿನ ಸುದ್ದಿ

ಕೆಣಕಿ ಬಂದ ಪಾಕ್’ಗೆ ತಕ್ಕ ಪಾಠ ಕಲಿಸಿದ ಭಾರತೀಯ ಸೇನೆ – ಕಹಳೆ ನ್ಯೂಸ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಪದೇ ಪದೇ ತಾಳ್ಮೆಯನ್ನು ಪರೀಕ್ಷೆ ಮಾಡುತ್ತಲಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತಕ್ಕ ಪಾಠ ಕಲಿಸಿದೆ. ಪಾಕಿಸ್ತಾನದ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆ ದೊಡ್ಡಮಟ್ಟದಲ್ಲೇ ಪ್ರತ್ಯುತ್ತರ ನೀಡಿದ್ದು, ಪಾಕ್ ಬಂಕರ್ ಗಳ ಮೇಲೆ ಸಾಲು ಸಾಲು ದಾಳಿ ನಡೆಸುವ ಮೂಲಕ ಶತ್ರುರಾಷ್ಟ್ರದ ಸೇನಿಕರು ಲಾಂಚ್ ಪ್ಯಾಂಡ್ ಬಿಟ್ಟು ಓಡಿಹೋಗುವಂತೆ ಮಾಡಿದೆ ಎಂದು ವರದಿಗಳು ತಿಳಿಸಿವೆ. ಮೂಲಗಳ ಪ್ರಕಾರ ಭಾರತ ನಡೆಸಿರುವ...
ಹೆಚ್ಚಿನ ಸುದ್ದಿ

ಸೈನಿಕರಿಗೆ ಗೌರವ ಸಲ್ಲಿಸಲು ದೀಪ ಬೆಳಗಿಸಿ ಎಂದ ಮೋದಿ – ಕಹಳೆ ನ್ಯೂಸ್

ನವದೆಹಲಿ: ದೀಪಾವಳಿ ಸಂಭ್ರಮವನ್ನು ರಾಷ್ಟ್ರ ಮತ್ತು ಯೋಧರಿಗೆ ಗೌರವ ಸಲ್ಲಿಸುವ ಮೂಲಕ ಆಚರಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ದೇಶದ ಸೈನಿಕರ ಧೈರ್ಯ, ಸಾಹಸ, ತ್ಯಾಗ, ಬಲಿದಾನಗಳಿಗೆ ಕೃತಜ್ಞತೆ ಸಲ್ಲಿಸುವುದಕ್ಕೆ ಪದಗಳು ಸಾಕಾಗುವುದಿಲ್ಲ ಎಂದು ಅವರು ಹೇಳಿದ್ದಾರೆ. ಈ ದೀಪಾವಳಿ ಹಬ್ಬದ ದಿನ ನಮ್ಮ ರಾಷ್ಟ್ರವನ್ನು ನಿರ್ಭಯವಾಗಿ ರಕ್ಷಿಸುವ ಸೈನಿಕರನ್ನು ಗೌರವಿಸುವುದಕ್ಕಾಗಿ ದೀಪವನ್ನು ಬೆಳಗಿಸೋಣ. ನಮ್ಮ ಸೈನಿಕರ ಧೈರ್ಯಕ್ಕೆ ಕೃತಜ್ಞತೆ ಸಲ್ಲಿಸಲುವುದಕ್ಕೆ ಪದಗಳನ್ನಷ್ಟೇ ಬಳಸಿದರೆ ನ್ಯಾಯ ಸಿಗುವುದಿಲ್ಲ. ಗಡಿಯಲ್ಲಿ...
ಹೆಚ್ಚಿನ ಸುದ್ದಿ

‘ಗ್ರಾಮ ಪಂಚಾಯತಿ ಚುನಾವಣೆಗೆ’ ನ್ಯಾಯಾಲಯದಿಂದ ಗ್ರೀನ್‌ ಸಿಗ್ನಲ್:‌ 3 ವಾರಗಳಲ್ಲಿ ʼವೇಳಾಪಟ್ಟಿʼ ಪ್ರಕಟಿಸುವಂತೆ ಸೂಚನೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ಉಚ್ಛ ನ್ಯಾಯಾಲಯ ಗ್ರಾಮ ಪಂಚಾಯತಿ ಚುನಾವಣೆ ನಡೆಸಲು ಅನುಮತಿ ನೀಡಿದ್ದು, ರಾಜ್ಯ ಚುನಾವಣಾ ಆಯೋಗಕ್ಕೆ 3 ವಾರಗಳಲ್ಲಿ ವೇಳಾಪಟ್ಟಿ ಪ್ರಕಟಿಸುವಂತೆ ನಿರ್ದೇಶನ ನೀಡಿದೆ. ಎಲೆಕ್ಷನ್ ಘೋಷಣೆ ಬಗ್ಗೆ 3 ವಾರದಲ್ಲಿ ಆಯೋಗ ತೀರ್ಮಾನಿಸಬೇಕು. ಅಧಿಕಾರಿಗಳೊಂದಿಗೆ ಆಯೋಗ ಸಮಾಲೋಚನೆ ನಡೆಸಬಹುದು. ಇನ್ನು ಚುನಾವಣೆಗೆ ಹಣಕಾಸಿನ ಅಗತ್ಯವಿದ್ದರೆ ರಾಜ್ಯಪಾಲರನ್ನ ಸಂಪರ್ಕಿಸಬಹುದು ಎಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ನೀಡಿದೆ. ಅವಧಿ ಮುಗಿದ ಗ್ರಾಮ ಪಂಚಾಯತ್ʼಗಳಿಗೆ ಚುನಾವಣೆ ನಡೆಸಲು ಸರ್ಕಾರ ಹಾಗೂ...
1 147 148 149 150 151 174
Page 149 of 174