Thursday, March 12, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಖ್ಯಾತ ಪಿಟೀಲು ವಾದಕ ಟಿಎನ್ ಕೃಷ್ಣನ್ ನಿಧನ-ಕಹಳೆ ನ್ಯೂಸ್

ಚೆನ್ನೈ : ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಪಿಟೀಲು ವಾದಕ ಟಿ.ಎನ್. ಕೃಷ್ಣನ್ (92) ಅವರು ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಟಿ.ಎನ್. ಕೃಷ್ಣನ್ ಅವರು ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಕೃಷ್ಣನ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಟ್ವೀಟರ್ ನಲ್ಲಿ ಕೃಷ್ಣನ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದು, ಖ್ಯಾತ ಪಿಟೀಲು ವಾದಕ ಶ್ರೀ ಟಿ.ಎಸ್. ಕೃಷ್ಣನ್ ಅವರ ನಿಧನವು ಸಂಗೀತ ಲೋಕದಲ್ಲಿ ದೊಡ್ಡ...
ಹೆಚ್ಚಿನ ಸುದ್ದಿ

ಎಲ್ಪಿಜಿ ಗ್ರಾಹಕರಿಗೆ ಮತ್ತೊಂದು ಗುಡ್ ನ್ಯೂಸ್: ವಾಟ್ಸಾಪ್ ಮೂಲಕವೂ ಸಿಲಿಂಡರ್ ಬುಕ್ ಮಾಡಬಹುದು -ಕಹಳೆ ನ್ಯೂಸ್

ನವದೆಹಲಿ: ಎಲ್ಪಿಜಿ ಸಿಲಿಂಡರ್ ಗಳನ್ನು ವಾಟ್ಸಾಪ್ ಮೂಲಕ ಬುಕ್ ಮಾಡಬಹುದಾಗಿದೆ. ನವೆಂಬರ್ 1 ರಿಂದ ಎಲ್ಪಿಜಿ ಸಿಲಿಂಡರ್ ವಿತರಣೆ ವಿಧಾನದಲ್ಲಿ ಬದಲಾವಣೆ ಮಾಡಲಾಗಿದೆ. ಸಿಲಿಂಡರ್ ಕಾಯ್ದಿರಿಸಲು ಇಂಡೇನ್ ಗ್ಯಾಸ್ ಗ್ರಾಹಕರ ಫೋನ್ ಸಂಖ್ಯೆ ಬದಲಾಗಿದೆ. ಇಂಡೇನ್ ಗ್ಯಾಸ್ ರಿಫಿಲ್ ಬುಕ್ ಮಾಡಲು ನೊಂದಾಯಿತ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಮೂಲಕ ಹೊಸ ಸಂಖ್ಯೆಯನ್ನು ಕಳಿಸಲಾಗಿದೆ. ಇದರ ಹೊರತಾಗಿ ವಾಟ್ಸಾಪ್ ಮೂಲಕವೂ ಸಿಲಿಂಡರ್ ಬುಕ್ ಮಾಡಬಹುದು. ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕಾಯ್ದಿರಿಸಲು ವಿಧಾನಗಳು...
ಹೆಚ್ಚಿನ ಸುದ್ದಿ

ಆರ್​ಸಿಬಿ ಗೆಲುವಿಗಾಗಿ ದೇವರಿಗೆ ರುದ್ರಾಭಿಷೇಕ -ಕಹಳೆ ನ್ಯೂಸ್

ರಾಯಚೂರು: ಐಪಿಎಲ್-13ರ ಹಂತದ ಕೊನೇ ಪಂದ್ಯ ಆಡಲು ಸಜ್ಜಾಗಿರುವ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಪರ ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸಿದ್ದು, ಗೆಲುವಿಗಾಗಿ ದೇವರಿಗೆ ರುದ್ರಾಭಿಷೇಕವನ್ನೂ ಮಾಡಿಸಿದ್ದಾರೆ. ಆರ್​ಸಿಬಿ ತಂಡ ನಿರ್ಣಾಯಕ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೆಣಸಾಡಲಿದ್ದು, ಗೆದ್ದರೆ ಪ್ಲೇ-ಆಫ್ ಸ್ಥಾನ ಖಚಿತವಾಗಲಿದೆ. ಈ ಮಹತ್ವದ ಪಂದ್ಯ ಇಂದು (ಸೋಮವಾರ) ಸಂಜೆ 7.30ಕ್ಕೆ ಆರಂಭವಾಗಲಿದ್ದು, ಕೊಹ್ಲಿ ಟೀಂ ಗೆಲುವಿಗಾಗಿ ಆರ್‌ಸಿಬಿ ಅಭಿಮಾನಿಗಳು ಲಿಂಗಸುಗೂರು ತಾಲೂಕಿನ ಗುರುಗುಂಟಾ ಶ್ರೀ ಅಮರೇಶ್ವರ ದೇವಾಲಯದಲ್ಲಿ ರುದ್ರಾಭಿಷೇಕ...
ಹೆಚ್ಚಿನ ಸುದ್ದಿ

ಎಲ್ಲಿ ಮಾಡಿಸ್ಕೊಂಡೆಯಮ್ಮಾ ಬಳೆನ್ನ? ಚಿನ್ನದ್ದಾ?: ಸಿಎಂ ಬಿಎಸ್ ವೈ -ಕಹಳೆ ನ್ಯೂಸ್

ಬೆಂಗಳೂರು: ಏನಮ್ಮಾ, ಎಲ್ಲಿ ಮಾಡಿಸಿಕೊಂಡೆ ಈ ಬಳೆಯನ್ನ? ಚಿನ್ನದ್ದಾ? ಎಷ್ಟು ಈ ಬಳೆಯ ಬೆಲೆ? ಎಂದು ಸಿಎಂ ಬಿ.ಎಸ್‌ ಯಡಿಯೂರಪ್ಪ ನಗೆ ಚಟಾಕಿ ಹಾರಿಸಿದ ಘಟನೆ ಎಂದು ಏಕಲವ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ನಡೆಯಿತು. ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಏಕಲವ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ವಿಜೇತೆ ಖುಷಿ ದಿನೇಶ್ ತಮ್ಮ ಪ್ರಶಸ್ತಿ ಪಡೆಯಲು ಬಂದಾಗ ಸಿಎಂ, 'ಇಂಥ ಸಮಾರಂಭಕ್ಕೆ ಆರ್ಟಿಫಿಷಿಯಲ್ ಬಳೆ ಹಾಕಿಕೊಂಡು ಬರಬಾರದಮ್ಮಾ,...
ಹೆಚ್ಚಿನ ಸುದ್ದಿ

ಶಾಲೆ ಆರಂಭದ ಬಗ್ಗೆ ಅಧಿಕಾರಿಗಳ ಸಭೆ ನಾಳೆಗೆ ಮುಂದೂಡಿಕೆ -ಕಹಳೆ ನ್ಯೂಸ್

ಬೆಂಗಳೂರು : ಶಾಲೆಗಳ ಪುನಾರಂಭದ ಬಗ್ಗೆ ಇಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ನೇತೃತ್ವದಲ್ಲಿ ಸಭೆ ಕರೆದಿದ್ದರು. ಶಾಲೆ ಆರಂಭದ ಕುರಿತು ಇಂದಿನಿಂದ ಅಧಿಕಾರಿಗಳ ಅಭಿಪ್ರಾಯ ಸಂಗ್ರಹ ಮಾಡಬೇಕಾಗಿತ್ತು. ಆದರೆ, ಇಲಾಖೆಯ ಸರ್ವರ್ ಡೌನ್​​ ಆಗಿರುವ ಹಿನ್ನೆಲೆ ಸಭೆ ರದ್ದಾಗಿದೆ. ಆಯಾ ಜಿಲ್ಲೆಗಳ ಉಪನಿರ್ದೇಶಕರು, ಬಿಇಓಗಳ ಜೊತೆಗೆ ವಿಡಿಯೋ ಸಂವಾದ ಮೂಲಕ ಸಭೆ ನಡೆಸಬೇಕಿತ್ತು. ಬೆಳಗ್ಗೆ 11ಗಂಟೆಗೆ ಸಭೆ ಆರಂಭವಾಗಬೇಕಿತ್ತಾದರೂ ತಾಂತ್ರಿಕ ಸಮಸ್ಯೆಯಿಂದ ಸಭೆಯನ್ನು ಮುಂದೂಡಲಾಗಿದೆ. ಇಂದು ನಿಗದಿಯಾಗಿದ್ದ...
ಹೆಚ್ಚಿನ ಸುದ್ದಿ

ರಾಮಮಂದಿರ ನಿರ್ಮಾಣ: ಖ್ಯಾತ ವಾಸ್ತುಶಿಲ್ಪಿ,ಸಂತರಿಂದ ಸಲಹೆ ಕೋರಿದ ಟ್ರಸ್ಟ್ -ಕಹಳೆ ನ್ಯೂಸ್

ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ದೇಶಾದ್ಯಂತ ವಾಸ್ತುಶಿಲ್ಪಿಗಳು ಮತ್ತು ಸಂತರ ಸಲಹೆಗಳನ್ನು ಆಹ್ವಾನಿಸಲಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಖಜಾಂಚಿ ಸ್ವಾಮಿ ಗೋವಿಂದ್ ದೇವ್ ಗಿರಿ ಭಾನುವಾರ ತಿಳಿಸಿದ್ದಾರೆ. ಟಾಟಾ ಕನ್ಸಲ್ಟಿಂಗ್ ಇಂಜಿನಿಯರ್ಸ್ ಲಿಮಿಟೆಡ್ ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಕನ್ಸಲ್ಟೆಂಟ್ ಆಗಿ ಕಾರ್ಯನಿರ್ವಹಿಸಲಿದೆ ಮತ್ತು ನಿರ್ಮಾಣ ಕಾರ್ಯಗಳಲ್ಲಿ ಲಾರ್ಸೆನ್ ಮತ್ತು ಟರ್ಬೋ (ಎಲ್ ಆಂಡ್ ಟಿ) ಸಹಾಯ ನೀಡಲಿದೆ ಎಂದು...
ಹೆಚ್ಚಿನ ಸುದ್ದಿ

ನಟ ಶಂಕರ್ ನಾಗ್ ಸಾವಿನ ರಹಸ್ಯ ಬಿಚ್ಚಿಟ್ಟ ನಟ ಅನಂತನಾಗ್ -ಕಹಳೆ ನ್ಯೂಸ್

ಸೆಪ್ಟೆಂಬರ್ 30, 1990 ಕನ್ನಡ ಚಿತ್ರರಂಗ ಮತ್ತು ರಂಗಭೂಮಿಗೆ ಕರಾಳ ದಿನ. ಕ್ರಿಯಾಶೀಲ ನಿರ್ದೇಶಕ, ನಟ ಶಂಕರ್ ನಾಗ್ ರಸ್ತೆ ಅಪಘಾತದಲ್ಲಿ ಮೃತಪಟ್ಟ ದಿನ. ಚಿತ್ರಾಪುರ ಮಠದ ಮಾತಾಜಿ ಅವರು ನಿಮ್ಮ ಪುತ್ರರಲ್ಲೊಬ್ಬನಿಗೆ ವಿಜಯದಶಮಿ ಹಬ್ಬದ ದಿನ ಗಂಡಾಂತರ ಕಾದಿದೆ ("ವಿಜಯ ದಶಮಿಯಂದು ದುರ್ಗೆ ನಿಮ್ಮ ಮನೆಗೆ ಬರುತ್ತಾಳೆ" ) ಎಂದು ಭವಿಷ್ಯ ನುಡಿದಿದ್ದರಂತೆ. ಹೀಗೆಂದು ಶಂಕರ್ ನಾಗ್ ಅವರ ಸಾವಿನ ರಹಸ್ಯವನ್ನು ಅವರ ಸಹೋದರ, ಹಿರಿಯ ನಟ ಅನಂತನಾಗ್...
ಹೆಚ್ಚಿನ ಸುದ್ದಿ

ನವೆಂಬರ್ 5ರಂದು ಸಾರಿಗೆ ನೌಕರರಿಂದ ಬೃಹತ್ ಪ್ರತಿಭಟನೆ-ಕಹಳೆ ನ್ಯೂಸ್

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಮೇಲೆ ಒತ್ತಡ ಹಾಕಲು ಸಾರಿಗೆ ನೌಕರರು ಪ್ರತಿಭಟನೆ ನಡೆಸಲಿದ್ದಾರೆ. ನೌಕರರ ಪ್ರತಿಭಟನೆಯಿಂದಾಗಿ ಬಸ್ ಸಂಚಾರಕ್ಕೆ ತೊಂದರೆ ಉಂಟಾಗುವ ಸಾಧ್ಯತೆ ಇದೆ. ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್ (ಸಿಐಟಿಯು) ನೇತೃತ್ವದಲ್ಲಿ ಸ್ವಾತಂತ್ರ ಉದ್ಯಾನದಲ್ಲಿ ನವೆಂಬರ್ 5ರಂದು ಪ್ರತಿಭಟನೆ ನಡೆಸಲಾಗುತ್ತದೆ. ಕೋವಿಡ್‌ನಿಂದ ಮೃತಪಟ್ಟ ಸಾರಿಗೆ ನೌಕರರ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ ನೀಡಬೇಕು ಎಂಬುವುದು ಪ್ರಮುಖ ಬೇಡಿಕೆಯಾಗಿದೆ. ಲಾಕ್ ಡೌನ್...
1 151 152 153 154 155 174
Page 153 of 174