Saturday, June 20, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ದೈನಂದಿನ ಜೀವನದಲ್ಲಿ ಹೆಚ್ಚು ಕನ್ನಡ ಬಳಸಿ-ಬಿ.ಎಸ್. ಯಡಿಯೂರಪ್ಪ-ಕಹಳೆ ನ್ಯೂಸ್

ಬೆಂಗಳೂರು: 65ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ನಾಡಿನ ಜನತೆಗೆ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕನ್ನಡ ಭಾಷೆ ಉಳಿವಿಗಾಗಿ ಹೆಚು ಹೆಚ್ಚು ಕನ್ನಡದಲ್ಲಿಯೇ ಮಾತನಾಡಬೇಕು ಎಂದು ಕರೆ ನೀಡಿದರು. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ ಯಡಿಯೂರಪ್ಪ, ಕೊರೊನಾ ಭೀತಿ ಹಿನ್ನೆಲೆಯಲ್ಲಿ ಈ ಬಾರಿ ಸರಳವಾಗಿ ರಾಜ್ಯೋತ್ಸವ ಆಚರಿಸಲಾಗುತ್ತಿದೆ ಎಂದರು. ದೈನಂದಿನ ಜೀವನದಲ್ಲಿ, ವ್ಯವಹಾರಗಳಲ್ಲಿ ಹೆಚ್ಚು ಕನ್ನಡ ಬಳಸಿ, ಮಕ್ಕಳ ಜೊತೆಯೂ ಕನ್ನಡದಲ್ಲಿಯೇ ಮಾತನಾಡಿ....
ಹೆಚ್ಚಿನ ಸುದ್ದಿ

ಸಾರ್ವಜನಿಕರೇ ಗಮನಿಸಿ: ನಾಳೆಯಿಂದ ಬದಲಾಗಲಿದೆ ಈ ಎಲ್ಲ ನಿಯಮಗಳು-ಕಹಳೆ ನ್ಯೂಸ್

ನಾಳೆ ನವೆಂಬರ್ ಒಂದು. ನಾಳೆಯಿಂದ ಅನೇಕ ನಿಯಮಗಳಲ್ಲಿ ಬದಲಾವಣೆಯಾಗಲಿದೆ. ಇದು ಜನಸಾಮಾನ್ಯರ ಮೇಲೆ ನೇರ ಪರಿಣಾಮ ಬೀರಲಿದೆ. ಎಲ್ಪಿಜಿ ಸಿಲಿಂಡರ್ ನಿಂದ ಹಿಡಿದು ರೈಲ್ವೆ ಟೈಮ್ ಟೇಬಲ್ ವರೆಗೆ ಅನೇಕ ಸಂಗತಿಗಳಲ್ಲಿ ಬದಲಾವಣೆಯಾಗಲಿದೆ. ಎಲ್‌ಪಿಜಿ ಸಿಲಿಂಡರ್‌ಗಳ ವಿತರಣೆಯ ನಿಯಮಗಳು ನವೆಂಬರ್ 1 ರಿಂದ ಬದಲಾಗಲಿದೆ. ತೈಲ ಕಂಪನಿಗಳು ನವೆಂಬರ್ 1 ರಿಂದ ಡೆಲಿವರಿ ಅಥೆಂಟಿಕೇಶನ್ ಕೋಡ್ (ಡಿಎಸಿ) ವ್ಯವಸ್ಥೆಯನ್ನು ಜಾರಿಗೆ ತರಲಿವೆ. ಸಿಲಿಂಡರ್ ಸ್ವೀಕರಿಸುವ ಮೊದಲು ಗ್ರಾಹಕರ ನೋಂದಾಯಿತ ಮೊಬೈಲ್...
ಹೆಚ್ಚಿನ ಸುದ್ದಿ

28ವರ್ಷಗಳ ಬಳಿಕ ಅಯೋಧ್ಯಾ ಶ್ರೀರಾಮನ ಸನ್ನಿಧಿಯಲ್ಲಿ ದೀಪಾವಳಿ -ಕಹಳೆ ನ್ಯೂಸ್

ಅಯೋಧ್ಯಾ: 1992ರಲ್ಲಿ ಬಾಬ್ರಿ ಮಸೀದಿ ಧ್ವಂಸವಾದ ಬಳಿಕ ವಿವಾದಿತ ಪ್ರದೇಶದಲ್ಲಿ ಯಾವುದೇ ಹಬ್ಬಗಳ ಆಚರಣೆ ಇರ್ಲಿಲ್ಲ. ಆದ್ರೆ, ಈಗ ರಾಮಮಂದಿರ ನಿರ್ಮಾಣವಾಗುತ್ತಿದ್ದು, ದೀಪಾವಳಿ ಆಚರಣೆಗೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಈ ಮೂಲಕ ಬರೋಬ್ಬರಿ 28 ವರ್ಷಗಳ ನಂತ್ರ ರಾಮ ಮಂದಿರದಲ್ಲಿ ದೀಪಾವಳಿ ಹಬ್ಬ ಆಚರಿಸಲಾಗುತ್ತಿದೆ. ಹೌದು, ಇಷ್ಟು ವರ್ಷಗಳ ಕಾಲ ಪುಟ್ಟ ಟೆಂಟ್​​ನಲ್ಲಿದ್ದ ಶ್ರೀರಾಮನ ವಿಗ್ರಹವನ್ನ ತಾತ್ಕಾಲಿಕವಾಗಿ ದೇಗುಲದ ಆವರಣಕ್ಕೆ ವರ್ಗಾವಣೆ ಮಾಡಲಾಗಿದೆ. ಅದೇ ಜಾಗದಲ್ಲಿಯೇ ದೀಪಾವಳಿಯನ್ನ ಸಂಭ್ರಮದಿಂದ ಆಚರಿಸಲು...
ಹೆಚ್ಚಿನ ಸುದ್ದಿ

ಕೇವಲ ಮದುವೆಗಾಗಿ ಮತಾಂತರ ಸ್ವೀಕಾರಾರ್ಹವಲ್ಲ..! ಹೈಕೋರ್ಟ್ ಮಹತ್ವದ ತೀರ್ಪು-ಕಹಳೆ ನ್ಯೂಸ್

ಲಖ್ನೋ: ಕೇವಲ ಮದುವೆ ಉದ್ದೇಶದಿಂದ ಧಾರ್ಮಿಕ ಮತಾಂತರವಾಗುವುದು ಸ್ವೀಕಾರಾರ್ಹವಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಆದೇಶಿಸಿದೆ. ಅಂತರ್ಧರ್ಮೀಯ ವಿವಾಹವಾದ ದಂಪತಿ ರಕ್ಷಣೆ ಕೋರಿ ಸಲ್ಲಿಸಿದ್ದ ರಿಟ್ ಅರ್ಜಿಯ ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್ ಕೇವಲ ಮದುವೆಯ ಉದ್ದೇಶದಿಂದ ಧಾರ್ಮಿಕ ಮತಾಂತರವಾಗುವುದು ಸ್ವೀಕಾರಾರ್ಹವಲ್ಲ ಎಂದು ಅಭಿಪ್ರಾಯಪಟ್ಟಿದೆ. ಪಶ್ಚಿಮ ಉತ್ತರಪ್ರದೇಶದ ಮುಜಾಫರ್ನಗರದ ದಂಪತಿ ರಕ್ಷಣೆ ಕೋರಿ ಅರ್ಜಿ ಸಲ್ಲಿಸಿದ್ದರು. ಹುಡುಗಿಯ ತಂದೆ ದಾಂಪತ್ಯ ಜೀವನದಲ್ಲಿ ಹಸ್ತಕ್ಷೇಪ ಮಾಡದಂತೆ ನಿರ್ದೇಶಿಸಲು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಅಲ್ಲದೇ ಪೊಲೀಸ್...
ಹೆಚ್ಚಿನ ಸುದ್ದಿ

ವಾರಾಂತ್ಯಕ್ಕೆ ಕುಸಿತ ಕಂಡ ಚಿನ್ನದ ದರ; ಆಭರಣ ಖರೀದಿಸಲು ಇದು ಸುಸಂದರ್ಭ-ಕಹಳೆ ನ್ಯೂಸ್

ಬೆಂಗಳೂರು : ಆಭರಣ ಪ್ರಿಯರಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಕಳೆದ ಸೋಮವಾರದಿಂದ ಶನಿವಾರದವರೆಗೆ ಚಿನ್ನದ ದರ ನಾಲ್ಕು ದಿನ ಏರಿಕೆ ಕಂಡು ಎರಡು ದಿನ ಇಳಿಕೆ ಕಂಡಿತ್ತು. ಈ ಮೂಲಕ 10 ಗ್ರಾಂ ಚಿನ್ನದ ಬೆಲೆ ಕಳೆದ ವಾರ ಒಟ್ಟು 940 ರೂ. ಇಳಿಕೆ ಕಂಡಂತಾಗಿದೆ. ಗುರುವಾರ ಚಿನ್ನದ ದರದಲ್ಲಿ ಮತ್ತೆ ಇಳಿಕೆ ಕಂಡಿದದು, 10 ಗ್ರಾಂ ಚಿನ್ನದ ಬೆಲೆಯಲ್ಲಿ 350 ರೂ. ಇಳಿಕೆ ಕಂಡಿದ್ದು, ಈ ಮೂಲಕ 47,380...
ಹೆಚ್ಚಿನ ಸುದ್ದಿ

ಕೊರೊನಾ ಸೋಂಕಿನಿಂದ ಈವರೆಗೆ ಗುಣಮುಖರಾದವರೆಷ್ಟು.? ಇಲ್ಲಿದೆ ಡಿಟೇಲ್ಸ್-ಕಹಳೆ ನ್ಯೂಸ್

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 48,648 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 80,88,851ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 563 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,21,090ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 5,94,386 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಯಲ್ಲಿ 57,386 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ...
ಹೆಚ್ಚಿನ ಸುದ್ದಿ

ನ.1ರಿಂದ ಭದ್ರತಾ ನಂಬರ್ ಪ್ಲೇಟ್ ಗೆ ಆನ್ಲೈನ್ ಬುಕ್ಕಿಂಗ್ ಶುರು-ಕಹಳೆ ನ್ಯೂಸ್

ದೆಹಲಿಯಲ್ಲಿ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ ಮತ್ತು ಕಲರ್ ಕೋಡೆಡ್ ಸ್ಟಿಕ್ಕರ್‌ಗಳಿಗಾಗಿ ಆನ್‌ಲೈನ್ ಬುಕಿಂಗ್ ಮತ್ತೆ ಶುರುವಾಗ್ತಿದೆ. ನವೆಂಬರ್ 1ರಿಂದ ಬುಕ್ಕಿಂಗ್ ಶುರುವಾಗಲಿದೆ. ಕೊರೊನಾ ಕಾರಣಕ್ಕೆ ಸಮಯಕ್ಕೆ ಸರಿಯಾಗಿ ಫಲಕಗಳು ಸಿದ್ಧವಾಗದ ಕಾರಣ ಸರ್ಕಾರ ಆನ್‌ಲೈನ್ ಬುಕಿಂಗ್ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಿತ್ತು. ದೆಹಲಿ ಸಾರಿಗೆ ಸಚಿವ ಕೈಲಾಶ್ ಗೆಹ್ಲೋಟ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮತ್ತೆ ಆನ್ಲೈನ್ ಬುಕ್ಕಿಂಗ್ ಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ. ಹೋಮ್ ಡೆಲಿವರಿ ಪಡೆಯಲು ಚಾಲಕರು 100...
ಹೆಚ್ಚಿನ ಸುದ್ದಿ

ಆರೋಗ್ಯ ಸೇತು ಆಯಪ್ ಸಂಪೂರ್ಣ ಸುರಕ್ಷಿತ, ಪಾರದರ್ಶಕವಾಗಿ ಅಭಿವೃದ್ಧಿಪಡಿಸಲಾಗಿದೆ-ಕಹಳೆ ನ್ಯೂಸ್

ಹೊಸದಿಲ್ಲಿ: ಆರೋಗ್ಯ ಸೇತು ಅಪ್ಲಿಕೇಶನ್ ಸಂಪೂರ್ಣವಾಗಿ ಸುರಕ್ಷಿತವಾಗಿದೆ ಮತ್ತು ಅತ್ಯಂತ ಪಾರದರ್ಶಕ ರೀತಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಕೋವಿಡ್ ಕಾಲದಲ್ಲಿ ಹೆಚ್ಚು ಬಳಕೆಯಾದ ಆರೋಗ್ಯ ಸೇತು ಆಯಪ್ ಅಭಿವೃದ್ದಿಪಡಿಸಿದ ಬಗ್ಗೆ ಯಾವುದೇ ಮಾಹಿತಿಯಿಲ್ಲ ಎಂಬ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಸರ್ಕಾರ ಈ ಸ್ಪಷ್ಟನೆ ನೀಡಿದೆ. ರಾಷ್ಟ್ರೀಯ ಮಾಹಿತಿ ಕೇಂದ್ರ(ಎನ್‌ಐಸಿ) ಉದ್ಯಮ ಮತ್ತು ಶಿಕ್ಷಣ ಕ್ಷೇತ್ರದ ಸ್ವಯಂಸೇವಕರ ಜೊತೆ ಸೇರಿಕೊಂಡು ಆರೋಗ್ಯ ಸೇತು ಆಪ್ ನ್ನು ಅಭಿವೃದ್ಧಿಪಡಿಸಿದ್ದಾರೆ. ಇದು ಸಂಪೂರ್ಣ...
1 153 154 155 156 157 174
Page 155 of 174