Tuesday, March 10, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಶಾಲಾರಂಭದ ಕುರಿತು ಸಚಿವ ಸುರೇಶ್‌ ಕುಮಾರ್‌ ಮಹತ್ವದ ಹೇಳಿಕೆ- ಕಹಳೆ ನ್ಯೂಸ್

ಅಕ್ಟೋಬರ್‌ 15 ರಿಂದ ಶಾಲಾ - ಕಾಲೇಜುಗಳನ್ನು ಆರಂಭಿಸಬಹುದು ಎಂದು ಕೇಂದ್ರ ಸರ್ಕಾರ ಅನ್ಲಾಕ್‌ 5 ಮಾರ್ಗಸೂಚಿಯಲ್ಲಿ ಸ್ಪಷ್ಟಪಡಿಸಿದ್ದು, ಆದರೆ ಈ ಕುರಿತ ತೀರ್ಮಾನ ಕೈಗೊಳ್ಳುವ ಅವಕಾಶವನ್ನು ರಾಜ್ಯ ಸರ್ಕಾರಗಳಿಗೆ ನೀಡಿದೆ. ಹೀಗಾಗಿ ರಾಜ್ಯದಲ್ಲಿ ಅಕ್ಟೋಬರ್‌ 15 ರಿಂದ ಶಾಲಾ - ಕಾಲೇಜುಗಳು ಆರಂಭವಾಗಲಿದೆಯಾ ಎಂಬ ಗೊಂದಲ ಪೋಷಕರನ್ನು ಕಾಡುತ್ತಿದ್ದು, ಇದೀಗ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಈ ಕುರಿತ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಅಕ್ಟೋಬರ್‌ 15 ರಿಂದ ಶಾಲೆಗಳನ್ನು...
ಹೆಚ್ಚಿನ ಸುದ್ದಿ

ಬಾಬ್ರಿ ಮಸೀದಿ ಪ್ರಕರಣ; ಅಂತಿಮ ತೀರ್ಪು ನೀಡಿ ಸೇವೆಯಿಂದ ಜಡ್ಜ್ ಎಸ್.ಕೆ.ಯಾದವ್ ನಿವೃತ್ತಿ-ಕಹಳೆ ನ್ಯೂಸ್

28 ವರ್ಷಗಳಷ್ಟು ಹಳೆಯ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಅಂತಿಮ ತೀರ್ಪನ್ನು ಲಖ್ನೋ ಸಿಬಿಐ ಕೋರ್ಟ್ ನ ವಿಶೇಷ ನ್ಯಾಯಾಧೀಶರಾದ ಎಸ್.ಕೆ.ಯಾದವ್ ಬುಧವಾರ(ಸೆಪ್ಟೆಂಬರ್ 30, 2020) ಪ್ರಕಟಿಸಿದ್ದಾರೆ. ಲಖ್ನೋ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ 2017ರಿಂದ ಸುಪ್ರೀಂಕೋರ್ಟ್ ಆದೇಶದ ಮೇರೆಗೆ ನಿರಂತರವಾಗಿ ವಿಚಾರಣೆ ನಡೆಸುತ್ತಿತ್ತು. ನಿವೃತ್ತಿ ದಿನ ಬಾಬ್ರಿ ಅಂತಿಮ ತೀರ್ಪು ಪ್ರಕಟಿಸಿದ ಜಡ್ಜ್ ಯಾದವ್: 60 ವರ್ಷದ ನ್ಯಾಯಾಧೀಶರಾದ ಎಸ್.ಕೆ.ಯಾದವ್ ಅವರು 2019ರಲ್ಲಿಯೇ ಸೇವೆಯಿಂದ ನಿವೃತ್ತಿಯಾಗಿದ್ದರು. ಆದರೆ 2005ರಿಂದ...
ಹೆಚ್ಚಿನ ಸುದ್ದಿ

BREAKING : ವಿಕ್ರಮ-ಬೇತಾಳ ಖ್ಯಾತಿಯ ಕಲಾವಿದ `ಶಿವಶಂಕರನ್’ ಇನ್ನಿಲ್ಲ-ಕಹಳೆ ನ್ಯೂಸ್

ಚೆನ್ನೈ : ವಿಕ್ರಮ ಬೇತಾಳ ಕಲಾವಿದ ಕರಟಲೋವು ಶಿವಶಂಕರನ್ ಅವರು (96) ಅನಾರೋಗ್ಯದ ಹಿನ್ನೆಲೆಯಲ್ಲಿ ನಿಧನರಾಗಿದ್ದಾರೆ. ಶಿವಶಂಕರನ್ ಅವರು 1951 ರಲ್ಲಿ ಚಂದಮಾಮ ಮಕ್ಕಳ ನಿಯತಕಾಲಿಕೆ ಮೂಲಕ ಸಾಕಷ್ಟು ಖ್ಯಾತಿ ಪಡೆದಿದ್ದರು. ಸುಮಾರು 60 ವರ್ಷಗಳ ಕಾಲ ಚಂದಮಾಮಾ ಕಲಾವಿದರ ತಂಡವನ್ನು ಅವರು ಮುನ್ನಡೆಸಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಶಿವಶಂಕರನ್ ಅವರು ತಮಿಳುನಾಡಿನ ತಿರುಪ್ಪೂರು ಜಿಲ್ಲೆಯಲ್ಲಿ ಮೃತಪಟ್ಟಿದ್ದಾರೆ. ಶಿವಶಂಕರನ್, ಕನ್ನಡ ಸೇರಿದಂತೆ ಟಿವಿ ವಾಹಿನಿಗಳಲ್ಲಿ ಜನ ಮೆಚ್ಚುಗೆ ಪಡೆದಿದ್ದ ವಿಕ್ರಮ-ಬೇತಾಳ ಕಥೆಯ...
ಹೆಚ್ಚಿನ ಸುದ್ದಿ

BREAKING : ಇಂದು 12 ಗಂಟೆಗೆ `ಬಾಬ್ರಿ ಮಸೀದಿ’ ಧ್ವಂಸ ಪ್ರಕರಣದ ಅಂತಿಮ ತೀರ್ಪು : ಎಲ್ಲರ ಚಿತ್ತ ಸಿಬಿಐ ನ್ಯಾಯಾಲಯದ ತೀರ್ಪೀನತ್ತ-ಕಹಳೆ ನ್ಯೂಸ್

ನವದೆಹಲಿ: ದೇಶವೇ ಕುತೂಹಲದಿಂದ ಕಾಯುತ್ತಿರುವ 1992 ರಲ್ಲಿ ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಬಿಐ ವಿಶೇಷ ನ್ಯಾಯಾಲಯ ಇಂದು 12 ಗಂಟೆಗೆ ಅಂತಿಮ ತೀರ್ಪು ಪ್ರಕಟಿಸಲಿದೆ. ಸಿಸಿಬಿ ವಿಶೇಷ ಕೋರ್ಟ್​ ನ್ಯಾಯಾಧೀಶ ಎಸ್.ಕೆ. ಯಾದವ್ ನೇತೃತ್ವದ ನ್ಯಾಯಪೀಠವು 28 ವರ್ಷಗಳ ನಂತರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪನ್ನು ಪ್ರಕಟಿಸಲಿದೆ. ತೀರ್ಪು ಪ್ರಕಟಿಸುವ ಸಂದರ್ಭದಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ 32 ಆರೋಪಿಗಳು ನ್ಯಾಯಾಲಯದಲ್ಲಿ ಹಾಜರಾಗಿರುವಂತೆ ನಿರ್ದೇಶಿಸಲಾಗಿದೆ....
ಹೆಚ್ಚಿನ ಸುದ್ದಿ

ಡ್ರೈವಿಂಗ್ ಲೈಸೆನ್ಸ್‌ನಿಂದ ಆದಾಯ ತೆರಿಗೆ ತನಕ: ನಾಳೆಯಿಂದ ಈ 10 ನಿಯಮದಲ್ಲಿ ಬದಲಾವಣೆಯಾಗಲಿದೆ ತಪ್ಪದೇ ಗಮನಿಸಿ-ಕಹಳೆ ನ್ಯೂಸ್

ಡಿಜಿಟಲ್‌ಡೆಸ್ಕ್‌: ಅಕ್ಟೋಬರ್ 1, 2020 ರಿಂದ, ಅನೇಕ ನಿಯಮಗಳು ಬದಲಾಗಲಿವೆ, ಮೋಟಾರು ವಾಹನ ನಿಯಮಗಳು, ಉಜ್ವಲ ಯೋಜನೆ, ಆರೋಗ್ಯ ವಿಮೆ, ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ನಿಯಮಗಳು ನಾಳೆಯಿಂದ ಬದಲಾಗುತ್ತಿವೆ. ಆದ್ದರಿಂದ ಅವುಗಳ ಬಗ್ಗೆ ಮುಂಚಿತವಾಗಿಯೇ ತಿಳಿದುಕೊಳ್ಳುವುದು ಮುಖ್ಯ. ಹಾಗಾದ್ರೇ ನಾಳೆ ಅಂದ್ರೆ ಅಕ್ಟೋಬರ್ 1ರಿಂದ ಏನು ಬದಲಾಗಲಿದೆ ಎಂದು ನಾವು ನಿಮಗೆ ತಿಳಿಸುತ್ತಿದ್ದೇವೆ. 1) ಡ್ರೈವಿಂಗ್ ಲೈಸೆನ್ಸ್ ಮತ್ತು ಆರ್ ಸಿಯಂತಹ ದಾಖಲೆಗಳ ಭೌತಿಕ ಪರಿಶೀಲನೆ ಇರೋದಿಲ್ಲ ಡ್ರೈವಿಂಗ್...
ಹೆಚ್ಚಿನ ಸುದ್ದಿ

ಬಾಬ್ರಿ ಮಸೀದಿ ಧ್ವಂಸ ಪ್ರಕರಣ – ನ್ಯಾಯಾಲಯದಿಂದ ಇಂದು ತೀರ್ಪು ಪ್ರಕಟ-ಕಹಳೆ ನ್ಯೂಸ್

ಲಖನೌ, ಸೆ.30 (ಹಿ.ಸ) : ಬಾಬ್ರಿ ಮಸೀದಿ ಕಟ್ಟಡ ಧ್ವಂಸ ಪ್ರಕರಣದ ಅಂತಿಮ ತೀರ್ಪು ಇಂದು ಪ್ರಕಟವಾಗಲಿದೆ. ಭಾರತೀಯ ಜನತಾಪಕ್ಷದ ಹಿರಿಯ ನಾಯಕ ಎಲ್.ಕೆ ಅಡ್ವಾಣಿ, ಮುರುಳಿ ಮನೋಹರ ಜೋಷಿ, ಉಮಾಭಾರತಿ ಮತ್ತು ಕಲ್ಯಾಣ್ ಸಿಂಗ್ ಭವಿಷ್ಯ ನಿರ್ಧಾರವಾಗಲಿದೆ. ಎಲ್ಲಾ ಆರೋಪಿಗಳು ಈ ವೇಳೆ ಹಾಜರಿ ಇರಬೇಕೆಂದು ವಿಶೇಷ ಕೋರ್ಟ್ ಈಗಾಗಲೇ ಆದೇಶ ನೀಡಿದೆ. ಆದರೆ, ಕೋವಿಡ್ ಹಿನ್ನಲೆಯಲ್ಲಿ ಇವರು ಯಾರು ಕೂಡ ಹಾಜರಾಗುವುದಿಲ್ಲ ಎಂದು ಮೂಲಗಳು ತಿಳಿಸಿವೆ. ಅಡ್ವಾಣಿ...
ಹೆಚ್ಚಿನ ಸುದ್ದಿ

ರಾಗಿಣಿ, ಸಂಜನಾ ಸಾಮಾನ್ಯ ಖೈದಿಗಳ ಸೆಲ್ ಗೆ ಶಿಫ್ಟ್; ಹೇಗಿರಲಿದೆ ಗೊತ್ತಾ ನಶೆ ರಾಣಿಯರ ದಿನಚರಿ.?-ಕಹಳೆ ನ್ಯೂಸ್

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾಣಿಗೆ ಇಂದಿನಿಂದ ಜೈಲೂಟವೇ ಫಿಕ್ಸ್ ಆಗಿದೆ. ಸಾಮಾನ್ಯ ಖೈದಿಗಳ ಸೆಲ್ ಗೆ ಅವರನ್ನು ಶಿಫ್ಟ್ ಮಾಡಲಾಗಿದೆ. ರಾಗಿಣಿ ಹಾಗೂ ಸಂಜನಾ ಅವರಿಗೆ ಎನ್ ಡಿ ಪಿ ಎಸ್ ಕೋರ್ಟ್ ನಲ್ಲಿ ಜಾಮೀನು ಸಿಗದ ಹಿನ್ನೆಲೆಯಲ್ಲಿ ನಟಿಯರ ಜೈಲಿನ ಕ್ವಾರಂಟೈನ್ ಅವಧಿ ಮುಗಿದಿದೆ. ಹೀಗಾಗಿ ಅವರನ್ನು ಸಾಮಾನ್ಯ...
ಹೆಚ್ಚಿನ ಸುದ್ದಿ

ಶಾಲೆ ಆರಂಭದ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದೇನು.?-ಕಹಳೆ ನ್ಯೂಸ್

ಬೆಂಗಳೂರು: ಶಾಲೆಗಳನ್ನು ಆರಂಭಿಸುವ ಬಗ್ಗೆ ಸರ್ಕಾರಕ್ಕೆ ಯಾವುದೇ ರೀತಿಯ ಧಾವಂತಗಳಿಲ್ಲ. ಸಧ್ಯಕ್ಕೆ ಯಾವುದೇ ಶಾಲೆ - ಕಾಲೇಜುಗಳನ್ನು ಆರಂಭಿಸುವ ಬಗ್ಗೆ ನಿರ್ಧಾರ ಕೈಗೊಂಡಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸುರೇಶ್ ಕುಮಾರ್, ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಲೆ ಆರಂಭದ ಬಗ್ಗೆ ಯಾವುದೇ ರೀತಿಯ ನಿರ್ಧಾರ ಕೈಗೊಂಡಿಲ್ಲ. ಪೋಷಕರು, ವಿದ್ಯಾರ್ಥಿಗಳು ಗೊಂದಲಕ್ಕೀಡಾಗುವುದು ಬೇಡ ಎಂದರು. ಈಗಾಗಲೇ ಸುಮಾರು 40 ಶಾಸಕರ ಜೊತೆ...
1 165 166 167 168 169 174
Page 167 of 174