ಗ್ರಾ.ಪಂ ಚುನಾವಣೆ : ಸೂಕ್ತ ಬಂದೋಬಸ್ತ್ಗೆ ಪೊಲೀಸರಿಗೆ ಆಯೋಗ ಪತ್ರ-ಕಹಳೆ ನ್ಯೂಸ್
ಬೆಂಗಳೂರು, ಸೆ.25- ಅಕ್ಟೋಬರ್- ನವೆಂಬರ್ನಲ್ಲಿ ನಡೆಯಲಿರುವ ಗ್ರಾಮ ಪಂಚಾಯತಿ ಚುನಾವಣೆಗೆ ಸೂಕ್ತ ಬಂದೋಬಸ್ತ್ ಏರ್ಪಡಿಸುವಂತೆ ರಾಜ್ಯ ಚುನವಣಾ ಆಯೋಗ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಕೊರೊನಾ ವೈರಾಣು ಸಂಕಷ್ಟದ ಕಾಲದಲ್ಲಿ ಪಂಚಾಯತ್ ಚುನಾವಣೆಯನ್ನು ಮುಂದೂಡಲು ರಾಜ್ಯ ಬಿಜೆಪಿ ಸರ್ಕಾರ ಕೋರಿರುವ ಮಧ್ಯೆಯೇ ಚುನಾವಣೆ ನಡೆಸಲು ಆಯೋಗ ಕಾರ್ಯೋನ್ಮುಖವಾಗಿರುವುದು ಮಹತ್ವ ಪಡೆದುಕೊಂಡಿದೆ. ರಾಜ್ಯಾದ್ಯಂತ 5800 ಗ್ರಾಮ ಪಂಚಾಯತಿಗಳಿಗೆ 2020ರ ಅಕ್ಟೋಬರ್ - ನವೆಂಬರ್ನಲ್ಲಿ ಸಾರ್ವತ್ರಿಕ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ. ಈ ಚುನಾವಣೆಗೆ...






