ನೀವು ನನ್ನ ಮೇಲೆ 100 ‘FIR’ ದಾಖಲಿಸಿದರು ಎದುರಿಸುತ್ತೇನೆ, ಯಾವುದಕ್ಕೂ ಹೆದರಲ್ಲ : MLC ಸಿಟಿ ರವಿ ಹೇಳಿಕೆ – ಕಹಳೆ ನ್ಯೂಸ್
ಚಿಕ್ಕಮಗಳೂರು : ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣಪತಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿದರಿಂದ ನಿನ್ನೆ ಸಿಟಿ ರವಿ ಪ್ರಚೋದನಕಾರಿ ಭಾಷಣ ಮಾಡಿದ್ದರು. ಈ ವಿಚಾರವಾಗಿ ಚಿಕ್ಕಮಗಳೂರಿನಲ್ಲಿ ಎಂಎಲ್ಸಿ ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ 14ನೇ ವಯಸ್ಸಿನಲ್ಲಿ ಮೊದಲ ಬಾರಿ ಆಗಿತ್ತು. ನಮ್ಮ ಸಹನೆಗೂ ಒಂದು ಮಿತಿ ಇದೆ. ನೀವು ನನ್ನ ಮೇಲೆ 100 'FIR' ದಾಖಲಿಸಿದರು ಎದುರಿಸುತ್ತೇನೆ, ಯಾವುದಕ್ಕೂ ಹೆದರಲ್ಲ ಎಂದು ಕಿಡಿ ಕಾರಿದ್ದಾರೆ. ಚಿಕ್ಕಮಗಳೂರಲ್ಲಿ ಮಾತನಾಡಿದ...







