Wednesday, June 17, 2026

ಹೆಚ್ಚಿನ ಸುದ್ದಿ

ಜಿಲ್ಲೆದಕ್ಷಿಣ ಕನ್ನಡಸುದ್ದಿಸುಳ್ಯಹೆಚ್ಚಿನ ಸುದ್ದಿ

ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಪ್ರತಿಭಾ ದಿನಾಚರಣೆ ಸಾಂಸ್ಕೃತಿಕ ಸ್ಪರ್ಧೆ ; ಎನ್.ಎಮ್.ಸಿ ಪ್ರತಿಭಾ 2k25-ಕಹಳೆ ನ್ಯೂಸ್

ಸುಳ್ಯ : ನೆಹರು ಮೆಮೋರಿಯಲ್ ಕಾಲೇಜು ಪ್ರತಿಭಾ ದಿನಾಚರಣೆಯ ಸಾಂಸ್ಕೃತಿಕ ಸ್ಪರ್ಧೆ ಪ್ರತಿಭಾ 2k25 ಅದ್ದೂರಿಯಾಗಿ ಕೆ.ವಿ.ಜಿ ಷಷ್ಟ್ಯಬ್ದ ರಂಗಮಂದಿರದಲ್ಲಿ ಸೆಪ್ಟೆಂಬರ್ 09 ರಂದು ನೆರವೇರಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು, ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎಂ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ, ಐ.ಕ್ಯೂ.ಎ.ಸಿ ಸಂಯೋಜಕರಾದ ಡಾ. ಮಮತಾ ಕೆ, ಸಾಂಸ್ಕೃತಿಕ ಸಂಘದ ಸಂಚಾಲಕ ವಿಷ್ಣುಪ್ರಶಾಂತ್, ಹರಿಪ್ರಸಾದ್ ಮತ್ತು ಸದಸ್ಯರು ಹಾಗೂ ಎಲ್ಲಾ ವಿಭಾಗ ಮುಖ್ಯಸ್ಥರು ಹಾಗೂ ಉಪನ್ಯಾಸಕರು...
ಜಿಲ್ಲೆದಕ್ಷಿಣ ಕನ್ನಡದೆಹಲಿಸುದ್ದಿಹೆಚ್ಚಿನ ಸುದ್ದಿ

ನೇಪಾಳದಲ್ಲಿ ಹಿಂಸಾಚಾರ ಹಿನ್ನಲೆ: ದೆಹಲಿಯಿಂದ ಕಠ್ಮಂಡುಗೆ ತೆರಳಬೇಕಿದ್ದ ವಿಮಾನ ಹಾರಾಟ ಬಂದ್ -ಕಹಳೆ ನ್ಯೂಸ್

ನವದೆಹಲಿ: ನೇಪಾಳದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ನೇಪಾಳ ಸಂಸತ್, ರಾಷ್ಟ್ರಪತಿ ಭವನಕ್ಕೆ ಬೆಂಕಿ ಹಚ್ಚಿ ಆಕ್ರೋಶವನ್ನು ಉದ್ರಿಕ್ತರು ಹಾಕುತ್ತಿದ್ದಾರೆ. ಈ ಹಿನ್ನಲೆಯಲ್ಲಿ ದೆಹಲಿಯಿಂದ ಕಠ್ಮಂಡುಗೆ ತೆರಳಬೇಕಿದ್ದಂತ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ನೇಪಾಳದ ಹಲವು ನಗರಗಳಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ನೇಪಾಳ ಸರ್ಕಾರದ ವಿರುದ್ಧ ಜನರು ರೊಚ್ಚಿಗೆದ್ದು ಪ್ರತಿಭಟನೆ ನಡೆಸುತ್ತಿದದಾರೆ. ನೇಪಾಳ ಸಂಸತ್, ರಾಷ್ಟ್ರಪತಿ ಭವನಕ್ಕೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕುತ್ತಿದ್ದಾರೆ. ನೇಪಾಳದಲ್ಲಿ ಹಿಂಸಾಚಾರ ಹೆಚ್ಚಾದ ಹಿನ್ನಲೆಯಲ್ಲಿ ದೆಹಲಿಯಿಂದ ಕಠ್ಮಂಡುಗೆ ತೆರಳಬೇಕಿದ್ದಂತ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಮಂಗಳೂರು: ರಸ್ತೆ ಗುಂಡಿಯಿಂದ ಅಪಘಾತ, ಮೀನು ಸಾಗಣೆ ಲಾರಿಯಡಿ ಸಿಲುಕಿ ಮಹಿಳೆ ಸಾವು – ಕಹಳೆ ನ್ಯೂಸ್

ಮಂಗಳೂರು: ನಗರದ ಕೊಟ್ಟಾರ ಚೌಕಿ ಸಮೀಪ ರಾಷ್ಟ್ರೀಯ ಹೆದ್ದಾರಿ 66 ರಲ್ಲಿನ ಗುಂಡಿಯಿಂದಾಗಿ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ಮಂಗಳವಾರ ಮೃತಪಟ್ಟಿದ್ದಾರೆ. ಸ್ಕೂಟರ್ ನಲ್ಲಿ ಸಾಗುತ್ತಿದ್ದ ಮಹಿಳೆಯು ಗುಂಡಿ ತಪ್ಪಿಸುವ ಭರದಲ್ಲಿ ಹೆದ್ದಾರಿಗೆ ಉರುಳಿ ಬಿದ್ದಿದ್ದರು. ಈ ವೇಳೆ ಕೂಳೂರು ಕಡೆಯಿಂದ ಸಾಗಿ ಬಂದ ಮೀನಿನ ಲಾರಿ ಅವರ ಮೇಲೆ ಹರಿದಿತ್ತು. ಉಡುಪಿ ಜಿಲ್ಲೆಯ ಪರ್ಕಳದ ಮಾಧವಿ (38 ) ಮೃತ ಮಹಿಳೆ. ಅವರು ನಗರದ ಹೊರವಲಯದ ಚಿತ್ರಾಪುರದಲ್ಲಿ ನೆಲೆಸಿದ್ದರು. ಕುಂಟಿಕಾನದ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಈ ಬಾರಿಯೂ ಪಾಲಿಕೆ ವತಿಯಿಂದಲೇ ದಸರಾ ದೀಪಾಲಂಕಾರ – ಶಾಸಕ ಕಾಮತ್ -ಕಹಳೆ ನ್ಯೂಸ್

ಮಂಗಳೂರು : ಮುಂಬರುವ ಪ್ರಸಿದ್ದ ಮಂಗಳೂರು ದಸರಾ ಹಬ್ಬವು ಇಡೀ ನಮ್ಮ ಜಿಲ್ಲೆಯ ಹೆಮ್ಮೆಯ ಸಂಕೇತವಾಗಿದ್ದು ದೇಶ ವಿದೇಶಗಳಿಂದ ಭಕ್ತರು, ಪ್ರವಾಸಿಗರ ದಂಡೇ ಹರಿದು ಬರಲಿದ್ದು ಈ ವೇಳೆ ಇಡೀ ನಗರಕ್ಕೆ ಹಿಂದಿನಂತೆ ಪಾಲಿಕೆ ವತಿಯಿಂದಲೇ ದೀಪಾಲಂಕಾರಗೊಳ್ಳಬೇಕು ಎಂಬ ನಮ್ಮ ವಿಶೇಷ ಮನವಿಗೆ ಜಿಲ್ಲಾಧಿಕಾರಿ ಹಾಗೂ ಪಾಲಿಕೆ ಆಯುಕ್ತರು ಸಕಾರಾತ್ಮಕವಾಗಿ ಸ್ಪಂದಿಸಿ ಈ ಬಗ್ಗೆ ಟೆಂಡರ್ ಪ್ರಕ್ರಿಯೆಯನ್ನು ಸಹ ಪ್ರಾರಂಭಗೊಳಿಸಲಾಗಿದೆ ಎಂದಿರುವುದು ಸ್ವಾಗತಾರ್ಹ ಎಂದು ಶಾಸಕ ವೇದವ್ಯಾಸ ಕಾಮತ್ ರವರು...
ದೆಹಲಿರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

‘ಸರ್ಕಾರ ಸಂತ್ರಸ್ತರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ನಿಂತಿದೆ’ : ಪ್ರಧಾನಿ ಮೋದಿ -ಕಹಳೆ ನ್ಯೂಸ್

ನವದೆಹಲಿ : ಇತ್ತೀಚಿನ ಪ್ರವಾಹ ಮತ್ತು ಭೂಕುಸಿತದಿಂದ ಹಾನಿಗೊಳಗಾದ ಜನರೊಂದಿಗೆ ತಮ್ಮ ಸರ್ಕಾರ ಹೆಗಲಿಗೆ ಹೆಗಲು ಕೊಟ್ಟು ನಿಲ್ಲುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ. ವಿಪತ್ತು ಪೀಡಿತ ಪ್ರದೇಶಗಳಲ್ಲಿನ ವಾಸ್ತವ ಪರಿಸ್ಥಿತಿಯನ್ನ ನಿರ್ಣಯಿಸಲು ಅವರು ಬೆಳಿಗ್ಗೆ ಹಿಮಾಚಲ ಪ್ರದೇಶ ಮತ್ತು ಪಂಜಾಬ್‌'ಗೆ ತೆರಳಿದರು. ಪ್ರವಾಹ ಮತ್ತು ಭೂಕುಸಿತದ ಪರಿಸ್ಥಿತಿಯನ್ನ ಪರಿಶೀಲಿಸಲು ನಾನು ಹಿಮಾಚಲ ಪ್ರದೇಶ ಮತ್ತು ಪಂಜಾಬ್‌'ಗೆ ತೆರಳುತ್ತಿದ್ದೇನೆ ಎಂದು ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮ ವೇದಿಕೆ...
ಜಿಲ್ಲೆಬೆಂಗಳೂರುಸುದ್ದಿಹೆಚ್ಚಿನ ಸುದ್ದಿ

ನಟ ದರ್ಶನ್ ಗೆ ಹೆಚ್ಚುವರಿ ಹಾಸಿಗೆ, ದಿಂಬು ನೀಡಲು ಕೋರ್ಟ್ ಸೂಚನೆ: ವಾಕ್ ಮಾಡಲು ಅವಕಾಶ -ಕಹಳೆ ನ್ಯೂಸ್

ಬೆಂಗಳೂರು: ನಟ ದರ್ಶನ್ ಕೋರಿಕೆಯಂತೆ ಕೋರ್ಟ್ ಅವರಿಗೆ ಹೆಚ್ಚುವರಿ ದಿಂಬು ಹಾಗೂ ಹಾಸಿಗೆ ನೀಡಲು ಪರಪ್ಪನ ಅಗ್ರಹಾರದ ಜೈಲು ಅಧಿಕಾರಿಗಳಿಗೆ ಸೂಚಿಸಿದೆ. ಜೊತೆಗೆ ಜೈಲಿನ ಒಳಗಡೆ ವಾಕ್ ಮಾಡಲು ಅವಕಾಶವನ್ನು ಕೂಡ ನೀಡಿದೆ. ಇಂದು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯವು ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಸಲ್ಲಿಸಿದ್ದಂತ ಅರ್ಜಿಯನ್ನು ವಿಚಾರಣೆ ನಡೆಸಿತು. ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿಗೆ ಸ್ಥಳಾಂತರಿಸಲು ಕೋರಿದ್ದನ್ನು ನಿರಾಕರಿಸಿತು. ಈ ನಿರ್ಧರವು ಜೈಲು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಹಿಂದೂ ಜಾಗರಣ ವೇದಿಕೆ ಮುಖಂಡ ನರಸಿಂಹ ಮಾಣಿ ಸಂಪಾಜೆಯಲ್ಲಿ ಪೊಲೀಸ್ ವಶಕ್ಕೆ – ಕಹಳೆ ನ್ಯೂಸ್

ಪುತ್ತೂರು : ಹಿಂದೂ ಜಾಗರಣ ವೇದಿಕೆ ಮಂಗಳೂರು ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರನ್ನು ಸಂಪಾಜೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ. ಪೆರ್ನೆಯಲ್ಲಿ ನಡೆದ ಹಟ್ಟಿಯಲ್ಲಿ ದನ ಕದ್ದು ಮಾಂಸ ಮಾಡಿ ಸಾಗಾಟ ವಿಚಾರದಲ್ಲಿ ಸುಳ್ಳು ಸುದ್ಧಿ‌ ಹರಡಿರುವ ಆರೋಪದ ಮೇಲೆ ಪೊಲೀಸರು ಸಂಪಾಜೆಯಲ್ಲಿ ನರಸಿಂಹ ಮಾಣಿಯನ್ನು ಅರೆಸ್ಟ್ ಮಾಡಿದ್ದಾರೆ. ಚಾಮುಂಡಿ ಬೆಟ್ಟ ಚಲೋ‌ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುತ್ತಿದ್ದ ವೇಳೆ ಅವರನ್ನು ವಶಕ್ಕೆ ಪಡೆಯಲಾಗಿದ್ದು, ಹಿಂಜಾವೆ ಮುಖಂಡನ ಬಂಧನಕ್ಕೆ‌...
ಜಿಲ್ಲೆಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಕರ್ನಾಟಕ ಯಕ್ಷಗಾನ ಅಕಾಡೆಮಿ, ಬೆಂಗಳೂರು ಇದರ ಸಹಯೋಗದಲ್ಲಿ ನಾದಾವಧಾನ ಪ್ರತಿಷ್ಠಾನ, ಕುಂದಾಪುರ ಅರ್ಪಿಸುವ ಯಕ್ಷಗಾನ ಕಾರ್ಯಾಗಾರ – ಕಹಳೆ ನ್ಯೂಸ್

ಬೆಂಗಳೂರು : ಕರ್ನಾಟಕ ಯಕ್ಷಗಾನ ಅಕಾಡೆಮಿ, ಬೆಂಗಳೂರು ಇದರ ಸಹಯೋಗದಲ್ಲಿ ನಾದಾವಧಾನ ಪ್ರತಿಷ್ಠಾನ, ಕುಂದಾಪುರ ಅರ್ಪಿಸುವ ಯಲ್ಲಾಪುರದ U.ಏ.ನೇಚರ್ಸ್ ನಲ್ಲಿ ನಾದಾವಧಾನ ಸಂಸ್ಥೆ ಏರ್ಪಡಿಸಿದ ಮೂರು ದಿನಗಳ ಯಕ್ಷಗಾನ ಕಾರ್ಯಗಾರ ನಡೆಯಿತು. ಇದಕ್ಕೆ ಯಕ್ಷಗಾನ ಎಕಾಡಮಿಯ ಸಂಪೂರ್ಣ ಸಹಕಾರವಿತ್ತು. ನಾದಾವಧಾನದ ವಿದ್ಯಾರ್ಥಿಗಳು ಮತ್ತು ಸ್ಥಳೀಯವಾಗಿ ಬೆಳೆಯುವ ಪ್ರತಿಭೆಗಳಿಗಾಗಿ ನಡೆದ ಈ ಕಾರ್ಯಾಗಾರದ ಉದ್ಘಾಟನಾ ಸಮಾರಂಭದಲ್ಲಿ MN ಹೆಗಡೆ,ಹಳುವಳ್ಳಿ.ಯಕ್ಷರಂಗ ಪತ್ರಿಕೆಯ ಕಡತೋಕ ಗೋಪಾಲಕೃಷ್ಣ ಭಾಗವತ ಇವರು ಶಿಬಿರಗಳ ಅಗತ್ಯ ಮತ್ತು ಮಹತ್ವಗಳ...
1 16 17 18 19 20 174
Page 18 of 174