ಐಕ್ಯ ಕಲಾ-ಸೇವಾ ಟ್ರಸ್ಟ್ (ರಿ.) ಪುತ್ತೂರು ಇದರ ವಾರ್ಷಿಕ ಮಹಾಸಭೆ –ಕಹಳೆ ನ್ಯೂಸ್
ಐಕ್ಯ ಕಲಾ-ಸೇವಾ ಟ್ರಸ್ಟ್ (ರಿ.) ಪುತ್ತೂರು ಇದರ ವಾರ್ಷಿಕ ಮಹಾಸಭೆಯು ರೋಟರಿ ಸಭಾಭವನದಲ್ಲಿ ಸೆ.7ರಂದು ನಡೆಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಪುತ್ತೂರಿನ ಖ್ಯಾತ ವೈದ್ಯರು ಹಾಗೂ ಸಂಪ್ಯ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ "ಡಾ. ಸುರೇಶ್ ಪುತ್ತೂರಾಯ" ರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿ ಈ ಒಂದು ಯುವಕರ ತಂಡ ಇನ್ನಷ್ಟು ಸಮಾಜಮುಖಿ ಕೆಲಸಗಳನ್ನು ಮಾಡುವುದರ ಮೂಲಕ ಪುತ್ತೂರಿನಲ್ಲಿ ಮಾತ್ರವಲ್ಲದೆ ಹತ್ತೂರಲ್ಲೂ "ಐಕ್ಯ ಕಲಾ-ಸೇವಾ...







