Thursday, June 18, 2026

ಹೆಚ್ಚಿನ ಸುದ್ದಿ

ಜಿಲ್ಲೆದಕ್ಷಿಣ ಕನ್ನಡಪ್ರಾದೇಶಿಕಮಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಗಿರೀಶ್ ಮಟ್ಟಣ್ಣವರ್, ಚಿನ್ನಯ್ಯ ಸೇರಿ ನಾಲ್ವರು ‘ಬುರುಡೆ’ ಜೊತೆ ದೆಹಲಿಗೆ ಹೋಗಿದ್ದೇವು: ಜಯಂತ್ ಸ್ಫೋಟಕ ಹೇಳಿಕೆ-ಕಹಳೆ ನ್ಯೂಸ್

ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಸ್ಫೋಟಕ ತಿರುವು ಪಡೆದುಕೊಳ್ಳುತ್ತಿದೆ. ದೂರುದಾರ, ಸಾಮಾಜಿಕ ಹೋರಾಟಗಾರ ಜಯಂತ್ ಪ್ರಮುಖ ಮಾಹಿತಿಯೊಂದು ಬಹಿರಂಗಪಡಿಸಿದ್ದಾರೆ. ದೂರುದಾರ ಹಾಗೂ ಸಾಕ್ಷಿಯಾಗಿದ್ದ ಚಿನ್ನಯ್ಯ ದೂರು ನೀಡುವುದಕ್ಕೂ ಮುನ್ನ ದೆಹಲಿಗೆ ಕರೆದುಕೊಂಡು ಹೋಗಿದ್ದೇವು ಎಂದು ಮಾಹಿತಿ ನೀಡಿದ್ದಾರೆ. ಬುರುಡೆಯನ್ನು ಮೊದಲಿಗೆ ಸುಪ್ರೀಂ ಕೋರ್ಟ್ ತೆಗೆದುಕೊಂಡು ಹೋಗಲು ನಿರ್ಧರಿಸಿ ನಾವು ನಾಲ್ವರು... ಗಿರೀಶ್ ಮಟ್ಟಣ್ಣನವರ್, ಚಿನ್ನಯ್ಯ, ಸುಜಾತಾ ಭಟ್ ಹಾಗೂ ನಾನು ದೆಹಲಿಗೆ ಕಾರಿನಲ್ಲಿ ಹೋಗಿದ್ದೇವು. ಆದರೆ ಅಲ್ಲಿ...
ಜಿಲ್ಲೆಮೈಸೂರುಸುದ್ದಿಹೆಚ್ಚಿನ ಸುದ್ದಿ

ಚಾಮುಂಡಿ ತಾಯಿ ಹಿಂದೂ ದೇವರು, ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದು : ಡಿಸಿಎಂ ಡಿಕೆಶಿಗೆ ಪ್ರಮೋದದೇವಿ ತಿರುಗೇಟು -ಕಹಳೆ ನ್ಯೂಸ್

ಮೈಸೂರು : ಬ್ರೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಈ ಬಾರಿ ದಸರಾ ಉದ್ಘಾಟನೆಗೆ ರಾಜ್ಯ ಸರ್ಕಾರ ಆಯ್ಕೆ ಮಾಡಿದೆ. ಇದಕ್ಕೆ ವಿಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಈ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಚಾಮುಂಡಿ ಬೆಟ್ಟ ಏನು ಹಿಂದೂಳ ಆಸ್ತಿ ಅಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದಕ್ಕೆ ಇದೀಗ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅವರು ಚಾಮುಂಡಿ ತಾಯಿ ಹಿಂದೂ ದೇವರು ಚಾಮುಂಡಿ ಬೆಟ್ಟ ಹಿಂದೂಗಳಿಗೆ...
ಜಿಲ್ಲೆಮಂಡ್ಯಸುದ್ದಿಹೆಚ್ಚಿನ ಸುದ್ದಿ

ಧರ್ಮಸ್ಥಳ ಪಾವಿತ್ರತೆ ಹಾಳು ಮಾಡಲು ಸಂಚು : ನಾಳೆ ಜೆಡಿಎಸ್ ವತಿಯಿಂದ ‘ಧರ್ಮಸ್ಥಳ ಸತ್ಯ ಯಾತ್ರೆ’ : ನಿಖಿಲ್ ಕುಮಾರಸ್ವಾಮಿ -ಕಹಳೆ ನ್ಯೂಸ್

ಮಂಡ್ಯ : ಮಂಡ್ಯದಲ್ಲಿ ಜೆಡಿಎಸ್ ಯವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,ಧರ್ಮಸ್ಥಳ ವಿರುದ್ಧ ನಿರಂತರ ಅಪಪ್ರಚಾರ ನಡೆಯುತ್ತಿದೆ. 800ವರ್ಷ ಇತಿಹಾಸವಿರುವ ಶ್ರೀಕ್ಷೇತ್ರದ ವಿರುದ್ಧ ಪಿತೂರಿ ನಡೆಸಿದ್ದಾರೆ. ನಾಳೆ ಜೆಡಿಎಸ್ ವತಿಯಿಂದ ಧರ್ಮಸ್ಥಳ ಸತ್ಯ ಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಧರ್ಮಸ್ಥಳದ ಭಕ್ತರು ಸಹ ಯಾತ್ರೆಯಲ್ಲಿ ಪಾಲ್ಗೊಳ್ಳಬಹುದು ಎಂದರು. ಧರ್ಮಸ್ಥಳ ವಿಚಾರದಲ್ಲಿ ಯಾವ ಆಧಾರದಲ್ಲಿ SIT ರಚನೆಗೆ ನಿರ್ಧಾರ ಮಾಡಿತು? ಈ ಪ್ರಶ್ನೆ ಲಕ್ಷಾಂತರ ಭಕ್ತರಲ್ಲಿ ಮೂಡಿದೆ. ಒಬ್ಬೊರೋ,...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಧರ್ಮಸ್ಥಳ ಕೇಸ್ : ಇಂದು ವಿಚಾರಣೆಗೆ ಹಾಜರಾಗುವಂತೆ ಯೂಟ್ಯೂಬರ್ ಸಮೀರ್ ಎಂ.ಡಿ ಗೆ ಸೂಚನೆ -ಕಹಳೆ ನ್ಯೂಸ್

ಮಂಗಳೂರು: ಎಐ ವಿಡಿಯೋ ಮೂಲಕ ಗಲಭೆಗೆ ಪ್ರಚೋದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆಗೆ ಹಾಜರಾಗುವಂತೆ ಯೂಟ್ಯೂಬರ್ ಸಮೀರ್ ಗೆ ಬೆಳ್ತಂಗಡಿ ಪೊಲೀಸರು ಸೂಚನೆ ನೀಡಿದ್ದಾರೆ. ಸುಮೋಟೋ ಕೇಸ್ ಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಮೀರ್ ಎಂ.ಡಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಅಕ್ಷಯ ಕಾಲೇಜಿನಲ್ಲಿ ಬಿಸಿಎ ವಿಭಾಗದ ಎಐ ಮತ್ತು ಸೈಬರ್ ಸೆಕ್ಯೂರಿಟಿ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ ಸಮಾರಂಭ -ಕಹಳೆ ನ್ಯೂಸ್

 ಪುತ್ತೂರು : ಅಕ್ಷಯ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗ, ನಿಯೋ ಇನ್ನೋವೇಶನ್ ಸ್ಕಿಲ್ಸ್ ಮತ್ತು ಐಕ್ಯುಎಸಿ ಸಂಯುಕ್ತ ಆಶ್ರಯದಲ್ಲಿ ಆಗಸ್ಟ್ 22ರಂದು ಎಐ ಮತ್ತು ಸೈಬರ್ ಸೆಕ್ಯೂರಿಟಿ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಡಾ. ಮೀರಾ ಎ. ರಾವ್, DTM, ಡಿವಿಷನ್ ಡೈರೆಕ್ಟರ್, ಡಿವಿಷನ್ F, ಡಿಸ್ಟ್ರಿಕ್ 121 ಇವರು ವಿದ್ಯಾರ್ಥಿಗಳನ್ನು ಅಭಿನಂದಿಸಿ  ನಿರಂತರ ಕಲಿಕೆಯ ಮೂಲಕ ನಿಮ್ಮ ಕೌಶಲ್ಯಗಳನ್ನು ವೃದ್ಧಿಪಡಿಸಿ, ತಂತ್ರಜ್ಞಾನ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೊಂಡಾಲ ನೂತನ ತರಗತಿ ಕೊಠಡಿಗಳ ಉದ್ಘಾಟನಾ ಸಮಾರ ; ಶಿಕ್ಷಣವೆಂದರೆ ವ್ಯಕ್ತಿಯಲ್ಲಿರುವ ದೈವಿ ಶಕ್ತಿಯ ಅನಾವರಣ ಅದನ್ನು ಹೊರತೆಗೆಯುವ ಕೆಲಸ ಪೋಷಕರು ಶಿಕ್ಷಕರು ವಿದ್ಯಾಭಿಮಾನಿಗಳಿಂದಾಗಬೇಕು- ಡಾಕ್ಟರ್ ಪ್ರಭಾಕರ್ ಭಟ್ ಕಲ್ಲಡ್ಕ -ಕಹಳೆ ನ್ಯೂಸ್

ಕಲ್ಲಡ್ಕ : ಶಿಕ್ಷಣವೆಂದರೆ ವ್ಯಕ್ತಿಯಲ್ಲಿರುವ ದೈವಿ ಶಕ್ತಿಯ ಅನಾವರಣ ಅದನ್ನು ಹೊರತೆಗೆಯುವ ಕೆಲಸ ಪೋಷಕರು ಶಿಕ್ಷಕರು ವಿದ್ಯಾಭಿಮಾನಿಗಳಿಂದಾಗಬೇ ಕು.ಎಂದು ಡಾಕ್ಟರ್ ಪ್ರಭಾಕರ್ ಭಟ್ ಕಲ್ಲಡ್ಕ ಹೇಳಿದರು. ಅವರು ಶುಕ್ರವಾರ ಬಂಟ್ವಾಳ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೊಂಡಾಲ ಇಲ್ಲಿ ಎಂ ಆರ್ ಪಿ ಎಲ್ ಸಂಸ್ಥೆಯ ಸಿ ಎಸ್ ಆರ್ ಅನುದಾನದಿಂದ ಮತ್ತು ಶಾಲಾಭಿವೃದ್ಧಿ ಸಮಿತಿ, ವಿವೇಕಾನಂದ ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಇತರ ಸಂಘ ಸಂಸ್ಥೆ ದಾನಿಗಳ...
ಜಿಲ್ಲೆರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

48 ನೇ ಹುಟ್ಟುಹಬ್ಬದ ದಿನವೇ ನಟಿ ‘ಸಾಯಿ ಧನ್ಶಿಕಾ’ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ನಟ ವಿಶಾಲ್.! -ಕಹಳೆ ನ್ಯೂಸ್

ತಮಿಳು ನಟ ವಿಶಾಲ್ ಆಗಸ್ಟ್ 29 ರ ಶುಕ್ರವಾರದಂದು ನಟಿ ಸಾಯಿ ಧನ್ಶಿಕಾ ಅವರೊಂದಿಗೆ ನಿಶ್ಚಿತಾರ್ಥವನ್ನು ಮಾಡಿಕೊಂಡರು. ಸೋಶಿಯಲ್ ಮೀಡಿಯಾದಲ್ಲಿ ಫೋಟೋ ವೈರಲ್ ಆಗಿದೆ.48 ನೇ ಹುಟ್ಟುಹಬ್ಬದ ದಿನವೇ ನಟಿ 'ಸಾಯಿ ಧನ್ಶಿಕಾ' ಜೊತೆ ವಿಶಾ‍ಲ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ತಮಿಳು ನಟ ವಿಶಾಲ್ ಸಾಯಿ ಧನ್ಶಿಕಾ ಅವರೊಂದಿಗೆ ನಿಶ್ಚಿತಾರ್ಥವನ್ನು ಘೋಷಿಸಿದ್ದಾರೆ. ಜಂಟಿ ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ ತಮ್ಮ ಆತ್ಮೀಯ ನಿಶ್ಚಿತಾರ್ಥ ಸಮಾರಂಭದ ಫೋಟೋಗಳನ್ನು ಹಂಚಿಕೊಂಡ ವಿಶಾಲ್, "ನನ್ನ ವಿಶೇಷ ಹುಟ್ಟುಹಬ್ಬದಂದು ನನಗೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ನಮ್ಮೂರ ಮೇಸ್ಟ್ರು ವಿದ್ಯಾರ್ಥಿಗಳ ಬದುಕಿಗೆ ಹೊಸ ಭಾಷ್ಯ ಬರೆದ ಸಾಧಕ ಗುರುಗಳ ಜೀವನಗಾಥೆ -ಕಹಳೆ ನ್ಯೂಸ್

ಬಂಟ್ವಾಳ : ಹೆಸರು ಕೆ. ಸುಬ್ರಾಯ ಭಟ್.90 ರ ಇಳಿ ವಯಸ್ಸಿನಲ್ಲಿಯೂ ಬತ್ತದ ಉತ್ಸಾಹ. ಕರಿ ಹಲಗೆಯ ಮೇಲೆ ಮೂಡಿ ಬರುತ್ತಿರುವ ಸುಂದರವಾದ ಅಕ್ಷರಗಳು.ಬಹಳ ಆಸಕ್ತಿಯಿಂದ ಪಾಠವನ್ನು ಕೇಳುತ್ತಿರುವ ಪುಟ್ಟ ಮಕ್ಕಳು.ಅಂದ ಬರಹಕ್ಕೆ,ಕ್ಲಿಷ್ಟವಾದ ಪದ ಬಳಕೆಗೆ ಮತ್ತು ಸ್ಪಷ್ಟವಾದ ಉಚ್ಚಾರ, ಸರಿಯಾದ ಮಗ್ಗಿ ಮತ್ತು ಸಂಖ್ಯೆ ಹೇಳಿದ ವಿದ್ಯಾರ್ಥಿಗೆ ಕೂಡಲೇ ಪೆನ್ನು,ಪುಸ್ತಕ ಅಥವಾ ನಗದು ಬಹುಮಾನ. ಅಂದ ಹಾಗೆ ಈ ದೃಶ್ಯವನ್ನು ನೀವು ನೋಡುತ್ತಿರುವುದು ಬಂಟ್ವಾಳ ತಾಲೂಕಿನ ಕೆದಿಲ ಅನುದಾನಿತ...
1 25 26 27 28 29 174
Page 27 of 174