Friday, March 13, 2026

ಹೆಚ್ಚಿನ ಸುದ್ದಿ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಹೆಚ್ಚಿನ ಸುದ್ದಿ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪುತ್ತೂರು ನಗರದ ವತಿಯಿಂದ ದಿ। ಶ್ರೀ ಪರಮೇಶ್ವರ ಗೌಡ ಇವರ ಪತ್ನಿ ಶ್ರೀಮತಿ ಪುಷ್ಪಾವತಿ ಇವರಿಗೆ “ಕಾರ್ಗಿಲ್ ವಿಜಯ್ ದಿವಸ್ “ಸಂದರ್ಭದಲ್ಲಿ ಗೌರವಸಲ್ಲಿಕೆ -ಕಹಳೆ ನ್ಯೂಸ್

ಪುತ್ತೂರು : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪುತ್ತೂರು ನಗರದ ವತಿಯಿಂದ ದಿ। ಶ್ರೀ ಪರಮೇಶ್ವರ ಗೌಡ ಇವರ ಪತ್ನಿ ಶ್ರೀಮತಿ ಪುಷ್ಪಾವತಿ ಇವರಿಗೆ ಕಾರ್ಗಿಲ್ ವಿಜಯ್ ದಿವಸ್ ದ ಸಂದರ್ಭದಲ್ಲಿ ಮನೆಗೆ ತೆರಳಿ ಗೌರವಿಸಲಾಯಿತು. ದಿ। ಶ್ರೀ ಪರಮೇಶ್ವರ ಗೌಡ ಇವರು ಕಡಬ ತಾಲೂಕು ದೋಳ್ಪಾಡಿ ಗ್ರಾಮದ ಕಟ್ಟಿ ನಿವಾಸಿ ದಿ। ಲಿಂಗಪ್ಪ ಗೌಡ ಮತ್ತು ಶ್ರೀಮತಿ ಚೋಮಕ್ಕ ದಂಪತಿಗಳ ದ್ವಿತೀಯ ಪುತ್ರರಾಗಿ ದಿನಾಂಕ 07-04-1963ರಲ್ಲಿ ಜನಿಸಿದರು. ದೋಳ್ಪಾಡಿ,...
ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿಸುದ್ದಿಹೆಚ್ಚಿನ ಸುದ್ದಿ

ಧರ್ಮಸ್ಥಳ ಕೇಸ್‌ ನೇತ್ರಾವತಿ ದಡದಲ್ಲಿ SIT ಯಿಂದ ಬಿಗಿ ಭದ್ರತೆಯಲ್ಲಿ ಸ್ಥಳ ಮಹಜರು -ಕಹಳೆ ನ್ಯೂಸ್

ಧರ್ಮಸ್ಥಳ : ಧರ್ಮಸ್ಥಳದ ನೇತ್ರಾವತಿ ನದಿ ದಡದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಶುಕ್ರವಾರ ಸ್ಥಳ ಮಹಜರು ಆರಂಭಿಸಿದೆ. ಪ್ರಕರಣದ ಪ್ರಮುಖ ಕೊಂಡಿಯಾಗಿರುವ ಅನಾಮಿಕ ವ್ಯಕ್ತಿಯನ್ನು ಸ್ಥಳಕ್ಕೆ ಕರೆತಂದ ತಂಡ, ಆತ ಬೊಟ್ಟು ಮಾಡಿ ತೋರಿಸಿದ ಜಾಗದಲ್ಲಿ ಪರಿಶೀಲನೆ ನಡೆಸಿತು. ಮುಖಕ್ಕೆ ಮಾಸ್ಕ್ ಧರಿಸಿದ್ದ ಅನಾಮಿಕ ವ್ಯಕ್ತಿಯನ್ನು ಬಿಗಿ ಭದ್ರತೆಯಲ್ಲಿ ನೇತ್ರಾವತಿ ದಡಕ್ಕೆ ಕರೆತರಲಾಯಿತು. ತಾನು ಈ ಹಿಂದೆಯೇ ತಲೆಬುರುಡೆಯೊಂದನ್ನು ಇಲ್ಲಿಂದ...
ಚಿಕ್ಕಮಂಗಳೂರುಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಟ್ರಕ್ಕಿಂಗ್ ಗೆಂದು ಬಂದು ದಾರಿ ತಪ್ಪಿ ಕಾಡಿನ ಮಧ್ಯದಲ್ಲಿ ನಿತ್ರಾಣಗೊಂಡ ಕಾಲೇಜು ವಿದ್ಯಾರ್ಥಿಗಳು -ಕಹಳೆ ನ್ಯೂಸ್

ಚಿಕ್ಕಮಗಳೂರು: ಟ್ರಕ್ಕಿಂಗ್ ಗೆಂದು ಬಂದು ದಟ್ಟ ಕಾಡಿನಲ್ಲಿ ದಾರಿ ತಪ್ಪಿ ಅಲೆದು ಅಲೆದು ಸುಸ್ತಾಗಿ ಮೆಡಿಕಲ್ ಕಾಲೇಜಿನ ಹತ್ತು ಮಂದಿ ವಿದ್ಯಾರ್ಥಿಗಳು ನಿತ್ರಾಣಗೊಂಡಿರುವ ಘಟನೆ ಮೂಡಿಗೆರೆ ತಾಲೂಕಿನ ಬಲ್ಲಾಳರಾಯನದುರ್ಗಾದಲ್ಲಿ ನಡೆದಿದೆ. ಚಿತ್ರದುರ್ಗದ ಬಸವೇಶ್ವರ ಮೆಡಿಕಲ್ ಕಾಲೇಜಿನ 5 ಹುಡುಗರು ಮತ್ತು 5 ಹುಡುಗಿಯರು ಬಲ್ಲಾಳರಾಯನ ದುರ್ಗಾ ಕಡೆಯಿಂದ ಟಿಕೆಟ್ ಬುಕ್ ಮಾಡಿ, ಬಂಡಾಜೆ ಭಾಗದಿಂದ ಟ್ರಕ್ಕಿಂಗ್ ಹೊರಟಿದ್ದಾರೆ ಆದರೆ ಕಾಡಿನ ಮಧ್ಯೆ ಬರುತ್ತಿದ್ದಂತೆ ದಾರಿ ತಪ್ಪಿ ಕಾಡಿನಲ್ಲಿ ಅಲೆದು ಅಲೆದು...
ಕೇರಳಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಸರಕು ಸಾಗಣೆ ಹಡಗಿನಲ್ಲಿ ಬೆಂಕಿ ಅವಘಡ: ಜೀವ ಉಳಿಸಿಕೊಳ್ಳಲು ಸಮುದ್ರಕ್ಕೆ ಹಾರಿದ ಸಿಬ್ಬಂದಿಗಳು; ಹಲವು ಕಂಟೇನರ್ ಗಳು ಸುಟ್ಟು ಭಸ್ಮ -ಕಹಳೆ ನ್ಯೂಸ್

ತಿರುವನಂತಪುರಂ: ಸರಕು ಸಾಗಣೆ ಹಡಗಿನಲ್ಲಿ ಏಕಾಏಕಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಕೋಝಿಕ್ಕೋಡ್ ನ ಬೇಪೋರ್ ಕರಾವಳಿ ಬಳಿ ನಡೆದಿದೆ. ಎಂವಿ ವಾನ್ ಹೈ 503 ಎಂಬ ಹಡಗು ಕೊಲಂಬೋದಿಂದ ಮುಂಬೈಗೆ ತೆರಳುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದೆ. ಸುಮಾರು 650 ಕಂಟೇನರ್ ಗಳಿದ್ದ ಹಡಗಿನಲ್ಲಿ ಚೀನಾ, ಮ್ಯಾನ್ಮಾರ್, ಇಂಡೋನೇಷ್ಯಾ, ಥೈಲ್ಯಾಂಡ್ ಗೆ ಸೇರಿದ 22 ಜನ ಸಿಬ್ಬಂದಿಗಳು ಇದ್ದರು. ಹಡಗಿನಲ್ಲಿ ಬೆಂಕಿ ಹೊತ್ತಿಕೊಂಡು ಸಮುದ್ರ ಮಧ್ಯೆ ಹೊತ್ತಿ ಉರಿದಿದೆ. ಪ್ರಾಣ ಉಳಿಸಿಕೊಳ್ಳಲು...
ಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ಬಂಧಿಸಿದರೆ ಮುಂದಾಗುವ ಅನಾಹುತಕ್ಕೆ ಸರ್ಕಾರವೇ ಹೊಣೆ: ವಿಜಯೇಂದ್ರ ಎಚ್ಚರಿಕ್ಕೆ-ಕಹಳೆ ನ್ಯೂಸ್

ಕೊಪ್ಪಳ: ಕರಾವಳಿ ಜಿಲ್ಲೆಗಳಲ್ಲಿ ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ಬಂಧಿಸಲಾಗುತ್ತಿದೆ. ಹಿಂದೂಗಳನ್ನು ಟಾರ್ಗೆಟ್ ಮಾಡಿದರೆ ಮುಂದಾಗುವ ಅನಾಹುತಕ್ಕೆ ರಾಜ್ಯ ಸರ್ಕಾರವೇ ಹೊಣೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ. ಕೊಪ್ಪಳ  ಜಿಲ್ಲೆಯ ಕುಷ್ಟಗಿಯಲ್ಲಿ ಮಾತನಾಡಿದ ವಿಜಯೇಂದ್ರ, ಪೊಲೀಸರ ಮೇಲೆ ಒತ್ತಡ ಹಾಕಿ ಅಮಾಯಕ ಹಿಂದೂ ಕಾರ್ಯಕರ್ತರನ್ನು ಸರ್ಕಾರ ಬಂಧಿಸುತ್ತಿದೆ. ಮಧ್ಯರಾತ್ರಿ ಹಿಂದೂ ಮುಖಂಡರು ಹಾಗೂ ಸಂಘ ಪರಿವಾರದ ಮುಖಂಡರ ಮನೆ ಮನೆಗೆ ತೆರಳಿ ಪೊಲೀಸರು ಬಾಗಿಲು ತಟ್ಟುತ್ತಿದ್ದಾರೆ. ಕೆಲವರನ್ನು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲಗೆ ಗಡಿಪಾರು ನೋಟಿಸ್ -ಕಹಳೆ ನ್ಯೂಸ್

ಪುತ್ತೂರು : ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ ಅವರ ಗಡಿಪಾರಿಗೆ ಸಿದ್ದತೆ ನಡೆಯುತ್ತಿದ್ದು, ಈ ವಿಚಾರಕ್ಕೆ ಸಂಬಂಧಪಟ್ಟಂತೆ ಜೂನ್ 6 ರಂದು ವಿಚಾರಣೆ ಹಾಜರಾಗಲು ಪುತ್ತಿಲರಿಗೆ ನೊಟೀಸ್ ನೀಡಲಾಗಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳ ನಡುವೆ ಇದೀಗ ಪುತ್ತಿಲ ಪರಿವಾರ ಮುಖ್ಯಸ್ಥ ಅರುಣ್ ಕುಮಾರ್ ಪುತ್ತಿಲ ಗಡಿಪಾರಿಗೆ ನಿರ್ಧರಿಸಲಾಗಿದೆ. ಪುತ್ತಿಲ ಅವರನ್ನು ಪೊಲೀಸ್ ಕಾಯ್ದೆ ಕಲಂ 55ರ ಅನ್ವಯ ದಕ್ಷಿಣಕನ್ನಡ ಜಿಲ್ಲೆಯಿಂದ ಕಲಬುರಗಿ ಜಿಲ್ಲೆಯ ಶಹಬಾದ ಪೋಲೀಸ್...
ಜಿಲ್ಲೆರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕತೆ ಬಲವರ್ಧನೆ ಸ್ಲೊವೇನಿಯಾದಲ್ಲಿ ಸಂಸದ ಕ್ಯಾ. ಚೌಟ ಅವರನ್ನು ಒಳಗೊಂಡ ಸರ್ವಪಕ್ಷಗಳ ನಿಯೋಗ -ಕಹಳೆ ನ್ಯೂಸ್

ಸ್ಲೊವೇನಿಯಾ: ಭಯೋತ್ಪಾದನೆ ವಿರುದ್ಧ ಭಾರತದ ದೃಢ ಸಂಕಲ್ಪವನ್ನು ಜಾಗತಿಕವಾಗಿ ಎತ್ತಿ ಹಿಡಿಯುವ ಮೂಲಕ ಪಾಕಿಸ್ತಾನದ ನಿಜಬಣ್ಣ ಬಯಲು ಮಾಡುವುದಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರನ್ನು ಒಳಗೊಂಡ ಸಂಸದೆ ಕನಿಮೋಳಿ ನೇತೃತ್ವದ ಸರ್ವಪಕ್ಷಗಳ ನಿಯೋಗವು ರಷ್ಯಾ ಭೇಟಿ ಬಳಿಕ ಇದೀಗ ಸ್ಲೊವೇನಿಯಾ ದೇಶದಲ್ಲಿದ್ದು, ಇಂದು ಹಲವು ಕಡೆ ಉನ್ನತ ಮಟ್ಟದ ಸಭೆ, ಅಂತಾರಾಷ್ಟ್ರೀಯ ಮಟ್ಟದ ವೇದಿಕೆಗಳಲ್ಲಿ ಭಾರತದ ನಿಲುವನ್ನು ಸ್ಪಷ್ಟಪಡಿಸಿದೆ. ಸ್ಲೊವೇನಿಯಾ ದೇಶಕ್ಕೆ ಆಗಮಿಸಿದ ನಿಯೋಗವನ್ನು ಅಲ್ಲಿನ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ರಸ್ತೆ ಬದಿ ಕುಸಿದು ನೀರಿನ ಪೈಪ್‌ ಲೈನ್ ಗೆ ಹಾನಿ ; 5 ಪಂಚಾಯತ್ ಗಳಿಗೆ ನೀರಿಲ್ಲ- ಕಹಳೆ ನ್ಯೂಸ್

ಬಂಟ್ವಾಳ: ಮಣಿಹಳ್ಳ- ಅಜಿಲಮೊಗರು ರಸ್ತೆಯ ಅಲ್ಲಿಪಾದೆ ಅಣೆಜ ತಿರುವಿನಲ್ಲಿ ರಸ್ತೆ ಅರ್ಧ ಕುಸಿದಿರುವ ಜತೆಗೆ ಬಹುಗ್ರಾಮ ಕುಡಿಯುವ ನೀರಿನ ಪೈಪ್‌ ಲೈನ್ ಸಂಪೂರ್ಣ ಕುಸಿದು ಸುಮಾರು 5 ಪಂಚಾಯತ್ ಗಳಿಗೆ ನೀರಿಲ್ಲದಂತಾಗಿದೆ. ಇಲ್ಲಿ ಕಳೆದ ವರ್ಷ ರಸ್ತೆ ಕುಸಿದಿದ್ದು, ತಡೆಗೋಡೆ ನಿರ್ಮಾಣಕ್ಕೆ ಅನುದಾನ ಮಂಜೂರಾಗಿತ್ತು. ಆದರೆ ಲೋಕೋಪಯೋಗಿ ಇಲಾಖೆಯ ನಿರ್ಲಕ್ಷ್ಯದ ಪರಿಣಾಮ ಕಾಮಗಾರಿ ವಿಳಂಬವಾಗಿ ಆರಂಭಗೊಂಡು ಈ ಬಾರಿ ಮತ್ತೆ ಕುಸಿದು ಮೇ 25 ರ ರವಿವಾರ ದಂದು ನೀರಿನ...
1 37 38 39 40 41 174
Page 39 of 174