ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪುತ್ತೂರು ನಗರದ ವತಿಯಿಂದ ದಿ। ಶ್ರೀ ಪರಮೇಶ್ವರ ಗೌಡ ಇವರ ಪತ್ನಿ ಶ್ರೀಮತಿ ಪುಷ್ಪಾವತಿ ಇವರಿಗೆ “ಕಾರ್ಗಿಲ್ ವಿಜಯ್ ದಿವಸ್ “ಸಂದರ್ಭದಲ್ಲಿ ಗೌರವಸಲ್ಲಿಕೆ -ಕಹಳೆ ನ್ಯೂಸ್
ಪುತ್ತೂರು : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪುತ್ತೂರು ನಗರದ ವತಿಯಿಂದ ದಿ। ಶ್ರೀ ಪರಮೇಶ್ವರ ಗೌಡ ಇವರ ಪತ್ನಿ ಶ್ರೀಮತಿ ಪುಷ್ಪಾವತಿ ಇವರಿಗೆ ಕಾರ್ಗಿಲ್ ವಿಜಯ್ ದಿವಸ್ ದ ಸಂದರ್ಭದಲ್ಲಿ ಮನೆಗೆ ತೆರಳಿ ಗೌರವಿಸಲಾಯಿತು. ದಿ। ಶ್ರೀ ಪರಮೇಶ್ವರ ಗೌಡ ಇವರು ಕಡಬ ತಾಲೂಕು ದೋಳ್ಪಾಡಿ ಗ್ರಾಮದ ಕಟ್ಟಿ ನಿವಾಸಿ ದಿ। ಲಿಂಗಪ್ಪ ಗೌಡ ಮತ್ತು ಶ್ರೀಮತಿ ಚೋಮಕ್ಕ ದಂಪತಿಗಳ ದ್ವಿತೀಯ ಪುತ್ರರಾಗಿ ದಿನಾಂಕ 07-04-1963ರಲ್ಲಿ ಜನಿಸಿದರು. ದೋಳ್ಪಾಡಿ,...







