ಕಾರು ಮತ್ತು ಆಟೊ ರಿಕ್ಷಾ ನಡುವೆ ಭೀಕರ ಅಪಘಾತ : ಬಾಲಕಿ ಸಾವು – ಕಹಳೆ ನ್ಯೂಸ್
ಪುತ್ತೂರು: ಕಾರು ಮತ್ತು ಆಟೊ ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ಆಟೊದಲ್ಲಿದ್ದ ಬಾಲಕಿ ಮೃತಪಟ್ಟಿದ್ದಾಳೆ. ಪುತ್ತೂರು ತಾಲ್ಲೂಕಿನ ಒಳಮೊಗ್ರು ಗ್ರಾಮದ ಕುಂಬ್ರ ಸಮೀಪದ ಪರ್ಪುಂಜ ಕೊಯಿಲತ್ತಡ್ಕ ಅಬ್ರೋಡ್ ಸಭಾಭವನದ ಎದುರು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಸಂಜೆ ನಡೆದ ಅಪಘಾತದಲ್ಲಿ ಚಾಲಕ, ಮೂವರು ಮಹಿಳೆಯರು, ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದಾರೆ. ಅಟೊ ಚಾಲಕ ಪುತ್ತೂರು ನಗರದ ಹೊರವಲಯದ ಬನ್ನೂರಿನ ಮಹಮ್ಮದ್ ಹನೀಫ್ ಅವರ 6 ವರ್ಷ ವಯಸ್ಸಿನ ಪುತ್ರಿ ಫಾತಿಮತ್...







