Saturday, March 14, 2026

ಹೆಚ್ಚಿನ ಸುದ್ದಿ

ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಉಡುಪಿ ಶ್ರೀಕೃಷ್ಣ ಮಠದ ಮುಂಭಾಗದಲ್ಲಿ ಮತ್ತು ರಥಬೀದಿಯಲ್ಲಿ ಪ್ರಿ ವೆಡ್ಡಿಂಗ್‌ ಫೋಟೋ- ವಿಡಿಯೋ ಚಿತ್ರೀಕರಣ ನಿಷೇಧ -ಕಹಳೆ ನ್ಯೂಸ್

ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ಮುಂಭಾಗದಲ್ಲಿ ಮತ್ತು ರಥಬೀದಿಯಲ್ಲಿ ಪ್ರಿ ವೆಡ್ಡಿಂಗ್‌ ಫೋಟೋ- ವಿಡಿಯೋ ಚಿತ್ರೀಕರಣ ಮಾಡುವುದನ್ನು ನಿಷೇಧಿಸಲಾಗಿದೆ. ಪರ್ಯಾಯ ಪುತ್ತಿಗೆ ಮಠದಿಂದ ಈ ಬಗ್ಗೆ ಸೂಚನೆ ನೀಡಲಾಗಿದೆ. ಗುರುವಾರ (ಏ.10) ಈ ಬಗ್ಗೆ ಪ್ರಕಟಣೆ ನೀಡಿರುವ ಮಠದ ವಿದ್ವಾನ್‌ ಗೋಪಾಲ ಆಚಾರ್ಯ ಅವರು, ಯಾವುದೇ ದೇವಸ್ಥಾನದ ರಥಬೀದಿಗೆ ಪಾವಿತ್ರ್ಯತೆ,‌ ಅದರದೇ ಆದ ನಿಯಮ ಇರುತ್ತದೆ. ಭಕ್ತರು ಅದನ್ನು ಶೃದ್ಧೆಯ ತಾಣವಾಗಿ ಗೌರವಿಸುತ್ತಾರೆ. ಅಲ್ಲಿ ಉತ್ಸವ ನಡೆಯುತ್ತದೆ. ಹೀಗಾಗಿ ಅದು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಮುಳಿಯ ಜುವೆಲರ್ಸ್‌ ಕ್ಯಾಲೆಂಡರ್‌ನಲ್ಲಿ ಮಹಾಲಿಂಗೇಶ್ವರ ದೇವರ ಪೇಟೆ ಸವಾರಿಯ ರೂಟ್‌ ಮ್ಯಾಪ್‌ -ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಜಾತ್ರೆಯ ಅಂಗವಾಗಿ ನಡೆಯುವ ಪೇಟೆ ಸವಾರಿಯು ಭಕ್ತರು ಮತ್ತು ಸಾರ್ವಜನಿ ಕರನ್ನು ಒಂದುಗೂಡಿಸುವ ವಿಶಿಷ್ಟ ಆಚರಣೆ. ಈ ಬಾರಿಯ ಜಾತ್ರೋತ್ಸವದ ಪೇಟೆ ಸವಾರಿಯ ರೂಟ್‌ ಮ್ಯಾಪ್‌ ಅನ್ನು ಒಳಗೊಂಡ ವಿಶೇಷ ಕ್ಯಾಲೆಂಡರ್‌ ಅನ್ನು ಪುತ್ತೂರಿನ ಮುಳಿಯ ಜುವೆಲರ್ಸ್‌ ಸಂಸ್ಥೆಯು ಬಿಡುಗಡೆ ಮಾಡಿದೆ. ಜಾತ್ರೆಯ ಪೇಟೆ ಸವಾರಿಯ ರೂಟ್‌ ಮ್ಯಾಪ್‌ ಅನ್ನು ಒಳಗೊಂಡ ವಿಶೇಷ ಕ್ಯಾಲೆಂಡರ್‌ ಅನ್ನು ಪುತ್ತೂರಿನ ಮುಳಿಯ ಜುವೆಲ್ಲರ್ಸ್‌ ಸಂಸ್ಥೆಯು ಬಿಡುಗಡೆ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿಹೆಚ್ಚಿನ ಸುದ್ದಿ

ಪ್ರವೀಣ್‌ ನೆಟ್ಟಾರ್‌ ಕೊ*ಲೆ ಆರೋಪಿಗೆ ನ್ಯಾಯಾಲಯದ ಬಳಿ ಹಣೆಗೆ ಮುತ್ತು-ಕಹಳೆ ನ್ಯೂಸ್

ಬೆಳ್ತಂಗಡಿ: ಬೆಳ್ಳಾರೆ ಪ್ರವೀಣ್‌ ನೆಟ್ಟಾರ್‌ ಕೊ*ಲೆ ಪ್ರಕರಣದ ಆರೋಪಿ ಬೆಳ್ಳಾರೆ ನಿವಾಸಿ ಸಾಫಿ ಬೆಳ್ಳಾರೆಯನ್ನು ಎ.7 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಸಾಫಿ ಬೆಳ್ಳಾರೆಯನ್ನು ಬಾಡಿ ವಾರೆಂಟ್‌ ಮೂಲಕ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಕರೆತಂದು ಕೋರ್ಟ್‌ಗೆ ಹಾಜರು ಪಡಿಸಲಾಯಿತು. ವಿಚಾರಣೆ ಬಳಿಕ ವಾಪಸು ಬೆಂಗಳೂರಿಗೆ ಕರೆದೊಯ್ಯಲಾಯಿತು. ಇದು 2017 ರಲ್ಲಿ ಆರ್‌.ಎಸ್‌.ಎಸ್‌ ಹಾಗೂ ಕಲ್ಲಡ್ಕ ಭಟ್‌ ವಿರುದ್ಧ ಉದ್ರೇಕಕಾರಿ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದ್ದಾಗಿದೆ. ಸಾಫಿ ಬೆಳ್ಳಾರೆಯು ಪ್ರವೀಣ್‌...
ಉಡುಪಿಉತ್ತರಕನ್ನಡಕೊಡಗುಚಿಕ್ಕಮಂಗಳೂರುದಕ್ಷಿಣ ಕನ್ನಡಬೆಂಗಳೂರುಬೆಳಗಾವಿಮಂಗಳೂರುಮಡಿಕೇರಿಮಂಡ್ಯರಾಜ್ಯಶಿವಮೊಗ್ಗಸುದ್ದಿಹಾಸನಹೆಚ್ಚಿನ ಸುದ್ದಿ

ರಾಜ್ಯದಲ್ಲಿ  ಇಂದಿನಿಂದ 5 ದಿನಗಳ ಕಾಲ ಭಾರಿ ಮಳೆ : ಈ ಜಿಲ್ಲೆಗಳಲ್ಲಿ ‘ಯೆಲ್ಲೊ’ ಅಲರ್ಟ್ ಘೋಷಿಸಿ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಾಗಾಗಿ ರಾಜ್ಯದ ಈ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇವತ್ತಿನಿಂದ 5 ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ 'ಎಲ್ಲೋ' ಅಲರ್ಟ್​ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ...
ಕ್ರೈಮ್ಜಿಲ್ಲೆಮೈಸೂರುಸುದ್ದಿಹೆಚ್ಚಿನ ಸುದ್ದಿ

ಪತ್ನಿಯ ನಡವಳಿಕೆಯಿಂದ ಬೇಸತ್ತ ಪತಿ ;ಕುತ್ತಿಗೆಗೆ ಹಗ್ಗ ಬಿಗಿದು ಕೊಲೆ-ಕಹಳೆ ನ್ಯೂಸ್

ಹುಣಸೂರು: ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾಗಿ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯ ನಡವಳಿಕೆಯಿಂದ ಬೇಸತ್ತ ಪತಿ ಆಕೆಯ ಕುತ್ತಿಗೆಗೆ ಹಗ್ಗ ಬಿಗಿದು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ ಘಟನೆ ತಾಲೂಕಿನ ಬಿಳಿಕೆರೆ ಠಾಣಾ ವ್ಯಾಪ್ತಿಯ ಬೂಚಳ್ಳಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ತುಮಕೂರು ಮೂಲದವಳೆನ್ನಲಾದ ಪವಿತ್ರ (26) ಕೊಲೆಯಾದಾಕೆ. ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ಬೂಚ ಹಳ್ಳಿಯ ನಾಗೇಶರವರ ಪುತ್ರ ಎಳನೀರು ವ್ಯಾಪಾರಿ ಸಚಿನ್‌(26) ಶರಣಾಗಿರುವ ಆರೋಪಿ. ಈತನೊಂದಿಗೆ ಬಾಲಪರಾಧಿಯೊಬ್ಬನಿದ್ದಾನೆ. ಕಳೆದ ಆರು ತಿಂಗಳ ಹಿಂದೆ...
ಬೆಂಗಳೂರುವಾಣಿಜ್ಯಸುದ್ದಿಹೆಚ್ಚಿನ ಸುದ್ದಿ

ಬೆಂಗಳೂರಿನ ಜನತೆಗೆ’ತ್ರಿಬಲ್ ಶಾಕ್’ : ನಾಳೆಯಿಂದ ಹಾಲು, ವಿದ್ಯುತ್ ದರ ಹೆಚ್ಚಳ : ಜೊತೆಗೆ ಇನ್ಮುಂದೆ ಕಸಕ್ಕೂ ಬೀಳುತ್ತೆ ಟ್ಯಾಕ್ಸ್.!- ಕಹಳೆನ್ಯೂಸ್

ಬೆಂಗಳೂರು : ಬೆಂಗಳೂರಿನ ಜನತೆಗೆ ತ್ರಿಬಲ್ ಶಾಕ್ ಎದುರಾಗಿದ್ದು, ನಾಳೆಯಿಂದ ಹಾಲು, ವಿದ್ಯುತ್ ದರ ಹೆಚ್ಚಳದ ಜೊತೆ ಕಸಕ್ಕೂ ಟ್ಯಾಕ್ಸ್ ಬೀಳಲಿದೆ. ನಾಳೆಯಿಂದ ನಂದಿನಿ ಹಾಲಿನ ದರ ಲೀ.ಗೆ 4 ರೂ  ಹೌದು. ದುಬಾರಿ ದುನಿಯಾದಲ್ಲಿ ಹೆಚ್ಚುತ್ತಿರುವ ದಿನನಿತ್ಯ ವಸ್ತುಗಳ ಬೆಲೆ ಏರಿಕೆಯ ನಡುವೆ ವಿದ್ಯುತ್ ದರ , ಹಾಲು, ದುಬಾರಿಯಾಗಲಿದೆ. ರಾಜ್ಯದಲ್ಲಿ ನಂದಿನಿ ಹಾಲಿನ ದರ ಲೀ.ಗೆ 4ರೂ ಏರಿಕೆಯಾಗಿದ್ದು, ಏ.1 ರಿಂದಲೇ ಜಾರಿಗೆ ಬರಲಿದೆ.ರಾಜ್ಯದಲ್ಲಿ ನಂದಿನಿ ಹಾಲಿನ...
ರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಟ್ರಂಪ್ ಬೆದರಿಕೆಗೆ ಬೆನ್ನಲ್ಲೇ ಕ್ಷಿಪಣಿಗಳನ್ನು ಸಿದ್ದಪಡಿಸಿದ ಇರಾನ್ -ಕಹಳೆ ನ್ಯೂಸ್

ಟೆಹ್ರಾನ್: ಪರಮಾಣು ಒಪ್ಪಂದಕ್ಕೆ ಸಂಬಂಧಿಸಿದಂತೆ ಅಮೆರಿಕ ಭಾನುವಾರ ಇರಾನ್‌ಗೆ ಬೆದರಿಕೆ ಹಾಕಿತ್ತು. ಒಂದು ವೇಳೆ ಟೆಹ್ರಾನ್ ಪರಮಾಣು ಒಪ್ಪಂದವನ್ನು ಒಪ್ಪಿಕೊಳ್ಳಲು ನಿರಾಕರಿಸಿದರೆ, ಇರಾನ್ ಮೇಲೆ ಬಾಂಬ್ ಸ್ಫೋಟಿಸುವುದು ಒಂದೇ ನಮ್ಮಲಿರುವ ಆಯ್ಕೆಯಾಗಿದೆ ಆದ್ದರಿಂದ ಇರಾನ್ ಪರಮಾಣು ಒಪ್ಪಂದವನ್ನು ಮಾಡಿಕೊಳ್ಳಬೇಕು ಅಥವಾ ಬಾಂಬ್ ದಾಳಿಯನ್ನು ಎದುರಿಸಬೇಕು ಎಂದು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ಹೇಳಿದ್ದರು. ಆದರೆ ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್ ಅಮೆರಿಕ ದಾಳಿಯನ್ನು ಎದುರಿಸಲು ನಾವು ಸಿದ್ಧರಾಗಿದ್ದೇವೆ ಎಂದು...
ದೆಹಲಿರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಎ.14ರ ಅಂಬೇಡ್ಕರ್‌ ಜಯಂತಿಗೆ ಸಾರ್ವಜನಿಕ ರಜೆ: ಕೇಂದ್ರ ಸರಕಾರ‌ ಘೋಷಣೆ-ಕಹಳೆ ನ್ಯೂಸ್

ಹೊಸದಿಲ್ಲಿ: ಡಾ|ಬಿ.ಆರ್‌.ಅಂಬೇಡ್ಕರ್‌ ಅವರ ಜನ್ಮದಿನವಾದ ಎ.14ನ್ನು ಸಾರ್ವಜನಿಕ ರಜಾದಿನವೆಂದು ಕೇಂದ್ರ ಸರಕಾರ‌ ಶುಕ್ರವಾರ ಘೋಷಿಸಿದೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಕೇಂದ್ರ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌, “ಸಂವಿಧಾನ ಶಿಲ್ಪಿ, ಸಮಾಜದಲ್ಲಿ ಸಮಾನತೆ ಯುಗವನ್ನು ಸ್ಥಾಪಿಸಿದ ಬಾಬಾ ಸಾಹೇಬ್‌ ಡಾ| ಅಂಬೇಡ್ಕರ್‌ ಅವರ ಜನ್ಮದಿನವು ಇನ್ನು ಮುಂದೆ ಸಾರ್ವಜನಿಕ ರಜಾದಿನವಾಗಲಿದೆ ಎಂದಿದ್ದಾರೆ. ಅಲ್ಲದೆ ಈ ನಿರ್ಧಾರ ತೆಗೆದುಕೊಳ್ಳುವ ಮೂಲಕ ಬಾಬಾ ಸಾಹೇಬರ ಅನುಯಾಯಿಯಾದ ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರ...
1 39 40 41 42 43 174
Page 41 of 174