Saturday, March 14, 2026

ಹೆಚ್ಚಿನ ಸುದ್ದಿ

ಸುದ್ದಿಹೆಚ್ಚಿನ ಸುದ್ದಿ

ಫಾರ್ಚ್ಯೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್‌ನ ಜನರಲ್ ನರ್ಸಿಂಗ್ ಮತ್ತು ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗಿಸುವ ಮತ್ತು ಪ್ರತಿಜ್ಞಾ ವಿಧಿ ಸ್ವೀಕರಿಸುವ ಕಾರ್ಯಕ್ರಮ – – ಕಹಳೆ ನ್ಯೂಸ್

ಮಾಬುಕಳ : ಫಾರ್ಚ್ಯೂನ್ ಅಕಾಡೆಮಿಕ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ (ರಿ.) ಇದರ ಆಡಳಿತಕೊಳಪಟ್ಟ ಫಾರ್ಚ್ಯೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್‌ನ ಜನರಲ್ ನರ್ಸಿಂಗ್ ಮತ್ತು ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗಿಸುವ ಮತ್ತು ಪ್ರತಿಜ್ಞಾ ವಿಧಿ ಸ್ವೀಕರಿಸುವ ಕಾರ್ಯಕ್ರಮ ದಿನಾಂಕ 23ರ ಶನಿವಾರ ಕಾಲೇಜಿನ ಆಡಿಟೋರಿಯಂನಲ್ಲಿ ಜರುಗಿತು. ಈ ಸಮಾರಂಭದ ಮುಖ್ಯ ಅತಿಥಿಗಳಾಗಿ ಮುನಿಯಾಲು ಆರ್ಯುವೇದ ಕಾಲೇಜಿನ ಪ್ರಾಂಶುಪಾಲರಾದ ಡಾ| ಸತ್ಯನಾರಾಯಣ ಬಿ. ಇವರು ಆಗಮಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿ...
ಸುದ್ದಿಹೆಚ್ಚಿನ ಸುದ್ದಿ

ಕಾಪು ಮಂಡಲ ಬಿಜೆಪಿ ಯುವ ಮೋರ್ಚಾ ಪದಗ್ರಹಣ ಸಮಾರಂಭ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ – ಕಹಳೆ ನ್ಯೂಸ್

ಕಾಪು ಮಂಡಲ ಬಿಜೆಪಿ ಇದರ ಯುವ ಮೋರ್ಚಾದ ಪದಗ್ರಹಣ ಸಮಾರಂಭ ಇಂದು 24 ರಂದು ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಸಮಾರಂಭದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ನೂತನ ಪದಾಧಿಕಾರಿಗಳಿಗೆ ಶುಭಹಾರೈಸಿ ಮಾತನಾಡಿ ಈ ದೇಶದ ಮುಂದಿನ ಭವಿಷ್ಯ ಯುವ ಸಮುದಾಯದ ಮೇಲಿದೆ. ಯುವ ಸಮುದಾಯ ಈ ದೇಶದ ಮುಂದಿನ ಶಕ್ತಿ ಎಂದು ಹೇಳಿದ ಅವರು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು "ಒನ್ ಬೂತ್...
ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿಹೆಚ್ಚಿನ ಸುದ್ದಿ

ಅಂಬಿಕಾ ಮಹಾವಿದ್ಯಾಲಯದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮಫಲಿತಾಂಶವನ್ನೇ ಬದಲಿಸಬಲ್ಲ ಶಕ್ತಿ ಒಂದು ಮತಕ್ಕಿದೆ: ಲಕ್ಷ್ಮೀ ಕಾಂತ ರೈ – ಕಹಳೆ ನ್ಯೂಸ್

ಪುತ್ತೂರು: ಮತದಾನದ ದಿನ ನಾನೊಬ್ಬ ಮತದಾನ ಮಾಡದಿದ್ದರೆ ಏನೂ ಆಗದು ಎಂಬ ಭಾವನೆ ಹಲವರಲ್ಲಿದೆ. ಆದರೆ ನಮ್ಮ ಒಂದು ಮತ ಫಲಿತಾಂಶವನ್ನೇ ಬದಲಿಸಬಲ್ಲ ಶಕ್ತಿಯನ್ನು ಹೊಂದಿದೆ. ಇದು ಪ್ರಜೆಗಳ ಹಕ್ಕಾಗಿದ್ದು, ಕರ್ತವ್ಯವೂ ಆಗಿದೆ. ತಪ್ಪದೇ ಮತದಾನ ಮಾಡುತ್ತೇನೆಂಬ ಪ್ರತಿಜ್ಞೆಯನ್ನು ಪ್ರತಿಯೊಬ್ಬರೂ ಕೈಗೊಳ್ಳಬೇಕು ಎಂದು ಪುತ್ತೂರು ತಾಲೂಕು ಮಟ್ಟದ ಸ್ವೀಪ್ ಸಮಿತಿ ತರಬೇತುದಾರ ಹಾಗೂ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಹಾಗೂ ಲಕ್ಷ್ಮೀಕಾಂತ ರೈ ಅನಿಕೂಟೇಲು ಹೇಳಿದರು....
ಸುದ್ದಿಹೆಚ್ಚಿನ ಸುದ್ದಿ

NMC ನೇಚರ್ ಕ್ಲಬ್ ಮತ್ತು ಐಕ್ಯೂಎಸಿ ವತಿಯಿಂದ ವಿಶ್ವ ಜಲ ದಿನಾಚರಣೆ ‘ನೀರರಿವು’ ಕಾರ್ಯಕ್ರಮ ; ಜೀವಜಲದ ಕುರಿತು ಮುಖ ವರ್ಣಚಿತ್ರ ರಚನೆ ಮತ್ತು ಕಿರು ನಾಟಕ ಸ್ಪರ್ಧೆ – ಕಹಳೆ ನ್ಯೂಸ್

ಸುಳ್ಯ, : ನೆಹರೂ ಸ್ಮಾರಕ ಮಹಾವಿದ್ಯಾಲಯ ಸುಳ್ಯದಲ್ಲಿ ನೇಚರ್ ಕ್ಲಬ್ ಮತ್ತು ಐಕ್ಯೂಎಸಿ ಘಟಕಗಳ ವತಿಯಿಂದ ವಿಶ್ವ ಜಲ ದಿನ ಪ್ರಯುಕ್ತ 'ನೀರರಿವು' ಎಂಬ ಮಹತ್ವದ ಕಾರ್ಯಕ್ರಮ ಮಾರ್ಚ್ 22 ಶುಕ್ರವಾರದಂದು ಕಾಲೇಜಿನ ದೃಶ್ಯ ಶ್ರವಣ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ನಿವೃತ್ತ ಪ್ರಾಂಶುಪಾಲ ಪ್ರೊ. ಎಂ ಬಾಲಚಂದ್ರ ಗೌಡರು ನೇಚರ್ ಕ್ಲಬ್ ಕಾರ್ಯದರ್ಶಿ ಕು. ಪವಿತ್ರಾಕ್ಷಿ ಸಾಂಪ್ರದಾಯಿಕವಾಗಿ ನೀರು ನೀಡಿ ಅತಿಥಿಗಳನ್ನು ಸ್ವಾಗತಿಸುವ ರೀತಿಯಲ್ಲಿ ನೀಡಿದ ನೀರನ್ನು...
ದಕ್ಷಿಣ ಕನ್ನಡಸುದ್ದಿಹೆಚ್ಚಿನ ಸುದ್ದಿ

ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಪ್ರವೀಣ್ ನೆಟ್ಟಾರು ನಿವಾಸಕ್ಕೆ ಭೇಟಿ – ಕಹಳೆ ನ್ಯೂಸ್

ಪುತ್ತೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ದಿ|| ಪ್ರವೀಣ್ ನೆಟ್ಟಾರು ಅವರ ನಿವಾಸಕ್ಕೆ ಭೇಟಿ ನೀಡಿದರು. ನೆಟ್ಟಾರು ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಅವರ ಕುಟುಂಬದ ಜೊತೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಸುಳ್ಯ ಕ್ಷೇತ್ರದ ಮಾನ್ಯ ಶಾಸಕಿ ಭಾಗೀಥಿ ಮುರುಳ್ಯ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು....
ಸುದ್ದಿಹೆಚ್ಚಿನ ಸುದ್ದಿ

ಚಾಮುಂಡೇಶ್ವರಿ ಯುವಕ ಮಂಡಲ ಶ್ರೀ ಕ್ಷೇತ್ರ ಮುಂಡೂರು ಇದರ ಪ್ರಾಯೋಜಕತ್ವದಲ್ಲಿ ವಿವೇಕಾನಂದನಗರ, ಮೈರೊಳ್ತಡ್ಕದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಬಸ್ ತಂಗುದಾಣ ಲೋಕಾರ್ಪಣೆ – ಕಹಳೆ ನ್ಯೂಸ್

ಬಂದಾರು : ಹಲವಾರು ವರ್ಷಗಳಿಂದ ಬಹುಬೇಡಿಕೆಯ ಬಸ್ ನಿಲ್ದಾಣಕ್ಕೆ ಮುಕ್ತಿ ಸಿಕ್ಕಿದೆ.ಚಾಮುಂಡೇಶ್ವರಿ ಯುವಕ ಮಂಡಲ ಶ್ರೀ ಕ್ಷೇತ್ರ ಮುಂಡೂರು ಇದರ ಪ್ರಾಯೋಜಕತ್ವದಲ್ಲಿ ಬಂದಾರು ಗ್ರಾಮದ ಮೈರೋಳ್ತಡ್ಕದ ವಿವೇಕಾನಂದನಗರದಲ್ಲಿ ನೂತನವಾಗಿ ನಿರ್ಮಾಣ ಗೊಂಡಿರುವ ಬಸ್ ತಂಗುದಾಣ ಮಾರ್ಚ್ 17 ರಂದು ಲೋಕಾರ್ಪಣೆಗೊಂಡಿತು. ಪ್ರಗತಿಪರ ಕೃಷಿಕರು ಕೊಡುಗೈ ದಾನಿ ಶ್ರೀಪತಿ ಭಟ್ ಮುಂಡೂರು ಇವರು ದೀಪ ಬೆಳಗಿಸುವವ ಮೂಲಕ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಮುಂಡೂರು ಧರ್ಮಧರ್ಶಿಗಳಾದ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಹೆಚ್ಚಿನ ಸುದ್ದಿ

ಸರಕಾರದ ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ; ಬಜರಂಗದಳ ಪುತ್ತೂರು ಜಿಲ್ಲಾ ವತಿಯಿಂದ ಬಿಸಿರೋಡಿನಲ್ಲಿ ರಸ್ತೆ ತಡೆದು ಬೃಹತ್ ಪ್ರತಿಭಟನೆ – ಕಹಳೆ ನ್ಯೂಸ್

ಬಂಟ್ವಾಳ : ಸರಕಾರದ ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ, ವಿಶ್ವಹಿಂದೂ ಪರಿಷತ್ ,ಬಜರಂಗದಳ ಪುತ್ತೂರು ಜಿಲ್ಲಾ ವತಿಯಿಂದ ಬಿಸಿರೋಡಿನಲ್ಲಿ ಬೃಹತ್ ಪ್ರತಿಭಟನೆ ನಡೆದು ಬಳಿಕ ರಾಷ್ಟ್ರೀಯ ಹೆದ್ದಾರಿಯನ್ನು ತಡೆದ ಹಿಂದೂ ಕಾರ್ಯಕರ್ತರನ್ನು ಬಂಟ್ವಾಳ ಪೋಲೀಸರು ಬಂಧಿಸಿ ಬಿಡುಗಡೆಗೊಳಿಸಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ವಿಶ್ವಹಿಂದೂ ಪರಿಷತ್ ಬಂಟ್ವಾಳ ಪ್ರಖಂಡದ ಅಧ್ಯಕ್ಷ ನ್ಯಾಯವಾದಿ ಪ್ರಸಾದ್ ಕುಮಾರ್ ರೈ ಅವರು , ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ನಿರಂತರವಾಗಿ ಹಿಂದೂ ವಿರೋಧಿ ನೀತಿಯನ್ನು...
ಪುತ್ತೂರುಸುದ್ದಿಹೆಚ್ಚಿನ ಸುದ್ದಿ

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿಯಾಗಿ ವಿರೂಪಾಕ್ಷ ಮಚ್ಚಿಮಲೆ ಆಯ್ಕೆ – ಕಹಳೆ ನ್ಯೂಸ್

ಮಂಗಳೂರು : ದಕ ಜಿಲ್ಲೆಯ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿಗಳ ಘೋಷಣೆಯಾಗಿದ್ದು, ಪುತ್ತೂರಿನ ವಿರೂಪಾಕ್ಷ ಮಚ್ಚಿಮಲೆಯವರನ್ನು ಜಿಲ್ಲೆಯ ಕಾರ್ಯದರ್ಶಿಯಾಗಿ ಘೋಷಣೆ ಮಾಡಲಾಗಿದೆ....
1 46 47 48 49 50 174
Page 48 of 174