ಕರ್ನಾಟಕದಲ್ಲಿ ‘RSS’ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಚಿಂತನೆ – ಕಹಳೆ ನ್ಯೂಸ್
ಬೆಂಗಳೂರು : ಆರ್ ಎಸ್ ಎಸ್ ನೂರು ವರ್ಷ ಭರ್ತಿ ಬೆನ್ನಲ್ಲೇ ಬಿಗ್ ಶಾಕ್ ಎದುರಾಗಿದ್ದು, ಆರ್ ಎಸ್ ಎಸ್ ಚಟುವಟಿಕೆಗಳಿಗೆ ರಾಜ್ಯ ಸರ್ಕಾರ ಬ್ರಿಕ್ ಹಾಕುತ್ತಾ? ಎನ್ನುವ ಕುರಿತು ಚಿಂತನೆ ನಡೆಯುತ್ತಿದೆ. ಆರ್ ಎಸ್ ಎಸ್ ಚಟುವಟಿಕೆಗಳಿಗೆ ನಿರ್ಬಂಧದ ಬಗ್ಗೆ ಗಂಭೀರ ಚಿಂತನೆ ನಡೆಯುತ್ತಿದೆ. ಸಾರ್ವಜನಿಕ ಸರಕಾರಿ ಸ್ಥಳಗಳಲ್ಲಿ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಸರಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಹೌದು ಆರ್ ಎಸ್ ಎಸ್ ಚಟುವಟಿಕೆಗಳಿಗೆ ಕಡಿವಾಣದ...







