Tuesday, March 17, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ವಿವೇಕಾನಂದ ಪ. ಪೂ ಕಾಲೇಜಿನ ವತಿಯಿಂದ ಭಾರತೀಯ ವಾಯುಪಡೆಯ ಸ್ಕ್ವಾಡ್ರನ್ ನಾಯಕನಿಗೆ ಸನ್ಮಾನ

ಪುತ್ತೂರು: ಭಾರತೀಯ ವಾಯುಪಡೆಯಲ್ಲಿ ಇಂಜಿನಿಯರಿಂಗ್ ಆಫೀಸರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಸ್ಕ್ವಾಡ್ರನ್ ನಾಯಕ ಶರತ್ ಬಿ ಮಾಧವ ಇವರನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ವಿಶೇಷವಾಗಿ ಸನ್ಮಾನಿಸಲಾಯಿತು. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ ರವರು ಶರತ್ ಬಿ ಮಾಧವರವರಿಗೆ ಶಾಲು ಹೊದಿಸಿ, ಪುಸ್ತಕ ನೀಡಿ ಸನ್ಮಾನಿಸಿದರು. ಇವರು ತಮ್ಮ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ತೆಂಕಿಲದ ವಿವೇಕಾನಂದ ವಿದ್ಯಾ ಸಂಸ್ಥೆಯಲ್ಲಿ ,ಪಿಯುಸಿ ಶಿಕ್ಷಣವನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ...
ಹೆಚ್ಚಿನ ಸುದ್ದಿ

ಗುರುಪೂರ್ಣಿಮೆ ನಿಮಿತ್ತ ಪೂರ್ವಭಾವಿಯಾಗಿ ಹಿಂದೂ ಜನಜಾಗೃತಿ ಸಮಿತಿಯು ಆಯೋಜಿಸಿದ್ದ ‘ಸಂತರ ಅಮೂಲ್ಯ ಸತ್ಸಂಗ’ ! – ಶಿಷ್ಯನ ಆಧ್ಯಾತ್ಮಿಕ ಉನ್ನತಿ ಮತ್ತು ರಾಷ್ಟ್ರದ ಸರ್ವತೋಮುಖ ಅಭಿವೃದ್ಧಿಗೆ ಗುರು ಶಿಷ್ಯ ಪರಂಪರೆಯು ಅನಿವಾರ್ಯವಾಗಿದೆ. – ಪೂ ರಮಾನಂದ ಗೌಡ, ಸನಾತನ ಸಂಸ್ಥೆ. – ಕಹಳೆ ನ್ಯೂಸ್

ಇದೇ ಶುಕ್ರವಾರ, ಜುಲೈ 23 ರಂದು ಆಷಾಢ ಹುಣ್ಣಿಮೆ ಅಂದರೆ ಗುರುಪೂರ್ಣಿಮೆಯಿದೆ, ಈ ನಿಮಿತ್ತ ಗುರುಗಳ ಮಹತ್ವವನ್ನು ಸಮಾಜಕ್ಕೆ ತಿಳಿಸಲೆಂದು ಹಿಂದೂ ಜನಜಾಗೃತಿ ಸಮಿತಿಯು ಆನ್ಲೈನ್ ಮೂಲಕ ಸಂತರ ಅಮೂಲ್ಯ ಸತ್ಸಂಗವನ್ನು ಆಯೋಜಿಸಿತ್ತು. ಈ ಸತ್ಸಂಗದಲ್ಲಿ ಸನಾತನದ ಧರ್ಮಪ್ರಚಾರಕ ಸಂತರಾದ ಪೂ. ರಮಾನಂದ ಗೌಡ ಇವರು ಕರ್ನಾಟಕ ರಾಜ್ಯದ ಭಾವಿಕರಿಗೆ ಆನ್ಲೈನ್ ಮೂಲಕ ಮಾರ್ಗದರ್ಶನ ಮಾಡಿದರು. ‘ಗುರು-ಶಿಷ್ಯ ಪರಂಪರೆಯು ಸನಾತನ ಹಿಂದೂ ಧರ್ಮದ ರತ್ನ ಕಚಿತ ವಜ್ರವಾಗಿದೆ. ಸ್ವಾಮಿ ವಿವೇಕಾನಂದರಿಗೆ...
ಹೆಚ್ಚಿನ ಸುದ್ದಿ

ಸಿದ್ದಕಟ್ಟೆಯ 110ಕೆವಿ ವಿದ್ಯುತ್ ಉಪಕೇಂದ್ರ ನಿರ್ಮಾಣಕ್ಕೆ ಭೂಮಿ ಸಮತಟ್ಟು: ಹೆಚ್ಚಿನ ಹಣ ನಮೂದಿಸಿದ್ದಲ್ಲಿ ಕಠಿಣ ಕ್ರಮ: ಕೋಟಾ ಶ್ರೀನಿವಾಸ ಪೂಜಾರಿ – ಕಹಳೆ ನ್ಯೂಸ್

ಮಂಗಳೂರು: ಬಂಟ್ವಾಳ ತಾಲೂಕಿನ ಸಿದ್ದಕಟ್ಟೆಯಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ 110 ಕೆವಿ ವಿದ್ಯುತ್ ಉಪಕೇಂದ್ರ ಸ್ಥಾಪನೆಗೆ ಜಮೀನು ಸಮತಟ್ಟು ಮಾಡಲು 15 ಕೋಟಿ ರೂಗಳು ವಯ್ಯವಾಗಲಿವೆ ಎಂಬ ಮೆಸ್ಕಾಂ ಅಧಿಕಾರಿಗಳ ವರದಿಯ ನೈಜತೆಯನ್ನು ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಹಾಗೂ ಇಂಜಿನಿಯರಿಂಗ್ ಮತ್ತು ನಿರ್ಮಿತಿ ಕೇಂದ್ರದ ಇಂಜಿನಿಯರ್ ಗಳಿಂದ ಪರಿಶೀಲಿಸಿ, ಹೆಚ್ಚಿನ ಹಣ ನಮೂದಿಸಿದ್ದು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಹಿಂದುಳಿದ...
ಹೆಚ್ಚಿನ ಸುದ್ದಿ

ಷರತ್ತಿನೊಂದಿಗೆ ಇಂದಿನಿಂದ ಮಂಗಳೂರು-ಕಾಸರಗೋಡು ಬಸ್ ಓಡಾಟ-ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಆನ್ ಲಾಕ್ ಪ್ರಕ್ರಿಯೆ ಜಾರಿಯಲ್ಲಿದ್ದು, ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಹೆಚ್ಚಿನ ಜಾಗರೂಕತೆಯನ್ನು ಅನುಸರಿಸುವ ಅನಿವಾರ್ಯವಿದೆ. ಮುಂಬರುವ ದಿನಗಳಲ್ಲಿ ಸಂಭಾವ್ಯ 3 ನೇ ಅಲೆಯನ್ನು ಸಮರ್ಪಕವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಪ್ರಸ್ತುತ ರಾಜ್ಯ ಸರ್ಕಾರವು ಕೇರಳ ರಾಜ್ಯದಲ್ಲಿನ ಕೋವಿಡ್-19 ಪರಿಸ್ಥಿತಿಯನ್ನು ಅವಲೋಕಿಸಿ ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಿಂದ ವಿದ್ಯಾಭ್ಯಾಸ, ಕಚೇರಿ ಕೆಲಸ, ವ್ಯಾಪಾರ...
ಪುತ್ತೂರುಹೆಚ್ಚಿನ ಸುದ್ದಿ

ಉದ್ಯಮಿ, ಸಮಾಜ ಸೇವಕ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರಿಂದ ಬಡ ಕುಟುಂಬಕ್ಕೆ ನೆರವು – ಕಹಳೆ ನ್ಯೂಸ್

ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿರುವ ಸಮಾಜ ಸೇವಕ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ಬಡ ಕುಟುಂಬವೊಂದಕ್ಕೆ ಆರ್ಥಿಕ ನೆರವು ನೀಡಿದ್ದಾರೆ. ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ಶಾಂತಿನಗರ ನಿವಾಸಿ ಚಂದ್ರಾವತಿಯವರ ಪತಿಯು ಅನಾರೋಗ್ಯದಿಂದ ಬಳಲುತ್ತಿದ್ದು ಇವರ ಚಿಕಿತ್ಸೆಗಾಗಿ ಉದ್ಯಮಿ, ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ತನ್ನ ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್‍ನ ದರ್ಬೆಯ ಕಛೇರಿಯಲ್ಲಿ ಆರ್ಥಿಕ ನೆರವಿನ ಚೆಕ್‍ನ್ನು ನೀಡಿದರು....
ಹೆಚ್ಚಿನ ಸುದ್ದಿ

ಲಾಕ್ – ಡೌನ್ ಅನೀವಾರ್ಯ, ಪ್ರಧಾನಿ ಹಾಗೂ ಸರಕಾರ ದೇಶದ ಬಡ, ಮಧ್ಯಮ ಕುಟುಂಬಕ್ಕೆ ಕನಿಷ್ಠ ಆದಾಯ ಘೋಷಿಸಿ‌: ರಾಕೇಶ್ ಬಿರ್ತಿ- ಕಹಳೆ ನ್ಯೂಸ್

ದೇಶದಲ್ಲಿ ಕೊರೋನಾ ಪೀಡಿತರ ಸಂಖ್ಯೆಯು ದಿನೇ ದಿನೇ ಏರಿಕೆಯಾಗುತ್ತಿದ್ದು. ಒಮ್ಮೆಲೆ ಲಾಕ್ - ಡೌನ್ ಮಾಡಿ ಜನರನ್ನು ಆರ್ಥಿಕ ಸಂಕಷ್ಟಕ್ಕೆ ದೂಡಲು ಮನಸ್ಸು ಮಾಡದ ಸರಕಾರ ಮತ್ತು ಜನರು ಸರಕಾರದ ನಿಯಮಗಳನ್ನು ಸರಿಯಾಗಿ ಪಾಲಿಸದ ಕಾರಣ ಈಗ ಯಾವುದೇ ಈಗ ಕಡೇಯ ಅಸ್ತ್ರ ವಾಗಿ ಲಾಕ್ - ಡೌನ್ ನ್ನು ಘೋಷಿಸಿದೆ. ಲಾಕ್ ಡೌನ್ ನಿಂದ ಬಡ , ಮತ್ತು ಮಧ್ಯಮ ವರ್ಗದ ಕುಟುಂಬಗಳು ಕೊರೊನಾದ ಜೊತೆಗೆ ಆರ್ಥಿಕ ಸಂಕಷ್ಟವನ್ನು...
ಹೆಚ್ಚಿನ ಸುದ್ದಿ

ಎಂಜಿನಿಯರಿ0ಗ್ ಮತ್ತು ಪಾಲಿಟೆಕ್ನಿಕ್ ನ ಪರೀಕ್ಷೆಗಳು ಮುಂದೂಡಿಕೆ- ಕಹಳೆ ನ್ಯೂಸ್

ಬೆಂಗಳೂರು: ರಾಜ್ಯಾದ್ಯಂತ ಇಂದಿನಿ0ದ ನಡೆಯಬೇಕಿದ್ದ ಎಂಜಿನಿಯರಿ0ಗ್ ಮತ್ತು ಡಿಪ್ಲೊಮಾ ಪರೀಕ್ಷೆಯನ್ನು ಲಾಕ್ ಡೌನ್ ಜಾರಿಯಾದ ಹಿನ್ನಲೆ ಮುಂದೂಡಲಾಗಿದೆ. ಕೋವಿಡ್ ಎರಡನೇ ಅಲೆಯ ನಡುವೆ ನಾಡಿನ ಕ್ಷೇಮಕ್ಕಾಗಿ ಕೋವಿಡ್ ಕರ್ಫ್ಯೂ ವಿಧಿಸಲಾಗಿದ್ದು, ಈ ಹಿನ್ನಲೆ ಎಲ್ಲಾ ಎಂಜಿನಿಯರಿ0ಗ್ ಹಾಗೂ ಪಾಲಿಟೆಕ್ನಿಕ್ ನ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರು ನಿನ್ನೆ ತಿಳಿಸಿದ್ದಾರೆ....
ಹೆಚ್ಚಿನ ಸುದ್ದಿ

Breaking News : ನಾಳೆ ರಾತ್ರಿಯಿಂದ ರಾಜ್ಯದಾದ್ಯಂತ 14 ದಿನ ಲಾಕ್ ಡೌನ್ ; ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದೇನು..!? – ಕಹಳೆ ನ್ಯೂಸ್

ಬೆಂಗಳೂರು : ನಾಳೆ ರಾತ್ರಿಯಿಂದ 14 ದಿನಗಳವರೆಗೆ ರಾಜ್ಯಾಧ್ಯಂತ ಬಿಗಿ ಕ್ರಮ ಕೈಗೊಳ್ಳಲಾಗುತ್ತಿದೆ. 14 ದಿನಗಳವರೆಗೆ ಕರ್ನಾಟಕದಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತಿದೆ. ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಮಾತ್ರವೇ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಸಿದ್ದಾರೆ. ಇಂದಿನ ಕೊರೋನಾ ನಿಯಂತ್ರಣ ಸಂಬಂಧ ನಡೆದಂತ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದಂತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಮಂತ್ರಿ...
1 53 54 55 56 57 174
Page 55 of 174