ಕೊರೊನಾ ಪ್ರಕರಣ ಹೆಚ್ಚಳ ಹಿನ್ನಲೆ ಕರ್ನಾಟಕ- ಕೇರಳ ಗಡಿಯಲ್ಲಿ ಪೊಲೀಸರ ಕಟ್ಟೆಚ್ಚರ- ಕಹಳೆ ನ್ಯೂಸ್
ಮಂಗಳೂರು: ಕೊರೊನಾ ಸೋಂಕು ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಆದೇಶದಂತೆ ಕೊರೊನಾ ನೆಗೆಟಿವ್ ವರದಿ ರಹಿತರಿಗೆ ಕರ್ನಾಟಕ ಗಡಿ ಪ್ರವೇಶಕ್ಕೆ ತಲಪಾಡಿ ಗಡಿಯಲ್ಲಿ ತುರ್ತು ಅಗತ್ಯ ವಾಹನಗಳನ್ನು ಹೊರತು ಪಡಿಸಿ ಇತರ ವಾಹನ ಸಂಚಾರಕ್ಕೆ ಸಂಪೂರ್ಣ ನಿಬರ್ಂಧ ಹೇರಲಾಗಿದ್ದು, ಗಡಿಯಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಸ್ಥಳಕ್ಕೆ ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿ "ನೆಗೆಟಿವ್ ರಿಪೋರ್ಟ್ ಇಲ್ಲದೇ ಗಡಿ ಪ್ರವೇಶಕ್ಕೆ ಅನುಮತಿ ನೀಡಬೇಡಿ" ಎಂದು ಖಡಕ್...







