Recent Posts

Thursday, June 18, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಕೊರೊನಾ ಪ್ರಕರಣ ಹೆಚ್ಚಳ ಹಿನ್ನಲೆ ಕರ್ನಾಟಕ- ಕೇರಳ ಗಡಿಯಲ್ಲಿ ಪೊಲೀಸರ ಕಟ್ಟೆಚ್ಚರ- ಕಹಳೆ ನ್ಯೂಸ್

ಮಂಗಳೂರು: ಕೊರೊನಾ ಸೋಂಕು ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಆದೇಶದಂತೆ ಕೊರೊನಾ ನೆಗೆಟಿವ್ ವರದಿ ರಹಿತರಿಗೆ ಕರ್ನಾಟಕ ಗಡಿ ಪ್ರವೇಶಕ್ಕೆ ತಲಪಾಡಿ ಗಡಿಯಲ್ಲಿ ತುರ್ತು ಅಗತ್ಯ ವಾಹನಗಳನ್ನು ಹೊರತು ಪಡಿಸಿ ಇತರ ವಾಹನ ಸಂಚಾರಕ್ಕೆ ಸಂಪೂರ್ಣ ನಿಬರ್ಂಧ ಹೇರಲಾಗಿದ್ದು, ಗಡಿಯಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಸ್ಥಳಕ್ಕೆ ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿ "ನೆಗೆಟಿವ್ ರಿಪೋರ್ಟ್ ಇಲ್ಲದೇ ಗಡಿ ಪ್ರವೇಶಕ್ಕೆ ಅನುಮತಿ ನೀಡಬೇಡಿ" ಎಂದು ಖಡಕ್...
ಪುತ್ತೂರುಹೆಚ್ಚಿನ ಸುದ್ದಿ

ನೂತನ ಪುತ್ತೂರು ಬಜರಂಗದಳ ಜಿಲ್ಲಾ ಸಂಚಾಲಕರಾಗಿ ಭರತ್ ಕುಮುಡೆಲು ಹಾಗು ವಿ.ಹಿಂ.ಪ. ಜಿಲ್ಲಾ ಪ್ರಚಾರ ಪ್ರಸಾರ ಪ್ರಮುಖ್ ಆಗಿ ಶ್ರೀಧರ್ ತೆಂಕಿಲ ಆಯ್ಕೆ – ಕಹಳೆ ನ್ಯೂಸ್

ನೂತನ ಪುತ್ತೂರು ಬಜರಂಗದಳ ಜಿಲ್ಲಾ ಸಂಚಾಲಕರಾಗಿ, ಭರತ್ ಕುಮುಡೆಲು ಹಾಗೂ ವಿಶ್ವ ಹಿಂದು ಪರಿಷದ್ ಜಿಲ್ಲಾ ಪ್ರಚಾರ ಪ್ರಸಾರ ಪ್ರಮುಖ್ ಆಗಿ ಶ್ರೀಧರ್ ತೆಂಕಿಲ ಆಯ್ಕೆ ಗೊಂಡಿದ್ದಾರೆ. ಶಿವಮೊಗ್ಗದಲ್ಲಿ ನಡೆದ ವಿಶ್ವ ಹಿಂದು ಪರಿಷದ್ ದಕ್ಷಿಣ ಪ್ರಾಂತ ಬೈಠಕ್‍ನಲ್ಲಿ, ನೂತನ ಜಿಲ್ಲಾ ಸಂಚಾಲಕರು ಹಾಗು ಜಿಲ್ಲಾ ಪ್ರಚಾರ ಪ್ರಸಾರ ಪ್ರಮುಖ್‍ನ್ನು ಆಯ್ಕೆ ಮಾಡಲಾಗಿದೆ.  ...
ಹೆಚ್ಚಿನ ಸುದ್ದಿ

ಪ್ರವಾಹ ಪೀಡಿತ ಉತ್ತರ ಕನ್ನಡ ಜಿಲ್ಲೆಗಿಂದು ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ- ಕಹಳೆ ನ್ಯೂಸ್

ಬೆಂಗಳೂರು: ಪ್ರವಾಹ ಪೀಡಿತ ಉತ್ತರಕನ್ನಡ ಜಿಲ್ಲೆಗೆ ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಭೇಟಿ ನೀಡಿ, ಪರಿಹಾರ ಕಾರ್ಯಗಳ ಕುರಿತು ಪರಿಶೀಲನೆ ನಡೆಸಲಿದ್ದಾರೆ. ಬೆಳಗ್ಗೆ 9.30ಕ್ಕೆ ಎಚ್.ಎಲ್.ಎ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹುಬ್ಬಳಿಗೆ ತೆರಳಲಿರುವ ಮುಖ್ಯಮಂತ್ರಿ, ಅಲ್ಲಿಂದ ರಸ್ತೆ ಮೂಲಕ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ, ಕಾರವಾರ ಮತ್ತು ಅಂಕೋಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ, ಪರಿಹಾರ ಕ್ರಮಗಳ ಪರಿಶೀಲನೆ ಮತ್ತು...
ಹೆಚ್ಚಿನ ಸುದ್ದಿ

ಕೊಡಿಯಾಲಬೈಲು ಸ್ಮಶಾನಕ್ಕೆ ಬೀಗ ಹಾಕಿರುವ ಕುರಿತು ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಖಂಡನೆ- ತಹಶೀಲ್ದಾರರವರಿಗೆ ಮನವಿ-ಕಹಳೆ ನ್ಯೂಸ್

ಉಬರಡ್ಕ ಮಿತ್ತೂರು ಪಂಚಾಯತ್ ವ್ಯಾಪ್ತಿಯ ಕೊಡಿಯಾಲಬೈಲಿನಲ್ಲಿರುವ ಸಾರ್ವಜನಿಕ ಮುಕ್ತಿಧಾಮ ಹಿಂದೂ ರುದ್ರ ಭೂಮಿಯ ಗೇಟಿಗೆ ರಾಜಕೀಯ ದುರುದ್ದೇಶದಿಂದ ಕಾಂಗ್ರೆಸ್ ಪಕ್ಷದ ಕೆಲ ಮುಖಂಡರು ಸೇರಿ ಬೀಗ ಹಾಕಿರುವುದನ್ನು ಖಂಡಿಸಿ ಸುಳ್ಯ ಪ್ರಖಂಡ ವಿಶ್ವ ಹಿಂದೂ ಪರಿಷತ್ ಬಜರಂಗದಳ ಸಂಘಟನೆಯವರು ಸುಳ್ಯ ತಾಲೂಕು ತಹಶೀಲ್ದಾರರವರಿಗೆ ಹಾಗೂ ಇ.ಒ ರವರಿಗೆ ಮನವಿ ಸಲ್ಲಿಸಿದರು. ಕೊಡಿಯಾಲಬೈಲಿನಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಸಾರ್ವಜನಿಕರಿಗೆ ಅತ್ಯಂತ ಕಡಿಮೆ ಖರ್ಚಿನಲ್ಲಿ ಶವಸಂಸ್ಕಾರ ನಡೆಸಲು ಪಂಚಾಯತ್ ಅವಕಾಶ ನೀಡಲಾಗಿದ್ದು ವಿನಾಕಾರಣ ಕಾಂಗ್ರೆಸ್...
ಹೆಚ್ಚಿನ ಸುದ್ದಿ

ವಿವೇಕಾನಂದ ಪ. ಪೂ ಕಾಲೇಜಿನ ವತಿಯಿಂದ ಭಾರತೀಯ ವಾಯುಪಡೆಯ ಸ್ಕ್ವಾಡ್ರನ್ ನಾಯಕನಿಗೆ ಸನ್ಮಾನ

ಪುತ್ತೂರು: ಭಾರತೀಯ ವಾಯುಪಡೆಯಲ್ಲಿ ಇಂಜಿನಿಯರಿಂಗ್ ಆಫೀಸರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಸ್ಕ್ವಾಡ್ರನ್ ನಾಯಕ ಶರತ್ ಬಿ ಮಾಧವ ಇವರನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ವಿಶೇಷವಾಗಿ ಸನ್ಮಾನಿಸಲಾಯಿತು. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ ರವರು ಶರತ್ ಬಿ ಮಾಧವರವರಿಗೆ ಶಾಲು ಹೊದಿಸಿ, ಪುಸ್ತಕ ನೀಡಿ ಸನ್ಮಾನಿಸಿದರು. ಇವರು ತಮ್ಮ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ತೆಂಕಿಲದ ವಿವೇಕಾನಂದ ವಿದ್ಯಾ ಸಂಸ್ಥೆಯಲ್ಲಿ ,ಪಿಯುಸಿ ಶಿಕ್ಷಣವನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ...
ಹೆಚ್ಚಿನ ಸುದ್ದಿ

ಗುರುಪೂರ್ಣಿಮೆ ನಿಮಿತ್ತ ಪೂರ್ವಭಾವಿಯಾಗಿ ಹಿಂದೂ ಜನಜಾಗೃತಿ ಸಮಿತಿಯು ಆಯೋಜಿಸಿದ್ದ ‘ಸಂತರ ಅಮೂಲ್ಯ ಸತ್ಸಂಗ’ ! – ಶಿಷ್ಯನ ಆಧ್ಯಾತ್ಮಿಕ ಉನ್ನತಿ ಮತ್ತು ರಾಷ್ಟ್ರದ ಸರ್ವತೋಮುಖ ಅಭಿವೃದ್ಧಿಗೆ ಗುರು ಶಿಷ್ಯ ಪರಂಪರೆಯು ಅನಿವಾರ್ಯವಾಗಿದೆ. – ಪೂ ರಮಾನಂದ ಗೌಡ, ಸನಾತನ ಸಂಸ್ಥೆ. – ಕಹಳೆ ನ್ಯೂಸ್

ಇದೇ ಶುಕ್ರವಾರ, ಜುಲೈ 23 ರಂದು ಆಷಾಢ ಹುಣ್ಣಿಮೆ ಅಂದರೆ ಗುರುಪೂರ್ಣಿಮೆಯಿದೆ, ಈ ನಿಮಿತ್ತ ಗುರುಗಳ ಮಹತ್ವವನ್ನು ಸಮಾಜಕ್ಕೆ ತಿಳಿಸಲೆಂದು ಹಿಂದೂ ಜನಜಾಗೃತಿ ಸಮಿತಿಯು ಆನ್ಲೈನ್ ಮೂಲಕ ಸಂತರ ಅಮೂಲ್ಯ ಸತ್ಸಂಗವನ್ನು ಆಯೋಜಿಸಿತ್ತು. ಈ ಸತ್ಸಂಗದಲ್ಲಿ ಸನಾತನದ ಧರ್ಮಪ್ರಚಾರಕ ಸಂತರಾದ ಪೂ. ರಮಾನಂದ ಗೌಡ ಇವರು ಕರ್ನಾಟಕ ರಾಜ್ಯದ ಭಾವಿಕರಿಗೆ ಆನ್ಲೈನ್ ಮೂಲಕ ಮಾರ್ಗದರ್ಶನ ಮಾಡಿದರು. ‘ಗುರು-ಶಿಷ್ಯ ಪರಂಪರೆಯು ಸನಾತನ ಹಿಂದೂ ಧರ್ಮದ ರತ್ನ ಕಚಿತ ವಜ್ರವಾಗಿದೆ. ಸ್ವಾಮಿ ವಿವೇಕಾನಂದರಿಗೆ...
ಹೆಚ್ಚಿನ ಸುದ್ದಿ

ಸಿದ್ದಕಟ್ಟೆಯ 110ಕೆವಿ ವಿದ್ಯುತ್ ಉಪಕೇಂದ್ರ ನಿರ್ಮಾಣಕ್ಕೆ ಭೂಮಿ ಸಮತಟ್ಟು: ಹೆಚ್ಚಿನ ಹಣ ನಮೂದಿಸಿದ್ದಲ್ಲಿ ಕಠಿಣ ಕ್ರಮ: ಕೋಟಾ ಶ್ರೀನಿವಾಸ ಪೂಜಾರಿ – ಕಹಳೆ ನ್ಯೂಸ್

ಮಂಗಳೂರು: ಬಂಟ್ವಾಳ ತಾಲೂಕಿನ ಸಿದ್ದಕಟ್ಟೆಯಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ 110 ಕೆವಿ ವಿದ್ಯುತ್ ಉಪಕೇಂದ್ರ ಸ್ಥಾಪನೆಗೆ ಜಮೀನು ಸಮತಟ್ಟು ಮಾಡಲು 15 ಕೋಟಿ ರೂಗಳು ವಯ್ಯವಾಗಲಿವೆ ಎಂಬ ಮೆಸ್ಕಾಂ ಅಧಿಕಾರಿಗಳ ವರದಿಯ ನೈಜತೆಯನ್ನು ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಹಾಗೂ ಇಂಜಿನಿಯರಿಂಗ್ ಮತ್ತು ನಿರ್ಮಿತಿ ಕೇಂದ್ರದ ಇಂಜಿನಿಯರ್ ಗಳಿಂದ ಪರಿಶೀಲಿಸಿ, ಹೆಚ್ಚಿನ ಹಣ ನಮೂದಿಸಿದ್ದು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಹಿಂದುಳಿದ...
ಹೆಚ್ಚಿನ ಸುದ್ದಿ

ಷರತ್ತಿನೊಂದಿಗೆ ಇಂದಿನಿಂದ ಮಂಗಳೂರು-ಕಾಸರಗೋಡು ಬಸ್ ಓಡಾಟ-ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಆನ್ ಲಾಕ್ ಪ್ರಕ್ರಿಯೆ ಜಾರಿಯಲ್ಲಿದ್ದು, ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಹೆಚ್ಚಿನ ಜಾಗರೂಕತೆಯನ್ನು ಅನುಸರಿಸುವ ಅನಿವಾರ್ಯವಿದೆ. ಮುಂಬರುವ ದಿನಗಳಲ್ಲಿ ಸಂಭಾವ್ಯ 3 ನೇ ಅಲೆಯನ್ನು ಸಮರ್ಪಕವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಪ್ರಸ್ತುತ ರಾಜ್ಯ ಸರ್ಕಾರವು ಕೇರಳ ರಾಜ್ಯದಲ್ಲಿನ ಕೋವಿಡ್-19 ಪರಿಸ್ಥಿತಿಯನ್ನು ಅವಲೋಕಿಸಿ ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಿಂದ ವಿದ್ಯಾಭ್ಯಾಸ, ಕಚೇರಿ ಕೆಲಸ, ವ್ಯಾಪಾರ...
1 53 54 55 56 57 174
Page 55 of 174