ಕೊರೊನಾ ಬಗ್ಗೆ ಅತಿಯಾದ ಭಯವೂ ಬೇಡ, ಅಸಡ್ಡೆಯೂ ಒಳ್ಳೆಯದಲ್ಲ ಶಾಸಕ ಎಸ್. ಎನ್.ಸುಬ್ಬಾರೆಡ್ಡಿ-ಕಹಳೆ ನ್ಯೂಸ್
ಬಾಗೇಪಲ್ಲಿ : ಕೊರೊನಾ ಪ್ರಕರಣಗಳು ಮತ್ತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರು ಭಯಗೊಳ್ಳುತ್ತಿದ್ದಾರೆ. ಮತ್ತೆ ಕೆಲವರು ಅಸಡ್ಡೆಯನ್ನೇ ಮುಂದುವರೆಸಿದ್ದಾರೆ ಇಂತಹ ಬೆಳವಣಿಗೆ ಒಳ್ಳೆಯದಲ್ಲ ಎಂದು ಬಾಗೇಪಲ್ಲಿ ತಾಲೂಕು ಜನಪ್ರಿಯ ಶಾಸಕ ಎಸ್. ಸುಬ್ಬಾರೆಡ್ಡಿ ಕಳವಳ ವ್ಯಕ್ತಪಡಿಸಿದ್ದಾರೆ. ಅವರ ಬಾಗೇಪಲ್ಲಿ ತಾಲೂಕು ಗೂಳೂರು ಗ್ರಾಮದ ಪಿ.ಡಿ.ಎಫ್ ಕಲ್ಯಾಣ ಮಂಟಪದಲ್ಲಿ ತಾಲೂಕು ಆಡಳಿತ ಹಾಗೂ ಸಾರ್ವಜನಿಕ ಆರೋಗ್ಯ ಇಲಾಖೆ ವತಿಯಿಂದ ಏರ್ಪಡಿಸಿದ್ದ ಕರೋನ ವ್ಯಾಕ್ಸಿನ್ ಬಗ್ಗೆ ಜನರಿಗೆ ಅರಿವು ಮೂಡಿಸುವ ಕಾರ್ಯಕ್ರಮ ಜ್ಯೋತಿ ಬೆಳೆಗಿಸುವ...







