ಯುವ ಜನತೆಯ ಜೀವನ ಅಭದ್ರತೆಯಲ್ಲಿ ಸಾಗುತ್ತಿದೆ ; ಎಂ.ಪಿ.ಮುನಿವೆಂಕಟಪ್ಪ-ಕಹಳೆ ನ್ಯೂಸ್
ಬಾಗೇಪಲ್ಲಿ : ಪ್ರಸ್ತುತ ದೇಶದ ಯುವಜನತೆಯ ಜೀವನವು ಅಭದ್ರತೆ ಮತ್ತು ಆತಂಕಗಳ ಗೂಡಾಗಿದೆ ಎಂದು ಡಿವೈಎಫ್ಐ ನ ಮಾಜಿ ಮುಖಂಡ ಎಂ.ಪಿ ಮುನಿವೆಂಕಟಪ್ಪರವರು ಆತಂಕ ವ್ಯಕ್ತಪಡಿಸಿದರು. ಇಂದು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ ನ ವತಿಯಿಂದ ಗೂಳೂರು ಹೋಬಳಿ ಮಟ್ಟದ ಸಮಾವೇಶ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಉದ್ಯೋಗ ಸೃಷ್ಟಿ ಮಾಡುತ್ತೇವೆಂದು ಅಧಿಕಾರದ ಗದ್ದುಗೆ ಏರಿದ ಬಿಜೆಪಿಗರು ಯುವಜನರನ್ನು ಭ್ರಮೆಗಳಲ್ಲಿ , ಕನಸುಗಳಲ್ಲಿ ಬದುಕುವಂತೆ ಮಾಡುತ್ತಿದ್ದಾರೆ. ಇದರ ಬೆನ್ನಲ್ಲೆ...







