Recent Posts

Thursday, June 18, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ನೆಟ್ಟಾರು ಶಾಲೆಯ ಹತ್ತಿರ ಕುಡಿಯುವ ನೀರಿನ ಪೈಪ್ ರಿಪೇರಿ ಕೆಲಸ ನಡೆಯುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿದ ಬೆಳ್ಳಾರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಗೌರಿ ನೆಟ್ಟಾರು-ಕಹಳೆ ನ್ಯೂಸ್

ಬೆಳ್ಳಾರೆ : ನೆಟ್ಟಾರು ಶಾಲೆಯ ಹತ್ತಿರ ಕುಡಿಯುವ ನೀರಿನ ಪೈಪ್ ಒಡೆದು ನೀರು ಪೋಲಾಗುತ್ತಿದ್ದು, ಇದನ್ನು ಗಮನಿಸಿದ ವೆಂಕಟರಮಣ ಗೌಡರು ಪಂಚಾಯತಿಗೆ ಮಾಹಿತಿ ನೀಡಿದರು. ಇದರ ರಿಪೇರಿ ಕೆಲಸ ನಡೆಯುತ್ತಿದ್ದ ಸ್ಥಳಕ್ಕೆ ಬೆಳ್ಳಾರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಗೌರಿ ನೆಟ್ಟಾರು ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಶೈಲೇಶ್ ನೆಟ್ಟಾರು ಹಾಗೂ ಯುವಕ ಮಂಡಲದ ಕೋಶಾಧಿಕಾರಿ ಪ್ರತೀಕ್ ಮೊಗಪ್ಪೆ ನೆಟ್ಟಾರು ಜೊತೆಗಿದ್ದರು...
ಹೆಚ್ಚಿನ ಸುದ್ದಿ

ದ.ಕ.ಜಿ.ಪಂ.ಹಿ.ಪ್ರಾ. ಶಾಲೆ ಮಜಿ ವೀರಕಂಭ ದಲ್ಲಿ ಡಾ//ಬಿ.ಆರ್.ಅಂಬೇಡ್ಕರ್ ರವರ 130ನೇ ಜನ್ಮದಿನಾಚರಣೆ-ಕಹಳೆ ನ್ಯೂಸ್

ಕಲ್ಲಡ್ಕ : ಪ್ರಜಾಪ್ರಭುತ್ವ ವ್ಯವಸ್ಥೆ ಯಲ್ಲಿ ಅತ್ಯುತ್ತಮ ಸಂವಿಧಾನ ರಚಿಸಿ ಭಾರತದ ಹೆಸರನ್ನು ವಿಶ್ವ ಮಟ್ಟದಲ್ಲಿ ಸಾರಿದರು. ನಮ್ಮ ದೇಶದ ಅಭ್ಯುದಯಕ್ಕಾಗಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ರವರ ಕೊಡುಗೆ ಅಪಾರವಾದುದು ಎಂದು ದ.ಕ.ಜಿ.ಪಂ.ಹಿ.ಪ್ರಾ. ಶಾಲೆ ಮಜಿ ವೀರಕಂಭ ದಲ್ಲಿ ನಡೆದ ಡಾ//ಬಿ.ಆರ್.ಅಂಬೇಡ್ಕರ್ ರವರ 130ನೇ ಜನ್ಮದಿನಾಚರಣೆಯನ್ನು ಕಾರ್ಯಕ್ರಮವನ್ನು ಉದ್ದೇಶಿಸಿ ಮುಖ್ಯ ಶಿಕ್ಷಕ ಶ್ರೀ ನಾರಾಯಣ ಪೂಜಾರಿ ಯವರು ಮಾತನಾಡಿದರು. ಕಾರ್ಯಕ್ರಮವನ್ನು ವೀರಕಂಭ ಗ್ರಾಮ ಪಂಚಾಯತ್ ನ ಅಧ್ಯಕ್ಷ ದಿನೇಶ್ ದೀಪ...
ಹೆಚ್ಚಿನ ಸುದ್ದಿ

ಕೊಳ್ನಾಡು ಗ್ರಾಮದ ಬೂತ್ 232 ಕಾಡುಮಠದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 130ನೇ ಜನ್ಮ ಜಯಂತಿ-ಕಹಳೆ ನ್ಯೂಸ್

ಕೊಳ್ನಾಡು : ಗ್ರಾಮದ ಬೂತ್ 232 ಕಾಡುಮಠದಲ್ಲಿ ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ 130ನೇ ಜನ್ಮ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಕೊಳ್ನಾಡು ಗ್ರಾಮದ ಕುಳಾಲು ಬೂತಿನ ಬಿಜೆಪಿ ಕಾರ್ಯಕರ್ತರಾದ ಗಂಗಾಧರ್ ಕುಂದರ್ ರವರ ತಾಯಿ ಇತ್ತೀಚೆಗೆ ದೈವಾಧಿನಾರಾಗಿದ್ದು, ಗಂಗಾಧರ್ ಕುಂದರ್ ರವರ ಮನೆಗೆ, ಕುಳಾಲು ಎಸ್.ಸಿ. ಕಾಲೊನಿಗೆ ಭೇಟಿ ನೀಡಲಾಯ್ತು. ಈ ಸಮಯ ಬಿಜೆಪಿ ರಾಜ್ಯ ಎಸ್. ಸಿ. ಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ...
ಹೆಚ್ಚಿನ ಸುದ್ದಿ

ಡಾ ಬಿ.ಆರ್.ಅಂಬೇಡ್ಕರ್ ರವರು ವಿಶ್ವ ಮಹಾ ನಾಯಕ ; ಡಿವೈಎಸ್ಪಿ ಹರೀಶ್-ಕಹಳೆ ನ್ಯೂಸ್

ವಿಜಯನಗರ : ವಿಜಯನಗರ ಜಿಲ್ಲೆ ಕೂಡ್ಲಿಗಿ,ಡಾ ಬಿ.ಆರ್.ಅಂಬೇಡ್ಕರ್ ರವರು ವಿಶ್ವ ಮಹಾನಾಯಕರಾಗಿದ್ದಾರೆ. ಅವರು ಯಾವೊಂದು ಸಮುದಾಯ ಸಮಾಜಕ್ಕೆ ಸೀಮಿತವಲ್ಲ ಎಂದು ಡಿವೈಎಸ್ಪಿ ಜಿ.ಹರಿಶರವರು ನುಡಿದರು. ಅವರು ತಮ್ಮ ಡಾ.ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸೋ ಮೂಲಕ ಕಚೇರಿಯಲ್ಲಿ ತಮ್ಮ ಸಿಬ್ಬಂದಿಯೊಂದಿಗೆ ಜಯಂತಿಯನ್ನಾಚರಿಸಿ ಮಾತನಾಡಿದರು. ಪ್ರಜಾಪ್ರಭುತ್ವದ ಮೂಲ ಪುರುಷರಾಗಿದ್ದಾರೆ ಅವರು ರಚಿಸಿದ ಸಂವಿಧಾನ ಆಡಳಿತ ವ್ಯವಸ್ಥೆಯ ಮೂಲ ಆಧಾರವಾಗಿದೆ. ರಾಷ್ಟ್ರದ ಆಡಳಿತಾತ್ಮಕ ವ್ಯವಸ್ಥೆಯು ಅಂಬೇಡ್ಕರವರು ಹಾಕಿಕೊಟ್ಟ ಸಂವಿಧಾನದ ಕೊಡುಗೆಯಾಗಿದೆ. ಅವರಿಲ್ಲದಿದ್ದರೆ ತಾವೂ...
ಹೆಚ್ಚಿನ ಸುದ್ದಿ

ಭೂಮಿ ಮತ್ತು ಕೈಗಾರಿಕೆಗಳು ರಾಷ್ಟ್ರೀಕರಣ ಮಾಡುವುದು ಅಂಬೇಡ್ಕರ್ ರವರ ಕನಸಾಗಿತ್ತು ; ಡಾ.ಅನಿಲ್ ಕುಮಾರ್ ಆವುಲಪ್ಪ-ಕಹಳೆ ನ್ಯೂಸ್

ಬಾಗೇಪಲ್ಲಿ : ಇಂದು ಭಾರತರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ ಜನ್ಮ ದಿನಾಚರಣೆಯನ್ನು ಪಟ್ಟಣದ ಸುಂದರಯ್ಯ ಭವನದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಡಿವೈಎಫ್ಐ ನ ಜಿಲ್ಲಾ ಸಂಚಾಲಕ ಡಾ.ಅನಿಲ್ ಕುಮಾರ್ ರವರು ಡಾ.ಅಂಬೇಡ್ಕರ್ ದೂರದೃಷ್ಟಿತ್ವದ ಮಹಾನಾಯಕ, ಅವರು ಪ್ರಜಾಪ್ರಭುತ್ವ ಭಾರತವನ್ನು ಅಚ್ಚುಕಟ್ಟಾಗಿ ನಿರ್ಮಾಣ ಮಾಡಲು ಸಂವಿಧಾನವನ್ನು ರಚಿಸುವಲ್ಲಿ ಪ್ರಧಾನವಾದ ಪಾತ್ರ ವಹಿಸಿದರು. ಇಂತಹವರ ಬಾಲ್ಯವೂ ಹಲವಾರು ಅಹಿತಕರ ಅನುಭವಗಳ ಪಯಣವಾಗಿತ್ತು. ಎಲ್ಲವನ್ನು ಮೀರಿ ಜಗದ್ವಿಖ್ಯಾತ ಪಡೆದರು. ಇವರ...
ಹೆಚ್ಚಿನ ಸುದ್ದಿ

ಬಡ ವಿದ್ಯಾರ್ಥಿಗಳಿಗೆ ಲೇಖನಿ ಸಾಮಾಗ್ರಿಗಳನ್ನು ವಿತರಣೆ ಮಾಡುವ ಮೂಲಕ ವಿಭಿನ್ನವಾಗಿ ಅಂಬೇಡ್ಕರ್ ಜಯಂತಿ ಆಚರಣೆ-ಕಹಳೆ ನ್ಯೂಸ್

ಬಾಗೇಪಲ್ಲಿ : ತಾಲೂಕಿನ ಪಾತಪಾಳ್ಯ ಹೋಬಳಿ ನಲ್ಲಚರವು (ನಗರ್ಲು) ನಲ್ಲಿ "ನಮ್ಮ ಕರ್ನಾಟಕ ಅಹಿಂದ ಜನಪರ ವೇದಿಕೆ ವತಿಯಿಂದ ರಾಜ್ಯಾಧ್ಯಕ್ಷ ನಗರ್ಲ ನರಸಿಂಹಪ್ಪ 30 ಶಾಲಾ ವಿಧ್ಯಾರ್ಥಿಗಳಿಗೆ ಕಡು ಬಡವರಿಗೆ ಲೇಖನಿ ಸಾಮಾಗ್ರಿಗಳನ್ನು ವಿತರಣೆ ಮಾಡಿ ಮಾತನಾಡಿ ಅಂಬೇಡ್ಕರ್ ಅವರ ಸೇವೆ ಅನನ್ಯವಾದುದು ಅವರು ದೇಶಕ್ಕಾಗಿ, ಹಿಂದುಳಿದ ವರ್ಗದ ಹಿತಕ್ಕಾಗಿ, ಮಹಿಳೆಯರ ಹಕ್ಕುಗಳಿಗಾಗಿ ಅವರು ನೀಡಿದ ಸಂವಿಧಾನವು ಅತ್ಯುತ್ತಮ ಶ್ರೀರಕ್ಷೆಯಾಗಿದೆ ಮತ್ತು ಇವತ್ತು ನಮ್ಮೆಲ್ಲರ ಬದುಕು ಉತ್ತಮಗೊಳ್ಳಲು ಸಹಕಾರಿಯಾಗಿದೆ. ಅಂಬೇಡ್ಕರ್...
ಹೆಚ್ಚಿನ ಸುದ್ದಿ

ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ ಮತ್ತು ಗ್ರಾಮ ಪಂಚಾಯತ್ ಬೆಳ್ಳಾರೆ ಇದರ ಆಶ್ರಯದಲ್ಲಿ ಡೆಂಗ್ಯೂ ಮಾಹಿತಿ ಕಾರ್ಯಾಗಾರ-ಕಹಳೆ ನ್ಯೂಸ್

ಬೆಳ್ಳಾರೆ : ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ, ಗ್ರಾಮ ಪಂಚಾಯತ್ ಬೆಳ್ಳಾರೆ ಇದರ ಆಶ್ರಯದಲ್ಲಿ ಡೆಂಗ್ಯೂ ಮಾಹಿತಿ ಕಾರ್ಯಾಗಾರ ದಿನಾಂಕ 14/04/2021 ಬುಧವಾರದಂದು ನೆಟ್ಟಾರು ಅಂಗನವಾಡಿ ಕೇಂದ್ರದ ವಠಾರದಲ್ಲಿ ನಡೆಯಿತು. ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಶ್ವತಿಯವರು ಡೆಂಗ್ಯೂ ಜ್ವರದ ಲಕ್ಷಣ, ಹರಡುವ ರೀತಿ,ಸುರಕ್ಷತೆಯ ಬಗ್ಗೆ ಮಾಹಿತಿ ನೀಡಿದರು. ಸೂಪರ್ ವೈಸರ್ ವಾಸುದೇವ ಮಾತನಾಡಿ ಡೆಂಗ್ಯೂ ಬಗ್ಗೆ ಎಚ್ಚರವಿರಲಿ.ಮನೆಯ ಪರಿಸರ ಸ್ವಚ್ಛವಾಗಿಟ್ಟುಕೊಂಡಲ್ಲಿ ರೋಗ ಹರಡುವುದನ್ನು ಮತ್ತು ಸೊಳ್ಳೆ ಉತ್ಪತ್ತಿಯಾಗುವುದನ್ನು...
ಹೆಚ್ಚಿನ ಸುದ್ದಿ

ಸರ್ಕಾರದಿಂದ ಸಾರಿಗೆ ನೌಕರರಿಗೆ ಅನ್ಯಾಯ ; ಕೆ.ಕೆ.ಹಟ್ಟಿ ದೇವರ ಮನೆ ಮಹೇಶ-ಕಹಳೆ ನ್ಯೂಸ್

ವಿಜಯನಗರ : ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಸಾರಿಗೆ ಘಟಕದಲ್ಲಿ ಎ14 ರಂದು, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ(ಹುಚ್ಚವ್ವನಹಳ್ಳಿ ಬಣ) ಸರ್ಕಾರದ ಧೋರಣೆಯನ್ನ ಖಂಡಿಸಿ ಪ್ರತಿಭಟಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಕ.ಕೆ.ಹಟ್ಟಿ ದೇವರ ಮನೆ ಮಹೇಶ ಮಾತನಾಡಿದರು. ಸಾರಿಗೆ ನೌಕರರ ನ್ಯಾಯ ಯುತವಾದ ಹಕ್ಕೊತ್ತಾಯಗಳನ್ನು ಶೀಘ್ರವೇ ಈಡೇರಿಸಬೇಕೆಂದು ಅವರು ಒತ್ತಾಯಿಸಿದರು. ಸರ್ಕಾರ ಸಾರಿಗೆ ನೌಕರರಿಗೆ ತುಂಬಾ ಅನ್ಯಾಯ ಮಾಡುತ್ತಿದೆ ಎಂದು ಮಹೇಶ ಆಕ್ರೋಶ ವ್ಯಕ್ತಪಡಿಸಿದರು. ನ್ಯಾಯಕ್ಕಾಗಿ...
1 60 61 62 63 64 174
Page 62 of 174