Recent Posts

Thursday, June 18, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಪುರುಷ ಪ್ರಧಾನ ಸಮಾಜದಲ್ಲಿ ಸ್ತ್ರೀಯರಿಗೆ ಸಮನಾದ ಹಕ್ಕು ಕಲ್ಪಿಸಿ ; ಡಾ.ಕೆ.ಸುಧಾಕರ್-ಕಹಳೆ ನ್ಯೂಸ್

ಬಾಗೇಪಲ್ಲಿ : ಸಮಾಜದಲ್ಲಿ ಮಹಿಳೆಯರಿಗೆ ಸಮಾನ ಹಕ್ಕುನ್ನು ಕಲ್ಪಿಸಿದಾಗ ಮಾತ್ರ ಸಮಸಮಾಜವಾಗಿ ದೇಶ ಉದ್ಧಾರವಾಗಲಿದೆ, ಪುರುಷ ಪ್ರಧಾನ ಸಮಾಜದಲ್ಲಿ ಸ್ತ್ರೀಯರಿಗೆ ಸಮಾನ ಹಕ್ಕುಗಳನ್ನು ಕಲ್ಪಿಸ ಬೇಕು, ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅಭಿಪ್ರಾಯಪಟ್ಟರು. ಪಟ್ಟಣದ ಹೊರವಲಯದ ನಾಗೇಪಲ್ಲಿ ಟೋಲ್ ಬಳಿ ಮಯೂರಿ ಪತ್ತಿನ ಸಹಕಾರ ಸಂಘ ನಿಯಮಿತ ಹಾಗೂ ನೂತನ ಗಾಮೆರ್ಂಟ್ಸ್ ಶಾಖೆ ಶನಿವಾರ ಉದ್ಘಾಟಿಸಿ ಮಾತನಾಡಿ, ಯಾವುದೇ ಪಕ್ಷಿ ರೆಕ್ಕೆ...
ಹೆಚ್ಚಿನ ಸುದ್ದಿ

ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ನಿವಾಸಿ ದಿಲೀಪ್ ಕುಮಾರ್ ನಿಧನ-ಕಹಳೆ ನ್ಯೂಸ್

ಕಲ್ಲಡ್ಕ : ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ 65 ವರ್ಷದ ದಿಲೀಪ್ ಕುಮಾರ್ ಇಂದು ಅಲ್ಪಕಾಲದ ಅನಾರೋಗ್ಯದಿಂದ ದೇರಳಕಟ್ಟೆ ಆಸ್ಪತ್ರೆಯಲ್ಲಿ ದೈವಾಧೀನರಾಗಿರಿತ್ತಾರೆ. ಇವರು ಕೃಷಿಕರು ವೀರಕಂಬ ಗಿಲ್ಕಿಂಜತಾಯಿ ದೇವಸ್ಥಾನದ ಆಡಳಿತ ಮಂಡಳಿಯ ಸಕ್ರಿಯ ಸದಸ್ಯರಾಗಿದ್ದು ವೀರಕಂಭ ಗ್ರಾಮ ಪಂಚಾಯತಿನ ಮಾಜಿ ಸದಸ್ಯರು ಪ್ರಸ್ತುತ ವೀರಕಂಭ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ವೀರಕಂಭ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷರಾಗಿ ಸೇವೆಸಲ್ಲಿಸುತ್ತಿದ್ದರು. ಇವರು ಪತ್ನಿ , ಇಬ್ಬರು ಪುತ್ರ ರು...
ಹೆಚ್ಚಿನ ಸುದ್ದಿ

ನವಭಾರತ್ ಗೆಳೆಯರ ಬಳಗದ 7ನೇ ವಾರ್ಷಿಕ ಮಹಾಸಭೆ ; 2021-2022ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ-ಕಹಳೆ ನ್ಯೂಸ್‍

ಕಲ್ಲಾಜೆ : ನವಭಾರತ್ ಗೆಳೆಯರ ಬಳಗ(ರಿ) ಕಲ್ಲಾಜೆ-ಇಂದಬೆಟ್ಟು ಇದರ 7ನೇ ವಾರ್ಷಿಕ ಮಹಾಸಭೆ ಇಂದು ಕಲ್ಲಾಜೆ ಶಾಲಾ ವಠಾರದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ನವಭಾರತ್ ಗೆಳೆಯರ ಬಳಗದ ಅಧ್ಯಕ್ಷ ರಾಜಶೇಖರ್ ಕುವೆತ್ಯಾರು ವಹಿಸಿದ್ದರು. ಈ ಸಂದರ್ಭದಲ್ಲಿ 2021-2022ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಗೌರವಾಧ್ಯಕ್ಷರಾದ ಅರುಣ್ ಕುಮಾರ್ ಕೆಳಗಿನ ಕಲ್ಲಾಜೆ, ಅಧ್ಯಕ್ಷರು ಶ್ರೀಕಾಂತ್ ಇಂದಬೆಟ್ಟು, ಕಾರ್ಯದರ್ಶಿ ನವೀನ್ ಕುಮಾರ್ ನಡುಗುಡ್ಡೆ , ಉಪಾಧ್ಯಕ್ಷರಾಗಿ ಸಂದೀಪ್ ಅಲಕ್ಕೆ, ಜೊತೆ ಕಾರ್ಯದರ್ಶಿಯಾಗಿ...
ಹೆಚ್ಚಿನ ಸುದ್ದಿ

ದಿಲ್ಲಿಯಲ್ಲಿ ಕನ್ನಡ ಬಾವುಟ ಮೆರೆಸಿದ ಮೈಸೂರಿನ ಮಹನೀಯ ; ಎನ್.ಎಸ್.ವಾಮನ್-ಕಹಳೆ ನ್ಯೂಸ್

ಲೇಖನ : ಎನ್.ವ್ಹಿ. ರಮೇಶ್ ಮೈಸೂರಿನಲ್ಲಿ 24-11-1919ರಂದು ಹುಟ್ಟಿ, ಶಾಲಾ ದಿನಗಳಲ್ಲೇ 12ನೇ ವರ್ಷದಲ್ಲಿ ರಂಗಭೂಮಿ ಪ್ರವೇಶಿಸಿ, 1944ರಲ್ಲಿ ಹವ್ಯಾಸಿ ರಂಗಭೂಮಿಯಲ್ಲಿ ಸ್ಟೂಡೆಂಟ್ಸ್ ಡ್ರಾಮಾಟಿಕ್ಸ್ ಅಸೋಸಿಯೇಶನ್ ಸ್ಥಾಪಿಸಿ, ಸಾವಿರಾರು ವಿದ್ಯಾರ್ಥಿಗಳಿಗೆ ರಂಗ ತರಬೇತಿ ಕೊಟ್ಟು, 1936ರಿಂದ ಮೈಸೂರಿನ ಒಂಟಿಕೊಪ್ಪಲಿನಲ್ಲಿ ಪ್ರೊ. ಎಂ.ವಿ.ಗೋಪಾಲಸ್ವಾಮಿ ಅವರ ಟಾಯ್ ಟ್ರಾನ್ಸ್‍ಮೀಟರ್ ಮನೆ ಸ್ಟುಡಿಯೋದ, ಬಾನುಲಿ ಪ್ರಸಾರದ ಹವ್ಯಾಸಿ ನಾಟಕ ಕಲಾವಿದರಾಗಿ, 1944ರಿಂದ 1979ರವರೆಗೆ ಆಕಾಶವಾಣಿಯ ನಾಟಕ ಕಲಾವಿದ ಹಾಗೂ ನಿರ್ದೇಶಕರಾಗಿ, ನಭೂತೋ ನಭವಿಷ್ಯತಿ ಎಂಬಂತೆ...
ಹೆಚ್ಚಿನ ಸುದ್ದಿ

ಶೋಪಿಯಾನ್ ಎನ್‍ಕೌಂಟರ್ ; ಏಳು ಉಗ್ರರನ್ನು ಸದೆಬಡಿದ ಭಾರತೀಯ ಭದ್ರತಾ ಸೇನೆ-ಕಹಳೆ ನ್ಯೂಸ್

ಜಮ್ಮು-ಕಾಶ್ಮೀರ : ಅಲ್ ಖೈದಾ ಉಗ್ರ ಸಂಘಟನೆಯ ಅಂಗಸಂಸ್ಥೆ ಅನ್ಸಾರ್ ಗಜ್ವತ್ ಉಲ್ ಹಿಂದ್ ಮುಖ್ಯಸ್ಥ ಸೇರಿದಂತೆ ಏಳು ಉಗ್ರರನ್ನು ದಕ್ಷಿಣ ಕಾಶ್ಮೀರದಲ್ಲಿ ಶುಕ್ರವಾರ ನಡೆದ ಎರಡು ಪ್ರತ್ಯೇಕ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಜಮ್ಮು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ. ಪುಲ್ವಾಮಾದ ಟ್ರಾಲ್ ಪ್ರದೇಶದಲ್ಲಿರುವ ತೋಟದೊಳಗಿನ ಅಡಗುತಾಣವೊಂದರಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಎಜಿಹೆಚ್ ಮುಖ್ಯಸ್ಥ ಇಮ್ತಿಯಾಜ್ ಷಾ ಮತ್ತು ಮತ್ತೊಬ್ಬ ಉಗ್ರನನ್ನು ಹಾಗೂ ಶೋಪಿಯಾನ್ ಜಿಲ್ಲೆಯಲ್ಲಿ...
ಹೆಚ್ಚಿನ ಸುದ್ದಿ

ತಾನು ಕೆಲಸ ನಿರ್ವಹಿಸುತ್ತಿದ್ದ ಕೆನರಾ ಬ್ಯಾಂಕ್ ಕಚೇರಿಯಲ್ಲೇ ಆತ್ಮಹತ್ಯೆಗೆ ಶರಣಾದ ಬ್ಯಾಂಕ್ ಮ್ಯಾನೇಜರ್-ಕಹಳೆ ನ್ಯೂಸ್

ಕಣ್ಣೂರು : ಏಪ್ರಿಲ್ 9 ರಂದು ಬ್ಯಾಂಕ್ ಮ್ಯಾನೇಜರ್ ತಾನು ಕೆಲಸ ನಿರ್ವಹಿಸುವ ಕೆನರಾ ಬ್ಯಾಂಕ್ ಕೂತು ಪರಂಬ ಶಾಖೆಯ ಕಚೇರಿಯಲ್ಲೇ ನೇಣಿಗೆ ಶರಣಾದ ಘಟನೆ ನಡೆದಿದೆ. ಮೃತಪಟ್ಟ ಬ್ಯಾಂಕ್ ಮ್ಯಾನೇಜರ್ ನ್ನು ತ್ರಿಶೂರ್ ಮನ್ನುತಿ ಮೂಲದ 40 ವರ್ಷದ ಕೆ ಎಸ್ ಸ್ವಪ್ನಾ ಎಂದು ಗುರುತಿಸಲಾಗಿದೆ. ಶುಕ್ರವಾರ ಬೆಳಿಗ್ಗೆ 8.45 ರ ವೇಳೆಗೆ ಬ್ಯಾಂಕ್ ನೌಕರರು ಎಂದಿನಂತೆ ಬ್ಯಾಂಕ್ ಗೆ ಆಗಮಿಸಿದಾಗ ಸ್ವಪ್ನಾ ಸೀಲಿಂಗ್ ಪ್ಯಾನ್ ಗೆ ನೇಣು...
ಹೆಚ್ಚಿನ ಸುದ್ದಿ

ಅಧಿಕಾರಿಗಳ ಕಿರುಕುಳ ತಳಲಾರದೇ ಆತ್ಮಹತ್ಯೆ ಗೆ ಶರಣಾದ ಸಾರಿಗೆ ನೌಕರ-ಕಹಳೆ ನ್ಯೂಸ್

ಬೆಳಗಾವಿ : ಸಾರಿಗೆ ಸಚಿವ ಲಕ್ಷ್ಮಣ ಸವದಿಯವರ ತವರು ಜಿಲ್ಲೆಯಲ್ಲಿ ಅಧಿಕಾರಿಗಳ ಕಿರುಕುಳ ತಳಲಾರದೇ ಸಾರಿಗೆ ನೌಕರರೋರ್ವರು ಆತ್ಮಹತ್ಯೆ ಗೆ ಶರಣಾದ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದವರನ್ನು 40 ವರ್ಷದ ಶಿವಕುಮಾರ್ ನೀಲಗಾರ ಎಂದು ಗುರುತಿಸಲಾಗಿದೆ. ಇವರನ್ನು ಕರ್ತವ್ಯಕ್ಕೆ ಹಾಜರಾಗುವಂತೆ ಅಧಿಕಾರಿಗಳು ನೀಡುತ್ತಿದ್ದ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ಘಟಕದ ಬಸ್ ಚಾಲಕ ಕಂ ನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದ ಇವರು ಕಳೆದ 12...
ಹೆಚ್ಚಿನ ಸುದ್ದಿ

“ಬಹುಗ್ರಾಮ ಕುಡಿಯುವ ನೀರು” ಯೋಜನೆಯಡಿಯಲ್ಲಿ ಅರಂತೋಡಿನಲ್ಲಿ ನಿರ್ಮಿಸಲು ವೆಂಟೆಡ್ ಡ್ಯಾಂ ನ ಸ್ಥಳ ಪರಿಶೀಲಿಸಲು ಸಚಿವ ಅಂಗಾರ ಭೇಟಿ-ಕಹಳೆ ನ್ಯೂಸ್

ಅರಂತೋಡಿ : "ಬಹುಗ್ರಾಮ ಕುಡಿಯುವ ನೀರು" ಯೋಜನೆಯಡಿಯಲ್ಲಿ ಅರಂತೋಡಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ವೆಂಟೆಡ್ ಡ್ಯಾಂ ನ ಇದರ ಸ್ಥಳ ಪರಿಶೀಲಿಸಲು ಸಚಿವ ಅಂಗಾರರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ, ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು....
1 62 63 64 65 66 174
Page 64 of 174