Tuesday, March 17, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಕಲ್ಲೋಣಿಯಲ್ಲಿ ಬೋರ್ ವೆಲ್ ಕೊರೆಸಿ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಿದ ಬೆಳ್ಳಾರೆ ಗ್ರಾಮ ಪಂಚಾಯತ್-ಕಹಳೆ ನ್ಯೂಸ್

ಬೆಳ್ಳಾರೆ : ಕಲ್ಲೋಣಿ ಮುತ್ತು ಮಾರಿಯಮ್ಮ ದೇವಿ ದೇವಸ್ಥಾನದ ಬಳಿ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ಆಗಾಗಿ ಬೆಳ್ಳಾರೆ ಗ್ರಾಮ ಪಂಚಾಯತ್ ವತಿಯಿಂದ ಬೋರ್ ವೆಲ್ ಕೊರೆಸಿ ನೀರಿನ ಸಮಸ್ಯೆಯನ್ನು ನಿವಾರಿಸಲಾಯಿತು. ನೀರಿನ ಬೋರ್ ಪಾಯಿಂಟ್ ನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆಯವರು ಮಾಡಿಸಿ ರಾತ್ರಿ ಬೋರು ತೆಗೆಸಿದರು. ಬೋರ್ ವೆಲ್ ನಲ್ಲಿ ನೀರು ಸಿಕ್ಕಿರುವುದರಿಂದ ಕುಡಿಯುವ ನೀರಿಗೆ ಜನರಿಗೆ ತುಂಬಾ ಪ್ರಯೋಜನವಾಯಿತು. ಈ ಸಂದರ್ಭದಲ್ಲಿ ಪಂಚಾಯತ್...
ಹೆಚ್ಚಿನ ಸುದ್ದಿ

ಕೊಂಡಾಣ ಶ್ರೀ ಬಂಟ ಪಿಲಿಚಾಮುಂಡಿ ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್ ಪತ್ತೆ-ಕಹಳೆ ನ್ಯೂಸ್

ಉಳ್ಳಾಲ : ಕೊಂಡಾಣ ಶ್ರೀ ಬಂಟ ಪಿಲಿಚಾಮುಂಡಿ ದೈವಸ್ಥಾನದ ಕಾಣಿಕೆ ಹುಂಡಿಯನ್ನು ರವಿವಾರ ಆಡಳಿತ ಸಮಿತಿ ತೆರೆಯುವ ಸಂದರ್ಭದಲ್ಲಿ ಹುಂಡಿಯಲ್ಲಿ ಕಾಂಡೋಮ್ ಪತ್ತೆಯಾಗಿದೆ. ಕೆಲವು ತಿಂಗಳ ಹಿಂದೆ ಉಳ್ಳಾಲ ಭಾಗದಲ್ಲಿರುವ ಕೊರಗಜ್ಜನ ಕಟ್ಟೆಯ ಕಾಣಿಕೆ ಹುಂಡಿಯಲ್ಲಿ ಇದೇ ರೀತಿಯ ಪ್ರಕರಣ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ತಿಂಗಳ ಹಿಂದೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು. ಆದರೆ ಇದೀಗ ಮತ್ತೆ ಕಾರಣಿಕ ಕ್ಷೇತ್ರವಾದ ಕೊಂಡಾಣ ದೈವಸ್ಥಾನದಲ್ಲಿಯೂ ಆರೋಪಿಗಳು ಈ ದುಷ್ಕøತ್ಯ ಎಸಗಿರುವ...
ಹೆಚ್ಚಿನ ಸುದ್ದಿ

ವಿಷು ಹಬ್ಬದ ಪ್ರಯುಕ್ತ ಎ.10ರಿಂದ 8 ದಿನಗಳ ಕಾಲ ತೆರೆಯಲಿದೆ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯ-ಕಹಳೆ ನ್ಯೂಸ್

ಶಬರಿಮಲೆ : ಎ.10ರಿಂದ 8 ದಿನಗಳ ಕಾಲ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯವು ವಿಷು ಹಬ್ಬದ ಪ್ರಯುಕ್ತ ತೆರೆಯಲಿದೆ. ಎ.10ರಂದು ಸಂಜೆ 5 ಗಂಟೆಗೆ ಮುಖ್ಯ ಅರ್ಚಕ ಜಯರಾಜ್ ಪೊಟ್ಟಿ ಅವರು ಗರ್ಭಗುಡಿ ಬಾಗಿಲು ತೆರೆಯಲಿದ್ದಾರೆ. ಎ.14 ರಂದು 5-6 ಗಂಟೆಯ ನಡುವೆ ವಿಷು ಕಣಿ ದರ್ಶನಕ್ಕಾಗಿ ದೇವಾಲಯದ ಗರ್ಭಗುಡಿಯ ಬಾಗಿಲು ತೆರೆಯಲಾಗುತ್ತದೆ. ಬಳಿಕ ಎಂಟು ದಿನಗಳಲ್ಲಿ ಉದಯಾಸ್ತಮಾನ ಪೂಜೆ, ಕಲಶಾಭಿಷೇಕ ಹಾಗೂ ಪಡಿ ಪೂಜೆ ಕಾರ್ಯಕ್ರಮಗಳು ನಡೆಯಲಿದ್ದು, ಎ.18...
ಹೆಚ್ಚಿನ ಸುದ್ದಿ

ರಾಷ್ಟ್ರೀಯ ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲಿನ ಹಲ್ಲೆಗೆ ಕೆ.ಆರ್.ಪಿ.ಎಸ್ ಜಿಲ್ಲಾ ಮುಖಂಡ ಮಂಜುನಾಥ ರೆಡ್ಡಿ ಖಂಡನೆ-ಕಹಳೆ ನ್ಯೂಸ್

ಬಾಗೇಪಲ್ಲಿ : ರಾಷ್ಟ್ರೀಯ ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಹಲ್ಲೆ ಘಟನೆಯನ್ನ ಕರ್ನಾಟಕ ರಾಜ್ಯ ಪ್ರಾಂತ್ಯ ರೈತ ಸಂಘದ ಜಿಲ್ಲಾ ಮುಖಂಡ ಪಿ.ಮಂಜುನಾಥ ರೆಡ್ಡಿ ಖಂಡಿಸಿದ್ದಾರೆ. ಅವರು ಪಟ್ಟಣದ ಬಾಗೇಪಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ರಾಜಸ್ಥಾನದ ಅಲ್ವರ್ ಜಿಲ್ಲೆಗೆ ಕಿಸಾನ್ ಮಹಾ ಪಂಚಾಯತ್ ನಲ್ಲಿ ಭಾಗವಹಿಸಲು ತೆರಳುತ್ತಿದ್ದ ವೇಳೆ ರಾಷ್ಟ್ರೀಯ ಸಂಯುಕ್ತ ಕಿಸಾನ್ ಮೋರ್ಚಾ ಮುಖಂಡ ರಾಕೇಶ್ ಟಿಕಾಯತ್ ಕಾರಿನ ಮೇಲೆ ದುಷ್ಕರ್ಮಿಗಳು...
ಹೆಚ್ಚಿನ ಸುದ್ದಿ

ಬಿಜೆಪಿ ಬೆಳಗಾವಿ ಲೋಕಸಭಾ ಉಪಚುನಾವಣೆಯ ಪ್ರಚಾರಾರ್ಥವಾಗಿ, ಮೂಡಲಗಿ ಮತ್ತು ನಾಗನೂರು ಗ್ರಾಮದಲ್ಲಿ ಎಲ್ಲ ಸಮುದಾಯದ ಮುಖಂಡರ ಜೊತೆ ಸಭೆ-ಕಹಳೆ ನ್ಯೂಸ್

ಬಿಜೆಪಿ ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಪ್ರಚಾರಾರ್ಥವಾಗಿ ಮೂಡಲಗಿ ಮತ್ತು ನಾಗನೂರು ಗ್ರಾಮದಲ್ಲಿ ಎಲ್ಲ ಸಮುದಾಯದ ಮುಖಂಡರ ಜೊತೆ ಚರ್ಚಿಸಿ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ಅರಭಾಂವಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ. ವಿಶೇಷ ಸಂಪರ್ಕದ ಪ್ರಮುಖರಾದ ಜಯಶ್ರೀ ಪಾಟೀಲ್ ಜ್ಯೋತಿ ಕೊಲಾರ್ ಮಂಗಲ ಕೌಜಲಗಿ ಮತ್ತು ಪ್ರಕಾಶ್ ಮಾದರ್ ಬಸವರಾಜ ಪಾಟೀಲ್ ಜಗದೀಶ್ ತೇಲಿ ಕುಮಾರ್ ಗಿರಡ್ಡಿ ಮಹಾಂತೇಶ್ ಕುಡಚಿ. ಪಾಂಡು ಮಹೇಂದ್ರಕರ ಸಿದ್ದು ಗಡ್ಡೆ ಕಾರ್ ಆನಂದ...
ಹೆಚ್ಚಿನ ಸುದ್ದಿ

ಕೇರಳ ತುಳುನಾಡಿನಲ್ಲೂ “ಬಲೇ ತುಳು ಲಿಪಿ ಕಲ್ಪುಗ” ಕಾರ್ಯಾಗಾರಕ್ಕೆ ಚಾಲನೆ-ಕಹಳೆ ನ್ಯೂಸ್

ತುಳು ಭಾಷೆ, ಸಂಸ್ಕøತಿ, ಲಿಪಿ, ಆಚಾರ ಇಚಾರಗಳನ್ನು ಉಳಿಸಿ ಬೆಳೆಸುವ ಹಾಗು ತುಳು ಭಾಷೆಯನ್ನು ಸಂವಿಧಾನ 8ನೇ ಪರಿಚ್ಛೇಧಕ್ಕೆ ಸೇರಿಸಬೇಕು ಮತ್ತು ತುಳುವನ್ನು ರಾಜ್ಯದ ಅಧಿಕೃತ ಭಾಷೆನ್ನಾಸಬೇಕು ಎಂಬ ಉದ್ದೇಶದಿಂದ ತುಳುನಾಡಿನಲ್ಲಿ ಕಲಸ ಮಾಡುತ್ತಿರುವ ಸಂಘನೆಯಾದ ಜೈ ತುಲುನಾಡ್(ರಿ) ಕಾಸ್ರೋಡ್ ಘಟಕವು ಬಲೇ ತುಳು ಲಿಪಿ ಕಲ್ಪುಗ ಕಾರ್ಯಾಗಾರವನ್ನು ತೀಯಾ ಸಮಾಜ ಉದ್ಯಾವರ ಮಾಡ ಇದರ ಸಹಯೋಗದಲ್ಲಿ ತೀಯಾ ಸಮಾಜಬವನದಲ್ಲಿ ಮಂಜೇಶ್ವರ ಮಾಡದಲ್ಲಿ ತಾರೀಕು 3.4.2021 ಶನಿವಾರದಂದು ಪ್ರಾರಂಬಿಸಿಲಾಯಿತು. ಕಾರ್ಯಕ್ರಮ...
ಹೆಚ್ಚಿನ ಸುದ್ದಿ

ಕೊಕ್ಕಡ ಹಿಂದೂ ಸಂಘಟನೆಯ ಮುಖಂಡ ತುಕ್ರಪ್ಪ ಶೆಟ್ಟಿ ಮನೆ ದರೋಡೆ ಪ್ರಕರಣ ; ಕುಖ್ಯಾತ ಕಳ್ಳ ಅಬ್ದುಲ್‌ ರವೂಫ್ ಸಹಿತ 9 ಮಂದಿ ಆರೋಪಿಗಳನ್ನು ಹೆಡೆಮುರಿಕಟ್ಟಿದ ಪೋಲೀಸರು – ಕಹಳೆ ನ್ಯೂಸ್

ಕೊಕ್ಕಡ: ವಿಶ್ವ ಹಿಂದೂ ಪರಿಷತ್‌ನ ವಲಯ ಅಧ್ಯಕ್ಷ, ಸಾಮಾಜಿಕ ಕಾರ್ಯಕರ್ತ ಕೊಕ್ಕಡ ಸೌತಡ್ಕ ಸಮೀಪದ ಕೌಕ್ರಾಡಿ ಗ್ರಾಮದ ನೂಜೆ ನಿವಾಸಿ ತುಕ್ರಪ್ಪ ಶೆಟ್ಟಿಯವರ ಮನೆ ದರೋಡೆ ಇತ್ತೀಚೆಗೆ ನಡೆದಿದ್ದು, ಪ್ರಕರಣದಲ್ಲಿ ಭಾಗಿಯಾಗಿದ್ದ 9 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಅಬ್ದುಲ್ ರವೂಫ್ (24), ರಾಮ ಮೂರ್ತಿ (23) ಅಶ್ರಫ್ ಪೆರಾಡಿ(27), ಸಂತೋಷ್(24), ನವೀದ್(36), ರಮಾನಂದ ಎನ್ ಶೆಟ್ಟಿ(48),ಸುಮನ್(24) , ಸಿದ್ಧಿಕ್(27), ಅಲಿಕೋಯಾ ಇವರುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಆರೋಪಿಗಳಿಂದ...
ಹೆಚ್ಚಿನ ಸುದ್ದಿ

2020 ಹಾಗೂ 2021 ನೇ ಸಾಲಿನ ಹವ್ಯಕ ವಿಶೇಷ ಪ್ರಶಸ್ತಿಗಳ ಪಟ್ಟಿ ಪ್ರಕಟ-ಕಹಳೆ ನ್ಯೂಸ್

2019 ಹಾಗೂ 2020 ನೇ ಸಾಲಿನ ಶ್ರೀ ಅಖಿಲ ಹವ್ಯಕ ಮಹಾಸಭೆಯು ನೀಡುವ ವಾರ್ಷಿಕ ಹವ್ಯಕ ವಿಶೇಷ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡಲಾಗಿದ್ದು, ಏಪ್ರಿಲ್ 4 ರಂದು ನಡೆಯುವ ಹವ್ಯಕ ಸಂಸ್ಥಾಪನೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ನಡೆಯಲಿದೆ. ಮಲ್ಲೇಶ್ವರದಲ್ಲಿರುವ ಹವ್ಯಕ ಭವನದಲ್ಲಿ ನಾಳೆ ಸಂಜೆ 04 ಗಂಟೆಗೆ ಸಂಸ್ಥಾಪನೋತ್ಸವ ಕಾರ್ಯಕ್ರಮ ನಡೆಯಲಿದ್ದು, ವಿಶೇಷ ಪ್ರಶಸ್ತಿ ಪ್ರಧಾನ, ಪಲ್ಲವ ಪ್ರಶಸ್ತಿ ಪ್ರಧಾನ ನಡೆಯಲಿದ್ದು, ಸಾಂಸ್ಕøತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕೋವಿಡ್ ಮಾರ್ಗಸೂಚಿಯ ಕಟ್ಟುನಿಟ್ಟಿನ...
1 66 67 68 69 70 174
Page 68 of 174