Recent Posts

Friday, June 19, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಈದು ಶ್ರೀ ಮೂಜಿಲ್ನಾಯ ದೈವಸ್ಥಾನದ ಆಡಳಿತವನ್ನು ಆಡಳಿತ ಅಧಿಕಾರಿಗೆ ಹಸ್ತಾಂತರಿಸಲು ಮತ್ತು ಕಾಲಾವಧಿ ಜಾತ್ರೋತ್ಸವದ ನೆರವೇರಿಸುವಂತೆ ಧರಣಿ ನಡೆಸಿದ ಗ್ರಾಮಸ್ಥರು-ಕಹಳೆ ನ್ಯೂಸ್

ಈದು ಶ್ರೀ ಮೂಜಿಲ್ನಾಯ ದೈವಸ್ಥಾನ ಆಡಳಿತವನ್ನು ಆಡಳಿತ ಅಧಿಕಾರಿಗೆ ಹಸ್ತಾಂತರಿಸಲು ಮತ್ತು ಕಾಲಾವಧಿ ಜಾತ್ರೋತ್ಸವದ ನೆರವೇರಿಸುವಂತೆ ಈದು ಮೂಜಿಲ್ನಾಯ ದೈವಸ್ಥಾನದ ವಠಾರದಲ್ಲಿ ಗ್ರಾಮಸ್ಥರು ಧರಣಿ ನಡೆಸಿದರು....
ಹೆಚ್ಚಿನ ಸುದ್ದಿ

ಬಂದಾರು ಪಂಚಾಯತ್‍ನ ನಿವಾಸಿ ಬಾಡ ಮೊಗೇರರ ಮನೆ ದುರಸ್ತಿ ಕಾರ್ಯ ; ಕಷ್ಟಕ್ಕೆ ಸ್ಪಂಧಿಸಿ ಒಗ್ಗಟ್ಟು ಪ್ರದರ್ಶಿಸಿದ ಸಹೃದಯಿಗಳು – ಕಹಳೆ ನ್ಯೂಸ್

ಬಂದಾರು : ಬಂದಾರು ಗ್ರಾಮದ ಮೈರೋಳ್ತಡ್ಕ ಮುಂಡೂರು ನಿವಾಸಿಯಾಗಿರುವ ಬಾಡ ಮುಗೇರರವರು ಅನಾರೋಗ್ಯ ಪೀಡಿತರಾಗಿದ್ದು ತಂಗಿ ಲೀಲಾರವರ ದುಡಿಮೆಯಿಂದ ಜೀವನ ನಡೆಸುತ್ತಿದ್ದಾರೆ. ಇವರ ಮನೆಯ ಮಾಡು ಸಂಪೂರ್ಣ ಹಾಳಾಗಿದ್ದು ಗಾಳಿ ಮಳೆಗೆ ಬಿದ್ದು ಹೋಗುವ ಅಪಾಯದಲ್ಲಿತ್ತು. ಇದೀಗ ಈ ಮನೆಗೆ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕ ಕಣಿಯೂರು ಒಟ್ಟಾಗಿ ಹೊಸ ರೂಪವನ್ನ ನೀಡಿದ್ದಾರೆ. ಗ್ರಾಮ ಪಂಚಾಯತ್ ಸದಸ್ಯ ಹಾಗೂ ಶ್ರೀ ಧರ್ಮಸ್ಥಳ ವಿಪತ್ತು...
ಹೆಚ್ಚಿನ ಸುದ್ದಿ

ಬೈಕ್ ಸ್ಕಿಡ್ ಆಗಿ ತಾಯಿ ಮಗ ರಸ್ತೆಗೆ ಬಿದ್ದು ಗಾಯ; ಟ್ರಾಫಿಕ್ ಪೊಲೀಸರದ್ದೆ ತಪ್ಪು ಎಂದು ಹಲ್ಲೆಗೆ ಮುಂದಾದ ಸಾರ್ವಜನಿಕರು-ಕಹಳೆ ನ್ಯೂಸ್

ಬಳ್ಳಾರಿ : ಬಳ್ಳಾರಿ ನಗರದ ಸಂಗಮ್ ಸರ್ಕಲ್ ಬಳಿ ಪೊಲೀಸರು ಫೈನ್ ಹಾಕುತ್ತಾರೆ ಎಂಬ ಭಯದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಬೈಕ್ ಸವಾರ ಮತ್ತು ಆತನ ತಾಯಿ ಇದ್ದ ಬೈಕ್ ಸ್ಕಿಡ್ ಆಗಿದ್ದು, ಇದು ಪೊಲೀಸರದ್ದೇ ತಪ್ಪಿನಿಂದ ನಡೆದ ಘಟನೆ ಎಂದು ತಪ್ಪು ತಿಳಿದ ಸಾರ್ವಜನಿಕರು ಟ್ರಾಫಿಕ್ ಪೊಲೀಸರ ಮೇಲೆ ಹಲ್ಲೆ ನಡೆಸಲು ಮುಂದಾಗಿರುವ ಘಟನೆ ನಡೆದಿದೆ. ತಾಯಿ ಮಗ ಬೈಕ್ ನಲ್ಲಿ ಹೆಲ್ಮೆಟ್ ಹಾಕದೇ ಬಂದಿದ್ದು, ಪೊಲೀಸರ ಕೈಗೆ ಸಿಕ್ಕಿದರೆ...
ಹೆಚ್ಚಿನ ಸುದ್ದಿ

ಏಪ್ರಿಲ್ 7ರಿಂದ ರಾಜ್ಯಾದ್ಯಂತ ಬಸ್ ಸಂಚಾರ ಸ್ಥಗಿತವಾಗುವುದು ಖಂಡಿತ; ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್-ಕಹಳೆ ನ್ಯೂಸ್

ಧಾರವಾಡ : ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರು," ಕರ್ನಾಟಕ ಸರ್ಕಾರ ಎಸ್ಮಾ ಜಾರಿಗೊಳಿಸಿದರೂ ನಾವು ಭಯ ಪಡುವುದಿಲ್ಲ. ಏಪ್ರಿಲ್ 7ರಿಂದ ರಾಜ್ಯಾದ್ಯಂತ ಬಸ್ ಸಂಚಾರ ಸ್ಥಗಿತವಾಗುವುದು ಖಂಡಿತ" ಎಂದು ಹೇಳಿದ್ದಾರೆ. ರಾಜ್ಯ ರಸ್ತೆ ಸಾರಿಗೆ ನೌಕರರು, ಸಾರಿಗೆ ನೌಕರರನ್ನು 6ನೇ ವೇತನ ಆಯೋಗದ ಅಡಿ ತರಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಲಿದ್ದಾರೆ. ಇದರಿಂದಾಗಿ ಸರ್ಕಾರಿ ಬಸ್‍ಗಳ ಸಂಚಾರದಲ್ಲಿ...
ಹೆಚ್ಚಿನ ಸುದ್ದಿ

ಕಲ್ಲೋಣಿಯಲ್ಲಿ ಬೋರ್ ವೆಲ್ ಕೊರೆಸಿ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಿದ ಬೆಳ್ಳಾರೆ ಗ್ರಾಮ ಪಂಚಾಯತ್-ಕಹಳೆ ನ್ಯೂಸ್

ಬೆಳ್ಳಾರೆ : ಕಲ್ಲೋಣಿ ಮುತ್ತು ಮಾರಿಯಮ್ಮ ದೇವಿ ದೇವಸ್ಥಾನದ ಬಳಿ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ಆಗಾಗಿ ಬೆಳ್ಳಾರೆ ಗ್ರಾಮ ಪಂಚಾಯತ್ ವತಿಯಿಂದ ಬೋರ್ ವೆಲ್ ಕೊರೆಸಿ ನೀರಿನ ಸಮಸ್ಯೆಯನ್ನು ನಿವಾರಿಸಲಾಯಿತು. ನೀರಿನ ಬೋರ್ ಪಾಯಿಂಟ್ ನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆಯವರು ಮಾಡಿಸಿ ರಾತ್ರಿ ಬೋರು ತೆಗೆಸಿದರು. ಬೋರ್ ವೆಲ್ ನಲ್ಲಿ ನೀರು ಸಿಕ್ಕಿರುವುದರಿಂದ ಕುಡಿಯುವ ನೀರಿಗೆ ಜನರಿಗೆ ತುಂಬಾ ಪ್ರಯೋಜನವಾಯಿತು. ಈ ಸಂದರ್ಭದಲ್ಲಿ ಪಂಚಾಯತ್...
ಹೆಚ್ಚಿನ ಸುದ್ದಿ

ಕೊಂಡಾಣ ಶ್ರೀ ಬಂಟ ಪಿಲಿಚಾಮುಂಡಿ ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್ ಪತ್ತೆ-ಕಹಳೆ ನ್ಯೂಸ್

ಉಳ್ಳಾಲ : ಕೊಂಡಾಣ ಶ್ರೀ ಬಂಟ ಪಿಲಿಚಾಮುಂಡಿ ದೈವಸ್ಥಾನದ ಕಾಣಿಕೆ ಹುಂಡಿಯನ್ನು ರವಿವಾರ ಆಡಳಿತ ಸಮಿತಿ ತೆರೆಯುವ ಸಂದರ್ಭದಲ್ಲಿ ಹುಂಡಿಯಲ್ಲಿ ಕಾಂಡೋಮ್ ಪತ್ತೆಯಾಗಿದೆ. ಕೆಲವು ತಿಂಗಳ ಹಿಂದೆ ಉಳ್ಳಾಲ ಭಾಗದಲ್ಲಿರುವ ಕೊರಗಜ್ಜನ ಕಟ್ಟೆಯ ಕಾಣಿಕೆ ಹುಂಡಿಯಲ್ಲಿ ಇದೇ ರೀತಿಯ ಪ್ರಕರಣ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ತಿಂಗಳ ಹಿಂದೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು. ಆದರೆ ಇದೀಗ ಮತ್ತೆ ಕಾರಣಿಕ ಕ್ಷೇತ್ರವಾದ ಕೊಂಡಾಣ ದೈವಸ್ಥಾನದಲ್ಲಿಯೂ ಆರೋಪಿಗಳು ಈ ದುಷ್ಕøತ್ಯ ಎಸಗಿರುವ...
ಹೆಚ್ಚಿನ ಸುದ್ದಿ

ವಿಷು ಹಬ್ಬದ ಪ್ರಯುಕ್ತ ಎ.10ರಿಂದ 8 ದಿನಗಳ ಕಾಲ ತೆರೆಯಲಿದೆ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯ-ಕಹಳೆ ನ್ಯೂಸ್

ಶಬರಿಮಲೆ : ಎ.10ರಿಂದ 8 ದಿನಗಳ ಕಾಲ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯವು ವಿಷು ಹಬ್ಬದ ಪ್ರಯುಕ್ತ ತೆರೆಯಲಿದೆ. ಎ.10ರಂದು ಸಂಜೆ 5 ಗಂಟೆಗೆ ಮುಖ್ಯ ಅರ್ಚಕ ಜಯರಾಜ್ ಪೊಟ್ಟಿ ಅವರು ಗರ್ಭಗುಡಿ ಬಾಗಿಲು ತೆರೆಯಲಿದ್ದಾರೆ. ಎ.14 ರಂದು 5-6 ಗಂಟೆಯ ನಡುವೆ ವಿಷು ಕಣಿ ದರ್ಶನಕ್ಕಾಗಿ ದೇವಾಲಯದ ಗರ್ಭಗುಡಿಯ ಬಾಗಿಲು ತೆರೆಯಲಾಗುತ್ತದೆ. ಬಳಿಕ ಎಂಟು ದಿನಗಳಲ್ಲಿ ಉದಯಾಸ್ತಮಾನ ಪೂಜೆ, ಕಲಶಾಭಿಷೇಕ ಹಾಗೂ ಪಡಿ ಪೂಜೆ ಕಾರ್ಯಕ್ರಮಗಳು ನಡೆಯಲಿದ್ದು, ಎ.18...
ಹೆಚ್ಚಿನ ಸುದ್ದಿ

ರಾಷ್ಟ್ರೀಯ ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲಿನ ಹಲ್ಲೆಗೆ ಕೆ.ಆರ್.ಪಿ.ಎಸ್ ಜಿಲ್ಲಾ ಮುಖಂಡ ಮಂಜುನಾಥ ರೆಡ್ಡಿ ಖಂಡನೆ-ಕಹಳೆ ನ್ಯೂಸ್

ಬಾಗೇಪಲ್ಲಿ : ರಾಷ್ಟ್ರೀಯ ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಹಲ್ಲೆ ಘಟನೆಯನ್ನ ಕರ್ನಾಟಕ ರಾಜ್ಯ ಪ್ರಾಂತ್ಯ ರೈತ ಸಂಘದ ಜಿಲ್ಲಾ ಮುಖಂಡ ಪಿ.ಮಂಜುನಾಥ ರೆಡ್ಡಿ ಖಂಡಿಸಿದ್ದಾರೆ. ಅವರು ಪಟ್ಟಣದ ಬಾಗೇಪಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ರಾಜಸ್ಥಾನದ ಅಲ್ವರ್ ಜಿಲ್ಲೆಗೆ ಕಿಸಾನ್ ಮಹಾ ಪಂಚಾಯತ್ ನಲ್ಲಿ ಭಾಗವಹಿಸಲು ತೆರಳುತ್ತಿದ್ದ ವೇಳೆ ರಾಷ್ಟ್ರೀಯ ಸಂಯುಕ್ತ ಕಿಸಾನ್ ಮೋರ್ಚಾ ಮುಖಂಡ ರಾಕೇಶ್ ಟಿಕಾಯತ್ ಕಾರಿನ ಮೇಲೆ ದುಷ್ಕರ್ಮಿಗಳು...
1 66 67 68 69 70 174
Page 68 of 174