Wednesday, March 18, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ರಸ್ತೆಯಲ್ಲಿ ಮಗುಚಿ ಬಿದ್ದ ಕಂಟೇನರ್ ಲಾರಿ; ಚಾಲಕನಿಗೆ ಗಾಯ-ಕಹಳೆ ನ್ಯೂಸ್

ನೆಲ್ಯಾಡಿ : ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಗೋಳಿತೊಟ್ಟು ಎಂಬಲ್ಲಿ ಗುರುವಾರ ರಾತ್ರಿ ಚಾಲಕನ ನಿಯಂತ್ರಣ ತಪ್ಪಿದ ಕಂಟೇನರ್ ಲಾರಿಯೊಂದು ರಸ್ತೆಯಲ್ಲಿ ಮಗುಚಿ ಬಿದ್ದ ಘಟನೆ ನಡೆದಿದೆ. ಈ ಘಟನೆಯಲ್ಲಿ ಲಾರಿ ಚಾಲಕನಿಗೆ ಗಾಯಗಳಾಗಿದ್ದು, ಪುತ್ತೂರು ಆಸ್ವತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ....
ಹೆಚ್ಚಿನ ಸುದ್ದಿ

ಮೂಡಿಗೆರೆ ತಾಲೂಕಿನ ಕಳಸ ಪಟ್ಟಣದ ಕರ್ನಾಟಕ ಬ್ಯಾಂಕ್ ನಲ್ಲಿ ಬೆಂಕಿ ಅವಘಡ-ಕಹಳೆ ನ್ಯೂಸ್

ಮೂಡಿಗೆರೆ : ಗುರುವಾರ ಸಂಜೆ ಮೂಡಿಗೆರೆ ತಾಲೂಕಿನ ಕಳಸ ಪಟ್ಟಣದ ಕರ್ನಾಟಕ ಬ್ಯಾಂಕ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪ್ಯಾನ್ ನಲ್ಲಿ ಕಾಣಿಸಿಕೊಂಡ ಬೆಂಕಿ ತಾಂತ್ರಿಕ ದೋಷದಿಂದ ಹರಡಿದೆ ಎಂದು ಹೇಳಲಾಗುತ್ತಿದೆ. ಇಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳೀಯರು ಬ್ಯಾಂಕಿನ ಬಾಗಿಲನ್ನು ತೆಗೆಸಿದ್ದು, ಸ್ಥಳೀಯರ ಸಹಕಾರದಿಂದ ಬೆಂಕಿಯನ್ನು ನಂದಿಸಲಾಯಿತು....
ಹೆಚ್ಚಿನ ಸುದ್ದಿ

ಶಿವಮೊಗ್ಗ ಜಿಲ್ಲೆಯ ಮಾಸ್ತಿಕಟ್ಟೆ ಯಡೂರು ಬಳಿ ಬೈಕ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ; ಬೈಕ್ ಸವಾರ ಮೃತ್ಯು-ಕಹಳೆ ನ್ಯೂಸ್

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಾಸ್ತಿಕಟ್ಟೆ ಯಡೂರು ಬಳಿ ಬೈಕ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಯುವಕನೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತಪಟ್ಟವರನ್ನು ಉಡುಪಿಯ ಪೆರಂಪಳ್ಳಿ ನಿವಾಸಿ 28 ವರ್ಷದ ಜೋಸೆಫ್ ಗೋಮ್ಸ್ ಎಂದು ಗುರುತಿಸಲಾಗಿದೆ....
ಹೆಚ್ಚಿನ ಸುದ್ದಿ

ಹಿಸ್ಟರಿ ಟಿವಿ18 ನ ‘ಒಎಂಜಿ! ಯೆ ಮೇರಾ ಇಂಡಿಯಾ’ದಲ್ಲಿ ಭೇಟಿ ಮಾಡಿ ಜೀರೋ ತ್ಯಾಜ್ಯದ ಹೀರೋ, ಬೆಂಗಳೂರಿನ ಜ್ಯೂಸ್ ರಾಜಾ-ಕಹಳೆ ನ್ಯೂಸ್

ಭಾರತ, April, 2021 : ಭಾರತೀಯರು ಅಂದಾಜು 40% ಆಹಾರವನ್ನು ಪ್ರತಿ ವರ್ಷ ಎಸೆಯುತ್ತಾರೆ. ಇದು ಒಂದು ವರ್ಷದಲ್ಲಿ 6.7 ಕೋಟಿ ಟನ್ ಕಸಕ್ಕೆ ಎಸೆದ ಹಾಗೆ ಎಂದು ಭಾವಿಸಬಹುದು. ಇದು ನಿಮಗೆ ಆಘಾತ ನೀಡಿದರೆ, ಚಿಂತೆ ಮಾಡಬೇಡಿ! ಯಾಕೆಂದರೆ ನಮ್ಮ ಬೆಂಗಳೂರಿನಲ್ಲಿ ಒಬ್ಬರು ಶೂನ್ಯ ತ್ಯಾಜ್ಯದ ಹೀರೋ ಇದ್ದಾರೆ. ಈ ಆನಂದ್ ರಾಜ್ ನಗರದಲ್ಲಿ ಜ್ಯೂಸ್ ರಾಜಾ ಎಂದೇ ಹೆಸರಾಗಿದ್ದಾರೆ. ಈ ಸೋಮವಾರ ರಾತ್ರಿ 8 ಗಂಟೆಗೆ HistoryTV18...
ಹೆಚ್ಚಿನ ಸುದ್ದಿ

ಕಸಬಾ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ, ಮಹಿಳೆಯರಿಂದ ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ-ಕಹಳೆ ನ್ಯೂಸ್

ಬಾಗೇಪಲ್ಲಿ : ಕಸಬಾ ತಾಲೂಕಿನ ಘಂಟಂವಾರಿಪಲ್ಲಿ ಗ್ರಾಮ ಪಂಚಾಯಿತಿಯಲ್ಲಿರುವ 37 ಕುಟುಂಬಗಳು ವಾಸವಾಗಿರುವ ಸರ್ಕಾರಿ ತರಕಾರಿ ಮಾರ್ಕೆಟ್ ಹಿಂಬಾಗ ಬಂಗ್ಲಾಕುಂಟೆ ಬಡಾವಣೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಗ್ರಾ.ಪಂ ಮುಂಭಾಗ ಮಹಿಳೆಯರು ಖಾಲಿ ಬಿಂದಿಗೆಗಳನ್ನು ಪ್ರದರ್ಶಿಸುವ ಮೂಲಕ ಪ್ರತಿಭಟನೆ ನಡೆಸಿದರು. ಕಸಬಾ ತಾಲೂಕು ಘಂಟಂವಾರಿಪಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಬಂಗ್ಲಾಕುಂಟೆ ಬಡಾವಣೆಯ ಮಹಿಳೆಯರು ಗುರುವಾರ ಬೆಳಗ್ಗೆ ಗ್ರಾಮ ಪಂಚಾಯಿತಿ ಮುಂಭಾಗ ಮಹಿಳೆಯರು ಜಮಾಯಿಸಿ ಗ್ರಾಮ ಪಂಚಾಯಿತಿ ಅಧಿಕಾರಿಗಳ...
ಹೆಚ್ಚಿನ ಸುದ್ದಿ

ಸ್ವಾತಂತ್ರ್ಯ ಹೋರಾಟಗಾರ ತ್ಯಾಗ ಅರಿವು ಅಗತ್ಯ; ತಹಶಿಲ್ದಾರ್ ಡಿ.ಎ.ದಿವಾಕರ್-ಕಹಳೆ ನ್ಯೂಸ್

ಬಾಗೇಪಲ್ಲಿ : ಭಾರತ ದೇಶಕ್ಕೆ ಸ್ವಾತಂತ್ರ್ಯ ಲಭಿಸಿ ಮುಂದಿನ ವರ್ಷ ಅಂದರೆ 2022ಕ್ಕೆ 75 ವರ್ಷ ಪೂರೈಸುತ್ತಿದೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ದೇಶಾದ್ಯಂತ ಅಮೃತ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದೆ. ಇದರ ಅಂಗವಾಗಿ ಬಾಗೇಪಲ್ಲಿ ಕಸಬಾ ಹೋಬಳಿ ಘಂಟಂವಾರಿಪಲ್ಲಿ ಗ್ರಾಮ ಪಂಚಾಯತಿ ಆವರಣದಲ್ಲಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿತು. ಹೋರಾಟವನ್ನೇ ಉಸಿರಾಗಿಸಿಕೊಂಡು ಬ್ರಿಟೀಷರ ವಿರುದ್ಧ ಜೀವದ...
ಹೆಚ್ಚಿನ ಸುದ್ದಿ

ತುಳುನಾಡಿನ ದೈವ ದೇವರುಗಳ ಕಾರಣಿಕ ಶಕ್ತಿಯ ಅನಾವರಣ , ಸಾಮೂಹಿಕ ಪ್ರಾರ್ಥನೆಗೆ ಸಿಕ್ಕಿದ ಫಲ -ವಿಶ್ವ ಹಿಂದು ಪರಿಷತ್ ; ಉನ್ನತ ತನಿಖೆಗೆ ಆಗ್ರಹ –ಕಹಳೆ ನ್ಯೂಸ್

ಜಿಲ್ಲೆಯಾಧ್ಯಂತ ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸುವ ಕುಕೃತ್ಯ ನಿರಂತರವಾಗಿ ನಡೆಯುತಿದ್ದನ್ನು ಖಂಡಿಸಿ, ವಿಶ್ವ ಹಿಂದು ಪರಿಷದ್ ನೇತೃತ್ವದಲ್ಲಿ ಜನಜಾಗೃತಿ ಪ್ರತಿಭಟನೆಗಳು, ಧಾರ್ಮಿಕ ಕ್ಷೇತ್ರಗಳಲ್ಲಿ ಸಾಮೂಹಿಕ ಪ್ರಾರ್ಥನೆ, ಪೊಲೀಸರಿಗೆ ಮನವಿ ಮತ್ತು ಕದ್ರಿ ದೇವಸ್ಥಾನದಿಂದ ಕುತ್ತಾರು ಕೊರಗಜ್ಜನ ಕ್ಷೇತ್ರದ ವರೆಗೆ ಪಾದಯಾತ್ರೆ, ಸಾಮೂಹಿಕ ಪ್ರಾರ್ಥನೆ ನಡೆಸಿತ್ತು. ಮಾರ್ಚ್ 21 ರಂದು ನಡೆದ ಪಾದಯಾತ್ರೆ ಕಾರ್ಯಕ್ರಮದಲ್ಲಿ " ಹಿಂದು ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸುತ್ತಿರುವುದು ಜಿಲ್ಲೆಯಲ್ಲಿ ಅಸಂಖ್ಯಾತ ಹಿಂದೂಗಳ ಮನಸಿಗೆ ನೋವುಂಟಾಗಿದೆ. ಈ ನೀಚ ಕೃತ್ಯ...
ಹೆಚ್ಚಿನ ಸುದ್ದಿ

ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಕಾರು ಮತ್ತು ಆಟೋ ರಿಕ್ಷಾ ನಡುವೆ ಅಪಘಾತ-ಕಹಳೆ ನ್ಯೂಸ್

ಮಾಣಿ : ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಕಾರು ಮತ್ತು ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದೆ. ಇದರ ಪರಿಣಾಮ ರಿಕ್ಷಾದಲ್ಲಿದ್ದ ಮಹಿಳೆ ಮತ್ತು ಮಗು ಗಂಭೀರ ಗಾಯಗೊಂಡಿದ್ದಾರೆ. ಈ ಘಟನೆ ನೇರಳಕಟ್ಟೆ ಹಾಲ್ ನಲ್ಲಿ ನಡೆದ ಮದುವೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಹಿಳೆಯು ಗಡಿಯಾರದ ತಮ್ಮ ಮನೆ ಕಡೆಗೆ ರಿಕ್ಷಾದಲ್ಲಿ ಹೋಗುತ್ತಿದ್ದ ವೇಳೆ ನಡೆದಿದೆ. ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದ್ದು, ಢಿಕ್ಕಿಯ ರಭಸಕ್ಕೆ ಮಹಿಳೆ...
1 68 69 70 71 72 174
Page 70 of 174