Wednesday, March 18, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕ ಇಲ್ಲಿನ ನೂತನ ಮುಖ್ಯೋಪಾಧ್ಯಾಯರಾಗಿ ಶ್ರೀಮತಿ ಶಾಂಭವಿ ಮಾತಾಜಿ-ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾಗಿದ್ದ ಶ್ರೀಮತಿ ವಸಂತಿ ಮಾತಾಜಿಯವರ ನಿವೃತ್ತಿಯ ಕಾರಣ ಬೆಳಿಗ್ಗೆ ಶ್ರೀರಾಮ ಮಂದಿರ ಕಲ್ಲಡ್ಕದಲ್ಲಿ ಪೂಜೆ ಸಲ್ಲಿಸಿ, ಪ್ರೌಢಶಾಲೆಯ ಕಚೇರಿಯಲ್ಲಿ ವಿದ್ಯಾಕೇಂದ್ರದ ಹಿರಿಯರಾದ ಡಾ ಪ್ರಭಾಕರ ಭಟ್ ಕಲ್ಲಡ್ಕ ಇವರು ದೀಪ ಬೆಳಗಿಸಿ ಶ್ರೀಮತಿ ಶಾಂಭವಿ ಮಾತಾಜಿಯವರಿಗೆ ಮುಖ್ಯೋಪಾಧ್ಯಾಯರಾಗಿ ಜವಾಬ್ದಾರಿ ನೀಡಿದರು. ಮುಖ್ಯೋಪಾಧ್ಯಾಯರಾಗಿದ್ದ ಶ್ರೀಮತಿ ವಸಂತಿ ಮಾತಾಜಿಯವರು ಕೀ ಹಸ್ತಾಂತರ ಮಾಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು. ಡಾ. ಕಮಲ ಪ್ರ.ಭಟ್, ಹಾಗೂ ಆಡಳಿತ ಮಂಡಳಿ ಸದಸ್ಯೆಯರು...
ಹೆಚ್ಚಿನ ಸುದ್ದಿ

ಮನೆಯವರೆಲ್ಲರೂ ಕೊಯಿಲದಲ್ಲಿ ನಡೆಯುತ್ತಿದ್ದ ಜಾತ್ರೆಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು ; ಸುಮಾರು ಏಳೂವರೆ ಪವನ್ ಚಿನ್ನಾಭರಣ ಲೂಟಿ-ಕಹಳೆ ನ್ಯೂಸ್

ಉಪ್ಪಿನಂಗಡಿ : ಮನೆಯವರೆಲ್ಲರೂ ಸಂಜೆ 7 ಗಂಟೆಗೆ ಕೊಯಿಲದಲ್ಲಿ ನಡೆಯುತ್ತಿದ್ದ ಜಾತ್ರೆಗೆ ತೆರಳಿದ್ದ ಸಂದರ್ಭದಲ್ಲಿ ಕೊಯಿಲ ಗ್ರಾಮದ ಗಂಡಿಬಾಗಿಲು ಆನೆಗುಂಡಿ ಎಂಬಲ್ಲಿ ಚೆನ್ನಪ್ಪ ಗೌಡ ಎಂಬವರ ಮನೆಗೆ ಬುಧವಾರದಂದು ರಾತ್ರಿ ನುಗ್ಗಿದ ಕಳ್ಳರು ಸುಮಾರು ಏಳೂವರೆ ಪವನ್ ಚಿನ್ನಾಭರಣ ಲೂಟಿಗೈದ ಘಟನೆ ನಡೆದಿದೆ. ಈ ಘಟನೆ ಮರಳಿ 10 ಗಂಟೆಗೆ ಬರುವುದರ ನಡುವೆ ನಡೆದಿದ್ದು, ಸ್ಥಳಕ್ಕೆ ಕಡಬ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ....
ಹೆಚ್ಚಿನ ಸುದ್ದಿ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ-ಕಹಳೆ ನ್ಯೂಸ್

ಬಾಗೇಪಲ್ಲಿ : ನಿಗದಿತ ಗಡುವು ಮೀರಿದ್ದರೂ ಬೇಡಿಕೆಗಳ ಈಡೇರಿಕೆ ಬಗ್ಗೆ ಸರ್ಕಾರದಿಂದ ಸ್ಪಷ್ಟತೆ ಸಿಗದ ಕಾರಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರು ಏಪ್ರಿಲ್ 7ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತವೆ ಎಂದು ಬಾಗೇಪಲ್ಲಿ ಕ.ರಾ.ರ.ಸಾ.ಸಂಸ್ಥೆ ಬಾಗೇಪಲ್ಲಿ ಘಟಕದ ಅಧ್ಯಕ್ಷ ಚಂಡೂರು ಮೂರ್ತಿ ನೇತೃತ್ವದಲ್ಲಿ ಬೆಳಗ್ಗೆ ಸ್ವಲ್ಪ ಸಮಯ ಪ್ರತಿಭಟನೆ ಮಾಡಿದರು. ದಿನಕ್ಕೊಂದು ಪ್ರತಿಭಟನೆ ನಡೆಯಲಿದ್ದು, ಏಪ್ರಿಲ್ 1ರಂದು ನೌಕರರು ತೋಳಿಗೆ ಕಪ್ಪುಪಟ್ಟಿ ಕಟ್ಟಿಕೊಂಡು ಕರ್ತವ್ಯ ನಿರ್ವಹಿಸುವ ಮೂಲಕ ಸಾರ್ವಜನಿಕರು ಮತ್ತು...
ಹೆಚ್ಚಿನ ಸುದ್ದಿ

ದ.ಕ ಕೋಟ್ಪಾ ಕಾಯ್ದೆಯ ಉನ್ನತ ಅನುಷ್ಠಾನ ಜಿಲ್ಲೆ ; ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಘೋಷಣೆ-ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮವು ಪರಿಣಾಮಕಾರಿಯಾಗಿ ಅನುಷ್ಠಾನಗಿಳಿಸಿದ್ದು, ರಾಜ್ಯದಲ್ಲಿಯೇ ಕೋಟ್ಪಾ ಉನ್ನತ ಅನುಷ್ಠಾನ ಜಿಲ್ಲೆಯಾಗಿ ಗುರುತಿಸಲ್ಪಟ್ಟಿದೆ. ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ 'ಕೋಟ್ಪಾ ಕಾಯ್ದೆಯ ಉನ್ನತ ಅನುಷ್ಠಾನ ಜಿಲ್ಲೆ' ಎಂದು ಘೋಷಿಸಲಾಗಿದೆ....
ಹೆಚ್ಚಿನ ಸುದ್ದಿ

ನರೇಗಾ ಕಾಮಗಾರಿಗೆ ಯಂತ್ರಗಳ ಬಳಕೆ ಕಣ್ಮುಚ್ಚಿ ಕುಳಿತ ತಾಲೂಕು ಅಧಿಕಾರಿಗಳು ;ಕೂಲಿ ಮಾಡುವ ಬಡವರ ಹೊಟ್ಟೆಗೆ ತಣ್ಣೀರು ಬಟ್ಟೆ-ಕಹಳೆ ನ್ಯೂಸ್

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಯೋಜನೆಯ ಅಡಿಯಲ್ಲಿ ಸರಕಾರಕ್ಕೆ ಮೋಸ ಮಾಡಿ ಕೂಲಿ ಮಾಡುವ ಬಡವರ ಹೊಟ್ಟೆಗೆ ತಣ್ಣೀರು ಬಟ್ಟೆ ಹಾಕಲು ಕೋಡ್ಲಾಪುರ ಗ್ರಾಮ ಪಂಚಾಯಿತಿ ಮುಂದಾಗಿದೆ. ಮತ್ತು ಮಧುಗಿರಿ ತಾಲೂಕಿನ ಕೊಡ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಅಶ್ವಥಪ್ಪ ಬಿನ್ ಅಂಜಿನಪ್ಪ ರವರ ಜಮೀನಿನಲ್ಲಿ ಕೃಷಿ ಹೊಂಡಾ ನಿರ್ಮಾಣ ಎಂಬ ಹೆಸರಿನ ಕಾಮಗಾರಿಯಲ್ಲಿ ಕೂಲಿ ಕಾರ್ಮಿಕರ ಬದಲಿಗೆ ಜೆಸಿಬಿ ಯಂತ್ರಗಳಿಂದ ಕಾಮಗಾರಿ ಮಾಡಿರುವ ವಿಷಯ ಬೆಳಕಿಗೆ ಬಂದಿದೆ. ಹಾಗೂ...
ಹೆಚ್ಚಿನ ಸುದ್ದಿ

ದೇಶಸೇವೆಯ ಪುಣ್ಯಕೈಂಕರ್ಯಕ್ಕೆ ತೆರಳುತ್ತಿರುವ ಕಾಣಿಯೂರಿನ ವೀರವನಿತೆ ಕು.ಯೋಗಿತಾ ಮಲೆಕೆರ್ಚಿ ಯವರಿಗೆ ಹುಟ್ಟೂರಲ್ಲಿ ಅಭಿನಂದನಾ ಬೀಳ್ಕೋಡುಗೆ-ಕಹಳೆ ನ್ಯೂಸ್

ಕಾಣಿಯೂರು : ದೇಶಸೇವೆಯ ಪುಣ್ಯಕೈಂಕರ್ಯಕ್ಕೆ ತೆರಳುತ್ತಿರುವ (BSF)ಕಾಣಿಯೂರಿನ ವೀರವನಿತೆ ಕು.ಯೋಗಿತಾ ಮಲೆಕೆರ್ಚಿ ಯವರಿಗೆ ಹುಟ್ಟೂರ ಅಭಿನಂದನಾ ಬೀಳ್ಕೋಡುಗೆ ಮಂಗಳವಾರ ಸಂಜೆ ಕಾಣಿಯೂರು ಶ್ರೀ ಅಮ್ಮನವರ ದೇವಸ್ಥಾನದ ಎದುರು ಭಾಗದಲ್ಲಿ ನಡೆಯಿತು. ಶ್ರೀ ಶೀರಾಡಿ ರಾಜನ್ ದೈವಸ್ಥಾನ ಏಲಡ್ಕ, ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿ ಕಾಣಿಯೂರು, ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲ ಕಾಣಿಯೂರು, ಕಣ್ವರ್ಷಿ ಮಹಿಳಾ ಮಂಡಲ ಕಾಣಿಯೂರು ವತಿಯಿಂದ ಕಾಣಿಯೂರು ಗ್ರಾಮಸ್ಥರ ಪರವಾಗಿ ಸ್ಮರಣಿಕೆ, ಶಾಲು, ಹೂಗುಚ್ಚ ನೀಡಿ ಅಭಿನಂದಿಸಲಾಯಿತು....
ಹೆಚ್ಚಿನ ಸುದ್ದಿ

ದಾವಣಗೆರೆ ಜಿಲ್ಲೆ ಚನ್ನಗಿರಿಯಲ್ಲಿ ಲಾಂಗ್ ಹಿಡಿದು ಊರ ತುಂಬಾ ಓಡಾಡುತ್ತಿದ್ದ ಮಹಿಳೆ; ಆಕೆಯನ್ನು ನೋಡಿ ದಿಕ್ಕಾ ಪಾಲಾಗಿ ಓಡಿದ ಜನ-ಕಹಳೆ ನ್ಯೂಸ್

ದಾವಣಗೆರೆ : ದಾವಣಗೆರೆ ಜಿಲ್ಲೆ ಚನ್ನಗಿರಿಯಲ್ಲಿ ಮಹಿಳೆಯೊಬ್ಬಳು ಲಾಂಗ್ ಹಿಡಿದು ಊರ ತುಂಬಾ ಓಡಾಡುತ್ತಿದ್ದಂತೆ ಆಕೆಯನ್ನು ನೋಡಿ ಜನ ದಿಕ್ಕಾ ಪಾಲಾಗಿ ಓಡಿದ ಘಟನೆ ನಡೆದಿದೆ. 34 ವರ್ಷದ ರುಕ್ಮಿಣಿ ಎಂಬ ಈ ಮಹಿಳೆ ಜೀನ್ಸ್ ಮತ್ತು ಕೆಂಪು ಬಣ್ಣದ ಜೆರ್ಕಿನ್ ಧರಿಸಿದ್ದು, ಜೋಗಿ ಸ್ಟೈಲ್ ನಲ್ಲಿ ಲಾಂಗ್ ಹಿಡಿದುಕೊಂಡು ಅಡ್ಡಾಡಿದ್ದಲ್ಲದೆ ಖಾಸಗಿ ಬಸ್ ಗಳ ಮೇಲೆ ಮಚ್ಚು ಬೀಸಿದ್ದಾರೆ. ಈ ಮಹಿಳೆಯು ಮೂಲತಃ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ...
ಹೆಚ್ಚಿನ ಸುದ್ದಿ

ಬಹರೈನ್ ಬಂಟರ ಸಂಘ ; ಬಹುಮಾನ ವಿತರಣಾ ಸಮಾರಂಭ –ಕಹಳೆ ನ್ಯೂಸ್

ಬಂಟ್ಸ್ ಬಹರೈನ್ ವತಿಯಿಂದ ನಡೆದ ಡಾನ್ಸ್ ಸ್ಪರ್ಧೆ , ಗಾನಕೋಗಿಲೆ -2020 ಮತ್ತು ಬಂಟ ಬಾಂಧವರಿಗೆ ಏರ್ಪಡಿಸಿದ ಲೂಡೋ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆಯನ್ನು ಸರಳ ಸಮಾರಂಭದಲ್ಲಿ ನೆರವೇರಿಸಲಾಯಿತು. ಕೊರೊನಾ ಮಾಹಾಮಾರಿಯ ಈ ದಿನಗಳಲ್ಲಿ ಮನರಂಜನಾ ಕಾರ್ಯಕ್ರಮಗಳಿಗೆ ತೊಡಕು ಉಂಟಾದಾಗ On-Line ಮುಖಾಂತರ ವಿವಿಧ ಸ್ಪರ್ಧೆಗಳನ್ನು ಕೊಲ್ಲಿ ರಾಷ್ಟ್ರದ ಬಂಟ ಬಾಂಧವರಿಗೆ ಸೀಮಿತಗೊಳಿಸಿ ಆ ಮೂಲಕ ಪ್ರತಿಭೆಗಳನ್ನು ಗುರುತಿಸಿದ ಕೀರ್ತಿ ಬಹರೈನ್ ಬಂಟರ ಸಂಘದ ಸಾಧನೆ. ಬಹುಮಾನ ವಿತರಣೆಯ ಸಮಾರಂಭದಲ್ಲಿ...
1 69 70 71 72 73 174
Page 71 of 174