Wednesday, March 18, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಕೇರಳದ ತಾವರೇಪುರ ಎಂಬಲ್ಲಿನ ಬಿಜೆಪಿ ಕಾರ್ಯಕರ್ತರು ೪ ಲಕ್ಷ ರೂ ವೆಚ್ಚದಲ್ಲಿ ಆ ಭಾಗದ ಒಂದು ಬಡ ಕುಟುಂಬಕ್ಕೆ ನಿರ್ಮಿಸಿಕೊಟ್ಟ ಮನೆಯನ್ನು ಹಸ್ತಾಂತರಿಸಿದ ಉಮನಾಥ್ ಕೋಟ್ಯಾನ್-ಕಹಳೆ ನ್ಯೂಸ್

ಕೇರಳ ಕೋಯಿಕ್ಕೋಡ್ ಉತ್ತರ ವಿಧಾನಸಭಾ ಕ್ಷೇತ್ರದ ತಾವರೇಪುರ ಎಂಬಲ್ಲಿ ಆ ಭಾಗದ ಬಿಜೆಪಿ ಕಾರ್ಯಕರ್ತರು ಒಟ್ಟುಗೂಡಿ ಸುಮಾರು ೪ ಲಕ್ಷ ರೂ ವೆಚ್ಚದಲ್ಲಿ ಆ ಭಾಗದ ಒಂದು ಬಡ ಕುಟುಂಬಕ್ಕೆ ನಿರ್ಮಿಸಿಕೊಟ್ಟ ಮನೆಯನ್ನು ಕೋಯಿಕ್ಕೋಡ್ ಉತ್ತರದ ಚುನಾವಣಾ ಉಸ್ತುವಾರಿ ಹಾಗೂ ಮೂಲ್ಕಿ ಮೂಡುಬಿದಿರೆಯ ಶಾಸಕರಾದ ಮಾನ್ಯ ಶ್ರೀ ಉಮನಾಥ್ ಕೋಟ್ಯಾನ್ ಇವರ ನೇತೃತ್ವದಲ್ಲಿ ಹಸ್ತಾಂತರಿಸಲಾಯಿತು....
ಹೆಚ್ಚಿನ ಸುದ್ದಿ

“ಸೂರ್ಯ – ಚಂದ್ರ” ಜೋಡುಕರೆ ಕಂಬಳದಲ್ಲಿ ಇರುವೈಲು ಪಾಣಿಲ ಚಾಂಪಿಯನ್; ಮತ್ತೆ ಮಿಂಚಿದ ಶ್ರೀನಿವಾಸ ಗೌಡ- ಕಹಳೆ ನ್ಯೂಸ್

ವೇಣೂರು : ಬೆಳ್ತಂಗಡಿ ತಾಲೂಕಿನ ವೇಣೂರು ಪೆರ್ಮುಡದಲ್ಲಿ ನಡೆದ “ಸೂರ್ಯ – ಚಂದ್ರ” ಜೋಡುಕರೆ ಬಯಲು ಕಂಬಳದಲ್ಲಿ ಹೊಸ ದಾಖಲೆ ಬರೆದ ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ ಮೂರು ‘ಪ್ರಥಮ’ ಪದಕ ಪಡೆದು ಮಿಂಚಿದರು. 28ನೇ ವರ್ಷದ ವೇಣೂರು ಪೆರ್ಮುಡ “ಸೂರ್ಯ – ಚಂದ್ರ” ಜೋಡುಕರೆ ಕಂಬಳದಲ್ಲಿ ಒಟ್ಟು 200 ಜೊತೆ ಕೋಣಗಳು ಭಾಗವಹಿಸಿದ್ದವು. ಮೂಡುಬಿದಿರೆ ಮತ್ತು ಮಿಯ್ಯಾರು ಹೊರತುಪಡಿಸಿದರೆ ಅತೀ ಹೆಚ್ಚು ಕೋಣಗಳು ಭಾಗವಹಿಸಿದ ಕೂಟ ಇದಾಗಿತ್ತು. ನೇಗಿಲು...
ಹೆಚ್ಚಿನ ಸುದ್ದಿ

ಬಸ್-ಸ್ಕೂಟರ್ ನಡುವೆ ಅಪಘಾತ ಗಂಭೀರ ಗಾಯಗೊಂಡ ಸವಾರ- ಕಹಳೆ ನ್ಯೂಸ್

ಉಳ್ಳಾಲ : ತಲಪಾಡಿಯಲ್ಲಿ ಸರ್ಕಾರಿ ಬಸ್ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಅಪಘಾತ ಘಟನೆಯಲ್ಲಿ ಸ್ಕೂಟರ್ ಸವಾರ ಉದ್ಯಾವರ ಮಾಡ ನಿವಾಸಿ 35ವರ್ಷದ ತುಳಸಿ ಗಂಭೀರವಾಗಿ  ಗಾಯಗೊಂಡಿದ್ದಾರೆ. ತಲಪಾಡಿಯಲ್ಲಿ ಟಯರ್ ಅಂಗಡಿ ಹೊಂದಿರುವ ಇವರು ಮನೆಯಿಂದ ಸ್ಕೂಟರಿನಲ್ಲಿ ಬರುತ್ತಿದ್ದ ಸಂದರ್ಭ ಡಿವೈಡರ್ ಬಳಿ ಸ್ಕೂಟರ್ ತಿರುಗಿಸುತ್ತಿದ್ದಾಗ ಮಂಗಳೂರಿನಿಂದ ಕಾಸರಗೋಡು ತೆರಳುತ್ತಿದ್ದ ಕರ್ನಾಟಕ ಸಾರಿಗೆ ಬಸ್ಸುಗೆ ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಸ್ಕೂಟರ್ ಮತ್ತು ಸವಾರ ಬಸ್ಸಿನಡಿಗೆ ಸಿಲುಕಿಕೊಂಡಿದ್ದು, ನಾಗುರಿ ಸಂಚಾರಿ...
ಹೆಚ್ಚಿನ ಸುದ್ದಿ

ಕೇರಳ ವಿಧಾನಸಭಾ ಚುನಾವಣೆ ನಿಮಿತ್ತ ಕೋಯಿಕ್ಕೋಡ್ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ. ಟಿ. ರಮೇಶ್ ಅವರ ಪರವಾಗಿ ಮತಯಾಚನೆ ನಡೆಸಿದ ಉಮನಾಥ್ ಕೋಟ್ಯಾನ್-ಕಹಳೆ ನ್ಯೂಸ್

ಕೇರಳ ವಿಧಾನಸಭಾ ಚುನಾವಣೆ ನಿಮಿತ್ತ ಕೋಯಿಕ್ಕೋಡ್ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ. ಟಿ. ರಮೇಶ್ ಅವರ ಪರವಾಗಿ ಮನೆ ಮನೆಗೆ ಭೇಟಿ ನೀಡುವ ಮೂಲಕ ಕೋಯಿಕ್ಕೋಡ್ ಉತ್ತರ ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಹಾಗೂ ಮೂಲ್ಕಿ ಮೂಡುಬಿದಿರೆ ಕ್ಷೇತ್ರದ ಶಾಸಕರಾದ ಶ್ರೀ ಉಮನಾಥ್ ಕೋಟ್ಯಾನ್ ಅವರು ಮತಯಾಚನೆ ನಡೆಸಿದರು....
ಹೆಚ್ಚಿನ ಸುದ್ದಿ

ಕೇರಳ ವಿಧಾನಸಭಾ ಚುನಾವಣೆ ನಿಮಿತ್ತ ಕೋಯಿಕ್ಕೋಡ್ ಉತ್ತರ ವಿಧಾನಸಭಾ ಕ್ಷೇತ್ರದ ಯುವಸಂಗಮ ಕಾರ್ಯಕ್ರಮ; ಶಾಸಕ ಶ್ರೀ ಉಮನಾಥ್ ಕೋಟ್ಯಾನ್-ಕಹಳೆ ನ್ಯೂಸ್

ಕೇರಳ ವಿಧಾನಸಭಾ ಚುನಾವಣೆ ನಿಮಿತ್ತ ಕೋಯಿಕ್ಕೋಡ್ ಉತ್ತರ ವಿಧಾನಸಭಾ ಕ್ಷೇತ್ರದ ಯುವಸಂಗಮ ಕಾರ್ಯಕ್ರಮದಲ್ಲಿ ಯುವ ಕಾರ್ಯಕರ್ತರನ್ನುದ್ದೇಶಿಸಿ ಉತ್ತರ ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಹಾಗೂ ಮೂಲ್ಕಿ ಮೂಡುಬಿದಿರೆ ಕ್ಷೇತ್ರದ ಶಾಸಕರಾದ ಶ್ರೀ ಉಮನಾಥ್ ಕೋಟ್ಯಾನ್ ಅವರು ಮಾತನಾಡಿದರು....
ಹೆಚ್ಚಿನ ಸುದ್ದಿ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ನಗರ ವತಿಯಿಂದ ಶ್ರೀ ಕ್ಷೇತ್ರ ಕಡಿಯಾಳಿಯ ಸಭಾಂಗಣದಲ್ಲಿ ವಿದ್ಯಾರ್ಥಿ ನಾಯಕರ ಸಭೆ-ಕಹಳೆ ನ್ಯೂಸ್

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ನಗರ ವತಿಯಿಂದ ಶ್ರೀ ಕ್ಷೇತ್ರ ಕಡಿಯಾಳಿಯ ಸಭಾಂಗಣದಲ್ಲಿ ವಿದ್ಯಾರ್ಥಿ ನಾಯಕರ ಸಭೆ ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಡಾ. ಸತೀಶ್ ರಾವ್, ಆಯುರ್ವೇದ ಫೆಡರೇಷನ್ ಆಫ್ ಇಂಡಿಯಾ ಉಡುಪಿ ಜಿಲ್ಲಾಧ್ಯಕ್ಷರು ನೆರವೇರಿಸಿದರು, ಕಾರ್ಯಕ್ರಮದಲ್ಲಿ ಡಾ. ಶಿವಾನಂದ ನಾಯಕ್, ಹಿರಿಯ ಕಾರ್ಯಕರ್ತರು ಉಡುಪಿ, ಶ್ರೀ ಬಸವೇಶ್ ಕೋರಿ, ಎಬಿವಿಪಿ ಮಂಗಳೂರು ವಿಭಾಗ ಸಂಘಟನಾ ಕಾರ್ಯದರ್ಶಿ, ಡಾ. ಸುರೇಂದ್ರನಾಥ್ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷರು, ಎಬಿವಿಪಿ ಉಡುಪಿ ನಗರ,...
ಹೆಚ್ಚಿನ ಸುದ್ದಿ

ನವಭಾರತ ಗೆಳೆಯರ ಬಳಗ (ರಿ) ಕಲ್ಲಾಜೆ, ಇಂದಬೆಟ್ಟು ಇದರ ವತಿಯಿಂದ ಇಂದು ಉಚಿತ ಆಯುಷ್ಮಾನ್ ಕಾರ್ಡ್ ನೋಂದಣಿ ಮತ್ತು ವಿತರಣಾ ಅಭಿಯಾನ ಕಾರ್ಯಕ್ರಮ-ಕಹಳೆ ನ್ಯೂಸ್

ನವಭಾರತ ಗೆಳೆಯರ ಬಳಗ (ರಿ) ಕಲ್ಲಾಜೆ, ಇಂದಬೆಟ್ಟು ಇದರ ವತಿಯಿಂದ ಉಚಿತ ಆಯುಷ್ಮಾನ್ ಕಾರ್ಡ್ ನೋಂದಣಿ ಮತ್ತು ವಿತರಣಾ ಅಭಿಯಾನ ಕಾರ್ಯಕ್ರಮವು ಇಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲಾಜೆ, ಇಂದಬೆಟ್ಟುನಲ್ಲಿ ನಡೆಯಿತು. ಈ ಕಾರ್ಯಕ್ರಮದ ಉದ್ಘಾಟನೆಯೂ ಶ್ರೀ ಆನಂದ ಪಡೀಲು, ಅಧ್ಯಕ್ಷರು ಗ್ರಾಪಂ. ಇಂದ್ರಬೆಟ್ಟು ಇವರು ನೇರವೇರಿಸಿದರು. ಹಾಗೂ ನವಭಾರತ ಗೆಳೆಯರ ಬಳಗ (ರಿ) ಕಲ್ಲಾಜೆ, ಇಂದಬೆಟ್ಟು ಇದರ ಗೌರವ ಸಲಹೆಗಾರರು ಮತ್ತು ಗ್ರಾಪಂ ನೂತನ ಅಧ್ಯಕ್ಷರು ಆನಂದ...
ಹೆಚ್ಚಿನ ಸುದ್ದಿ

ಮುಲ್ಲಶೇರಿ ಚುನಾವಣಾ ಕಚೇರಿ ಉದ್ಘಾಟಿಸಿ ಕಾರ್ಯಕರ್ತರ ಸಭೆ ನಡೆಸಿದ ಶಾಸಕ ಡಾ.ಭರತ್ ಶೆಟ್ಟಿ-ಕಹಳೆ ನ್ಯೂಸ್

ಕೇರಳ ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನದ ದಿನ ಸಮೀಪಿಸುತ್ತಿದ್ದು ಮನಲೂರು ವಿಧಾನಸಭಾ ಕ್ಷೇತ್ರದ ಮುಲ್ಲಶೇರಿ ಪಂಚಾಯತ್ ವ್ಯಾಪ್ತಿಯ ಭಾರತೀಯ ಜನತಾ ಪಾರ್ಟಿಯ ಚುನಾವಣಾ ಕಚೇರಿಯನ್ನು ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿಯವರು ಉದ್ಘಾಟಿಸಿದರು. ಮತ್ತು ಮುಲ್ಲಶೇರಿ ಪಂಚಾಯತ್ ನ ಕಾರ್ಯಕರ್ತರ ಸಭೆಯನ್ನು ನಡೆಸಿದರು.  ...
1 73 74 75 76 77 174
Page 75 of 174