Recent Posts

Friday, June 19, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಕೇರಳ ವಿಧಾನಸಭಾ ಚುನಾವಣೆ ನಿಮಿತ್ತ ಕೋಯಿಕ್ಕೋಡ್ ಉತ್ತರ ವಿಧಾನಸಭಾ ಕ್ಷೇತ್ರದ ಯುವಸಂಗಮ ಕಾರ್ಯಕ್ರಮ; ಶಾಸಕ ಶ್ರೀ ಉಮನಾಥ್ ಕೋಟ್ಯಾನ್-ಕಹಳೆ ನ್ಯೂಸ್

ಕೇರಳ ವಿಧಾನಸಭಾ ಚುನಾವಣೆ ನಿಮಿತ್ತ ಕೋಯಿಕ್ಕೋಡ್ ಉತ್ತರ ವಿಧಾನಸಭಾ ಕ್ಷೇತ್ರದ ಯುವಸಂಗಮ ಕಾರ್ಯಕ್ರಮದಲ್ಲಿ ಯುವ ಕಾರ್ಯಕರ್ತರನ್ನುದ್ದೇಶಿಸಿ ಉತ್ತರ ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಹಾಗೂ ಮೂಲ್ಕಿ ಮೂಡುಬಿದಿರೆ ಕ್ಷೇತ್ರದ ಶಾಸಕರಾದ ಶ್ರೀ ಉಮನಾಥ್ ಕೋಟ್ಯಾನ್ ಅವರು ಮಾತನಾಡಿದರು....
ಹೆಚ್ಚಿನ ಸುದ್ದಿ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ನಗರ ವತಿಯಿಂದ ಶ್ರೀ ಕ್ಷೇತ್ರ ಕಡಿಯಾಳಿಯ ಸಭಾಂಗಣದಲ್ಲಿ ವಿದ್ಯಾರ್ಥಿ ನಾಯಕರ ಸಭೆ-ಕಹಳೆ ನ್ಯೂಸ್

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ನಗರ ವತಿಯಿಂದ ಶ್ರೀ ಕ್ಷೇತ್ರ ಕಡಿಯಾಳಿಯ ಸಭಾಂಗಣದಲ್ಲಿ ವಿದ್ಯಾರ್ಥಿ ನಾಯಕರ ಸಭೆ ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಡಾ. ಸತೀಶ್ ರಾವ್, ಆಯುರ್ವೇದ ಫೆಡರೇಷನ್ ಆಫ್ ಇಂಡಿಯಾ ಉಡುಪಿ ಜಿಲ್ಲಾಧ್ಯಕ್ಷರು ನೆರವೇರಿಸಿದರು, ಕಾರ್ಯಕ್ರಮದಲ್ಲಿ ಡಾ. ಶಿವಾನಂದ ನಾಯಕ್, ಹಿರಿಯ ಕಾರ್ಯಕರ್ತರು ಉಡುಪಿ, ಶ್ರೀ ಬಸವೇಶ್ ಕೋರಿ, ಎಬಿವಿಪಿ ಮಂಗಳೂರು ವಿಭಾಗ ಸಂಘಟನಾ ಕಾರ್ಯದರ್ಶಿ, ಡಾ. ಸುರೇಂದ್ರನಾಥ್ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷರು, ಎಬಿವಿಪಿ ಉಡುಪಿ ನಗರ,...
ಹೆಚ್ಚಿನ ಸುದ್ದಿ

ನವಭಾರತ ಗೆಳೆಯರ ಬಳಗ (ರಿ) ಕಲ್ಲಾಜೆ, ಇಂದಬೆಟ್ಟು ಇದರ ವತಿಯಿಂದ ಇಂದು ಉಚಿತ ಆಯುಷ್ಮಾನ್ ಕಾರ್ಡ್ ನೋಂದಣಿ ಮತ್ತು ವಿತರಣಾ ಅಭಿಯಾನ ಕಾರ್ಯಕ್ರಮ-ಕಹಳೆ ನ್ಯೂಸ್

ನವಭಾರತ ಗೆಳೆಯರ ಬಳಗ (ರಿ) ಕಲ್ಲಾಜೆ, ಇಂದಬೆಟ್ಟು ಇದರ ವತಿಯಿಂದ ಉಚಿತ ಆಯುಷ್ಮಾನ್ ಕಾರ್ಡ್ ನೋಂದಣಿ ಮತ್ತು ವಿತರಣಾ ಅಭಿಯಾನ ಕಾರ್ಯಕ್ರಮವು ಇಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲಾಜೆ, ಇಂದಬೆಟ್ಟುನಲ್ಲಿ ನಡೆಯಿತು. ಈ ಕಾರ್ಯಕ್ರಮದ ಉದ್ಘಾಟನೆಯೂ ಶ್ರೀ ಆನಂದ ಪಡೀಲು, ಅಧ್ಯಕ್ಷರು ಗ್ರಾಪಂ. ಇಂದ್ರಬೆಟ್ಟು ಇವರು ನೇರವೇರಿಸಿದರು. ಹಾಗೂ ನವಭಾರತ ಗೆಳೆಯರ ಬಳಗ (ರಿ) ಕಲ್ಲಾಜೆ, ಇಂದಬೆಟ್ಟು ಇದರ ಗೌರವ ಸಲಹೆಗಾರರು ಮತ್ತು ಗ್ರಾಪಂ ನೂತನ ಅಧ್ಯಕ್ಷರು ಆನಂದ...
ಹೆಚ್ಚಿನ ಸುದ್ದಿ

ಮುಲ್ಲಶೇರಿ ಚುನಾವಣಾ ಕಚೇರಿ ಉದ್ಘಾಟಿಸಿ ಕಾರ್ಯಕರ್ತರ ಸಭೆ ನಡೆಸಿದ ಶಾಸಕ ಡಾ.ಭರತ್ ಶೆಟ್ಟಿ-ಕಹಳೆ ನ್ಯೂಸ್

ಕೇರಳ ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನದ ದಿನ ಸಮೀಪಿಸುತ್ತಿದ್ದು ಮನಲೂರು ವಿಧಾನಸಭಾ ಕ್ಷೇತ್ರದ ಮುಲ್ಲಶೇರಿ ಪಂಚಾಯತ್ ವ್ಯಾಪ್ತಿಯ ಭಾರತೀಯ ಜನತಾ ಪಾರ್ಟಿಯ ಚುನಾವಣಾ ಕಚೇರಿಯನ್ನು ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿಯವರು ಉದ್ಘಾಟಿಸಿದರು. ಮತ್ತು ಮುಲ್ಲಶೇರಿ ಪಂಚಾಯತ್ ನ ಕಾರ್ಯಕರ್ತರ ಸಭೆಯನ್ನು ನಡೆಸಿದರು.  ...
ಹೆಚ್ಚಿನ ಸುದ್ದಿ

ಕಟಪಾಡಿಯಲ್ಲಿ ಮಗುಚಿದ ಗೂಡ್ಸ್ ಲಾರಿ ; ನೆಲ ಪಾಲಾದ ಕಲ್ಲಿದ್ದಲು-ಕಹಳೆ ನ್ಯೂಸ್

ಕಟಪಾಡಿ : ಮಂಗಳೂರಿನಿಂದ ಹೊಸಪೇಟೆ ಕಡೆ ಕಲ್ಲಿದ್ದಲು ತುಂಬಿಸಿಕೊಂಡು ಸಾಗುತ್ತಿದ್ದ ಗೂಡ್ಸ್ ಲಾರಿಯು ರಾತ್ರಿ 9 ಗಂಟೆಗೆ ಕಟಪಾಡಿ ರಾಷ್ಟ್ರೀಯ ಹೆದ್ದಾರಿಯ ಸಮೀಪ ಲಾರಿಯ ಹಿಂಭಾಗ ಮಗುಚಿ ಸಂಪೂರ್ಣ ಹಾನಿಯಾಗಿದೆ. ಲಾರಿಯಲ್ಲಿ ತುಂಬಿದ್ದ ಕಲ್ಲಿದ್ದಲು ಸಂಪೂರ್ಣ ನೆಲ ಪಾಲಾಗಿದೆ....
ಹೆಚ್ಚಿನ ಸುದ್ದಿ

ಅಭಿವೃದ್ಧಿ ಎಂಬುದು ನಿಂತ ನೀರಲ್ಲ. ಅದು ನಿರಂತರ ಪ್ರಕ್ರಿಯೆಯಾಗಿದೆ, ಅಧಿಕಾರಿಗಳ ಜೊತೆಗೆ ಜನರ ಸಹಭಾಗಿತ್ವವೂ ಬಹಳ ಮುಖ್ಯವಾದುದು; ಡಿ.ಎ.ದಿವಾಕರ್-ಕಹಳೆ ನ್ಯೂಸ್

ಬಾಗೇಪಲ್ಲಿ : ಅಭಿವೃದ್ಧಿ ಎಂಬುದು ನಿಂತ ನೀರಲ್ಲ, ಅದು ನಿರಂತರ ಪ್ರಕ್ರಿಯೆಯಾಗಿದೆ. ಗ್ರಾಮದ ಅಭಿವೃದ್ಧಿಗೆ ಸರಕಾರ, ಅಧಿಕಾರಿಗಳ ಜೊತೆಗೆ ಜನರ ಸಹಭಾಗಿತ್ವವೂ ಬಹಳ ಮುಖ್ಯವಾದುದು ಎಂದು ಬಾಗೇಪಲ್ಲಿ ತಾಲೂಕು ದಂಡಾಧಿಕಾರಿಗಳಾದ ಡಿ.ಎ.ದಿವಾಕರ್ ಹೇಳಿದರು. ಅವರು ಶನಿವಾರ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ನಡೆದ ಬಾಗೇಪಲ್ಲಿ ತಾಲೂಕು ಗೂಳೂರು ಹೋಬಳಿ ಗೊರ್ತಪಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಮಾತನಾಡಿದರು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ, ಸರ್ಕಾರ ರೂಪಿಸಿರುವ 'ಅಧಿಕಾರಿಗಳ ನಡೆ ಗ್ರಾಮದ...
ಹೆಚ್ಚಿನ ಸುದ್ದಿ

ಬಾಗೇಪಲ್ಲಿ ಪಟ್ಟಣದ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಎ.ನಂಜುಂಡಪ್ಪ ಅವಿರೋಧ ಆಯ್ಕೆ-ಕಹಳೆ ನ್ಯೂಸ್

ಬಾಗೇಪಲ್ಲಿ : ಪಟ್ಟಣದ ಪುರಸಭೆ ಸಾಮಾಜಿಕ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಎ.ನಂಜುಂಡಪ್ಪ ಶನಿವಾರ ಅವಿರೋಧವಾಗಿ ಆಯ್ಕೆಯಾದರು. ಶನಿವಾರ ನಡೆದ ಸ್ಥಾಯಿ ಸಮಿತಿ ಚುನಾವಣೆಗೆ 7 ನೇ ವಾರ್ಡಿನ ಸದಸ್ಯರಾದ ಎ.ನಂಜುಂಡಪ್ಪ ಬಿಟ್ಟರೆ ಬೇರೆ ಯಾರೂ ನಾಮಪತ್ರ ಸಲ್ಲಿಸಲಿಲ್ಲ. ಹೀಗಾಗಿ ಎ.ನಂಜುಂಡಪ್ಪ ಅವಿರೋಧವಾಗಿ ಆಯ್ಕೆಯಾದರು. ಆಯ್ಕೆಯ ಬಳಿಕ ಬಾಗೇಪಲ್ಲಿ ತಾಲೂಕು ಜನಪ್ರಿಯ ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಆಗಮಿಸಿ ಸ್ಥಾಯಿ ಸಮಿತಿ ನೂತನ ಅಧ್ಯಕ್ಷೆ ಎ.ನಂಜುಂಡಪ್ಪ ಮತ್ತು ಅವಿರೋಧ ಆಯ್ಕೆಗೆ...
ಹೆಚ್ಚಿನ ಸುದ್ದಿ

ಕೊರಟಗೆರೆಯಲ್ಲಿ ಕಾಟಚಾರಕ್ಕೆ ಗ್ರಾಮವಾಸ್ತವ್ಯ ಕಾರ್ಯಕ್ರಮ ನಡೆಸಿದ ಅಧಿಕಾರಿಗಳು, ಸರ್ಕಾರದ ಆದೇಶ ಧಿಕ್ಕರಿಸಿ ಮನೆಯತ್ತ ಮುಖ ಮಾಡಿದ ತಹಸೀಲ್ದಾರ್-ಕಹಳೆ ನ್ಯೂಸ್

ಕೊರಟಗೆರೆ : ಗ್ರಾಮೀಣ ಪ್ರದೇಶದ ಬಡಜನರ ಹತ್ತಾರು ವರ್ಷದ ಸಮಸ್ಯೆಗಳನ್ನು ಇದ್ದಲ್ಲೇ ಬಗೆಹರಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯ ಮಾಡಲು ಕಟ್ಟುನಿಟ್ಟಿನ ಆದೇಶ ಮಾಡಿದೆ. ಆದ್ರೆ ಕೊರಟಗೆರೆ ಆಡಳಿತ ಜನರಿಗೆ ಗ್ರಾಮ ವಾಸ್ತವ್ಯದ ಮಾಹಿತಿಯೇ ನೀಡದೆ ನೇಪಕ್ಕೆ ಕಾರ್ಯಕ್ರಮದ ಆಯೋಜನೆ ಮಾಡಿ ಮುಕ್ತಾಯ ಮಾಡುತ್ತಿರುವ ಪ್ರಸಂಗ ನಿನ್ನೆ ಬಹಿರಂಗವಾಗಿದೆ. ಇದಿಷ್ಟೇ ಅಲ್ಲದೆ, ಸರ್ಕಾರದ ಆದೇಶ ಧಿಕ್ಕರಿಸಿ ತಹಸೀಲ್ದಾರ್ ಗೋವಿಂದರಾಜು ಮನೆಯತ್ತ ಮುಖ ಮಾಡಿದ್ದಾರೆ. ತುಮಕೂರು ಜಿಲ್ಲೆ...
1 74 75 76 77 78 174
Page 76 of 174