Friday, June 19, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ದೂರು ನೀಡಲು ಬಂದ ಯುವತಿಯನ್ನು 3 ದಿನ ನಿರಂತರ ಅತ್ಯಾಚಾರ ನಡೆಸಿದ ಸಬ್ ಇನ್ಸ್ ಪೆಕ್ಟರ್-ಕಹಳೆ ನ್ಯೂಸ್

ಅಲ್ವಾರ್ : ತನ್ನ ಕೌಟುಂಬಿಕ ಸಮಸ್ಯೆಯನ್ನು ನಿವಾರಿಸಿ ಎಂದು ಪೊಲೀಸರ ಮೊರೆ ಹೋದ 26 ವರ್ಷ ವಯಸ್ಸಿನ ಯುವತಿಯನ್ನು ಸಬ್ ಇನ್ಸ್ ಪೆಕ್ಟರ್ ವೋರ್ವ ಅತ್ಯಾಚಾರ ನಡೆಸಿದ ಘಟನೆ ರಾಜಸ್ಥಾನದಿಂದ ವರದಿಯಾಗಿದೆ. ರಾಜಸ್ಥಾನದ ಖೇರ್ಲಿ ಪೊಲೀಸ್ ಠಾಣೆಯ ಸಹಾಯಕ ಸಬ್ ಇನ್ಸ್ ಪೆಕ್ಟರ್ 57 ವರ್ಷ ವಯಸ್ಸಿನ ಭರತ್ ಸಿಂಗ್ ಅತ್ಯಾಚಾರ ನಡೆಸಿದ ಆರೋಪಿಯಾಗಿದ್ದಾನೆ. ಕುಟುಂಬ ಕಲಹದ ಕಾರಣ ದೂರು ನೀಡಲು ಬಂದಿದ್ದ ಯುವತಿಯನ್ನು ಭರತ್ ಸಿಂಗ್ ಮೂರು ದಿನಗಳ...
ಹೆಚ್ಚಿನ ಸುದ್ದಿ

ತೆಕ್ಕಟ್ಟೆ ಮಹಾಲಿಂಗೇಶ್ವರ ದೇವಸ್ಥಾನದೊಳಗೆ ಆತ್ಮಹತ್ಯೆ ಮಾಡಿಕೊಂಡ ಯುವಕ-ಕಹಳೆ ನ್ಯೂಸ್

ಕೋಟಾ : ಭಾನುವಾರ ಬೆಳಗ್ಗೆ ದೇವಸ್ಥಾನದೊಳಗೆ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದ್ದು, ಖಿನ್ನತೆಯಿಂದ ಬಳಲುತ್ತಿದ್ದ ಯುವಕ ದೇವಸ್ಥಾನದಲ್ಲಿಯೇ ನೇಣಿಗೆ ಶರಣಾಗಿದ್ದಾನೆ. ಈ ಘಟನೆ ತೆಕ್ಕಟ್ಟೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದಿದ್ದು, ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ತೆಕ್ಕಟ್ಟೆ ಬಾರಾಳಿಬೆಟ್ಟು ನಿವಾಸಿ 35 ವರ್ಷದ ಚಂದ್ರಪೂಜಾರಿ ನಾಗಿದ್ದಾನೆ. ಇವರು ಆತ್ಮಹತ್ಯೆ ಮಾಡಿಕೊಂಡಿರುವ ದೇವಸ್ಥಾನದ ಕೆಲಸ ಕಾರ್ಯಗಳಿಗೆ ನೆರವಾಗುತ್ತಿದ್ದ ಅವರು ಅಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ಚಂದ್ರ ಪೂಜಾರಿ ಸೆಂಟ್ರಿಂಗ್...
ಹೆಚ್ಚಿನ ಸುದ್ದಿ

2019-20 ನೇ ಸಾಲಿನ ಆತ್ಮ ಯೋಜನೆಯಡಿ ಸಮಗ್ರ ಕೃಷಿ ವಿಭಾಗದಲ್ಲಿ ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಯನ್ನು ಪಡೆದ ದೇವಿ ಪ್ರಸಾದ್-ಕಹಳೆ ನ್ಯೂಸ್

ಕೃಷಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಪ್ರಮಾಣ ಪತ್ರ 2019-20 ನೇ ಸಾಲಿನ ಆತ್ಮ ಯೋಜನೆಯಡಿ ಸಮಗ್ರ ಕೃಷಿ ವಿಭಾಗದಲ್ಲಿ ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಯನ್ನು ದೇವಿ ಪ್ರಸಾದ್ ಬಿನ್ ದಿನಕರ ಗೌಡ ಕಡಮ್ಮಾಜೆ ಮನೆ, ಬೆಳ್ತಂಗಡಿ ಇವರು ಪಡೆದಿರುತ್ತಾರೆ....
ಹೆಚ್ಚಿನ ಸುದ್ದಿ

ಇಂದು ಅಂತರರಾಷ್ಟ್ರೀಯ ಮಹಿಳಾ ದಿನ; ನಾರಿಶಕ್ತಿಗೆ ನಮನ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ-ಕಹಳೆ ನ್ಯೂಸ್

ನವದೆಹಲಿ : ಜಗತ್ತಿನಾದ್ಯಂತ ಮಾರ್ಚ್ 8ರಂದು ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಈ ದಿನದಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೇಶದ ನಾರಿಶಕ್ತಿಗೆ ನಮನ ಸಲ್ಲಿಸಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿಯವರು, ಅಂತರರಾಷ್ಟ್ರೀಯ ಮಹಿಳಾ ದಿನದಂದು ನಮ್ಮ ಅದಮ್ಯ ನಾರಿಶಕ್ತಿಗೆ ನಮನ. ನಮ್ಮ ರಾಷ್ಟ್ರದ ಮಹಿಳೆಯರು ಮಾಡಿರುವ ಸಾಧನೆಗೆ ಭಾರತ ಹೆಮ್ಮೆ ಪಡುತ್ತದೆ. ಎಲ್ಲಾ ಕ್ಷೇತ್ರಗಳಲ್ಲಿ ಮಹಿಳಾ ಸಬಲೀಕರಣ ಮಾಡುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲು ಅವಕಾಶ ಪಡೆದಿರುವ ನಮ್ಮ ಸರ್ಕಾರದ ಗೌರವವಾಗಿದೆ...
ಹೆಚ್ಚಿನ ಸುದ್ದಿ

ತೆರೆಗೆ ಬರಲಿದೆ ನಿರ್ದೇಶಕ ಮಿಲನ್ ಭೌಮಿಕ್ ಆ್ಯಕ್ಷನ್ ಕಟ್ ಹೇಳಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಜೀವನ ಮತ್ತು ಚಿಂತನೆ ಆಧಾರಿತ ಸಿನಿಮಾ-ಕಹಳೆ ನ್ಯೂಸ್

ನವದೆಹಲಿ : ನಿರ್ದೇಶಕ ಮಿಲನ್ ಭೌಮಿಕ್ ಆ್ಯಕ್ಷನ್ ಕಟ್ ಹೇಳಲಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಜೀವನ ಮತ್ತು ಚಿಂತನೆ ಆಧಾರಿತ ಸಿನಿಮಾವೊಂದು ತಯಾರಿಯಾಗುತ್ತಿದ್ದು, ಇದರ ಪ್ರಮುಖ ಪಾತ್ರದಲ್ಲಿ ಮಹಾಭಾರತ ಧಾರವಾಹಿ ಖ್ಯಾತಿಯ ಗಜೇಂದ್ರ ಚೌಹಣ್ ಅಭಿನಯಿಸಲಿದ್ದಾರೆ. ಈ ಸಿನಿಮಾದ ಕುರಿತು ಮಾಹಿತಿ ನೀಡಿರುವ ನಿರ್ದೇಶಕ ಭೌಮಿಕ್, ಈ ಸಿನಿಮಾಗೆ ಏಕ್ ಔರ್ ನರೇನ್ ಎಂಬ ಶೀರ್ಷಿಕೆ ಇಡಲಾಗಿದ್ದು, ಸಿನಿಮಾದಲ್ಲಿ ಎರಡು ಕಥಾ ಹಂದರವಿರಲಿದ್ದು, ಸಿನಿಮಾ ಎರಡು ರೀತಿಯ...
ಹೆಚ್ಚಿನ ಸುದ್ದಿ

ದನದ ಕೊಟ್ಟಿಗೆಯಲ್ಲಿ ಬೆಂಕಿ; ದನಗಳನ್ನು ರಕ್ಷಿಸಲು ಮುಂದಾದ ಯುವಕ ಅಗ್ನಿಗಾಹುತಿ-ಕಹಳೆ ನ್ಯೂಸ್

ತ್ಯಾಮಗೊಂಡ್ಲು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಾವರೆಕೆರೆಯಲ್ಲಿ ದನದ ಕೊಟ್ಟಿಗೆಯಲ್ಲಿ ಬೆಂಕಿ ಕಾಣಿಸಿಕೊಂಡ ಸಂದರ್ಭದಲ್ಲಿ ಕೊಟ್ಟಿಗೆಯಲ್ಲಿದ್ದ ದನಗಳನ್ನು ರಕ್ಷಿಸಲು ಮುಂದಾದ ಯುವಕ ಅಗ್ನಿಗಾಹುತಿಯಾದ ಘಟನೆ ನಡೆದಿದೆ. ಮೃತ ಯುವಕನನ್ನು 24 ವರ್ಷದ ಲೋಕೇಶ್ ಎಂದು ಗುರುತಿಸಲಾಗಿದೆ. ಈ ಗ್ರಾಮದ ಶ್ರೀನಿವಾಸ್ ಎಂಬವರ ಮನೆಯಲ್ಲಿ ಶನಿವಾರ ರಾತ್ರಿ ದನದ ಕೊಟ್ಟಿಗೆಯ ಸಮೀಪವಿದ್ದ ಬಚ್ಚಲು ಮನೆಯ ಒಲೆಯಿಂದ ಬೆಂಕಿಯು ಹರಡಿದ್ದು ಅದು ತನ್ನ ಕೆನ್ನಾಲಿಗೆಯನ್ನು ಕೊಟ್ಟಿಗೆಗೂ ಚಾಚಿತು. ಈ ಸಂದರ್ಭದಲ್ಲಿ ಕೊಟ್ಟಿಗೆಯಲ್ಲಿದ್ದ 3...
ಹೆಚ್ಚಿನ ಸುದ್ದಿ

ಕಾಂಗ್ರೆಸಿಗರು ಅಧಿಕಾರದಲ್ಲಿ ಇದ್ದಾಗ ಬ್ಲ್ಯಾಕ್‍ಮನಿ ಮಾಡುತ್ತಿದ್ದರು, ಅಧಿಕಾರ ಕಳೆದುಕೊಂಡ ಮೇಲೆ ಬ್ಲ್ಯಾಕ್‍ಮೇಲ್‍ಗೆ ಇಳಿದಿದ್ದಾರೆ; ನಳಿನ್ ಕುಮಾರ್ ಕಟೀಲ್-ಕಹಳೆ ನ್ಯೂಸ್

ಬೀದರ್ : ಜಿಲ್ಲೆಯ ಬಸವಕಲ್ಯಾಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು, 'ಕಾಂಗ್ರೆಸಿಗರು ಅಧಿಕಾರದಲ್ಲಿ ಇದ್ದಾಗ ಬ್ಲ್ಯಾಕ್‍ಮನಿ ಮಾಡುತ್ತಿದ್ದರು, ಅಧಿಕಾರ ಕಳೆದುಕೊಂಡ ಮೇಲೆ ಬ್ಲ್ಯಾಕ್‍ಮೇಲ್‍ಗೆ ಇಳಿದಿದ್ದಾರೆ' ಎಂದು ಟೀಕಿಸಿದ್ದಾರೆ. ಬಿಜೆಪಿ ಬೂತ್‍ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಕಟೀಲು, ಡಿ ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ಮನಸ್ತಾಪಗಳು ಅತಿಯಾಗಿದೆ ಹೀಗಾಗಿ ಇನ್ನು 'ಕಾಂಗ್ರೆಸ್‍ಗೆ' ಉಳಿಗಾಲವಿಂದ ಕಾಂಗ್ರೆಸ್ಸಿಗರು ಬಿಜೆಪಿಗೆ ಬರುತ್ತಿದ್ದಾರೆ. ಯಾವಾಗಲೂ ಬಡವರ ಬಗ್ಗೆ ಮಾತನಾಡುವ ಕಾಂಗ್ರೆಸ್ ಪಕ್ಷದವರು ಬಡವರ...
ಹೆಚ್ಚಿನ ಸುದ್ದಿ

ಕೇಂದ್ರ ಸರ್ಕಾರವು ತೆರಿಗೆ ಹೆಸರಿನಲ್ಲಿ ದರೋಡೆ ಮಾಡುತ್ತಿದೆ; ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪ-ಕಹಳೆ ನ್ಯೂಸ್

ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇಂದ್ರ ಸರ್ಕಾರವು ತೆರಿಗೆ ಹೆಸರಿನಲ್ಲಿ ದರೋಡೆ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಈ ಕುರಿತು ಒಂದು ನಿಮಿಷ 10 ಸೆಕೆಂಡುಗಳ ಕಾಲ ಇರುವ ಸ್ಪೀಕ್ ಅಪ್ ಇಂಡಿಯಾ ವೀಡಿಯೊ ಸಂದೇಶದ ಮೂಲಕ ಮಾತನಾಡಿದ ಅವರು, ತೈಲ ಬೆಲೆಗಳ ಏರಿಕೆಯ ಬಗ್ಗೆ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಅವರು, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ...
1 85 86 87 88 89 174
Page 87 of 174