Wednesday, March 18, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಜನ್ಮ ಭೂಮಿ ಭಾರತಕ್ಕೆ ಮರಳಲು ನಿರ್ಧರಿಸಿದ ಶ್ರೀ ದಿವಾಕರ ಪೂಜಾರಿ –ಕಹಳೆ ನ್ಯೂಸ್

ಕರ್ಮಭೂಮಿ ಕತಾರ್ ದೇಶದಲ್ಲಿ ಮೂರುವರೆ ದಶಕಗಳ ನಿರಂತರ ಸೇವೆ ಸಲ್ಲಿಸಿದ ಸೇವಾ ಮಾಣಿಕ್ಯ, ಉಡುಪಿ ಸಮೀಪದ ಅಂಬಲ್ಪಾಡಿ ಗ್ರಾಮದ ಶ್ರೀ ದಿವಾಕರ ಪೂಜಾರಿಯವರು ತಮ್ಮ ಜನ್ಮ ಭೂಮಿ ಭಾರತಕ್ಕೆ ಮರಳಲು ನಿರ್ಧರಿಸಿದರು. ಅವರು ಐಸಿಸಿ, ಐಸಿಬಿಎಫ್, ಐಬಿಪಿಸಿ, ಐ ಎಸ್ ಸಿ ಉಪ ಸಮಿತಿ ಸದಸ್ಯರಾಗಿ, ತುಳು ಕೂಟದ ಅಧ್ಯಕ್ಷರಾಗಿ, ಬಿಲ್ಲಾವಾಸ್ ಕತಾರ್ ನ ಸ್ಥಾಪಕ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಶುದ್ಧ ಮನಸ್ಸಿನ ಬುದ್ಧ, ಸದಾ ಸಮಾಜ ಸೇವೆಗೆ ಸಿದ್ದರಾಗಿ...
ಹೆಚ್ಚಿನ ಸುದ್ದಿ

ಉಪ್ಪಿನಂಗಡಿ ಸಾಮಾಜಿಕ ಜಾಲಾತಾಣದಲ್ಲಿ ಶ್ರೀ ರಾಮನ ಬಗ್ಗೆ ಪೋಸ್ಟ್ ಹಾಕಿದ್ದನೆ ಎನ್ನುವ ಕಾರಣಕ್ಕೆ ಹಿಂದು ಯುವಕನ ಮನೆ ಮೇಲೆ SDPI ಗೊಂಡಾಗಳಿಂದ ದಾಳಿ-ಕಹಳೆ ನ್ಯೂಸ್

ಉಪ್ಪಿನಂಗಡಿ : ಹಿಂದು ಯುವಕ ಸಾಮಾಜಿಕ ಜಾಲಾತಾಣದಲ್ಲಿ ಶ್ರೀ ರಾಮನ ಬಗ್ಗೆ ಪೋಸ್ಟ್ ಹಾಕಿದ್ದನೆ ಎನ್ನುವ ಕಾರಣಕ್ಕೆ ಸುಮಾರು ನಾಲ್ಕೈದು ಜನರ ತಂಡ ರಾತ್ರಿ ಗಂಜಾ ವ್ಯಸನಿಗಳಗಿದ್ದು ಮನೆಯ ಮುಂದೆ ನುಗ್ಗಿ ಅವಚ್ಯ ಶಬ್ದಗಳಿಂದ ನಿಂಧಿಸಿ ತಂದೆ ತಾಯಿಗೆ ನಿಂದಿಸಿ ಮಹಿಳೆಯರನ್ನು ನೋಡದೆ ಮನೆಯ ಮುಂಬಾಗದ ಗೇಟನ್ನು ಕಿತ್ತು ಒಳಗೆ ಪ್ರವೇಶಿಸಿ ಕೊಲೆಯತ್ನಕ್ಕೆ ಪ್ರಯತ್ನಿಸಿರುವ ಘಟನೆ ಉಪ್ಪಿನಂಗಡಿ ಸಮೀಪ ನಡೆದಿದೆ. ಮಾಹಿತಿ ತಿಳಿದ ಹಿಂ.ಜಾ.ವೇ.ಪುತ್ತೂರು ಜಿಲ್ಲಾ ಪ್ರಮುಖರು ಸ್ಥಳಕ್ಕೆ ತೇರಳಿ...
ಹೆಚ್ಚಿನ ಸುದ್ದಿ

ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿವೃತ ಸಿಇಓ, ವಸಂತ ಕುಮಾರ್ ಗೌಡ ನಿಧನ-ಕಹಳೆ ನ್ಯೂಸ್

ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿವೃತ ಸಿಇಓ, ಮಾಜಿ ಅಧ್ಯಕ್ಷ, ಹಾಲಿ ನಿರ್ದೇಶಕ ವಸಂತ ಕುಮಾರ್ ಗೌಡ ನಿಧನರಾದರು....
ಹೆಚ್ಚಿನ ಸುದ್ದಿ

ಕಡಬ ತಾಲೂಕಿನ ಕಾಣಿಯೂರಿನಲ್ಲಿ ರಬ್ಬರ್ ಟ್ಯಾಪಿಂಗ್ , ಕೇರಳದಲ್ಲಿ ಹೈವೇ ದರೋಡೆ-ಕಹಳೆ ನ್ಯೂಸ್

ಕಾಣಿಯೂರು : ಕಡಬ ತಾಲೂಕಿನ ಕಾಣಿಯೂರಿನ ಸಹಕಾರಿ ಸಂಘವೊಂದರಲ್ಲಿ ಕೇರಳದಲ್ಲಿ ಹೈವೇ ದರೋಡೆಯಲ್ಲಿ ನಿರತವಾಗಿದ್ದ ದುಷ್ಕರ್ಮಿಗಳ ತಂಡ ಕದ್ದ ಚಿನ್ನಾಭರಣಗಳನ್ನೂ ಅಡಮಾನ ಇಟ್ಟಿರುವುದು ಬೆಳಕಿಗೆ ಬಂದಿದೆ. ಈ ಹಿನ್ನಲೆ ಇದರ ಮಹತ್ವದ ತನಿಖೆಗೆ ಕೇರಳ ಪೋಲೀಸರ ತಂಡ ಆರೋಪಿಯ ಜತೆ ಕಾಣಿಯೂರಿನಲ್ಲಿರುವ ಚಾರ್ವಾಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘಕ್ಕೆ ಮಾರ್ಚ್ 2 ರಂದು ಆಗಮಿಸಿದೆ. ಬಂಧಿತ ಆರೋಪಿ ಕೇರಳದ ನಿವಾಸಿ ರಾಜೀವ್ ಎಂದು ತಿಳಿದುಬಂದಿದೆ. ಹೆದ್ದಾರಿಯಲ್ಲಿ ದರೋಡೆ ಕೃತ್ಯದಲ್ಲಿ...
ಹೆಚ್ಚಿನ ಸುದ್ದಿ

ಮನೆಯಲ್ಲಿಯೇ ಕೂತು ಕೊರೋನಾ ಲಸಿಕೆ ಹಾಕಿಸಿಕೊಂಡ ಕೃಷಿ ಸಚಿವರು-ಕಹಳೆ ನ್ಯೂಸ್

ಹಾವೇರಿ : ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ತೆರಳಿ ದೇಶದ ಪ್ರಧಾನ ಮಂತ್ರಿಯಾದ ನರೇಂದ್ರ ಮೋದಿ ಕೊರೊನಾ ಲಸಿಕೆ ಪಡೆದರೆ , ಕರ್ನಾಟಕ ಕೃಷಿ ಸಚಿವರು ಮಾತ್ರ ತಮ್ಮ ಕಾಲಬುಡಕ್ಕೆ ಲಸಿಕೆ ತರಿಸಿಕೊಂಡ ಅಪಾದನೆ ಇದೀಗ ಕೇಳಿಬಂದಿದೆ. ಪ್ರಧಾನಿ ಮೋದಿ ಸಾರ್ವಜನಿಕರಿಗೆ ಸಮಸ್ಯೆಯಾಗಬಾರದೆಂದು ಬೆಳ್ಳಂ ಬೆಳಗ್ಗೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಎಲ್ಲರಂತೆ ಸರದಿಯಲ್ಲಿ ಲಸಿಕೆ ಹಾಕಿಸಿಕೊಂಡಿದ್ದಾರೆ. ಆದ್ರೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಮತ್ತು...
ಹೆಚ್ಚಿನ ಸುದ್ದಿ

ಶ್ರೀರಾಮ ವಿದ್ಯಾಕೇಂದ್ರದ ಅಟಲ್ ಟಿಂಕರಿಂಗ್ ಲ್ಯಾಬ್‍ನ ವತಿಯಿಂದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ-ಕಹಳೆ ನ್ಯೂಸ್

ಫೆಬ್ರವರಿ 28ರಂದು ಶ್ರೀರಾಮ ವಿದ್ಯಾಕೇಂದ್ರದ ಅಟಲ್ ಟಿಂಕರಿಂಗ್ ಲ್ಯಾಬ್‍ನ ವತಿಯಿಂದ ನಡೆದ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ವಿದ್ಯಾಭಾರತಿ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಜಿ ಆರ್‌ ಜಗದೀಶ್, ಇವರು ಮಾತನಾಡಿ ವಿಜ್ಞಾನ ದಿನಾಚರಣೆಯ ಮೂಲ ಚಿಂತನೆ ಜನಸಾಮಾನ್ಯರಲ್ಲಿ ವಿಜ್ಞಾನದ ಅರಿವು ಮೂಡಿಸುವುದು. ವಿಜ್ಞಾನದಿಂದ ವಿದ್ಯಾರ್ಥಿಗಳ ಮಾನಸಿಕ ಸ್ಥೈರ್ಯ, ಆತ್ಮಬಲ ವೃದ್ಧಿಯಾಗಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ವಿದ್ಯಾಕೇಂದ್ರದ ಸಂಚಾಲಕರಾದ ವಸಂತ ಮಾಧವ, ಸಹಸಂಚಾಲಕರಾದ ರಮೇಶ್‍ಎನ್, ಪದವಿಪೂರ್ವ ವಿಭಾಗದ ಪ್ರಾಚಾರ್ಯರಾದ...
ಹೆಚ್ಚಿನ ಸುದ್ದಿ

ಉತ್ತರ ಪ್ರದೇಶದ ಕಾನ್ಪುರ್ ಜಿಲ್ಲೆಯಲ್ಲಿ ಭೀಕರ ಅಪಘಾತ; ಮಕ್ಕಳು ಸೇರಿ 6 ಮಂದಿ ಕಾರ್ಮಿಕರ ದುರ್ಮರಣ-ಕಹಳೆ ನ್ಯೂಸ್

ಉತ್ತರ ಪ್ರದೇಶ : ಉತ್ತರ ಪ್ರದೇಶದ ಕಾನ್ಪುರ್ ಜಿಲ್ಲೆಯಲ್ಲಿ ಭೀಕರ ಅಪಘಾತದಲ್ಲಿ ಮಕ್ಕಳು ಸೇರಿ 6 ಮಂದಿ ಕಾರ್ಮಿಕರು ಮೃತಪಟ್ಟು,16ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ದುರಂತ ಘಟನೆ ನಡೆದಿದೆ. ಅತಿ ವೇಗವಾಗಿ ಚಲಿಸುತ್ತಿದ್ದ ಲಾರಿ ಭೋಗ್ನಿಪೂರ್ ಕೊಟ್ಟಾಲಿ ಬಳಿ ಹೆದ್ದಾರಿಯಲ್ಲಿ ಉರುಳಿ ಬಿದ್ದಿದ್ದು. ಈ ವೇಳೆ ಕಾರ್ಮಿಕರು ಲಾರಿ ಅಡಿಯಲ್ಲಿ ಸಿಲುಕಿದ್ದಾರೆ. ಹಾಗೂ ಗಾಯಗೊಂಡ 16 ಮಂದಿಯಲ್ಲಿ 8 ಮಂದಿ ಸ್ಥಿತಿ ಗಂಭೀರವಾಗಿದೆ. ಅವರನ್ನು ಆಸ್ವತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ....
ಹೆಚ್ಚಿನ ಸುದ್ದಿ

ಸುರತ್ಕಲ್ ನಲ್ಲಿ ಆಟವಾಡಲೆಂದು ನೀರಿಗೆ ಇಳಿದ ಬಾಲಕ ನೀರುಪಾಲು-ಕಹಳೆ ನ್ಯೂಸ್

ಸುರತ್ಕಲ್ : ಸುರತ್ಕಲ್ ಇಲ್ಲಿನ ಗುಡ್ಡೆಕೊಪ್ಪ ಬೀಚ್ ನಲ್ಲಿ ಆಟವಾಡಲೆಂದು ಇಳಿದ ಶಿವಮೊಗ್ಗ ಮೂಲದ 13 ವರ್ಷದ ಬಾಲಕ ಸಮುದ್ರ ಪಾಲಾದ ಘಟನೆ ನಡೆದಿದೆ. ಮೃತ ಬಾಲಕನನ್ನು 13 ವರ್ಷದ ಮುಬಾರಕ್ ಎಂದು ಗುರುತಿಸಲಾಗಿದ್ದು, ತಂದೆ, ತಾಯಿ ಜೊತೆ ಗುಡ್ಡೆಕೊಪ್ಲ ಬೀಚ್ ಗೆ ಬಂದಿದ್ದನು. ನೀರಿನಲ್ಲಿ ಆಟವಾಡಲೆಂದು ತಂದೆ ಮತ್ತು ಮಗ ಇಳಿದಿದ್ದು, ಸಮುದ್ರದ ಅಲೆಗಳಿಗೆ ಸಿಲುಕಿ ನೀರುಪಾಲಾಗಿದ್ದಾರೆ. ಈ ಸಂದರ್ಭದಲ್ಲಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ತಂದೆಯನ್ನು ಸ್ಥಳೀಯರು ರಕ್ಷಣೆ...
1 87 88 89 90 91 174
Page 89 of 174