ಮನೆಯಲ್ಲಿಯೇ ಕೂತು ಕೊರೋನಾ ಲಸಿಕೆ ಹಾಕಿಸಿಕೊಂಡ ಕೃಷಿ ಸಚಿವರು-ಕಹಳೆ ನ್ಯೂಸ್
ಹಾವೇರಿ : ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ತೆರಳಿ ದೇಶದ ಪ್ರಧಾನ ಮಂತ್ರಿಯಾದ ನರೇಂದ್ರ ಮೋದಿ ಕೊರೊನಾ ಲಸಿಕೆ ಪಡೆದರೆ , ಕರ್ನಾಟಕ ಕೃಷಿ ಸಚಿವರು ಮಾತ್ರ ತಮ್ಮ ಕಾಲಬುಡಕ್ಕೆ ಲಸಿಕೆ ತರಿಸಿಕೊಂಡ ಅಪಾದನೆ ಇದೀಗ ಕೇಳಿಬಂದಿದೆ. ಪ್ರಧಾನಿ ಮೋದಿ ಸಾರ್ವಜನಿಕರಿಗೆ ಸಮಸ್ಯೆಯಾಗಬಾರದೆಂದು ಬೆಳ್ಳಂ ಬೆಳಗ್ಗೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಎಲ್ಲರಂತೆ ಸರದಿಯಲ್ಲಿ ಲಸಿಕೆ ಹಾಕಿಸಿಕೊಂಡಿದ್ದಾರೆ. ಆದ್ರೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಮತ್ತು...







