Friday, March 6, 2026

ಅಂಕಣ

ಅಂಕಣದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಪುತ್ತೂರು ಬಿಜೆಪಿಯಲ್ಲಿ ಭಾರೀ ಸಂಚಲನ ಸೃಷ್ಟಿಸಿದ ಯುವ ಉದ್ಯಮಿ ; ಪುತ್ತೂರು ಬಿಜೆಪಿಯ ಮುಂದಿನ ಅಭ್ಯರ್ಥಿಯಾಗ್ತಾರಾ ಯುವ ನಾಯಕ.!? ಬಿಸಿ ಬಿಸಿ ಚರ್ಚೆ – ಕಹಳೆ ನ್ಯೂಸ್

ಸಂಪಾದಕೀಯ : ಪ್ರೀತಿಯ ಓದುಗ ಮಿತ್ರರೇ, ನಮಸ್ಕಾರ ಹತ್ತೂರಿನಲ್ಲೂ ಪುತ್ತೂರಿನದ್ದೇ ಚರ್ಚೆ. ಯಾಕೆ ಅಂತೀರಾ..!? ಕಾರಣ ಉಂಟು. ಕಳೆದ ವಿಧಾನಸಭಾ ಚುನಾವಣೆ ಪುತೂರಿನ ರಾಜಕೀಯ ಇತಿಹಾಸದಲ್ಲೇ ಒಂದು ಹೊಸ ಅಧ್ಯಾಯವನ್ನು ಬರೆದದ್ದಂತು ನಿಜ. ಆದರೂ, ಬಿಜೆಪಿ ಪಾಲಿಗೆ ಕಹಿಯಾಗಿಯೇ ಪರಿಣಮಿಸಿದೆ ಎಂಬುವುದು ಸುಳ್ಳಲ್ಲ. ಚುನಾವಣೆ ಗೆದ್ದು ಬೀಗಿದ ಅಶೋಕ್ ಕುಮಾರ್ ರೈ, ೨೦೦೦ ಮತಗಳ ಅಂತರದಲ್ಲಿ ಸೋತ ಅರುಣ್ ಕುಮಾರ್ ಪುತ್ತಿಲ, ೩ ನೇ ಸ್ಥಾನದಲ್ಲಿ ತೃಪ್ತಿಪಟ್ಟ ಕಮಲದ ಅಭ್ಯರ್ಥಿ...
ಅಂಕಣಸುದ್ದಿ

ವಿಭಿನ್ನ ನೃತ್ತಪ್ರಯೋಗಗಳಿಗೆ ಸಾಕ್ಷಿಯಾದ ನೃತ್ಯವಾಹಿನಿ 

ಕಲೆಯ ಬೆಳವಣಿಗೆಗೆ ಉತ್ತಮ ಸಂಘಟಕರು, ಕಲಾಪ್ರೇಕ್ಷಕರೂ ಬೇಕಂತೆ. ಅದರಲ್ಲೂ ನೃತ್ಯ ಕಾರ್ಯಕ್ರಮ ದ ಆಯೋಜನೆಗೆ ಆಯೋಜಕರಾಗಿ ನೃತ್ಯಕಲಾಸಂಸ್ಥೇಗಳೇ ಮುಂದಾದಾಗ ಆ ಪ್ರದರ್ಶನಕ್ಕೇ ಒಂದಷ್ಟು ಮೆರುಗು ಹೆಚ್ಚೇ ಎನ್ನಬಹುದು. ಹೀಗೊಂದು ಸುಂದರವಾಗಿ ಮೂಡಿ ಬಂದ ಕಾರ್ಯಕ್ರಮ ನೃತ್ಯವಾಹಿನಿ. ಸನಾತನ‌ ನಾಟ್ಯಾಲಯ ಮಂಗಳೂರು ಹಾಗೂ ನೃತ್ಯಾಂಗನ್ ಮಂಗಳೂರು ಎರಡೂ ನೃತ್ಯ ಸಂಸ್ಥೆಗಳು ಜಂಟಿಯಾಗಿ "ನೃತ್ಯವಾಹಿನಿ" ಎಂಬ ಕಾರ್ಯಕ್ರಮ ವನ್ನು ಸಂಘಟಿಸಿದ್ದರು. ಇದು ನಾಲ್ಕನೇ ವರ್ಷದ ಕಾರ್ಯಕ್ರಮ. ಈಬಾರಿ ಮೂರು ವಿಭಿನ್ನ ನೃತ್ಯ ಪ್ರಯೋಗಗಳನ್ನು...
ಅಂಕಣದೆಹಲಿಬೆಂಗಳೂರುಸುದ್ದಿಹೆಚ್ಚಿನ ಸುದ್ದಿ

ಇಂಡಿಗೋದಲ್ಲಿ ಭಾರೀ ಅಡಚಣೆ ; ಬೆಂಗಳೂರಲ್ಲಿ 73 ಸೇರಿ ದೇಶಾದ್ಯಂತ 100ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು-ಕಹಳೆ ನ್ಯೂಸ್

ಬೆಂಗಳೂರು/ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದಲ್ಲಿ ಉಂಟಾಗಿರುವ ಭಾರೀ ಅಡಚಣೆ ಮೂರನೇ ದಿನವೂ ಮುಂದುವರಿದಿದೆ. ನಿನ್ನೆ ದೆಹಲಿ, ಮುಂಬೈ, ಬೆಂಗಳೂರು ಏರ್‌ಪೋರ್ಟ್‌ ಸೇರಿದಂತೆ ವಿವಿಧ ವಿಮಾನ ನಿಲ್ದಾಣಗಳಿಂದ ಸುಮಾರು 200 ವಿಮಾನಗಳ ಹಾರಾಟ ರದ್ದುಗೊಳಿಸಲಾಗಿತ್ತು. ಇನ್ನು ಕೆಲ ವಿಮಾನಗಳ ಹಾರಾಟದಲ್ಲಿ ವಿಳಂಬ ಕಂಡುಬಂದಿತ್ತು. ಈ ಸಮಸ್ಯೆ ಸತತ ಮೂರನೇ ದಿನಕ್ಕೆ ಕಾಲಿಟ್ಟಿದೆ. ವಿಮಾನದಲ್ಲಿನ ತಾಂತ್ರಿಕ ದೋಷ ಹಾಗೂ ಸಿಬ್ಬಂದಿ ಕೊರತೆ ಇತರ ಸಮಸ್ಯೆಗಳಿಂದ ಇಂದು ಸಹ ದೇಶಾದ್ಯಂತ 100ಕ್ಕೂ...
ಅಂಕಣಅಂತಾರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಅಮೆರಿಕ ವಾಯುಪಡೆಯ F-16 ಫೈಟರ್‌ ಜೆಟ್‌ ಪತನ ; ಇಡೀ ವಿಮಾನ ಬೆಂಕಿಗಾಹುತಿ, ಇಬ್ಬರು ಪೈಲಟ್‌ ಸೇಫ್‌-ಕಹಳೆ ನ್ಯೂಸ್

ವಾಷಿಂಗ್ಟನ್‌: ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ತರಬೇತಿ ನಡೆಸುತ್ತಿದ್ದ ವೇಳೆ ಅಮೆರಿಕ ವಾಯುಪಡೆಯ ಶಕ್ತಿಶಾಲಿ ಅಸ್ತ್ರ ಥಂಡರ್‌ಬರ್ಡ್ F-16C (Thunderbird F16C) ಯುದ್ಧವಿಮಾನ ಪತನಗೊಂಡಿದೆ. ಲಾಸ್ ಏಂಜಲೀಸ್‌ನ ಉತ್ತರಕ್ಕೆ ಸುಮಾರು 290 ಕಿಮೀ ದೂರದಲ್ಲಿರುವ ಮೊಜಾವೆ ಮರುಭೂಮಿ ಪ್ರದೇಶದಲ್ಲಿ ತರಬೇತಿ ನಡೆಸುತ್ತಿದ್ದ ವೇಳೆ ಎಫ್‌-16 ಜೆಟ್‌ ಪತನಗೊಂಡಿದೆ. ಇಬ್ಬರು ಪೈಲಟ್‌ಗಳು ಸುರಕ್ಷಿತವಾಗಿ ಎಜೆಕ್ಟ್‌ ಆಗಿದ್ದಾರೆ ಎಂದು ಯುಎಸ್‌ ವಾಯುಪಡೆ ತಿಳಿಸಿದೆ. ಬುಧವಾರ ಬೆಳಗ್ಗೆ 10:45ರ ಸುಮಾರಿಗೆ ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ಅಪಘಾತ ಸಂಭವಿಸಿದೆ. ಅಪಘಾತಕ್ಕೆ ನಿಖರ...
ಅಂಕಣಬೆಂಗಳೂರುಸುದ್ದಿ

ಪ್ರಜ್ವಲ್‌ಗೆ ಮತ್ತೆ ಶಾಕ್ ; ಜೀವಾವಧಿ ಶಿಕ್ಷೆ ಅಮಾನತುಗೊಳಿಸಿ ಜಾಮೀನು ನೀಡುವಂತೆ ಸಲ್ಲಿಸಿದ್ದ ಅರ್ಜಿ ವಜಾ-ಕಹಳೆ ನ್ಯೂಸ್

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್  ಶಾಕ್ ನೀಡಿದ್ದು, ಜೀವಾವಧಿ ಶಿಕ್ಷೆ ಅಮಾನತುಗೊಳಿಸಿ ಜಾಮೀನು ನೀಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಪ್ರಜ್ವಲ್ ರೇವಣ್ಣ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ಇಂದು (ಡಿ.3) ವಿಚಾರಣೆ ನಡೆಸಿತು. ಈ ವೇಳೆ ಪ್ರಜ್ವಲ್ ಪರ ವಕೀಲ ಸಿದ್ದಾರ್ಥ್ ಲೂಥ್ರಾ ವಾದ ಮಂಡಿಸಿದ್ದು, ಜಾಮೀನು ನೀಡಿದರೂ ಕೂಡ ಪರಾರಿಯಾಗಲ್ಲ. ಇನ್ನುಳಿದ ಎರಡು ಪ್ರಕರಣದ ಟ್ರಯಲ್‌ಗೆ ಸಕಾಲಕ್ಕೆ ಹಾಜರಾಗುತ್ತಾರೆ. ಹೀಗಾಗಿ...
ಅಂಕಣಬೆಂಗಳೂರುಸುದ್ದಿ

ನ್ಯೂ ಇಯರ್‌ಗೆ ಕಿಕ್ಕೇರಿಸಲು ಸಜ್ಜಾಗಿದ್ದವರಿಗೆ ,ಸಿಸಿಬಿ ಶಾಕ್ ; 28 ಕೋಟಿ ಮೌಲ್ಯದ ಡ್ರಗ್ಸ್ ಸೀಜ್-ಕಹಳೆ ನ್ಯೂಸ್

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ  ಡ್ರಗ್ಸ್ ಪೂರೈಸಲು ಸಿದ್ಧವಾಗಿದ್ದ ಜಾಲಕ್ಕೆ ಸಿಸಿಬಿ ಭರ್ಜರಿ ಶಾಕ್ ನೀಡಿದೆ. ಬೆಂಗಳೂರಿನಲ್ಲಿ ಬರೋಬ್ಬರಿ 28 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡು, ಇಬ್ಬರು ವಿದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ. ಈ ಸಂಬಂಧ ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಸಿಸಿಬಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಮೊದಲ ಪ್ರಕರಣದಲ್ಲಿ, 20 ಕೋಟಿ ರೂ. ಮೌಲ್ಯದ 10 ಕೆಜಿ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು...
ಅಂಕಣಬೆಂಗಳೂರುಸುದ್ದಿ

ಅರಿಶಿಣ ಶಾಸ್ತ್ರದಲ್ಲಿ ಸುದೀಪ್ ಪುತ್ರಿ ; ಫೋಟೋ ವೈರಲ್-ಕಹಳೆ ನ್ಯೂಸ್

ಬೆಳ್ಳಂಬೆಳಗ್ಗೆ ಕಿಚ್ಚ ಸುದೀಪ್  ಪುತ್ರಿ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಹೊಸ ಫೋಟೋಗಳನ್ನು ಹಂಚಿಕೊಂಡು ಆಶ್ಚರ್ಯ ಮೂಡಿಸಿದ್ದಾರೆ. ಅಪ್ಪ ಸುದೀಪ್, ಅಮ್ಮ ಪ್ರಿಯಾರಿಂದ ಅರಿಶಿಣ ಹಚ್ಚಿಸಿಕೊಳ್ಳುವ ಫೋಟೋಗಳನ್ನ ಸಾನ್ವಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಥಟ್ ಅಂತ ನೋಡಿದ್ರೆ ಸಾನ್ವಿಯದ್ದೇ ಮದುವೆಯಾ ಎಂದು ಕೇಳುವಂತಿದೆ ಫೋಟೋಗಳು. ಆದರೆ ಈ ಶಾಸ್ತ್ರ ಸುದೀಪ್ ಅಕ್ಕನ ಮಗನ ಮದುವೆಯಲ್ಲಿ ನಡೆದಿದೆ. ಅದರ ಫೋಟೋಗಳನ್ನ ಸಾನ್ವಿ ಹಂಚಿಕೊಂಡಿದ್ದಾರೆ. ಸುದೀಪ್ ಅಕ್ಕನ ಮಗನ ಮದುವೆ ಶಾಸ್ತ್ರದಲ್ಲಿ ಸುದೀಪ್ ಪುತ್ರಿ ಸಾನ್ವಿಗೂ...
ಅಂಕಣಬೆಂಗಳೂರುಸುದ್ದಿಹೆಚ್ಚಿನ ಸುದ್ದಿ

ಕೆಂಪೇಗೌಡ ಏರ್‌ಪೋರ್ಟ್‌ನಿಂದ 42 ವಿಮಾನಗಳ ಹಾರಾಟ ರದ್ದು ; ಅಗತ್ಯ ತಪಾಸಣೆಗಾಗಿ ಕ್ಯಾನ್ಸಲ್ ಇಂಡಿಗೋ ಮಾಹಿತಿ-ಕಹಳೆ ನ್ಯೂಸ್

ಬೆಂಗಳೂರು: ಇಲ್ಲಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ  42 ವಿಮಾನಗಳ ಹಾರಾಟ ರದ್ದುಗೊಳಿಸಲಾಗಿದ್ದು, ಅಗತ್ಯ ತಪಾಸಣೆ ಹಾಗೂ ಇತರ ಕಾರಣಗಳಿಂದ ಫ್ಲೈಟ್‌ ಕ್ಯಾನ್ಸಲ್ ಮಾಡಲಾಗಿದೆ ಎಂದು ಇಂಡಿಗೋ ಮಾಹಿತಿ ನೀಡಿದೆ. ಹೈದರಾಬಾದ್, ಮುಂಬೈ, ಚೆನ್ನೈ, ದೆಹಲಿ, ಗೋವಾ ಕೋಲ್ಕತ್ತಾ ಹಾಗೂ ಅಹಮದಾಬಾದ್‌ನಿಂದ ಬೆಂಗಳೂರಿಗೆ ಬರಬೇಕಿದ್ದ 22 ವಿಮಾನ ಹಾಗೂ ಬೆಂಗಳೂರಿನಿಂದ ಬೇರೆ ನಗರಗಳಿಗೆ ಸಂಚರಿಸಬೇಕಿದ್ದ 20 ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಈ ಪೈಕಿ ಒಟ್ಟು 42 ವಿಮಾನಗಳ ಹಾರಾಟ ರದ್ದಾಗಿದೆ. ವಿಮಾನ...
1 2 3 43
Page 1 of 43