Monday, March 9, 2026

ಅಂಕಣ

ಅಂಕಣಕ್ರೈಮ್ಸುದ್ದಿ

ಚಿಕ್ಕಮಗಳೂರು ; ಸಂಸಾರದಲ್ಲಿ ಕಲಹ , ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ-ಕಹಳೆ ನ್ಯೂಸ್

ಚಿಕ್ಕಮಗಳೂರು: ಸದ್ಯ ಬೆಂಗಳೂರಿನಲ್ಲಿ ವೈದ್ಯೆ ಕೃತಿಕಾ ರೆಡ್ಡಿ ಹತ್ಯೆ ಜನರನ್ನ ಬೆಚ್ಚಿಬೀಳಿಸಿದೆ. ಈ ನಡುವೆ ಚಿಕ್ಕಮಗಳೂರಿನಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಅಜ್ಜಂಪುರ ತಾಲೂಕಿನ ಚಿಕ್ಕನಾವಂಗಲ ಗ್ರಾಮದಲ್ಲಿ ಘಟನೆ ನಡೆದಿದೆ. ತನು (25) ಕೊಲೆಯಾದ ಮಹಿಳೆ, ರಮೇಶ್ ಕೊಲೆಗೈದ ಪತಿ. ಮನೆಯ ರೂಮಿನ ತುಂಬೆಲ್ಲ ರಕ್ತ ಚೆಲ್ಲಿದ್ದು, ರಕ್ತದ ಮಡುವಿನಲ್ಲಿ ಪತ್ನಿಯ ಶವ ಪತ್ತೆಯಾಗಿದೆ. ತನು & ರಮೇಶ್‌ 7 ವರ್ಷಗಳ ಹಿಂದೆ...
ಅಂಕಣಸಿನಿಮಾಸುದ್ದಿ

ZEE Kutumba Awards 2025 ; ಕಲರ್‌ಫುಲ್‌ ವೇದಿಕೆಯಲ್ಲಿ ತಾರಾ ಕಲರವ-ಕಹಳೆ ನ್ಯೂಸ್

ಕನ್ನಡ ಕಿರುತೆರೆಯ ಮನರಂಜನಾ ವಾಹಿನಿ ಜೀ ಕನ್ನಡ ಸಂಬಂಧಗಳನ್ನು ಸಂಭ್ರಮಿಸುವ ಅತೀದೊಡ್ಡ ಹಬ್ಬ `ಜೀ ಕುಟುಂಬ ಅವಾರ್ಡ್ಸ್-2025′ ಕ್ಷಣಗಣನೆ ಶುರುವಾಗಿದೆ. ಕೋಟಿ ಕಣ್ಣುಗಳು ಕಾತುರತೆಯಿಂದ ಕಾಯುತ್ತಿದ್ದ ಎಂಟರ್ಟೈನ್ಮೆಂಟ್ ನ ಮಹಾಪರ್ವ ಇದೇ ತಿಂಗಳ 17, 18 ಮತ್ತು 19 ರಂದು ಜೀ ಕನ್ನಡ ವಾಹಿನಿಯಲ್ಲಿ ಸಂಜೆ 6:30 ರಿಂದ ಪ್ರಸಾರ ಆಗಲಿದೆ. ಇನ್ನು ಈ ಕಾರ್ಯಕ್ರಮವನ್ನು ಕರ್ನಾಟಕದ ಹೆಸರಾಂತ ನಿರೂಪಕ ಅಕುಲ್ ಬಾಲಾಜಿ ಮತ್ತು ನಿರೂಪಕಿ ಅನುಶ್ರೀ ಅವರು ನಡೆಸಿಕೊಡಲಿದ್ದಾರೆ. ಈ...
ಅಂಕಣಬೆಂಗಳೂರುಸುದ್ದಿ

ಬೆಂಗಳೂರು ; ಆರೋಗ್ಯ ಸಮಸ್ಯೆ ಮುಚ್ಚಿಟ್ಟು ಮದುವೆಯಾದ ಪತ್ನಿಗೆ ಇಂಜೆಕ್ಷನ್‌ ಕೊಟ್ಟು ಕೊಂದ ಕಿಲ್ಲರ್‌ ಡಾಕ್ಟರ್‌-ಕಹಳೆ ನ್ಯೂಸ್

ಬೆಂಗಳೂರು: ಅನಸ್ತೇಶಿಯಾ ನೀಡಿ ಪತ್ನಿಯನ್ನು  ಹತ್ಯೆಗೈದು ಸಹಜ ಸಾವು ಎಂದು ಬಿಂಬಿಸಿದ್ದ ವೈದ್ಯನನ್ನು ಮಾರತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಡಾ.ಮಹೇಂದ್ರ ರೆಡ್ಡಿ ಎಂದು ಗುರುತಿಸಲಾಗಿದೆ. ಈತ ತನ್ನ ಪತ್ನಿ ಡಾ.ಕೃತಿಕಾ ರೆಡ್ಡಿಯವರಿಗೆ ಅನಸ್ತೇಶಿಯಾ ನೀಡಿ ಆಕೆಯ ತವರು ಮನೆಯಲ್ಲೇ ಕೊಲೆ ಮಾಡಿದ್ದ. ಇದು ಸಹಜ ಸಾವು ಎಂಬಂತೆಯೇ ಆರೋಪಿ ಬಿಂಬಿಸಿದ್ದ. ಕೊಲೆ ಮಾಡಿದ ಆರು ತಿಂಗಳ ಬಳಿಕ ಹಂತಕನ ಸಂಚು ಬಯಲಾಗಿದೆ. ಡೆರ್ಮೆಟಾಲಜಿಸ್ಟ್ ಆಗಿದ್ದ ಕೃತಿಕಾ ರೆಡ್ಡಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ...
ಅಂಕಣಅಂತಾರಾಷ್ಟ್ರೀಯಸುದ್ದಿ

ಆಯುರ್ವೇದ ಚಿಕಿತ್ಸೆಗೆ ಕೇರಳಕ್ಕೆ ; ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ಹೃದಯಸ್ತಂಭನದಿಂದ ನಿಧನ-ಕಹಳೆ ನ್ಯೂಸ್

ತಿರುವನಂತಪುರಂ: ಆಯುರ್ವೇದ ಚಿಕಿತ್ಸೆಗೆಂದು ಕೇರಳಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ರೈಲಾ ಒಡಿಂಗಾ  ಹೃದಯಸ್ತಂಭನದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. 80 ವರ್ಷದ ರೈಲಾ ಒಡಿಂಗಾ ಆಯುರ್ವೇದ ಚಿಕಿತ್ಸೆಗಾಗಿ ಕೇರಳದ ಎರ್ನಾಕುಲಂ  ಜಿಲ್ಲೆಯ ಕೂಥಾಟುಕುಳಂಗೆ ಬಂದಿದ್ದರು. ಇಂದು ಮುಂಜಾನೆ ವಾಕಿಂಗ್ ಮಾಡುತ್ತಿದ್ದ ಸಂದರ್ಭ ಹಠಾತ್ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಕೂಥಾಟುಕುಳಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಬೆಳಗ್ಗೆ 9:25ರ ಸುಮಾರಿಗೆ ರೈಲಾ ಒಡಿಂಗಾ ಕೊನೆಯುಸಿರೆಳೆದಿದ್ದಾರೆ ಎಂದು ಅಧಿಕಾರಿಗಳು...
ಅಂಕಣಬಳ್ಳಾರಿಸುದ್ದಿ

ಹಂಪಿಗೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್‌ ; ದೇಶದ ಹೆಸರಲ್ಲಿ ಪೂಜೆ-ಕಹಳೆ ನ್ಯೂಸ್

ಬಳ್ಳಾರಿ: ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ , ಐತಿಹಾಸಿಕ ಹಂಪಿಯ ವಿರುಪಾಕ್ಷೇಶ್ವರನ ಸನ್ನಿಧಿಗೆ ಭೇಟಿ ನೀಡಿ ದರ್ಶನ ಪಡೆದು, ಆನೆ ಲಕ್ಷ್ಮೀಯಿಂದ ಹೂವಿನ ಹಾರ ಹಾಕಿಸಿಕೊಂಡರು. ಇದೇ ವೇಳೆ ದೇಶಕ್ಕೆ ಒಳ್ಳೆಯದಾಗಲಿ ಎಂದು ನಿರ್ಮಲಾ ಸೀತಾರಾಮನ್ ಹಂಪಿಯ ವಿರುಪಾಕ್ಷೇಶ್ವರನಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದರು.ಪೂಜೆ ಬಳಿಕ ಮಾತನಾಡಿದ ನಿರ್ಮಲಾ ಸೀತಾರಾಮನ್, ನನಗೆ ಬಹಳಷ್ಟು ಜನ ಹಂಪಿಯನ್ನ ವೀಕ್ಷಣೆ ಮಾಡಿ ಎಂದು ಹೇಳುತ್ತಿದ್ದರು. ಇಂದು ಆ ಅವಕಾಶ...
ಅಂಕಣಗೋವಾಸುದ್ದಿ

ಹೃದಯಸ್ತಂಭನ ; ಗೋವಾ ಸಚಿವ, ಮಾಜಿ ಸಿಎಂ ರವಿ ನಾಯ್ಕ್ ನಿಧನ-ಕಹಳೆ ನ್ಯೂಸ್

ಪಣಜಿ: ಹೃದಯಸ್ತಂಭನದಿಂದ  ಗೋವಾ ಮಾಜಿ ಸಿಎಂ, ಕೃಷಿ ಸಚಿವ ರವಿ ನಾಯ್ಕ್  ಮಂಗಳವಾರ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಪಣಜಿಯಿಂದ 30 ಕಿ.ಮೀ ದೂರದಲ್ಲಿರುವ ನಿವಾಸದಲ್ಲಿ ರವಿ ನಾಯ್ಕ್ ಅವರು ಹೃದಯಸ್ತಂಭನಕ್ಕೊಳಗಾಗಿದ್ದರು. ಕೂಡಲೇ ಪೊಂಡಾ ಪಟ್ಟಣದ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಯಿತು. ಆದರೆ ತಡರಾತ್ರಿ 1 ಗಂಟೆಯ ಸುಮಾರಿಗೆ ರವಿ ನಾಯ್ಕ್ ನಿಧನರಾಗಿದ್ದಾರೆ. ಇಂದು ಸಂಜೆ 3 ಗಂಟೆಯ ಸುಮಾರಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. 79...
ಅಂಕಣಅಂತಾರಾಷ್ಟ್ರೀಯಸುದ್ದಿ

ಅಮೆರಿಕದ ರಹಸ್ಯ ದಾಖಲೆಗಳ ಸಂಗ್ರಹ ಆರೋಪ ; ಭಾರತ ಮೂಲದ ವಿದೇಶಾಂಗ ನೀತಿ ತಜ್ಞ ಆಶ್ಲೇ ಟೆಲ್ಲಿಸ್ ಅರೆಸ್ಟ್‌-ಕಹಳೆ ನ್ಯೂಸ್

ವಾಷಿಂಗ್ಟನ್‌: ಅಮೆರಿಕ ರಾಷ್ಟ್ರದ ರಕ್ಷಣೆಗೆ ಸಂಬಂಧಿಸಿದ ರಹಸ್ಯ ದಾಖಲೆಗಳನ್ನ ಅನಧಿಕೃತವಾಗಿ ತಮ್ಮ ಬಳಿ ಸಂಗ್ರಹಿಸಿದ್ದ ಹಾಗೂ ಕೆಲ ವರ್ಷದ ಹಿಂದೆ ಚೀನಾ ಜೊತೆ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಭಾರತದ ಮುಂಬೈ ಮೂಲದ ಅಮೆರಿಕನ್ ವಿಶ್ಲೇಷಕ ಹಾಗೂ ವಿದೇಶಾಂಗ ನೀತಿ ತಜ್ಞ ಆಶ್ಲೇ ಟೆಲ್ಲಿಸ್‌ರನ್ನ  ಬಂಧಿಸಲಾಗಿದೆ. 64 ವರ್ಷದ ಆಶ್ಲೇ ಟೆಲ್ಲಿಸ್ ತಮ್ಮ ವಿಯೆನ್ನಾ, ವರ್ಜೀನಿಯಾದ ಮನೆಯಲ್ಲಿ ವಾಯುಪಡೆಯ ತಂತ್ರಗಳು ಮತ್ತು ವಿಧಾನಗಳಿಗೆ ಸಂಬಂಧಿಸಿದ 1000ಕ್ಕೂ ಹೆಚ್ಚು ಪುಟಗಳಷ್ಟು ರಹಸ್ಯ...
ಅಂಕಣಬೆಂಗಳೂರುಸುದ್ದಿ

ರಾಜ್ಯದಲ್ಲಿ ಅ.18ರವರೆಗೆ ಭಾರೀ ಮಳೆ ; ಇಂದು ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್- ಕಹಳೆ ನ್ಯೂಸ್

ಬೆಂಗಳೂರು: ಬಂಗಾಳ ಉಪಮಹಾಸಾಗರದಲ್ಲಿ ನೈರುತ್ಯ ಮಳೆಯ ಮಾರುತ ಚುರುಕು ಹಿನ್ನೆಲೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಕ್ಟೋಬರ್ 18ರವರೆಗೆ ಭಾರೀ ಮಳೆಯಾಗುವ  ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಎಲ್ಲಾ ಜಿಲ್ಲೆಗೂ ಇಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸಂಜೆ ವೇಳೆಗೆ ಬೆಂಗಳೂರಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನೆಲೆ ಬೆಂಗಳೂರಿಗೂ...
1 8 9 10 11 12 43
Page 10 of 43