Wednesday, March 11, 2026

ಅಂಕಣ

ಅಂಕಣಅಂತಾರಾಷ್ಟ್ರೀಯಸುದ್ದಿ

ರಷ್ಯಾದಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ ; ಸುನಾಮಿ ಎಚ್ಚರಿಕೆ-ಕಹಳೆ ನ್ಯೂಸ್

ಮಾಸ್ಕೋ: ರಷ್ಯಾದ  ಪೂರ್ವ ಕಮ್ಚಟ್ಕಾ ಪರ್ಯಾಯ ದ್ವೀಪದ ಕರಾವಳಿಯಲ್ಲಿ ಶುಕ್ರವಾರ ಮುಂಜಾನೆ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಅಧಿಕಾರಿಗಳು ಸುನಾಮಿ ಎಚ್ಚರಿಕೆ ಹೊರಡಿಸಿದ್ದಾರೆ. ರಷ್ಯಾದ ಸಾಮಾಜಿಕ ಮಾಧ್ಯಮದಲ್ಲಿ ಭೂಕಂಪಕ್ಕೆ ಸಂಬಂಧಿಸಿದ ವೀಡಿಯೋಗಳು ವೈರಲ್‌ ಆಗಿವೆ. ಮನೆಗಳಲ್ಲಿನ ಪೀಠೋಪಕರಣಗಳು, ವಸ್ತುಗಳು ಅಲುಗಾಡುತ್ತಿರುವ ಹಾಗೂ ಪಾರ್ಕ್‌ ಮಾಡಿದ ಕಾರುಗಳು ಹಿಂದಕ್ಕೆ ಮತ್ತು ಮುಂದಕ್ಕೆ ತೂಗಾಡುತ್ತಿರುವ ದೃಶ್ಯಗಳು ವೀಡಿಯೋದಲ್ಲಿ ಕಂಡುಬಂದಿವೆ. ಪ್ರದೇಶದ ರಾಜಧಾನಿ ಪೆಟ್ರೋಪಾವ್ಲೋವ್ಸ್ಕ್-ಕಾಮ್ಚಾಟ್ಸ್ಕಿಯಿಂದ ಪೂರ್ವಕ್ಕೆ 128 ಕಿಲೋಮೀಟರ್ (80 ಮೈಲು) ದೂರದಲ್ಲಿ...
ಅಂಕಣಸುದ್ದಿ

ಶಬರಿಮಲೆ ವಿಗ್ರಹದಿಂದ ಚಿನ್ನ ನಾಪತ್ತೆ ; ತನಿಖೆಗೆ ಆದೇಶಿಸಿದ ಹೈಕೋರ್ಟ್-ಕಹಳೆ ನ್ಯೂಸ್

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ  ಚಿನ್ನದ ಮೂರ್ತಿಗಳ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ದ್ವಾರಪಾಲಕ ವಿಗ್ರಹಕ್ಕೆ ಹೊದಿಸಿದ 42.8 ಕೆಜಿ ತೂಕದ ಕವಚದಲ್ಲಿ 4.5 ಕೆಜಿ ಚಿನ್ನ ನಾಪತ್ತೆಯಾಗಿದೆ. ಹಳೆಯ ತಾಮ್ರ ಮತ್ತು ಚಿನ್ನದ  ಲೇಪನ ಮೂರ್ತಿಗಳ ತೂಕದಲ್ಲಿ ವ್ಯತ್ಯಾಸ ಕಂಡು ಬಂದಿದೆ ಎಂದು ಆಯುಕ್ತರು ಆರೋಪಿಸಿದ್ದಾರೆ. 2019ರಲ್ಲಿ ದೇವರ ಮೂರ್ತಿಗಳಿಗೆ ಪುನರ್‌ಲೇಪನ ಮಾಡಲಾಗಿತ್ತು. ಈ ವೇಳೆ ತಾಮ್ರದ ಮೂರ್ತಿಗೆ ಹೊದಿಸಿದ್ದ ಚಿನ್ನದ ಕವಚದಲ್ಲಿ 4.5 ಕೆಜಿ ಚಿನ್ನ...
ಅಂಕಣಕ್ರೈಮ್ಮಂಗಳೂರುಸುದ್ದಿ

ಬಂಗ್ಲೆಗುಡ್ಡ ರಹಸ್ಯ ; 7 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಕೊಡಗಿನ ವ್ಯಕ್ತಿಯ ಐಡಿ ಕಾರ್ಡ್‌, ವಾಕಿಂಗ್‌ ಸ್ಟಿಕ್‌ ಪತ್ತೆ-ಕಹಳೆ ನ್ಯೂಸ್

ಮಂಗಳೂರು: ಧರ್ಮಸ್ಥಳದ  ಬಂಗ್ಲೆಗುಡ್ಡದ ರಹಸ್ಯ ಬೇಧಿಸಲು ಹೊರಟ ವಿಶೇಷ ತನಿಖಾ ತಂಡ ಇಂದು 2ನೇ ದಿನದ ಶೋಧ ಕಾರ್ಯ ನಡೆಸಿದೆ. ನಿನ್ನೆಯ ಶೋಧ ವೇಳೆ 5 ತಲೆ ಬುರುಡೆ ಸೇರಿ ನೂರಾರು ಮೂಳೆಗಳು ಸಿಕ್ಕಿದ್ದು ಅದೆಲ್ಲವೂ ಪುರುಷರದ್ದು ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ. ಇಂದು ಕೂಡ ಬುರುಡೆ ಮತ್ತು ಅಸ್ಥಿಪಂಜರ  ಸಿಕ್ಕಿದ್ದು, ಇದರ ಜೊತೆಗೆ ಕೊಡಗು ಮೂಲದ ಯು.ಬಿ ಅಯ್ಯಪ್ಪ ಎಂಬುವವರಿಗೆ ಸೇರಿದ ಮಹತ್ವದ ದಾಖಲೆಗಳು ಪತ್ತೆಯಾಗಿದೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ...
ಅಂಕಣಅಂತಾರಾಷ್ಟ್ರೀಯಸುದ್ದಿ

ಏರ್‌ ಇಂಡಿಯಾ ವಿಮಾನ ; ಪತನ ಕೇಸ್ ಬೋಯಿಂಗ್‌, ಹನಿವೆಲ್‌ ವಿರುದ್ಧ ಮೃತರ ಕುಟುಂಬಗಳಿಂದ ಮೊಕದ್ದಮೆ-ಕಹಳೆ ನ್ಯೂಸ್

ವಾಷಿಂಗ್ಟನ್: ಜೂನ್‌ ತಿಂಗಳಲ್ಲಿ ಏರ್‌ ಇಂಡಿಯಾ ಫ್ಲೈಟ್‌ 171 ಪತನವಾಗಿ ಮೃತಪಟ್ಟವರ ಕುಟುಂಬಸ್ಥರು ಈಗ ಕಾನೂನು ಸಮರ ಸಾರಿದ್ದಾರೆ. ಬೋಯಿಂಗ್‌ ಮತ್ತು ವಿಮಾನ ಬಿಡಿಭಾಗಗಳ ತಯಾರಕ ಹನಿವೆಲ್‌ ವಿರುದ್ಧ ಅಮೆರಿಕದಲ್ಲಿ ಮೊಕದ್ದಮೆ ಹೂಡಿದ್ದಾರೆ. ಕಂಪನಿಗಳು ನಿರ್ಲಕ್ಷ್ಯ ವಹಿಸಿವೆ ಎಂದು ಆರೋಪಿಸಿದ್ದಾರೆ. ಮಂಗಳವಾರ ಸಲ್ಲಿಸಲಾದ ಮೊಕದ್ದಮೆಯಲ್ಲಿ ದೋಷಪೂರಿತ ಇಂಧನ ಸ್ವಿಚ್‌ಗಳು ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ವಿಮಾನದ ವಿನ್ಯಾಸದ ಅಪಾಯಗಳ ಬಗ್ಗೆ ತಿಳಿದಿದ್ದರೂ ಕಂಪನಿಗಳು ಏನನ್ನೂ ಮಾಡಿಲ್ಲ ಎಂದು ಆರೋಪಿಸಲಾಗಿದೆ. ಲಂಡನ್...
ಅಂಕಣಕ್ರೈಮ್ಸುದ್ದಿ

ಬಂಗ್ಲೆಗುಡ್ಡದಲ್ಲಿ ಸಿಕ್ಕ ಐದು ತಲೆ ಬುರುಡೆ, ಮೂಳೆಗಳು ಪುರುಷರದ್ದು ; ಇಂದು ಎರಡನೇ ದಿನದ ಶೋಧ ಕಾರ್ಯ-ಕಹಳೆ ನ್ಯೂಸ್

ಧರ್ಮಸ್ಥಳ: ಧರ್ಮಸ್ಥಳದ ಬಂಗ್ಲೆಗುಡ್ಡ  ರಹಸ್ಯ ಬೇಧಿಸಲು ಹೊರಟ ಎಸ್‌ಐಟಿ ಇಂದು ಎರಡನೇ ದಿನದ ಶೋಧ ಕಾರ್ಯ ನಡೆಸಿದೆ. ಬುಧವಾರ ಶೋಧ ನಡೆಸಿದ ವೇಳೆ ಐದು ತಲೆ ಬುರುಡೆ ಸೇರಿ ನೂರಾರು ಮೂಳೆಗಳು ಸಿಕ್ಕಿದ್ದು ಅದೆಲ್ಲವೂ ಪುರುಷರದ್ದು ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ. ಧರ್ಮಸ್ಥಳದ ಶವ ಹೂತಿಟ್ಟ ಪ್ರಕರಣದಲ್ಲಿ ತಲೆ ಬುರುಡೆ ತಂದಿದ್ದ ಸೌಜನ್ಯಳ ಮಾವ ವಿಠಲ ಗೌಡನನ್ನು ಎರಡು ಬಾರಿ ಬಂಗ್ಲೆಗುಡ್ಡಕ್ಕೆ ಕರೆತಂದ ಎಸ್‌ಐಟಿ ಅಧಿಕಾರಿಗಳು ಮಹಜರು ನಡೆಸಿದ್ದರು. ಮಹಜರು ನಡೆದ...
ಅಂಕಣಬೆಂಗಳೂರುಸುದ್ದಿ

ಸೌಜನ್ಯ ಮಾವ ವಿಠಲ ಗೌಡ ; ವಿರುದ್ಧ ಧರ್ಮಸ್ಥಳ ಗ್ರಾಮಸ್ಥರಿಂದ ಎಸ್‌ಐಟಿಗೆ ದೂರು-ಕಹಳೆ ನ್ಯೂಸ್

ಮಂಗಳೂರು: ಸೌಜನ್ಯ ಮಾವ ವಿಠಲ ಗೌಡ  ವಿರುದ್ಧ ಧರ್ಮಸ್ಥಳ ಗ್ರಾಮಸ್ಥರು ಎಸ್‌ಐಟಿಗೆ ದೂರು ನೀಡಿದ್ದಾರೆ. ಬೆಳ್ತಂಗಡಿಯಲ್ಲಿರುವ ಎಸ್‌ಐಟಿ ಕಚೇರಿಗೆ ಧರ್ಮಸ್ಥಳ ಗ್ರಾಮಸ್ಥ ಸಂದೀಪ್ ರೈ ದೂರು ಕೊಟ್ಟಿದ್ದಾರೆ. ತನಿಖಾ ಹಂತದಲ್ಲಿ ವಿಠಲ ಗೌಡನಿಂದ ಎಸ್ಐಟಿ ತನಿಖೆ ದಾರಿ ತಪ್ಪಿಸುತ್ತಿದ್ದಾರೆಂದು ಆರೋಪ ಹೊರಿಸಲಾಗಿದೆ. ವಿಚಾರಣೆ ಮುಗಿಸಿ ಹೊರಬಂದು ವಿಡಿಯೋ ಹರಿಬಿಟ್ಟಿದ್ದಾರೆ. ಎಸ್ಐಟಿ ಯಾವುದೇ ಮಾಹಿತಿ ನೀಡದೇ ಇದ್ದರೂ ವಿಡಿಯೋ ಹರಿಬಿಟ್ಟು ತನಿಖೆ ಹಾದಿ ತಪ್ಪಿಸುತ್ತಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ. ವಿಠಲ ಗೌಡನ ಹಿಂದೆ...
ಅಂಕಣಅಂತಾರಾಷ್ಟ್ರೀಯಸುದ್ದಿ

ರಕ್ಷಣಾ ಒಪ್ಪಂದಕ್ಕೆ ಪಾಕಿಸ್ತಾನ ; ಸೌದಿ ಅರೇಬಿಯಾ ಸಹಿ ಭಾರತ ಹೇಳಿದ್ದೇನು?-ಕಹಳೆ ನ್ಯೂಸ್

 ಇಬ್ಬರಲ್ಲಿ ಯಾರ ಮೇಲೆಯೇ ಯುದ್ಧ ನಡೆದರೂ, ಎರಡೂ ದೇಶಗಳ ವಿರುದ್ಧ ಆಕ್ರಮಣ ಎಂದೇ ಪರಿಗಣನೆ ರಿಯಾದ್: ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರ ರಿಯಾದ್ ಭೇಟಿಯ ಸಂದರ್ಭದಲ್ಲಿ ಸೌದಿ ಅರೇಬಿಯಾ ಮತ್ತು ಪಾಕಿಸ್ತಾನ  ಪರಸ್ಪರ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಿವೆ. ‘ಇಬ್ಬರಲ್ಲಿ ಯಾರ ಮೇಲೆಯೇ ಯುದ್ಧ ನಡೆಯಲಿ, ಎರಡೂ ದೇಶಗಳ ವಿರುದ್ಧ ಆಕ್ರಮಣ ಎಂದು ಪರಿಗಣಿಸುವುದು’ ಒಪ್ಪಂದದ ಪ್ರಮುಖ ಷರತ್ತಾಗಿದೆ. ಈ ಕುರಿತು ಭಾರತ ಪ್ರತಿಕ್ರಿಯೆ ನೀಡಿದ್ದು, ಸೌದಿ ಅರೇಬಿಯಾ...
ಅಂಕಣಕ್ರೈಮ್ಸುದ್ದಿ

75ರ ವೃದ್ಧನ ; ಮದುವೆಯಾಗಲು ಭಾರತಕ್ಕೆ ಬಂದಿದ್ದ ಅಮೆರಿಕದ 71ರ ವೃದ್ಧೆ ಕೊಲೆ-ಕಹಳೆ ನ್ಯೂಸ್

ಚಂಡೀಗಢ: 75 ವರ್ಷದ ಅನಿವಾಸಿ ಭಾರತೀಯನನ್ನು ಮದುವೆಯಾಗಲು ಪಂಜಾಬ್‌ಗೆ ಬಂದಿದ್ದ 71 ವರ್ಷದ ಅಮೆರಿಕ ಪ್ರಜೆ ಮಹಿಳೆಯನ್ನು ಹತ್ಯೆ ಮಾಡಲಾಗಿದೆ. ಜುಲೈನಲ್ಲಿ ಘಟನೆ ನಡೆದಿದೆ. ಮಹಿಳೆಯ ನಾಪತ್ತೆಗೆ ಸಂಬಂಧಿಸಿದಂತೆ ಲುಧಿಯಾನ ಪೊಲೀಸರು ಎಫ್‌ಐಆರ್ ದಾಖಲಿಸಿದ ನಂತರ ಇತ್ತೀಚೆಗೆ ಬೆಳಕಿಗೆ ಬಂದಿದೆ. ರೂಪಿಂದರ್ ಕೌರ್ ಪಂಧೇರ್ ಇಂಗ್ಲೆಂಡ್‌ನವರು. ಚರಣ್‌ಜಿತ್ ಸಿಂಗ್ ಗ್ರೆವಾಲ್ ಅವರ ಆಹ್ವಾನದ ಮೇರೆಗೆ ಭಾರತಕ್ಕೆ ಪ್ರಯಾಣ ಬೆಳೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಜುಲೈ 24 ರಂದು ಪಂಧೇರ್ ಅವರ ಮೊಬೈಲ್‌...
1 21 22 23 24 25 43
Page 23 of 43