Saturday, April 25, 2026

ಅಂಕಣ

ಅಂಕಣಕ್ರೈಮ್ಬೆಂಗಳೂರುಸುದ್ದಿ

ʻಕೈʼ ಶಾಸಕ ವೀರೇಂದ್ರ ಪಪ್ಪಿ ಬಂಧನ ಪ್ರಕರಣ ; ಜೈಲಾ, ಬೇಲಾ; ಇಂದು ನಿರ್ಧಾರ?-ಕಹಳೆ ನ್ಯೂಸ್

ಬೆಂಗಳೂರು: ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿರುವ ಕಾಂಗ್ರೆಸ್‌ ಶಾಸಕ ಕೆಸಿ ವಿರೇಂದ್ರ ಪಪ್ಪಿಗೆ  ಜೈಲಾ, ಬೇಲಾ ಅನ್ನೋದು ಇಂದು ನಿರ್ಧಾರವಾಗಲಿದೆ. ಮೊದಲ ಬಾರಿಗೆ 5 ದಿನ 2ನೇ ಬಾರಿಗೆ 6 ದಿನ ಇಡಿ ಕಸ್ಟಡಿಗೆ ಪಡೆದಿತ್ತು. ಇಂದು ಕಸ್ಟಡಿ ಅವಧಿ ಅಂತ್ಯಗೊಂಡ ಹಿನ್ನೆಲೆ ಮತ್ತೆ ಕೋರ್ಟ್‌ಗೆ ಹಾಜರುಪಡಿಸಲಿದೆ. ಒಂದು ವೇಳೆ ಇಡಿ ಕಸ್ಟಡಿಗೆ ಪಡೆಯದಿದ್ದರೆ ಜೈಲಿಗೆ ತೆರಳುವ ಸಾಧ್ಯತೆ ಇದೆ. ಈಗಾಗಲೇ ಪಪ್ಪಿ ಬ್ಯಾಂಕ್‌...
ಅಂಕಣಸುದ್ದಿ

ಮುಸ್ಲಿಂ ಯುವತಿಯರನ್ನ ಮದುವೆಯಾದ್ರೆ ಹಿಂದೂಗಳಿಗೆ 5 ಲಕ್ಷ ಘೋಷಣೆ ಕೇಸ್‌ ; ಯತ್ನಾಳ್‌ಗೆ ಕೋರ್ಟ್‌ ರಿಲೀಫ್‌-ಕಹಳೆ ನ್ಯೂಸ್

ವಿಜಯಪುರ: ಮುಸ್ಲಿಂ ಯುವತಿಯರನ್ನು ಮದುವೆಯಾದರೆ ಹಿಂದೂ ಯುವಕರಿಗೆ 5 ಲಕ್ಷ ರೂ. ನೀಡುವುದಾಗಿ ಘೋಷಿಸಿ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ಗೆ  ರಿಲೀಫ್‌ ಸಿಕ್ಕಿದೆ. ಯತ್ನಾಳ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಕಲಬುರಗಿ ವಿಭಾಗೀಯ ಪೀಠ ಮಧ್ಯಂತರ ಆದೇಶ ಹೊರಡಿಸಿದೆ. ಕೊಪ್ಪಳ ನಗರದಲ್ಲಿ ಕಳೆದ ತಿಂಗಳು ಯತ್ನಾಳ್‌ ವಿವಾದಾತ್ಮಕ ಘೋಷಣೆಯೊಂದನ್ನು ಮಾಡಿದ್ದರು. ಅವರ ಹೇಳಿಕೆ ವಿರುದ್ಧ ಮೂರು ದೂರುಗಳು ದಾಖಲಾಗಿದ್ದವು. ವಿಜಯಪುರ, ಕಲಬುರ್ಗಿ ಹಾಗೂ ಕೊಪ್ಪಳದಲ್ಲಿ...
ಅಂಕಣಸುದ್ದಿ

ನಮ್ಮ ನಡಿಗೆ ಧರ್ಮಸ್ಥಳದ ಕಡೆಗೆ ; ದಾವಣಗೆರೆಯಿಂದ ಯಾತ್ರೆ ಹೊರಟ ನೂರಾರು ಭಕ್ತರು-ಕಹಳೆ ನ್ಯೂಸ್

ದಾವಣಗೆರೆ: ಶ್ರೀ ಕ್ಷೇತ್ರ ಧರ್ಮಸ್ಥಳದ  ವಿರುದ್ಧ ನಡೆಯುತ್ತಿರುವ ಷಡ್ಯಂತ್ರ ವಿರೋಧಿಸಿ ದಾವಣಗೆರೆಯಲ್ಲಿ ನೂರಾರು ಭಕ್ತರು ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದಾರೆ. `ದಾವಣಗೆರೆ  ಜನರ ನಡಿಗೆ ಧರ್ಮಸ್ಥಳದ ಕಡೆಗೆ’ ಎಂಬ ಘೋಷದೊಂದಿಗೆ ಭಕ್ತರು ಯಾತ್ರೆ ಹೊರಟಿದ್ದಾರೆ. ಜಿಲ್ಲೆಯ ವಿವಿಧೆಡೆಯಿಂದ 50 ಕಾರು, 2 ಬಸ್‍ನಲ್ಲಿ ಭಕ್ತರು ಹೊರಟಿದ್ದಾರೆ. ಉಜಿರೆಯಲ್ಲಿ ಎಲ್ಲರೂ ಸೇರಿ, ಅಲ್ಲಿಂದ ಮೆರವಣಿಗೆ ನಡೆಸಲಿದ್ದಾರೆ. ಬಳಿಕ ವಿರೇಂದ್ರ ಹೆಗ್ಗಡೆಯವರನ್ನು ಭಕ್ತರು ಭೇಟಿ ಮಾಡಲಿದ್ದಾರೆ. ಬಳಿಕ ನಿಮ್ಮ ಜೊತೆ ನಾವಿದ್ದೇವೆ ಎಂದು ಹೆಗ್ಗಡೆಯವರಿಗೆ...
ಅಂಕಣಬೆಂಗಳೂರುಸುದ್ದಿ

ಧರ್ಮಾಂಧರು ಮಾತ್ರ ಬಾನು ಮುಷ್ತಾಕ್ ಆಯ್ಕೆಯನ್ನ ವಿರೋಧಿಸುತ್ತಾರೆ; ಸಿದ್ದರಾಮಯ್ಯ-ಕಹಳೆ ನ್ಯೂಸ್

– ಉದ್ಘಾಟಕರು ದನ ತಿನ್ನೋದನ್ನ ಬಿಜೆಪಿಯವರು ನೋಡಿದ್ದಾರಾ? – ದಸರಾ ಎಲ್ಲಾ ಜಾತಿ ಧರ್ಮಕ್ಕೆ ಸೇರಿದ ಹಬ್ಬ ಎಂದ ಸಿಎಂ ಮೈಸೂರು: ಧರ್ಮಾಂಧರು ಮಾತ್ರ ಬಾನು ಮುಷ್ತಾಕ್‌ ಹೆಸರನ್ನ ವಿರೋಧಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದರು. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಸರಾ ಉದ್ಘಾಟಕರಾಗಿ ಬಾನು ಮುಷ್ಕಾಕ್‌ ಅವರ ಆಯ್ಕೆಯನ್ನ ಸಮರ್ಥಿಸಿಕೊಂಡಿದ್ದಾರೆ. ಕನ್ನಡಾಂಬೆಯ ಬಗ್ಗೆ ಬಾನು ಮುಷ್ತಾಕ್  ನೀಡಿರುವ ಹಳೇ ಹೇಳಿಕೆಗು ಇದಕ್ಕೂ ಏನು ಸಂಬಂಧ? ಬೆಜೆಪಿ...
ಅಂಕಣಸುದ್ದಿಹಾಸನ

ಧರ್ಮಸ್ಥಳ ವಿರುದ್ಧ ಅಪಪ್ರಚಾರ ; ಖಂಡಿಸಿ ಜೆಡಿಎಸ್ ಸತ್ಯ ಯಾತ್ರೆ-ಕಹಳೆ ನ್ಯೂಸ್

– ಹಾಸನದಿಂದ ಧರ್ಮಸ್ಥಳಕ್ಕೆ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಯಾತ್ರೆ ಹಾಸನ: ಧರ್ಮಸ್ಥಳ ವಿರುದ್ಧ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಖಂಡಿಸಿ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಸತ್ಯ ಯಾತ್ರೆ ಹೊರಟಿದ್ದಾರೆ. ಧರ್ಮಸ್ಥಳ ಚಲೋ ಬೃಹತ್ ರ‍್ಯಾಲಿಗೆ ಭಾನುವಾರ ಚಾಲನೆ ಸಿಕ್ಕಿದೆ. ಹಾಸನದಿಂದ ಧರ್ಮಸ್ಥಳಕ್ಕೆ ಜೆಡಿಎಸ್ ಸತ್ಯ ಯಾತ್ರೆ ಕೈಗೊಂಡಿದೆ. ರಾಜ್ಯದ ವಿವಿಧೆಡೆಗಳಿಂದ ಸಾವಿರಾರು ಜೆಡಿಎಸ್ ಕಾರ್ಯಕರ್ತರು ಆಗಮಿಸಿದ್ದಾರೆ. ರ‍್ಯಾಲಿಯಲ್ಲಿ ಜೆಡಿಎಸ್ ಶಾಸಕರು, ಮಾಜಿ ಶಾಸಕರು, ಎಂಎಲ್‌ಸಿಗಳು ಭಾಗಿಯಾಗಿದ್ದಾರೆ. ಕಾರುಗಳು, ಟಿಟಿ...
ಅಂಕಣಸುದ್ದಿ

ಪೊಲೀಸ್‌ ಅಧಿಕಾರಿಗಳನ್ನೂ ಬಿಡದ ಸೈಬರ್‌ ವಂಚಕರು ; ಕೆಜಿಎಫ್‌ ಎಸ್ಪಿ ಫೇಸ್‌ಬುಕ್‌, ಇನ್‌ಸ್ಟಾ ಖಾತೆ ನಕಲು-ಕಹಳೆ ನ್ಯೂಸ್

ಕೋಲಾರ: ಕೆಜಿಎಫ್ ಎಸ್‌ಪಿ ಫೇಸ್‌ಬುಕ್ ಹಾಗೂ ಇನ್‌ಸ್ಟಾಗ್ರಾಂ ಖಾತೆ ನಕಲು ಮಾಡಿರುವ ಘಟನೆ ನಡೆದಿದೆ. ಕೆಜಿಎಫ್ ಜಿಲ್ಲಾ ಪೊಲೀಸ್ ಎಸ್ಪಿ ಶಿವಾಂಶು ರಜಪೂತ್ ಅವರ ಭಾವಚಿತ್ರ ಇರುವ ಜಿಲ್ಲಾ ಪೊಲೀಸ್ ಅಧಿಕೃತ ಇನ್‌ಸ್ಟಾಗ್ರಾಂ ಖಾತೆಯನ್ನು ನಕಲು ಮಾಡಿದ್ದಾರೆ. ನಕಲಿ ಖಾತೆಯನ್ನು ಎಸ್‌ಪಿ-ಕೆಜಿಎಫ್ ಹೆಸರಿನಲ್ಲಿ ತೆರೆದಿರುವ ದುಷ್ಕರ್ಮಿಗಳು ಪೊಲೀಸ್ ಅಧಿಕಾರಿಯನ್ನೂ ಬಿಟ್ಟಿಲ್ಲ. ಸದ್ಯ ನಕಲಿ ಖಾತೆಯನ್ನು 119 ಮಂದಿ ಫಾಲೋ ಮಾಡುತ್ತಿದ್ದು, ಈಗಾಗಲೇ 22 ಫಾಲೋವರ್ಸ್ ಇದ್ದಾರೆ. ಈ ಖಾತೆಯನ್ನು ಬ್ಲ್ಯಾಕ್ ಮಾಡಬೇಕು....
ಅಂಕಣದೆಹಲಿಸುದ್ದಿ

ಏರ್‌ ಇಂಡಿಯಾ ವಿಮಾನದ ಎಂಜಿನ್‌ನಲ್ಲಿ ಬೆಂಕಿ; ಫ್ಲೈಟ್‌ ದೆಹಲಿಗೆ ವಾಪಸ್‌-ಕಹಳೆ ನ್ಯೂಸ್

ನವದೆಹಲಿ: ಇಂದೋರ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನದ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ, ವಿಮಾನವು ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನವು ಇಂದೋರ್‌ಗೆ ಹೊರಟಿತ್ತು. ಈ ವೇಳೆ ಫ್ಲೈಟ್‌ನ ಬಲ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸುಮಾರು ಅರ್ಧ ಗಂಟೆಗೂ ಹೆಚ್ಚು ನಿಮಿಷ ವಿಮಾನ ಹಾರಾಟ ನಡೆಸಿದೆ. ಬೆಂಕಿ ಸೂಚನೆ ಸಿಕ್ಕ ಬೆನ್ನಲ್ಲೇ ವಿಮಾನ ದೆಹಲಿಗೆ ವಾಪಸ್‌ ಆಗಿದೆ. A320 ನಿಯೋ ವಿಮಾನದ ಒಂದು ಎಂಜಿನ್ ಸ್ಥಗಿತಗೊಂಡಿದ್ದು, ವಿಮಾನವು ದೆಹಲಿ ವಿಮಾನ...
ಅಂಕಣಸುದ್ದಿ

ಮೂರು ಸೊಂಡಿಲುಗಳ; ಗಣೇಶನ ವಿಗ್ರಹವನ್ನು ಹೊಂದಿರುವ ದೇಶದ ಏಕೈಕ ದೇವಾಲಯವಿದು-ಕಹಳೆ ನ್ಯೂಸ್

ಹಿಂದೂ ಧರ್ಮದಲ್ಲಿ ಯಾವುದೇ ಕೆಲಸವನ್ನು ಪ್ರಾರಂಭಿಸಿದಾಗ, ಮೊದಲು ಗಣಪತಿಯನ್ನು ಪೂಜಿಸಲಾಗುತ್ತದೆ. ಈ ವಿಘ್ನ ವಿನಾಶಕನನ್ನು ಆರಾಧಿಸುವುದರಿಂದ ಎಲ್ಲಾ ಮಂಗಳಕರವಾಗುವುದೆಂದು ನಂಬಲಾಗಿದೆ. ಸಾಮಾನ್ಯವಾಗಿ ಎಡಮುರಿ ಗಣಪತಿ, ಬಲಮುರಿ ಗಣಪತಿಯ ಮೂರ್ತಿಯನ್ನು ಎಲ್ಲರೂ ನೋಡಿರುತ್ತಾರೆ. ಆದರೆ ಮೂರು ಸೊಂಡಿಲಿರುವ ಗಣಪತಿ ಯಾವತ್ತಾದರೂ ನೋಡಿದ್ದೀರಾ? ಹೌದು, ಪುಣೆಯಲ್ಲಿ ಮೂರು ಸೊಂಡಿಲಿರುವ ದೇವಾಲಯವೊಂದಿದೆ. ಇದು ಮೂರು ಸೊಂಡಿಲಿರುವ ಗಣೇಶನ ವಿಗ್ರಹವನ್ನು ಹೊಂದಿರುವ ಭಾರತದ ಏಕೈಕ ದೇವಾಲಯವಾಗಿದೆ. ಹಾಗಿದ್ರೆ ಈ ದೇವಾಲಯದ ವಿಶೇಷತೆಯೇನು? ಇಲ್ಲಿರುವ ಗಣಪನಿಗೆ ಮೂರು...
1 25 26 27 28 29 43
Page 27 of 43