Wednesday, May 22, 2024

ಅಂಕಣ

ಅಂಕಣ

ಸನಾತನ ಧರ್ಮದ ಜ್ಞಾನಶಕ್ತಿ ಪ್ರಸಾರ ಅಭಿಯನಕ್ಕೆ 50 ದಿನದ ಸಂಭ್ರಮ- ಕಹಳೆ ನ್ಯೂಸ್

ಸನಾತನ ನಿರ್ಮಿತ ಗ್ರಂಥಗಳೆಂದರೆ ಈಶ್ವರೀ ಚೈತನ್ಯ, ಹಾಗೆಯೇ ಆನಂದ ಮತ್ತು ಶಾಂತಿಯ ಅನುಭೂತಿಯನ್ನು ನೀಡುವ ಸಾಹಿತ್ಯವಾಗಿವೆ. ಸನಾತನದ ಗ್ರಂಥಗಳಲ್ಲಿನ ದಿವ್ಯ ಜ್ಞಾನವನ್ನು ಸಮಾಜದ ವರೆಗೆ ತಲುಪಿಸಲು ಸನಾತನದ ವತಿಯಿಂದ ರಾಜ್ಯದಾದ್ಯಂತ ‘ಜ್ಞಾನಶಕ್ತಿ ಪ್ರಸಾರ ಅಭಿಯಾನವನ್ನು ಹಮ್ಮಿಕೊಂಡಿದೆ. ಸನಾತನದ ಗ್ರಂಥಗಳು ಸಮಾಜದ ಪ್ರತಿಯೊಬ್ಬ ಜಿಜ್ಞಾಸು, ಮುಮುಕ್ಷು ಮುಂತಾದವರ ವರೆಗೆ ತಲುಪಿ ಅವರಿಗೂ ಈ ಜ್ಞಾನಶಕ್ತಿಯ ಲಾಭವಾಗಬೇಕೆಂಬುದು ಈ ಅಭಿಯಾನದ ಉದ್ದೇಶವಾಗಿದೆ. ಜಗದ್ಗುರು ಭಗವಾನ್ ಶ್ರೀಕೃಷ್ಣ, ಸನಾತನ ಸಂಸ್ಥೆಯ ಸಂಸ್ಥಾಪಕರಾದ ಪರಾತ್ಪರ ಗುರು...
ಅಂಕಣ

ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯದ ಪ್ರಬಂಧಕ್ಕೆ ‘ಅತ್ಯುತ್ತಮ ಪ್ರಸ್ತುತಿ’ ಪ್ರಶಸ್ತಿ !- ಕಹಳೆ ನ್ಯೂಸ್

ವಿಡಿಯೋ ಗೇಮ್ಸ್ ಗಳನ್ನು ಆಡುವುದು ಮತ್ತು ಸಾಮಾಜಿಕ ಜಾಲತಾಣದಲ್ಲಿ ಸಮಯ ಕಳೆಯುವುದರಿಂದ ವ್ಯಕ್ತಿಯ ಮೇಲಾಗುವ ನಕಾರಾತ್ಮಕ ಪರಿಣಾಮಗಳು  ಸಾಮಾಜಿಕ ಜಾಲತಾಣಗಳಾದ ‘ವಿಡಿಯೋ ಗೇಮ್ಸ್’ಗಳು ಮತ್ತು ‘ಫೇಸ್‌ಬುಕ್’ ಇಂದು ನಮ್ಮ ಜೀವನದ ಅವಿಭಾಜ್ಯ ಅಂಗವಾಗಿವೆ. ಎಲ್ಲರ ಹೆಚ್ಚಿನ ಸಮಯವು ಅದರಲ್ಲಿಯೇ ಕಳೆದು ಹೋಗುತ್ತದೆ ಮತ್ತು ಅವುಗಳು ನಮ್ಮ ಜೀವನದ ಮೇಲೆ ಸಾಕಷ್ಟು ಪ್ರಭಾವವನ್ನೂ ಬೀರುತ್ತವೆ. ‘ವೀಡಿಯೋ ಗೇಮ್ಸ್’ಗಳು ಮತ್ತು ಸಾಮಾಜಿಕ ಜಾಲತಾಣಗಳಿಂದ ಶಾರೀರಿಕ ಮತ್ತು ಮಾನಸಿಕ ಸ್ತರದಲ್ಲಿ ಮಾತ್ರವಲ್ಲ, ಆಧ್ಯಾತ್ಮಿಕ ಮಟ್ಟದಲ್ಲಿಯೂ...
ಅಂಕಣ

ಶ್ರೀ ಗಣೇಶನ ವಿಡಂಬನೆ ಮಾಡಿ ಅಥವಾ ಅದರ ಮೂಕಸಮ್ಮತಿ ಸೂಚಿಸಿ ಪಾಪದ ಪಾಲುದಾರರಾಗಬೇಡಿ !

ಶ್ರೀ ಗಣೇಶನ ವಿಡಂಬನೆಯನ್ನು ತಡೆಗಟ್ಟಿರಿ ! ಶ್ರೀ ಗಣೇಶ ಚತುರ್ಥಿಯ ನಿಮಿತ್ತ ಚಿತ್ರಕಾರರು ಮತ್ತು ಮೂರ್ತಿಕಾರರು ತಮ್ಮ ಕಲೆಯ ಮೂಲಕ ಶ್ರೀ ಗಣೇಶನ ಚಿತ್ರ ಮತ್ತು ಮೂರ್ತಿಗಳಲ್ಲಿ ಹೊಸ ಹೊಸ ಆವಿಷ್ಕಾರಗಳನ್ನು ಮಾಡುತ್ತಾರೆ. ಬಿಸ್ಕಿಟ್, ಬೆಣ್ಣೆ, ಕ್ಯಾಡ್‌ಬರಿ, ಜೆಮ್ಸ್, ಚಾಕಲೇಟ್, ಚಿಕ್ಕಿ, ಕುರ್‌ಕುರೆ, ಮಸಾಲೆ, ಹೂವು, ಮಣ್ಣಿನ ಹಣತೆಗಳು, ಚಾಕ್, ಪೆನ್ಸಿಲ್, ಪ್ಲಾಸ್ಟಿಕ್ ತಟ್ಟೆ, ಇತ್ಯಾದಿ ವಿವಿಧ ವಸ್ತುಗಳಿಂದ ಮಾಡಿದ ಗಣೇಶಮೂರ್ತಿ ಹಾಗೂ ಬಾಹುಬಲಿ ಚಲನಚಿತ್ರದ ನಾಯಕ ಶಿವಲಿಂಗವನ್ನು ಹೆಗಲ...
ಅಂಕಣ

‘ದಿ ಎಂಪಾಯರ್ : ಕ್ರೂರಿ ಇಸ್ಲಾಮಿಕ್ ಆಕ್ರಮಣಕಾರಿಗಳ ಗುಣಗಾನ’ ಈ ವಿಷಯದಲ್ಲಿ ಆನ್‌ಲೈನ್ ವಿಶೇಷ ಸಂವಾದ !- ಕಹಳೆ ನ್ಯೂಸ್

ಕ್ರೂರ ಮೊಘಲರ ವೈಭವೀಕರಿಸುವ ಚಲನಚಿತ್ರಗಳನ್ನು ಮತ್ತು ಅವರ ಪ್ರಾಯೋಜಕರನ್ನು ಹಿಂದೂಗಳು ಬಹಿಷ್ಕರಿಸಬೇಕು ! - ನ್ಯಾಯವಾದಿ ಸುಭಾಷ ಝಾ, ಸರ್ವೋಚ್ಚ ನ್ಯಾಯಾಲಯ ಇಂದು ಬಾಲಿವುಡ್‌ನವರು ಮುಸಲ್ಮಾನರ ಶ್ರದ್ಧಾಸ್ಥಾನಗಳ ಮೇಲೆ ಆಘಾತ ಮಾಡುವ ಚಲನಚಿತ್ರಗಳನ್ನು ನಿರ್ಮಿಸಲು ಹೆದರುತ್ತಿದ್ದಾರೆ; ಏಕೆಂದರೆ ಅವರಿಗೆ ತಮ್ಮ ಜೀವ ಹೋಗಬಹುದು ಅಥವಾ ತಾವು ದೊಡ್ಡ ವಿರೋಧವನ್ನು ಎದುರಿಸಬೇಕಾಗುತ್ತದೆ, ಎಂಬ ಭಯ ಕಾಡುತ್ತಿದೆ. ಹಿಂದೂಗಳ ಶ್ರದ್ಧಾಸ್ಥಾನಗಳ ಮೇಲೆ ಆಘಾತ ಮಾಡಿದರೆ ಹಿಂದೂ ಸಮಾಜವೂ ತಮಗೆ ಹಾನಿ ಮಾಡಬಹುದೆಂದು ಅರಿತುಕೊಂಡರೆ,...
ಅಂಕಣ

ಆಕ್ರಮಣಕಾರಿ ಮೊಘಲರು ರಾಷ್ಟ್ರ ಕಟ್ಟಿದ್ದರೆ ಭಾರತದಲ್ಲಿನ ಪ್ರಭು ಶ್ರೀರಾಮನಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜರ ವರೆಗಿನ ಹಿಂದೂ ರಾಜರು ಏನಾಗಿದ್ದರು?-ಹಿಂದು ಜನಜಾಗೃತಿ ಸಮಿತಿ-ಕಹಳೆ ನ್ಯೂಸ್

ಕ್ರೂರ ಮೊಘಲ್ ಆಕ್ರಮಣಕಾರರು ರಾಷ್ಟ್ರ ಕಟ್ಟಿದವರು ಎಂದಾದರೆ ಪ್ರಭು ಶ್ರೀರಾಮನಿಂದ ಹಿಡಿದು ಛತ್ರಪತಿ ಶಿವಾಜಿಯ ವರೆಗಿನ ಹಿಂದೂ ರಾಜರು ಏನಾಗಿದ್ದರು ಎಂದು ಕಬೀರ್ ಖಾನ್‍ಗೆ ಹಿಂದೂ ಜನಜಾಗೃತಿ ಸಮಿತಿ ಪ್ರಶ್ನಿಸಿದೆ ತಾಲಿಬಾನಿಗಳು ಕಳೆದ ವಾರ ಅಫ್ಘಾನಿಸ್ತಾನದಲ್ಲಿ ಅಧಿಕಾರವನ್ನು ವಶಪಡಿಸಿಕೊಂಡ ನಂತರ, ಅಲ್ಲಿಯ ಜನರ ಮೇಲಿನ ದೌರ್ಜನ್ಯಗಳು ಮತ್ತು ದೇಶದಿಂದ ಪಲಾಯನ ಮಾಡಲು ಅವರ ಹೋರಾಟವು ಬೆಳಕಿಗೆ ಬಂದಿದೆ. 12 ವರ್ಷದ ಬಾಲಕಿಯರನ್ನು ಪತ್ತೆಹಚ್ಚಿ ಬಲವಂತವಾಗಿ ಅಪಹರಿಸುವುದರಿಂದ ಹಿಡಿದು ಪತ್ರಕರ್ತರು ಮತ್ತು...
ಅಂಕಣ

ಶ್ರೀಕೃಷ್ಣ ಜನ್ಮಾಷ್ಟಮಿ ವಿಶೇಷ ಆಪತ್ಕಾಲದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಹೇಗೆ ಆಚರಿಸುವುದು ? – ಕಹಳೆ ನ್ಯೂಸ್

ಪ್ರತಿ ವರ್ಷ ಭಾರತ ಮಾತ್ರವಲ್ಲ ವಿಶ್ವದಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಬಹಳ ವಿಜೃಂಭಣೆಯಿ0ದ ಆಚರಿಸಲಾಗುತ್ತದೆ. ಆದರೆ ಈ ವರ್ಷ ಕೋರೋನಾ ಮಹಾಮಾರಿಯಿಂದ ಬಂದೆರಗಿರುವ ಆಪತ್ಕಾಲದಲ್ಲಿ ಒಟ್ಟಿಗೆ ಸೇರುವುದು ಸಮಂಜಸವಲ್ಲ. ಆದುದರಿಂದ ನಾವೆಲ್ಲರೂ ನಮ್ಮ ಮನೆಯಲ್ಲೇ ಇದ್ದು ಭಕ್ತಿ ಭಾವದಿಂದ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಹೇಗೆ ಆಚರಿಸಬಹುದು ಎಂದು ನೋಡೋಣ. 1. ಶ್ರೀಕೃಷ್ಣನಿಗೆ ಯಾವ ಸಮಯದಲ್ಲಿ ಪೂಜೆ ಮಾಡಬೇಡು ? ಶ್ರೀಕೃಷ್ಣನ ಜನ್ಮವು ಮಧ್ಯರಾತ್ರಿ 12 ಗಂಟೆಗೆ ಆಯಿತು. ಆದುದರಿಂದ ಅದಕ್ಕಿಂತ ಮೊದಲೇ ಪೂಜೆಯ...
ಅಂಕಣ

ಶ್ರೀಕೃಷ ಜನ್ಮಾಷ್ಟಮಿ ವಿಶೇಷ ಧರ್ಮಸಂಸ್ಥಾಪನೆಯ ಆರಾಧ್ಯ ದೇವತೆ : ಭಗವಾನ್ ಕೃಷ್ಣನು ಧರ್ಮಸಂಸ್ಥಾಪನೆಯ ಆರಾಧ್ಯ ದೇವತೆ – ಕಹಳೆ ನ್ಯೂಸ್

ಅವತಾರ : ಶ್ರೀಕೃಷ್ಣನು ವಿಷ್ಣುವಿನ ಎಂಟನೇ ಅವತಾರ. ಅವನು ಹದಿನಾರು ಕಲೆಗಳನ್ನು ಒಳಗೊಂಡಿರುವುದರಿಂದ ಅವನನ್ನು ಪೂರ್ಣಾವತಾರವೆಂದೂ ಕರೆಯಲಾಗುತ್ತದೆ. ಶ್ರೀಕೃಷ್ಣನಿಗೆ ಸಂಬಂಧಿಸಿದ ನದಿ : ಶ್ರೀಕೃಷ್ಣನೊಂದಿಗೆ ಯಮುನಾ ನದಿಯ ಅವಿನಾಭಾವ ಸಂಬಂಧವಿದೆ. ಯಮುನೆಯಲ್ಲಿ ಹೆಚ್ಚು ಕೃಷ್ಣತತ್ವವಿದೆ. ಅವಳ ಬಣ್ಣವು ಶ್ರೀಕೃಷ್ಣನಂತೆಯೇ ನುಸುಗಪ್ಪಾಗಿದೆ. ಯಮುನೆಯನ್ನು ‘ಕಾಲಿಂದಿ’ ಎಂದೂ ಕರೆಯುತ್ತಾರೆ. ಕುಂಡಲಿನಿಯಲ್ಲಿ ಸಂಬಂಧಿಸಿದ ಚಕ್ರಗಳು : ಕುಂಡಲಿನಿಯ ಅನಾಹತ ಚಕ್ರವು ಶ್ರೀಕೃಷ್ಣನೊಂದಿಗೆ ಸಂಬಂಧ ಹೊಂದಿದೆ. ಶ್ರೀಕೃಷ್ಣನಿಗೆ ಸಂಬಂಧಿಸಿದ ದಿನಗಳು : ಬುಧವಾರ ವಿಠ್ಠಲನ ದಿನವಾಗಿದೆ....
ಅಂಕಣ

ಶ್ರೀಕೃಷ್ಣ ಜನ್ಮಾಷ್ಟಮಿ ವಿಶೇಷ ರಾಧಾ-ಕೃಷ್ಣ : ಒಂದು ಭಕ್ತಿಯ ಸಂಬಂಧ – ಕಹಳೆ ನ್ಯೂಸ್

ಉತ್ತರ ಭಾರತದಲ್ಲಿನ ಅನೇಕ ಸಂತರು-ಕವಿಗಳು ಭಗವಾನ ಶ್ರೀಕೃಷ್ಣ ಮತ್ತು ರಾಧೆ ಇವರ ಬಗ್ಗೆ ಶೃಂಗಾರರಸಪೂರ್ಣ ಕಾವ್ಯರಚನೆ ಮಾಡಿದ್ದಾರೆ. ಅನಂತರ ಹಿಂದಿ ಮತ್ತು ಇತರ ಭಾಷೆಯಲ್ಲಿನ ಕವಿಗಳೂ ಇದೇ ರೀತಿ ಅನೇಕ ಗೀತೆಗಳನ್ನು ರಚಿಸಿದ್ದಾರೆ. ಅವರ ಲಾವಣ್ಯ, ಅವರ ಶೃಂಗಾರ, ಅವರೊಳಗಿನ ಸಂವಾದ, ಅವರ ಭಾವನೆ ಈ ಎಲ್ಲವನ್ನು ರಸಭರಿತವಾಗಿ ವರ್ಣಿಸುವ ಅನೇಕ ಕಾವ್ಯಗಳಿವೆ. ಇತ್ತೀಚಿನ ಕೆಲವು ಕಥಾವಾಚಕರು, ಮಠಾಧೀಶರು, ಸಂತರು, ಪೀಠಾಧೀಶರು ಮುಂತಾದವರು ಶ್ರೀಕೃಷ್ಣ ಮತ್ತು ರಾಧೆ ಇವರ ಕಥೆಯನ್ನು...
1 2 3 4 5 12
Page 3 of 12