Sunday, March 8, 2026

ಅಂಕಣ

ಅಂಕಣದಕ್ಷಿಣ ಕನ್ನಡಪುತ್ತೂರುಮಂಗಳೂರುಯಕ್ಷಗಾನ / ಕಲೆಸುದ್ದಿ

ಸ್ಯಾಕ್ಸೋಫೋನ್ ಮಾಂತ್ರಿಕ ಎಂ.ವೇಣುಗೋಪಾಲ್ ಪುತ್ತೂರು – ಕಹಳೆ ನ್ಯೂಸ್

ಎಂ.ವೇಣುಗೋಪಾಲ್ ಪುತ್ತೂರು. ಹೆಸರಾಂತ ಸ್ಯಾಕ್ಸೋಫೋನ್ ವಾದಕರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತರಾವಗಿರುವ ಇವರು, 7ನೇ ತರಗತಿಯಲ್ಲಿರುವಾಗಲೇ ಸ್ಯಾಕ್ಸೋಫೋನ್ ಕಚೇರಿ ನೀಡಿ ಎಲ್ಲರ ಗಮನ ಸೆಳೆದ ವಾದಕ. ತಂದೆ ಸ್ಯಾಕ್ಸೋಫೋನ್ ಮತ್ತು ಜಾನಪದ ನಾಗಸ್ವರ ಕಲಾವಿದ ಉಮೇಶ್ ದೇವಾಡಿಗ. ತಾಯಿ ಸರಸ್ವತಿ. ಪತ್ನಿ ಹರ್ಷಿತ ದೇವಾಡಿಗ ಹಾಗೂ ಮಗು ತಿಯಾಂಶಿ ವಿ ದೇವಾಡಿಗ ಒಳಗೊಂಡ ಸುಂದರ ಸಂಸಾರ ಇವರದ್ದು. ಪ್ರಾಥಾಮಿಕ ಶಿಕ್ಷಣವನ್ನು ಪುತ್ತೂರಿನ ಕೃಷ್ಣನಗರ ಶಾಲೆ, ಪ್ರೌಢ ಶಿಕ್ಷಣವನ್ನು ಸರಕಾರಿ ಜೂನಿಯರ್...
ಅಂಕಣಉಡುಪಿದಕ್ಷಿಣ ಕನ್ನಡಮಂಗಳೂರುಯಕ್ಷಗಾನ / ಕಲೆಸುದ್ದಿ

ವೃತ್ತಿಯಲ್ಲಿ ಶಿಕ್ಷಕಿ, ಪ್ರವೃತ್ತಿ ಹವ್ಯಾಸಿ ಕಲಾವಿದೆ..‌!! ಸಾಧನೆಯ ಹಾದಿಯಲ್ಲಿ ವಿನುತ ನಿತೇಶ್ ಪೂಜಾರಿ..!! – ಕಹಳೆ ನ್ಯೂಸ್

ಯಕ್ಷಗಾನ. ಕರ್ನಾಟಕದ ಸಾಂಪ್ರದಾಯಿಕ ಕಲಾ ಪ್ರಕಾರಗಳಲ್ಲಿ ಅತ್ಯಂತ ಪ್ರಮುಖವಾದದ್ದು. ನೃತ್ಯ, ಹಾಡುಗಾರಿಕೆ, ಮಾತುಗಾರಿಕೆ, ವೇಷಭೂಷಣಗಳನ್ನೊಳಗೊಂಡ ಒಂದು ಸ್ವತಂತ್ರವಾದ ಕಲೆ ಕೂಡಾ ಹೌದು. ಅಂತಹ ಪ್ರಸಿದ್ಧ ಕಲೆಗಳಲ್ಲಿ ಅದೆಷ್ಟೋ ಮಂದಿ ತಮ್ಮನ್ನು ತಾವು ತೊಡಗಿಸಿಕೊಂಡು ತಮ್ಮ ಸಾಧನೆ ಮೆರೆದಿದ್ದಾರೆ. ಅಂತವರಲ್ಲಿ ಕೈರಂಗಳ ವಿನುತಾ ನಿತೇಶ್ ಪೂಜಾರಿ ಕೂಡಾ ಒಬ್ಬರು. ವಿನುತ ನಿತೇಶ್ ಪೂಜಾರಿ. ದಿ. ಶಿವರಾಮ ಗಟ್ಟಿ ಹಾಗೂ ಜಯಲಕ್ಷ್ಮೀದಂಪತಿಯ ಪುತ್ರಿ. ಎಂಎಸ್‍ಸಿ ಹಾಗೂ ಬಿಇಡಿ ಮುಗಿಸಿರುವ ವಿನುತಾ ಸದ್ಯ ಉಡುಪಿಯ...
ಅಂಕಣದಕ್ಷಿಣ ಕನ್ನಡಬೆಂಗಳೂರುಮಂಗಳೂರುರಾಜ್ಯಸುದ್ದಿ

ಬಣ್ಣದ ಕುಂಚದಲ್ಲಿ ಶಬರಿ ಗಾಣಿಗ ಸಾಧನೆ ಚಿತ್ರ ; ಕ್ಯಾನ್ವಾಸ್ ಮೇಲೆ ನಿಮಿಷದಲ್ಲಿ ಶಬರಿ ಪೈಂಟಿಂಗ್ ಕಮಾಲ್..!! – ಕಹಳೆ ನ್ಯೂಸ್

ಆಕೆ ಕಣ್ಣು ಮುಚ್ಚಿ ಕಣ್ಣು ಬಿಡೋದ್ರೊಳಗಡೆ ಅದ್ಭುತ ಕಲಾಕೃತಿಯನ್ನ ಬಿಡಿಸೋ ಜಾಣೆ, ಹಾಡೋಕೆ ಶುರು ಮಾಡಿದರೆ ಕೋಗಿಲೆ ಸ್ವರದ ಇಂಪಾದ ಸಂಗೀತ. ಕ್ಯಾನ್ವಾಸ್ ಹಿಡಿದು ಕುಳಿತ್ರೆ ಕುತೂಹಲ ಕೆರಳಿಸುವ ಅದ್ಭುತವಾದ ಚಿತ್ರ. ಕರ್ನಾಟಕದ ಅತಿವೇಗದ ಚಿತ್ರಗಾರ್ತಿ ಎಂದೇ ಪ್ರಸಿದ್ಧಿ ಪಡೆದ ಈಕೆಯ ಹೆಸರು ಶಬರಿ ಗಾಣಿಗ. ಹೌದು..ಮೂರೇ ನಿಮಿಷದಲ್ಲಿ ಸುಂದರ ಚಿತ್ರ ಅರಳಿಸುವ ಚಾಕಚಕ್ಯತೆ ಇರುವ ಈಕೆ ಮೂಲತಃ ಮಂಗಳೂರಿನವರು. ಇಂಜಿನಿಯರ್ ಯೋಗೀಶ್ ಕುಮಾರ್ ಹಾಗೂ ಶಶಿಕಲಾ ದಂಪತಿ ಪುತ್ರಿ....
ಅಂಕಣದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿಮಂಗಳೂರುಸಿನಿಮಾಸುದ್ದಿ

ನಟನೆ, ನಿರೂಪಣೆ ಎಲ್ಲದಕ್ಕೂ ಸೈ ಪ್ಯಾಕು ಪ್ಯಾಕು…!! ಹಿತೇಶ್ ಕಾಪಿನಡ್ಕ ಎಂಬ ಸಕಲಕಲಾ ವಲ್ಲಭ..!! – ಕಹಳೆ ನ್ಯೂಸ್

ಅಕ್ಕಾ ಮೀನ್ ಬೋಡೆ.. ಪ್ಯಾಕು ಪ್ಯಾಕು ಪ್ಯಾಕು ಈ ಡೈಲಾಗ್ ಕೇಳಿದ್ರೇನೆ ತಕ್ಷಣ ನೆನಪಾಗೋದೆ ಪ್ಯಾಕು ಪ್ಯಾಕು ಹಿತೇಶ್ ಕಾಪಿನಡ್ಕ ಅವರ ನಟನೆ. ಹೌದು ಝೀ ಕನ್ನಡ ಕಾಮಿಡಿ ಕಿಲಾಡಿ ಮೂಲಕ ಜನ ಮನೆ ಸೆಳೆದ ಹಿತೇಶ್ ಎರಡನೇ ರನ್ನರ್ ಅಪ್ ಆಗಿ ಈಗ ಕರ್ನಾಟಕಕ್ಕೆ ಚಿರಪರಿಚತ ವ್ಯಕ್ತಿ. ಕಾಮಿಡಿ ಕಿಲಾಡಿಗಳು ವೇದಿಕೆ ಮೇಲೆ ಲೇಡಿ ಗೆಟಪ್ ಹಾಕಿ ನುಲಿಯುತ್ತಾ ನಮ್ಮನ್ನೆಲ್ಲಾ ತಮ್ಮ ಹಾಸ್ಯ ಮೂಲಕನೇ ನಗೆಗಡಲಲ್ಲಿ ತೇಲಿಸುತ್ತಿದ್ದ ಹಿತೇಶ್...
ಅಂಕಣದಕ್ಷಿಣ ಕನ್ನಡಬೆಂಗಳೂರುಮಂಗಳೂರುಸಿನಿಮಾಸುದ್ದಿ

ಪೊಲೀಸ್ ಆಗಬೇಕೆಂಬ ಕನಸು ಹೊತ್ತಿದ್ದ ಭವ್ಯಾ ಪೂಜಾರಿ ಆಗಿದ್ದು ನಟಿ..! – ಕಹಳೆ ನ್ಯೂಸ್

ಬಣ್ಣದ ಲೋಕವೇ ಹಾಗೆ. ಇದಕ್ಕೆ ಆಕರ್ಷಿತರಾಗವರಿಲ್ಲ. ಈ ಬಣ್ಣದ ಲೋಕದಲ್ಲಿ ದಿನದಿಂದ ದಿನಕ್ಕೆ ಹೊಸ ಹೊಸ ಮುಖಗಳನ್ನ ಕಾಣುತ್ತೇವೆ. ಆದರೆ ನಟನೆ ಮೂಲಕ ಪ್ರೇಕ್ಷಕನ ಮನದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವುದು ಸುಲಭದ ಮಾತಲ್ಲ. ಆದ್ರೆ ಇಲ್ಲೊಬ್ಬರು ಪಟ ಪಟ ಅಂತಾನೇ ಮಾತಾಡ್ತಾ ತನ್ನ ವಿಭಿನ್ನ ನಟನೆಯ ಮೂಲಕವೇ ಪ್ರೇಕ್ಷಕರ ಮನಸ್ಸಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಅವರೇ ಬೆಳ್ಳಾರೆಯ ಬೆಡಗಿ ಭವ್ಯಾ ಪೂಜಾರಿ. ಮೂಲತಃ ಸುಳ್ಯ ತಾಲೂಕಿನ ಬೆಳ್ಳಾರೆಯವರಾದ ಭವ್ಯಾ ರಂಗಭೂಮಿ ಕಲಾವಿದೆ ಹಾಗೂ...
ಅಂಕಣಉಡುಪಿಉತ್ತರಕನ್ನಡದಕ್ಷಿಣ ಕನ್ನಡಯಕ್ಷಗಾನ / ಕಲೆಸುದ್ದಿ

ಮಧುರವಾದ ಕಂಠಸಿರಿಯಿಂದಲೇ ಗಮನ ಸೆಳೆದ ಯುವ ಮಹಿಳಾ ಭಾಗವತರು ಕುಮಾರಿ ಶ್ರೀರಕ್ಷಾ ಆರ್ ಹೆಗಡೆ – ಕಹಳೆ ನ್ಯೂಸ್

ನೃತ್ಯ, ಹಾಡುಗಾರಿಕೆ, ಮಾತುಗಾರಿಕೆ, ವೇಷ ಭೂಷಣಗಳನ್ನು ಒಳಗೊಂಡ ಒಂದು ಸ್ವತಂತ್ರವಾದ ಶಾಸ್ತ್ರೀಯವಾದ ಕಲೆ ಎಂದರೆ ಅದು ಯಕ್ಷಗಾನ. ಅದೆಷ್ಟೋ ಯಕ್ಷಗಾನ ಕಲಾವಿದರು ತಮ್ಮ ಕುಟುಂಬದಲ್ಲಿ ಯಕ್ಷಗಾನ ಕಲಿತವರಿದ್ದರೆ ಅವರಿಂದ ಪ್ರೇರಣೆಗೊಂಡು ಯಕ್ಷಗಾನಕ್ಕೆ ಪಾದಾರ್ಪಣೆ ಮಾಡುತ್ತಾರೆ. ಆದ್ರೆ ಇಲ್ಲೊಬ್ಬರು ಮನೆಯಲ್ಲಿ ಕಲಾವಿದರಿಲ್ಲದಿದ್ದರೂ ತಾವೇ ಸ್ವತಃ ಆಸಕ್ತಿಯಿಂದ ಯಕ್ಷಗಾನ ರಂಗಕ್ಕೆ ಪ್ರವೇಶಿಸಿ ಹೆಸರು ಮಾಡಿದ್ದಾರೆ. ಅವರೇ ಬಡಗುತಿಟ್ಟಿನ ಯುವ ಮಹಿಳಾ ಭಾಗವತರು ಕುಮಾರಿ ಶ್ರೀ ರಕ್ಷಾ ರತ್ನವರ್ಮ ಹೆಗಡೆ. ಉತ್ತರ ಕನ್ನಡ ಜಿಲ್ಲೆ...
ಅಂಕಣದಕ್ಷಿಣ ಕನ್ನಡಬೆಳ್ತಂಗಡಿಮಂಗಳೂರುಸಿನಿಮಾಸುದ್ದಿ

ನಟನೆ, ನಿರ್ದೇಶನ, ಕಥೆ ಸಂಭಾಷಣೆ ಎಲ್ಲದಕ್ಕೂ ಸೈ ನಮ್ಮ ತುಳುನಾಡ ಕುವರ ಅನೀಶ್ ಪೂಜಾರಿ ವೇಣೂರು..!! – ಕಹಳೆ ನ್ಯೂಸ್

ನಟನೆಯಲ್ಲೂ ಸೈ, ಕಥೆ, ಸಂಭಾಷಣೆ, ನಿರ್ದೇಶನದಲ್ಲಂತೂ ಎತ್ತಿದ ಕೈ. ಅವರೇ ನಮ್ಮ ತುಳುನಾಡಿನ ಕುವರ ಸಕಲಕಲಾವಲ್ಲಭ ಅನೀಶ್ ಪೂಜಾರಿ ವೇಣೂರು.    ಬಹುಶಃ ತುಳುನಾಡಿನಲ್ಲಿ ಇವರ ಹೆಸರು ಕೇಳದವರಿಲ್ಲ. ತುಳುನಾಡು ಮಾತ್ರವಲ್ಲದೇ ಕರ್ನಾಟಕದಾದ್ಯಂತ ಕಾಮಿಡಿ ಕಿಲಾಡಿ ಶೋ ಮೂಲಕ ಹೆಸರುವಾಸಿಯಾದ ಪ್ರತಿಭಾನ್ವಿತ ನಟ, ನಿರ್ದೇಶಕರೂ ಹೌದು. ಕಾಮಿಡಿ ಕಿಲಾಡಿಗಳು ಶೋನಲ್ಲಿ ಭಾಗವಹಿಸಿ ತನ್ನ ವಿಭಿನ್ನ ಶೈಲಿಯ ನಟನಾ ಕೌಶಲ್ಯದ ಮೂಲಕ ಕರುಣಾಡ ಮನೆ ಮನ ಗೆದ್ದ ಅನೀಶ್ ಅವರು ಬೆಳ್ತಂಗಡಿಯ...
ಅಂಕಣದಕ್ಷಿಣ ಕನ್ನಡಮಂಗಳೂರುಯಕ್ಷಗಾನ / ಕಲೆ

ತೆಂಕುತಿಟ್ಟು ಯಕ್ಷಗಾನದಲ್ಲಿ ಕಲಾ ಪ್ರೌಢಿಮೆ ಮೆರೆಯುತ್ತಿರುವ ಗಾನ ಮಾಂತ್ರಿಕ, ಯುವ ಕಲಾವಿದ ಭರತ್ ರಾಜ್ ಶೆಟ್ಟಿ ಸಿದ್ಧಕಟ್ಟೆ –ಕಹಳೆ ನ್ಯೂಸ್

 | ಯಕ್ಷ ಕಹಳೆ ವಿಶೇಷ ಬರಹ ಯಕ್ಷಗಾನದ ವೇಷಧಾರಿ ಹಾಗೂ ಪ್ರಸಂಗಕರ್ತರಾಗಿ ತೆಂಕು ತಿಟ್ಟುವಿನಲ್ಲಿ ಕಲಾ ಪ್ರೌಢಿಮೆ ಮೆರೆಯುತ್ತಿರುವ ಗಾನ ಮಾಂತ್ರಿಕ, ಕಲಾವಿದರಾದ ದಿ. ವಿಶ್ವನಾಥ ಶೆಟ್ಟಿ ಸಿದ್ಧಕಟ್ಟೆ ಹಾಗೂ ಜಯಂತಿ ವಿ ಶೆಟ್ಟಿ ಇವರ ದ್ವಿತೀಯ ಪುತ್ರ ಭರತ್ ರಾಜ್ ಶೆಟ್ಟಿ ಸಿದ್ಧಕಟ್ಟೆ. ಮೂಡುಬಿದ್ರೆಯ ಎಮ್‌ಐಟಿಇ ಕಾಲೇಜಿನಲ್ಲಿ ಬಿಇ ಮೆಕ್ಯಾನಿಕಲ್ ಮಾಡಿದ್ದಾರೆ.   ಕಾಲೇಜು ದಿನಗಳಲ್ಲಿ ಯಕ್ಷಗಾನದ ಬಗ್ಗೆ ಅಷ್ಟೊಂದು ಆಸಕ್ತಿ ಇರದ ಭರತ್ ಅವರಿಗೆ ಯಕ್ಷಗಾನ ಕ್ಷೇತ್ರಕ್ಕೆ...
1 28 29 30 31 32 43
Page 30 of 43