Saturday, March 7, 2026

ಅಂಕಣ

ಅಂಕಣಅಂತಾರಾಷ್ಟ್ರೀಯಕ್ರೈಮ್ಸುದ್ದಿ

ಟೇಕ್‌ ಆಫ್‌ ಆದ ಬೆನ್ನಲ್ಲೇ ನೆಲಕ್ಕುರುಳಿ ಸುಟ್ಟು ಭಸ್ಮವಾದ ವಿಮಾನ ; ಅಹಮದಾಬಾದ್‌ ದುರಂತ ಮರೆಯುವ ಮುನ್ನ ಮತ್ತೊಂದು ಅವಘಡ-ಕಹಳೆ ನ್ಯೂಸ್

ಕ್ಯಾರಕಾಸ್, ಅ. 25: ಜೂನ್‌ 12ರಂದು ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದ ವಿಮಾನ ದುರಂತ ಮಾಸುವ ಮುನ್ನವೇ ಅಂತಹದ್ದೇ ಮತ್ತೊಂದು ಅವಘಡ ನಡೆದಿದೆ. ವೆನೆಜುವೆಲಾದ ತಾಚಿರಾ ರಾಜ್ಯದ ಪಾರಾಮಿಲ್ಲೊ ವಿಮಾನ ನಿಲ್ದಾಣದಿಂದ  ಟೇಕ್‌ ಆಫ್‌ ಆದ ಪಿಎ-31ಟಿ1 (PA-31T1) ಲಘು ವಿಮಾನ ಕೆಲವೇ ಕ್ಷಣಗಳಲ್ಲಿ ನೆಲಕ್ಕುರುಳಿದ್ದು, ಬೆಂಕಿ ಕಾಣಿಸಿಕೊಂಡು ಸುಟ್ಟು ಕರಕಲಾಗಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಸದ್ಯ ಘಟನೆಯ ವಿಡಿಯೊ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌  ಆಗಿದೆ. ಅವಳಿ ಎಂಜಿನ್ ಹೊಂದಿರುವ ಪೈಪರ್ ಪಿಎ-31ಟಿ1...
ಅಂಕಣಬೆಂಗಳೂರುಸುದ್ದಿ

ಕುಮಾರಸ್ವಾಮಿ ಎಲ್ಲಿ ಕೈಗಾರಿಕೆ ತರುತ್ತಾರೆ ಹೇಳಲಿ, ಅಲ್ಲಿ ಭೂಸ್ವಾಧೀನ ಪ್ರಕ್ರಿಯೆ ಮಾಡೋಣ ; ಡಿ.ಕೆ. ಶಿವಕುಮಾರ್-ಕಹಳೆ ನ್ಯೂಸ್

ಬೆಂಗಳೂರು: ಕುಮಾರಸ್ವಾಮಿ ಎಲ್ಲಿ ಕೈಗಾರಿಕೆ ತರುತ್ತಾರೆ ಎಂದು ಹೇಳಲಿ, ಅಲ್ಲಿ ಭೂಸ್ವಾಧೀನ ಪ್ರಕ್ರಿಯೆ ಮಾಡೋಣ ಎಂದು ಡಿಸಿಎಂ ತಿಳಿಸಿದರು. ಯಶವಂತಪುರ ವಿಧಾನಸಭೆ ಕ್ಷೇತ್ರದ ಹೇರೋಹಳ್ಳಿಯ ಭರತ್ ನಗರ ಗಾಂಧಿ ಉದ್ಯಾನವನದಲ್ಲಿ ಶನಿವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯೆ ನೀಡಿದರು. ಎ ಖಾತಾ ಹಾಗೂ ಬಿ ಖಾತಾ ಪರಿವರ್ತನೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಜೆಡಿಎಸ್ ಆರೋಪದ ಬಗ್ಗೆ ಕೇಳಿದಾಗ, ʼಬಹಿರಂಗ ಚರ್ಚೆಗೆ ಬನ್ನಿ ಎಂದು ನಾನು ಕರೆಯುತ್ತಲೇ ಇದ್ದೇನೆ. ಎ ಖಾತಾ...
ಅಂಕಣಬೆಂಗಳೂರುಸುದ್ದಿ

ಹೈಕಮಾಂಡ್ ಹೇಳಿದ್ರೆ ಸಚಿವ ಸ್ಥಾನ ಬಿಡಲು ರೆಡಿ ; ಕೃಷ್ಣ ಬೈರೇಗೌಡ- ಕಹಳೆ ನ್ಯೂಸ್

ಬೆಂಗಳೂರು: ಪಕ್ಷ ನನಗೆ ಮೂರು ಬಾರಿ ಸಚಿವ ಸ್ಥಾನ ನೀಡಿದೆ. ಹೈಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ರೆಡಿ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷ ನನಗೆ ಎಲ್ಲವನ್ನೂ ನೀಡಿದೆ. ಅರ್ಹತೆಗೂ ಮೀರಿ ಅವಕಾಶ ಸಿಕ್ಕಿದೆ. ಪಕ್ಷ ನನ್ನನ್ನ ಗುರುತಿಸಿ ಸಾಕಷ್ಟು ಅವಕಾಶ ನೀಡಿದೆ. ಕ್ಷೇತ್ರ ಪುನರ್ವಿಂಗಡಣೆ ನಂತರ ಹೊಸ ಕ್ಷೇತ್ರದ ಅವಕಾಶ ನೀಡುವುದರಿಂದ ಇಲ್ಲಿಯವರೆಗೂ ಅವಕಾಶ ನೀಡಿದೆ....
ಅಂಕಣಬೆಂಗಳೂರುಸುದ್ದಿ

ಕೆಜಿಎಫ್ ಸಿನಿಮಾಟೋಗ್ರಾಫರ್ ; ಭುವನ್ ಗೌಡ ಮದುವೆಯಲ್ಲಿ ಯಶ್‌ ಭಾಗಿ-ಕಹಳೆ ನ್ಯೂಸ್

ಕೆಜಿಎಫ್  ಖ್ಯಾತಿಯ ಛಾಯಾಗ್ರಾಹಕ ಭುವನ್ ಗೌಡಗೆ  ಕಂಕಣ ಬಲ ಕೂಡಿಬಂದಿದೆ. ನಿಖಿತಾ ಹೆಸರಿನ ಹುಡುಗಿ ಜೊತೆ ಭುವನ್ ಮದುವೆ ನಡೆದಿದೆ. ಬೆಂಗಳೂರು ಹೊರವಲಯದ ಖಾಸಗಿ ರೆಸಾರ್ಟ್‌ನಲ್ಲಿ ಮದುವೆ ನಡೆದಿದ್ದು ಯಶ್ , ಶ್ರೀಲೀಲಾ, ಶ್ರೀನಿಧಿ ಶೆಟ್ಟಿ, ಗರುಡ ರಾಮ್, ಪ್ರಶಾಂತ್ ನೀಲ್ ಹಾಗೂ ನಟಿ ಆಶಾ ಭಟ್ ಸೇರಿದಂತೆ ಹಲವು ನಟ, ನಟಿಯರು ಮದುವೆಯಲ್ಲಿ ಉಪಸ್ಥಿತರಿದ್ರು. ಪ್ರಶಾಂತ್ ನೀಲ್ ಗರಡಿಯಲ್ಲಿ ಹೆಸರು ಮಾಡಿರುವ ಭುವನ್ ಗೌಡ ಸ್ಟಿಲ್ ಫೋಟೋಗ್ರಾಫರ್ ಆಗಿ...
ಅಂಕಣಕ್ರೈಮ್ಬೆಂಗಳೂರುಸುದ್ದಿ

ಬೆಂಗಳೂರಿನಲ್ಲಿ ; ರಸ್ತೆ ಗುಂಡಿಗೆ ಸಾಫ್ಟ್‌ವೇರ್‌ ಇಂಜಿನಿಯರ್‌ ಬಲಿ-ಕಹಳೆ ನ್ಯೂಸ್

ಬೆಂಗಳೂರು ನಗರದಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಜೀವ ಬಲಿಯಾಗಿದೆ. ಮಾದನಾಯಕನಹಳ್ಳಿ ಹತ್ತಿರದ ಹುಸ್ಕೂರು ಎಪಿಎಂಸಿ ರಸ್ತೆಯಲ್ಲಿ ಗುಂಡಿಯಿಂದಾಗಿ ಸಂಭವಿಸಿದ ಅಪಘಾತದಲ್ಲಿ 26 ವರ್ಷದ ಯುವತಿ ಪ್ರಿಯಾಂಕಾ ಸಾವನ್ನಪ್ಪಿದ್ದಾರೆ. ಪ್ರಿಯಾಂಕಾ ಸಾಫ್ಟ್‌ವೇರ್‌ ಇಂಜಿನಿಯರ್‌  ಆಗಿದ್ದು, ಅಣ್ಣನೊಂದಿಗೆ ಬೈಕ್‌ನಲ್ಲಿ ಮಾದಾವರ ಕಡೆಗೆ ತೆರಳುತ್ತಿದ್ದರು. ಈ ವೇಳೆ ಗುಂಡಿಯಿಂದಾಗಿ ಬೈಕ್‌ನಿಂದ ಬಿದ್ದು ಲಾರಿಯಡಿಗೆ ಸಿಲುಕಿ ಮೃತಪಟ್ಟಿದ್ದಾರೆ. ಲೈಟ್ಸ್ ಮೆಕ್ಯಾನಿಕ್ ಕಂಪನಿ ಬಳಿ ಬೆಳಿಗ್ಗೆ 10.55 ರ ಸುಮಾರಿಗೆ ಆಕೆಯ ಸಹೋದರ ಮಾದಾವರ ಮೆಟ್ರೋ ನಿಲ್ದಾಣದಲ್ಲಿ...
ಅಂಕಣಬೆಂಗಳೂರುಸುದ್ದಿ

ಬೆಂಗಳೂರು | ಸಿಲಿಂಡರ್‌ ಸ್ಫೋಟ ; ಮನೆಯೇ ನೆಲಸಮ, ಓರ್ವ ಸಾವು-ಕಹಳೆ ನ್ಯೂಸ್

ಬೆಂಗಳೂರು: ಭೀಕರ ಸಿಲಿಂಡರ್‌ ಸ್ಫೋಟಕ್ಕೆ ಬೃಹತ್‌ ಕಟ್ಟಡವೇ ನೆಲಸಮಗೊಂಡಿದ್ದು, ಓರ್ವ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೆ.ಆರ್‌ ಪುರಂನ ತ್ರಿವೇಣಿ ನಗರದಲ್ಲಿ ನಡೆದಿದೆ. ಬೆಳಗ್ಗೆ 7 ಗಂಟೆ ಸುಮಾರಿಗೆ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಸ್ಫೋಟದ ತೀವ್ರತೆಗೆ ಭಾರೀ ಕಟ್ಟಡವೇ ನೆಲಸಮ ಆಗಿದೆ. ಅಕ್ಕಪಕ್ಕದ ಮನೆಗಳ ಕಿಟಕಿಗಳು ಹಾನಿಯಾಗಿದೆ. ಈ ವೇಳೆ ಮನೆಯಲ್ಲಿದ್ದ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಕೆ.ಆರ್‌ ಪುರಂ ಪೊಲೀಸರು ಭೇಟಿ...
ಅಂಕಣಸುದ್ದಿ

ಶಬರಿಮಲೆಯಲ್ಲಿ ಚಿನ್ನ ನಾಪತ್ತೆ ಪ್ರಕರಣಕ್ಕೆ ಬೆಂಗಳೂರು ಲಿಂಕ್‌ ; ಬಳ್ಳಾರಿಯಲ್ಲಿ ಚಿನ್ನ ಮಾರಾಟ ಮಾಡಿರೋ ಶಂಕೆ-ಕಹಳೆ ನ್ಯೂಸ್

ಬೆಂಗಳೂರು/ತಿರುವನಂತಪುರಂ: ಶಬರಿಮಲೆಯಲ್ಲಿ ಚಿನ್ನ ನಾಪತ್ತೆ ಪ್ರಕರಣಕ್ಕೆ ಈಗ ಕರ್ನಾಟಕದ ಬೆಂಗಳೂರು, ಬಳ್ಳಾರಿಯ ಲಿಂಕ್‌ ಸಿಕ್ಕಿದೆ. ಪ್ರಮುಖ ಆರೋಪಿ ಬೆಂಗಳೂರಿನ ಉನ್ನಿಕೃಷ್ಣನ್‌ ಪೊಟ್ಟಿಯನ್ನ  ವಿಶೇಷ ತನಿಖಾ ತಂಡದ   ಅಧಿಕಾರಿಗಳು ಸಾಕ್ಷ್ಯ ಸಂಗ್ರಹಕ್ಕಾಗಿ ಬೆಂಗಳೂರಿಗೆ ಕರೆತಂದಿದ್ದಾರೆ. ಬೆಂಗಳೂರಿನ ಶ್ರೀರಾಂಪುರದಲ್ಲಿ ಚಿನ್ನಲೇಪಿತ ಕವಚಗಳನ್ನು ಇರಿಸಿ ಈತ ದೇಣಿಗೆ ಸಂಗ್ರಹಿಸಿದ್ದ ಎಂಬ ಆರೋಪವೂ ಇದೆ. ಹೀಗಾಗಿ ಸಾಕ್ಷ್ಯ ಸಂಗ್ರಹಕ್ಕಾಗಿ ಬೆಂಗಳೂರಿಗೆ ಕರೆತರಲಾಗಿದೆ. ಅಲ್ಲದೇ ಕದ್ದ ಚಿನ್ನವನ್ನ ಬಳ್ಳಾರಿಯಲ್ಲಿ ಮಾರಾಟ ಮಾಡಿರುವ ಆರೋಪದ ಹಿನ್ನೆಲೆ ಬಳ್ಳಾರಿಯಲ್ಲು ತಪಾಸಣೆ...
ಅಂಕಣದೆಹಲಿಸುದ್ದಿ

‌ಒಳ ಉಡುಪಿನಲ್ಲಿಟ್ಟುಕೊಂಡು ಚಿನ್ನ ಸಾಗಾಟ ; ದೆಹಲಿ ಏರ್‌ಪೋರ್ಟ್‌ನಲ್ಲಿ ಮಹಿಳೆಯಿಂದ 1 ಕೆಜಿ ಗೋಲ್ಡ್‌ ಬಿಸ್ಕೆಟ್ ವಶಕ್ಕೆ-ಕಹಳೆ ನ್ಯೂಸ್

ನವದೆಹಲಿ: ಇಲ್ಲಿನ ಇಂದಿರಾ ಗಾಂಧಿ ವಿಮಾನ ನಿಲ್ದಾಣದಲ್ಲಿ ಯಾಂಗೋನ್‌ನಿಂದ ಬಂದ ಮಹಿಳಾ ಪ್ರಯಾಣಿಕಳೊಬ್ಬಳು ಚಿನ್ನ ಸಾಗಿಸಲು ಯತ್ನಿಸಿ ಸಿಕ್ಕಿಬಿದ್ದಿದ್ದಾಳೆ. ಯಾಂಗೂನ್‌ನಿಂದ ಬಂದ ವಿಮಾನ 8M 620 ರಲ್ಲಿ ಮಹಿಳೆ ದೆಹಲಿಗೆ ಬಂದಿದ್ದಳು. ಒಳ ಉಡುಪುಗಳಲ್ಲಿ 997.5 ಗ್ರಾಂ ತೂಕದ 6 ಚಿನ್ನದ ಬಿಸ್ಕತ್ತುಗಳನ್ನು ಅಡಗಿಸಿಟ್ಟುಕೊಂಡಿದ್ದಳು. ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಚಿನ್ನ ಇರುವುದು ಪತ್ತೆಯಾಗಿತ್ತು. 1962ರ ಕಸ್ಟಮ್ಸ್ ಕಾಯ್ದೆಯ ಅಡಿ ಚಿನ್ನವನ್ನು ಅಧಿಕಾರಿಗಳು ಸೀಜ್‌ ಮಾಡಿದ್ದಾರೆ....
1 4 5 6 7 8 43
Page 6 of 43