Recent Posts

Wednesday, May 1, 2024

ಅಂತಾರಾಷ್ಟ್ರೀಯ

ಅಂತಾರಾಷ್ಟ್ರೀಯಸುದ್ದಿ

ಅಮೇರಿಕಾದಲ್ಲಿ ಪುತ್ತಿಗೆ ಶ್ರೀಪಾದರು ಸ್ಥಾಪಿಸಿದ್ದ ಶ್ರೀಪುತ್ತಿಗೆ ಮಠದ ಶ್ರೀ ವೆಂಕಟ ಕೃಷ್ಣ ಕ್ಷೇತ್ರದಲ್ಲಿ ಅನಿವಾಸಿ ಭಾರತೀಯರಿಂದ ಸಂಭ್ರಮದ ಯುಗಾದಿ ಆಚರಣೆ – ಕಹಳೆ ನ್ಯೂಸ್

ಪರಮಪೂಜ್ಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ವಿಶ್ವಾದ್ಯಂತ ಶ್ರೀ ಕೃಷ್ಣ ಭಕ್ತಿ ಪ್ರಸಾರಕ್ಕಾಗಿ ಸ್ಥಾಪಿಸಿರುವ ಹದಿನೈದು ಶ್ರೀ ಪುತ್ತಿಗೆ ಮಠಗಳಲ್ಲಿಯೂ ಚಾಂದ್ರ ಯುಗಾದಿ ಹಬ್ಬದ ಆಚರಣೆಯು ಸಾಂಗವಾಗಿ ವೈಭವದಿಂದ ನೆರವೇರಿತು . ಅನಿವಾಸಿ ಭಾರತೀಯ ಭಕ್ತರು ಬೆಳಿಗ್ಗಿನಿಂದ ನಡೆದ ಹೋಮ , ಪೂಜಾದಿ ಕಾರ್ಯಕ್ರಮಗಳಲ್ಲಿ ಸಂಭ್ರಮದಿಂದ ಪಾಲ್ಗೊಂಡರು. ಪೂಜಾ ನಂತರದಲ್ಲಿ ಪಂಚಾಗ ಶ್ರವಣ ವ್ವವಸ್ಥೆ ಮಾಡಲಾಗಿದ್ದು 12 ರಾಶಿ ಸಂಜಾತರ ವರ್ಷ ಭವಿಷ್ಯವನ್ನು ಕೇಳಲು ಜನರು ಕಿಕ್ಕಿರಿದು...
ಅಂತಾರಾಷ್ಟ್ರೀಯಸುದ್ದಿ

ತೈವಾನ್ ನಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪಕ್ಕೆ 9ಮಂದಿ ಬಲಿ: ಇಬ್ಬರು ಭಾರತೀಯರು ನಾಪತ್ತೆ – ಕಹಳೆ ನ್ಯೂಸ್

ತೈವಾನ್‌ನಲ್ಲಿ 7.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ಈವರೆಗೆ ಸುಮಾರು 9 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, ಇಬ್ಬರು ಭಾರತೀಯರು ಸೇರಿದಂತೆ 50ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ. ಇನ್ನು ನಾಪತ್ತೆಯಾದ ಭಾರತೀಯರಲ್ಲಿ ಓರ್ವ ಮಹಿಳೆ ಎಂಬ ಮಾಹಿತಿ ತಿಳಿದು ಬಂದಿದೆ. ಇಬ್ಬರೂ ಭಾರತೀಯರು ಭೂಕಂಪ ನಡೆದ ಸ್ಥಳದ ಸಮೀಪವಿರುವ ತಾರೊಕೊ ಗಾರ್ಜ್ನಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದಾರೆ. ಪೂರ್ವ ತೈವಾನ್‌ನಲ್ಲಿ 25 ವರ್ಷಗಳಲ್ಲಿ ಅತ್ಯಂತ ಪ್ರಬಲವಾದ 7.4 ತೀವ್ರತೆಯ ಭೂಕಂಪ ಸಂಭವಿಸಿದೆ. ಒಂಬತ್ತು ಜನರು ಸಾವನ್ನಪ್ಪಿದ್ದಾರೆ...
ಅಂತಾರಾಷ್ಟ್ರೀಯದೆಹಲಿಸುದ್ದಿ

ಮೇ 10ರೊಳಗೆ ದೇಶ ಬಿಟ್ಟು ಹೋಗಿ : ಭಾರತೀಯ ಮಿಲಿಟರಿಗೆ ಮಾಲ್ಡೀವ್ಸ್ ಅಧ್ಯಕ್ಷರಿಂದ ಡೆಡ್​ಲೈನ್ – ಕಹಳೆ ನ್ಯೂಸ್

ನವದೆಹಲಿ : ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜು ಅವರ ಭಾರತ ವಿರೋಧಿ ಮಾತು ಎಗ್ಗಿಲ್ಲದೇ ಮುಂದುವರಿಯುತ್ತಿದೆ. ಮೇ 10ರೊಳಗೆ ಎಲ್ಲಾ ಭಾರತೀಯ ತುಕಡಿಗಳು ಮಾಲ್ಡೀವ್ಸ್ ನೆಲದಿಂದ ಕಾಲ್ತೆಗೆಯಬೇಕು ಎಂದು ಅವರು ಮತ್ತೆ ತಾಕೀತು ಮಾಡಿದ್ದಾರೆ. ಬಾ ಅತೋಲ್ ಎಂಬಲ್ಲಿ ಸಾರ್ವಜನಿಕ ಸಮಾವೇಶದ ವೇಳೆ ಮುಯಿಜು ಅವರ ಭಾರತ ವಿರೋಧಿ ಮಾತುಗಳು ಕೇಳಿಬಂದವು. ಮೇ 10ರ ನಂತರ ಯಾವ ಭಾರತೀಯ ಮಿಲಿಟರಿ ಸಿಬ್ಬಂದಿಯೂ ಮಾಲ್ಡೀವ್ಸ್​ನಲ್ಲಿ ಇರುವುದಿಲ್ಲ. ನಾಗರಿಕ ಪೋಷಾಕಿನಲ್ಲಿರುವವರೂ ಇಲ್ಲಿಂದ ಜಾಗ ಖಾಲಿ...
ಅಂತಾರಾಷ್ಟ್ರೀಯದೆಹಲಿರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ಗಗನಯಾನ ಯೋಜನೆ ಅಡಿಯಲ್ಲಿ ಬಾಹ್ಯಾಕಾಶಕ್ಕೆ ಹಾರಲಿರುವ ನಾಲ್ವರು ಭಾರತೀಯ ಗಗನಯಾತ್ರಿಗಳ ಹೆಸರನ್ನು ಪ್ರಕಟಿಸಿದ ಪ್ರಧಾನಿ ನರೇಂದ್ರ ಮೋದಿ – ಕಹಳೆ ನ್ಯೂಸ್

ಮಂಗಳೂರು : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೊ ಗಗನಯಾನ ಯೋಜನೆ ಅಡಿ ಬಾಹ್ಯಾಕಾಶಕ್ಕೆ ಹಾರಲಿರುವ ನಾಲ್ವರು ಭಾರತೀಯ ಗಗನಯಾತ್ರಿಗಳ ಹೆಸರನ್ನು ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸಿದ್ದಾರೆ. ಕೇರಳದ ತಿರುವನಂತಪುರಂನಲ್ಲಿರುವ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಗಗನಯಾತ್ರಿಗಳ ಹೆಸರನ್ನು ಘೋಷಿಸಿದ್ದಾರೆ. ಕ್ಯಾಪ್ಟನ್ ಪಿ. ಬಾಲಕೃಷ್ಣನ್ ನಾಯರ್, ಗ್ರೂಪ್ ಕ್ಯಾಪ್ಟನ್ ಅಜಿತ್ ಕೃಷ್ಣನ್, ಗ್ರೂಪ್ ಕ್ಯಾಪ್ಟನ್ ಅಂಗದ್ ಪ್ರತಾಪ್ ಮತ್ತು ವಿಂಗ್ ಕಮಾಂಡರ್ ಎಸ್....
ಅಂತಾರಾಷ್ಟ್ರೀಯಸುದ್ದಿ

ಎಲೋನ್ ಮಸ್ಕ್ ಅವರ ನ್ಯೂರಾಲಿಂಕ್ ದೊಡ್ಡ ಸಾಧನೆ : ಮಾನವನ ಮೆದುಳಿನಲ್ಲಿ ಮೊದಲ ಬಾರಿಗೆ ಚಿಪ್ ಅಳವಡಿಕೆ – ಕಹಳೆ ನ್ಯೂಸ್

ಎಲೋನ್ ಮಸ್ಕ್ ಅವರ ನ್ಯೂರಾಲಿಂಕ್ ದೊಡ್ಡ ಸಾಧನೆ ಮಾಡಿದ್ದು, ನ್ಯೂರಾಲಿಂಕ್ ಮಾನವನ ಮೆದುಳಿನ ಮೇಲೆ ಚಿಪ್ ಅನ್ನು ಅಳವಡಿಸಿದೆ. ಸ್ವತಃ ಎಲಾನ್ ಮಸ್ಕ್ ಈ ಮಾಹಿತಿ ನೀಡಿದ್ದು, ಮೆದುಳು ಚಿಪ್ ಅಳವಡಿಸಿರುವ ವ್ಯಕ್ತಿಯ ಸ್ಥಿತಿ ಸುಧಾರಿಸುತ್ತಿದೆ ಎಂದು ಹೇಳಿದ್ದಾರೆ. ಈ ಉತ್ಪನ್ನದ ಹೆಸರು ಟೆಲಿಪತಿ. ಕೈ ಮತ್ತು ಕಾಲುಗಳು ಕೆಲಸ ಮಾಡದ ಜನರಿಗೆ ಇದು ವರದಾನವಾಗಿದೆ. ಎಲೋನ್ ಮಸ್ಕ್ ಅವರ ನ್ಯೂರಾಲಿಂಕ್ ಉತ್ತಮ ಕೆಲಸ ಮಾಡಿದೆ. ಮೊದಲ ಬಾರಿಗೆ, ಮಾನವನ...
ಅಂತಾರಾಷ್ಟ್ರೀಯಸುದ್ದಿ

ಅಮ್ಮ ಕಲಾವಿದರು ಬಹರೈನ್ ವತಿಯಿಂದ ಶ್ರೀ ದುರ್ಗಾ ಪೂಜೆ : ಭಕ್ತಿಪರವಶರಾದ ಭಕ್ತ ಜನವೃಂದ – ಕಹಳೆ ನ್ಯೂಸ್

ಬಹರೈನ್ : ಕಳೆದ ಒಂದು ದಶಕಕ್ಕೂ ಮಿಕ್ಕಿ ದ್ವೀಪದೇಶ ಬಹರೈನ್ ನಲ್ಲಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ‌ಚಟುವಟಿಕೆಯಲ್ಲಿ ತೊಡಗಿರುವ ಅಮ್ಮ ಕಲಾವಿದರು ಬಹರೈನ್ ಸಂಯೋಜನೆಯಲ್ಲಿ ಜ.12ರoದು ಅಷ್ಟಾವಧಾನ ಸಹಿತ ಶ್ರೀ ದುರ್ಗಾಪೂಜೆ‌ ಹಾಗೂ ಭಕ್ತಿಸಂಗೀತ ಕಾರ್ಯಕ್ರಮವು ವೈಭವೋಪೇತವಾಗಿ‌ ನೆರವೇರಿತು. ದ್ವೀಪದ‌ ಹಿರಿಯ ಸಂಘಟಕರಾದ ಮೋಹನದಾಸ್ ರೈ ಎರುಂಬು ಸಾರಥ್ಯದ ಅಮ್ಮ ಕಲಾವಿದರು ಬಹರೈನ್ ನ ಈ ವಿಶೇಷ ಕಾರ್ಯಕ್ರಮದಲ್ಲಿ ದ್ವೀಪದ ಸುಮಾರು 600 ಕ್ಕೂ ಮಿಕ್ಕಿದ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡು...
ಅಂತಾರಾಷ್ಟ್ರೀಯಸುದ್ದಿ

ಅಟಲ್ ಸೇತುವೆಯಲ್ಲಿ ಗುಟ್ಕಾದ ಕಲೆಗಳು ಮತ್ತು ನಿಯಮ ಉಲ್ಲಂಘನೆಯ ಫೋಟೋಗಳ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ – ಕಹಳೆನ್ಯೂಸ್

ಎರಡು ದಿನಗಳ ಹಿಂದೆ ಪ್ರಧಾನಿ ಮೋದಿ ಉದ್ಘಾಟನೆ ಮಾಡಿದ ಮುಂಬೈ ಅಟಲ್ ಸೇತುವೆಯಲ್ಲಿ ಗುಟ್ಕಾದ ಕಲೆಗಳು ಮತ್ತು ನಿಯಮ ಉಲ್ಲಂಘನೆಯ ಬಗ್ಗೆಗಿನ ಪೋಟೋವನ್ನು ತಮ್ಮ “ಕ್ಷ” ನಲ್ಲಿ ಪ್ರಧಾನಿ ಟ್ವೀಟ್ ಮಾಡಿದ್ದಾರೆ. ದೇಶದ ಪ್ರತಿಯೊಂದು ವಸ್ತುಗಳು ಸ್ವಚ್ಚವಾಗಿ ಮತ್ತು ರಕ್ಷಿ ಸುವ ಸಾಮಾನ್ಯ ಜ್ಞಾನ ನಮ್ಮಲ್ಲಿ ಇರಬೇಕು, ವಾಹನವನ್ನು, ಇಂಧನವನ್ನು ಖರೀದಿಸಬಹುದು. ಟೋಲ್ ಬರಿಸಬಹುದು ಆದರೆ ಸಾಮಾನ್ಯ ಜ್ಞಾನವನ್ನು ಖರೀದಿಸಲು ಸಾಧ್ಯವೇ, ಎಲ್ಲಾವನ್ನು ಅತ್ಯಂತ ಸೂಕ್ಮವಾಗಿ ಪರೀಕ್ಷಿಸುವ ಪ್ರಧಾನಿ, ಅಟಲ್...
ಅಂತಾರಾಷ್ಟ್ರೀಯರಾಷ್ಟ್ರೀಯಸುದ್ದಿ

ಇತಿಹಾಸ ಬರೆಯಲಿದೆ ರಾಮಲಲಾ ಪ್ರಾಣಪ್ರತಿಷ್ಠೆ: ವಿಶ್ವದ ದೊಡ್ಡಣ್ಣನ ನೆಲದಲ್ಲೂ ಇದೆ ನೇರಪ್ರಸಾರ! – ಕಹಳೆ ನ್ಯೂಸ್

ಡಿಜಿಟಲ್ ಡೆಸ್ಕ್:  ಅಯೋಧ್ಯೆಯ ಪ್ರಭು ಶ್ರೀರಾಮನ ಮಂದಿರ ಲೋಕಾರ್ಪಣೆ ಕ್ಷಣಗಳನ್ನು ಸಂಭ್ರಮಿಸಲು ಕೇವಲ ಭಾರತ ಮಾತ್ರವಲ್ಲ ವಿಶ್ವಕ್ಕೆ ವಿಶ್ವವೇ ಸಜ್ಜಾಗುತ್ತಿದೆ! ಪ್ರಧಾನಿ ನರೇಂದ್ರ ಮೋದಿ ಸಹಿತ ಗಣ್ಯಾತಿಗಣ್ಯರು ಪಾಲ್ಗೊಳ್ಳುವ ಈ ಐತಿಹಾಸಿಕ ಕ್ಷಣಗಳನ್ನು ನೇರಪ್ರಸಾರ ಮಾಡಲು ವಿಶ್ವದ ದೊಡ್ಡಣ್ಣ ಅಮೆರಿಕ ಕೂಡಾ ಸಜ್ಜಾಗಿದೆ. ನ್ಯೂಯಾರ್ಕ್‌ನ ಐಕಾನಿಕ್ ಟೈಮ್ಸ್ ಸ್ಕ್ವೇರ್‌ನಲ್ಲಿ ಇದಕ್ಕಾಗಿ ವ್ಯವಸ್ಥೆಗಳು ನಡೆಯುತ್ತಿದೆ. ಇನ್ನು ಅಲ್ಲಿನ ವಿವಿಧ ಭಾರತೀಯ ರಾಯಭಾರಿ ಕಚೇರಿಗಳು ಕೂಡಾ ಈ ಅಪರೂಪದ ದೃಶ್ಯಾವಳಿಗಳನ್ನು ನೇರಪ್ರಸಾರ ಮಾಡಲಿವೆ...
1 2 3 10
Page 1 of 10