Tuesday, May 21, 2024

ಅಂತಾರಾಷ್ಟ್ರೀಯ

ಅಂತಾರಾಷ್ಟ್ರೀಯಸುದ್ದಿ

ಅಟಲ್ ಸೇತುವೆಯಲ್ಲಿ ಗುಟ್ಕಾದ ಕಲೆಗಳು ಮತ್ತು ನಿಯಮ ಉಲ್ಲಂಘನೆಯ ಫೋಟೋಗಳ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ – ಕಹಳೆನ್ಯೂಸ್

ಎರಡು ದಿನಗಳ ಹಿಂದೆ ಪ್ರಧಾನಿ ಮೋದಿ ಉದ್ಘಾಟನೆ ಮಾಡಿದ ಮುಂಬೈ ಅಟಲ್ ಸೇತುವೆಯಲ್ಲಿ ಗುಟ್ಕಾದ ಕಲೆಗಳು ಮತ್ತು ನಿಯಮ ಉಲ್ಲಂಘನೆಯ ಬಗ್ಗೆಗಿನ ಪೋಟೋವನ್ನು ತಮ್ಮ “ಕ್ಷ” ನಲ್ಲಿ ಪ್ರಧಾನಿ ಟ್ವೀಟ್ ಮಾಡಿದ್ದಾರೆ. ದೇಶದ ಪ್ರತಿಯೊಂದು ವಸ್ತುಗಳು ಸ್ವಚ್ಚವಾಗಿ ಮತ್ತು ರಕ್ಷಿ ಸುವ ಸಾಮಾನ್ಯ ಜ್ಞಾನ ನಮ್ಮಲ್ಲಿ ಇರಬೇಕು, ವಾಹನವನ್ನು, ಇಂಧನವನ್ನು ಖರೀದಿಸಬಹುದು. ಟೋಲ್ ಬರಿಸಬಹುದು ಆದರೆ ಸಾಮಾನ್ಯ ಜ್ಞಾನವನ್ನು ಖರೀದಿಸಲು ಸಾಧ್ಯವೇ, ಎಲ್ಲಾವನ್ನು ಅತ್ಯಂತ ಸೂಕ್ಮವಾಗಿ ಪರೀಕ್ಷಿಸುವ ಪ್ರಧಾನಿ, ಅಟಲ್...
ಅಂತಾರಾಷ್ಟ್ರೀಯರಾಷ್ಟ್ರೀಯಸುದ್ದಿ

ಇತಿಹಾಸ ಬರೆಯಲಿದೆ ರಾಮಲಲಾ ಪ್ರಾಣಪ್ರತಿಷ್ಠೆ: ವಿಶ್ವದ ದೊಡ್ಡಣ್ಣನ ನೆಲದಲ್ಲೂ ಇದೆ ನೇರಪ್ರಸಾರ! – ಕಹಳೆ ನ್ಯೂಸ್

ಡಿಜಿಟಲ್ ಡೆಸ್ಕ್:  ಅಯೋಧ್ಯೆಯ ಪ್ರಭು ಶ್ರೀರಾಮನ ಮಂದಿರ ಲೋಕಾರ್ಪಣೆ ಕ್ಷಣಗಳನ್ನು ಸಂಭ್ರಮಿಸಲು ಕೇವಲ ಭಾರತ ಮಾತ್ರವಲ್ಲ ವಿಶ್ವಕ್ಕೆ ವಿಶ್ವವೇ ಸಜ್ಜಾಗುತ್ತಿದೆ! ಪ್ರಧಾನಿ ನರೇಂದ್ರ ಮೋದಿ ಸಹಿತ ಗಣ್ಯಾತಿಗಣ್ಯರು ಪಾಲ್ಗೊಳ್ಳುವ ಈ ಐತಿಹಾಸಿಕ ಕ್ಷಣಗಳನ್ನು ನೇರಪ್ರಸಾರ ಮಾಡಲು ವಿಶ್ವದ ದೊಡ್ಡಣ್ಣ ಅಮೆರಿಕ ಕೂಡಾ ಸಜ್ಜಾಗಿದೆ. ನ್ಯೂಯಾರ್ಕ್‌ನ ಐಕಾನಿಕ್ ಟೈಮ್ಸ್ ಸ್ಕ್ವೇರ್‌ನಲ್ಲಿ ಇದಕ್ಕಾಗಿ ವ್ಯವಸ್ಥೆಗಳು ನಡೆಯುತ್ತಿದೆ. ಇನ್ನು ಅಲ್ಲಿನ ವಿವಿಧ ಭಾರತೀಯ ರಾಯಭಾರಿ ಕಚೇರಿಗಳು ಕೂಡಾ ಈ ಅಪರೂಪದ ದೃಶ್ಯಾವಳಿಗಳನ್ನು ನೇರಪ್ರಸಾರ ಮಾಡಲಿವೆ...
ಅಂತಾರಾಷ್ಟ್ರೀಯಕ್ರೈಮ್ರಾಷ್ಟ್ರೀಯಸುದ್ದಿ

ಯುವತಿಯೊಬ್ಬಳನ್ನು ಟೀಚರ್ ಕೆಲಸಕ್ಕೆಂದು ಕರೆದೊಯ್ದು ನಿರಂತರ ಅತ್ಯಾಚಾರ ನಡೆಸಿ ಜೈಲು ಪಾಲಾಗಿರು ಅತ್ಯಾಚಾರಿ ಆರೋಪಿ ಮೌಲ್ವಿ, ನಕಲಿ ದಾಖಲೆ ಸೃಷ್ಠಿಸಿ ಭಾರತ ಸೇರಿದ್ದ…!! ; ಸ್ಫೋಟಕ ಸತ್ಯ ಬಯಲು – ಕಹಳೆ ನ್ಯೂಸ್

ಹುಬ್ಬಳ್ಳಿ/ಧಾರವಾಡ: ಯುವತಿಯೊಬ್ಬಳನ್ನು ಟೀಚರ್ ಕೆಲಸಕ್ಕೆಂದು ಕರೆದೊಯ್ದು ನಿರಂತರ ಅತ್ಯಾಚಾರ ನಡೆಸಿ ಜೈಲು ಪಾಲಾಗಿರುವ ಮೌಲ್ವಿ ಪ್ರಕರಣದಲ್ಲಿ ಸ್ಫೋಟಕ ಸತ್ಯವೊಂದು ಹೊರ ಬಿದ್ದಿದೆ. ಆರೋಪಿ ಗುಲಾಮ ಜಿಲಾನಿ ಅಜಹರಿ ಅಸಲಿಗೆ ಭಾರತೀಯನೇ ಅಲ್ಲ ಎಂದು ತಿಳಿದು ಬಂದಿದ್ದು, ನಕಲಿ ದಾಖಲೆಗಳನ್ನು ಸೃಷ್ಠಿಸಿಕೊಂಡು ದೇಶದಲ್ಲಿ ನೆಲೆಸಿದ್ದ ಎಂದು ಪೊಲೀಸರ (Police) ತನಿಖೆ ವೇಳೆ ತಿಳಿದು ಬಂದಿದೆ. ನೇಪಾಳ ಪೌರತ್ವ ಹೊಂದಿರುವ ಆರೋಪಿ, ಮಧ್ಯಪ್ರದೇಶದ (Madhya Pradesh) ಖಂಡವಾಗೆ ಆರು ವರ್ಷಗಳ ಹಿಂದೆ ಬಂದು...
ಅಂತಾರಾಷ್ಟ್ರೀಯಕ್ರೈಮ್ರಾಷ್ಟ್ರೀಯಸುದ್ದಿ

ಭಾವಲ್‌ಪುರ ಮಸೀದಿಯಿಂದ ವಾಪಸಾಗುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಗಳು ನಡೆಸಿದ ಬಾಂಬ್ ದಾಳಿಯಲ್ಲಿ ವಿಶ್ವದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಮಸೂದ್ ಅಜರ್ ಸಾವು..!? – ಕಹಳೆ ನ್ಯೂಸ್

ವಿಶ್ವದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಮಸೂದ್ ಅಜರ್ (55) ಸಾವನ್ನಪ್ಪಿದ್ದಾನೆ. ? ಹೌದು ಈ ಕುರಿತು ಸುದ್ದಿ ಹರಿದಾಡುತ್ತಿದ್ದು, ಇಂದು ಬೆಳಗ್ಗೆ ಅಪರಿಚಿತ ದುಷ್ಕರ್ಮಿಗಳು ನಡೆಸಿದ ಬಾಂಬ್ ದಾಳಿಯಲ್ಲಿ ಮಸೂದ್ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ಆದರೆ ಈ ಕುರಿತಾಗಿ ಯಾವುದೇ ಅಧಿಕೃತವಾದ ಮಾಹಿತಿ ಕೂಡಾ ಲಭ್ಯವಾಗಿಲ್ಲ. ಮೊಹಮ್ಮದ್ ಮಸೂದ್ ಅಜರ್ ಅಲ್ವಿ, ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಸ್ಥಾಪಕ. ಸೋಮವಾರ ಬೆಳಗ್ಗೆ ಭಾವಲ್‌ಪುರ ಮಸೀದಿಯಿಂದ ವಾಪಸಾಗುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಗಳು ಅವರ...
ಅಂತಾರಾಷ್ಟ್ರೀಯಕ್ರೈಮ್ಸುದ್ದಿ

ಭೂಗತ ಪಾತಕಿ ದಾವೂದ್ ಇಬ್ರಾಹಿಂ ವಿಷಪ್ರಾಶನ ಬೆನ್ನಲ್ಲೇ ಪಾಕಿಸ್ತಾನದಲ್ಲಿ ಅಪರಿಚಿತ ಬಂದೂಕುಧಾರಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಮತ್ತೊಬ್ಬ ʻಮೋಸ್ಟ್‌ ವಾಂಟೆಡ್‌ ಉಗ್ರʼ ಫಿನಿಶ್ : ʻಲಷ್ಕರ್-ಎ-ತೈಬಾʼ ಅಬಿದುಲ್ಲಾ ಬರ್ಬರ ಹತ್ಯೆ – ಕಹಳೆ ನ್ಯೂಸ್

ಖೈಬರ್ ಪಖ್ತುನ್ಖ್ವಾದ ಟ್ಯಾಂಕ್ ಜಿಲ್ಲೆಯಲ್ಲಿ ಭಾನುವಾರ ಸಂಜೆ ಅಪರಿಚಿತ ಬಂದೂಕುಧಾರಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಲಷ್ಕರ್-ಎ-ತೈಬಾ (ಎಲ್‌ಇಟಿ) ಗೆ ಸಂಬಂಧಿಸಿದ ಕುಖ್ಯಾತ ಭಯೋತ್ಪಾದಕ ಮತ್ತು ನೇಮಕಾತಿದಾರ ಅಬಿಬುಲ್ಲಾ ಸಾವನ್ನಪ್ಪಿದ್ದಾನೆ ಎಂದು ದೃಢೀಕರಿಸದ ವರದಿಗಳು ತಿಳಿಸಿವೆ.   ಕಳೆದ ಕೆಲವು ತಿಂಗಳುಗಳಲ್ಲಿ ಪಾಕಿಸ್ತಾನದಲ್ಲಿ 20 ಕ್ಕೂ ಹೆಚ್ಚು ಉನ್ನತ ಮಟ್ಟದ ಭಯೋತ್ಪಾದಕರು ಇದೇ ರೀತಿಯ ಗತಿಯನ್ನು ಎದುರಿಸುತ್ತಿದ್ದಾರೆ. 26/11 ಮುಂಬೈ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಮತ್ತು ಎಲ್‌ಇಟಿ ಸ್ಥಾಪಕ ಹಫೀಜ್...
ಅಂತಾರಾಷ್ಟ್ರೀಯಕ್ರೈಮ್ಸುದ್ದಿ

ಭಾರತಕ್ಕೆ ಮೋಸ್ಟ್ ವಾಂಟೆಡ್ ಆಗಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಗೆ ವಿಷಪ್ರಾಶನ ? ಪಾಕಿಸ್ತಾನದ ಕರಾಚಿಯಲ್ಲಿರುವ ಆಸ್ಪತ್ರೆಯೊಳಗೆ ಬಿಗಿ ಭದ್ರತೆಯಲ್ಲಿ ಚಿಕಿತ್ಸೆ..!! – ಕಹಳೆ ನ್ಯೂಸ್

ಕರಾಚಿ, ಡಿ 18 : ಭಾರತಕ್ಕೆ ಮೋಸ್ಟ್ ವಾಂಟೆಡ್ ಆಗಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ತಾನದ ಕರಾಚಿಯಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ವಿಷಪ್ರಾಶಾನದ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಇನ್ನೂ ದೃಢೀಕರಿಸಲಾಗಿಲ್ಲ . ದಾವೂದ್ ಇಬ್ರಾಹಿಂನನ್ನು ಆಸ್ಪತ್ರೆಯೊಳಗೆ ಬಿಗಿ ಭದ್ರತೆಯಲ್ಲಿ ಇರಿಸಲಾಗಿದ್ದು, ಈಡೀ ಮಹಡಿಯಲ್ಲಿರುವ ಆತ ಚಿಕಿತ್ಸೆ ಪಡೆಯುತ್ತಿರುವ ಏಕೈಕ ರೋಗಿಯಾಗಿದ್ದಾನೆ. ಉನ್ನತ ಆಸ್ಪತ್ರೆ ಅಧಿಕಾರಿಗಳು ಮತ್ತು ಅವರ ನಿಕಟ ಕುಟುಂಬ ಸದಸ್ಯರಿಗೆ ಮಾತ್ರ ಮಹಡಿಗೆ ಪ್ರವೇಶ...
ಅಂತಾರಾಷ್ಟ್ರೀಯಸುದ್ದಿ

ಹಮಾಸ್ ಉಗ್ರರನ್ನು ನಿರ್ನಾಮ ಮಾಡಿಯೇ ಮಾಡುತ್ತೇವೆ ಎಂದು ಪಣತೊಟ್ಟ ಇಸ್ರೇಲ್‌ ; ಶನಿವಾರ ತಡರಾತ್ರಿ ಸೆಂಟ್ರಲ್ ಗಾಜಾದ ಅಲ್-ಮಘಾಝಿ ಉಗ್ರರ ಶಿಬಿರದ ಮೇಲೆ ಇಸ್ರೇಲ್ ವಾಯು ದಾಳಿ, 30 ಮಂದಿ ಮಟಾಶ್..! – ಕಹಳೆ ನ್ಯೂಸ್

ಇಸ್ರೇಲ್‌ ಮತ್ತು ಹಮಾಸ್‌ ನಡುವಿನ ಸಂಘರ್ಷ ಮುಂದುವರೆದಿದ್ದು, ಹಮಾಸ್ ಉಗ್ರರನ್ನು ನಿರ್ನಾಮ ಮಾಡಿಯೇ ಮಾಡುತ್ತೇವೆ ಎಂದು ಇಸ್ರೇಲ್‌ ಪಣತೊಟ್ಟಿದೆ. ಅದರಂತೆ ಶನಿವಾರ ತಡರಾತ್ರಿ ಸೆಂಟ್ರಲ್ ಗಾಜಾದ ಶಿಬಿರವೊಂದರ ಮೇಲೆ ನಡೆಸಿದ ವಾಯು ದಾಳಿಯಲ್ಲಿ ಸುಮಾರು 30 ಮಂದಿ ಸಾವಿಗೀಡಾಗಿದ್ದಾರೆ ಎಂದು ಹಮಾಸ್‌ ಆರೋಗ್ಯ ಸಚಿವಾಲಯ ತಿಳಿಸಿದೆ.   ಸೆಂಟ್ರಲ್‌ ಗಾಜಾ ಪಟ್ಟಿಯಲ್ಲಿರುವ ಅಲ್-ಮಘಾಝಿ ಶಿಬಿರದ ಮೇಲೆ ನಡೆಸಿದ ದಾಳಿಯಲ್ಲಿ ಸುಮಾರು 30 ಮಂದಿ ಮೃತಪಟ್ಟಿದ್ದು, ಮೃತದೇಹಗಳನ್ನು ದೇರ್ ಅಲ್-ಬಾಲಾಹ್‌ನಲ್ಲಿರುವ ಅಲ್-ಅಕ್ಸಾ...
ಅಂತಾರಾಷ್ಟ್ರೀಯಕ್ರೈಮ್ರಾಷ್ಟ್ರೀಯಸುದ್ದಿ

ಪಠಾಣ್‌ಕೋಟ್ ದಾಳಿಯ ಮಾಸ್ಟರ್‌ಮೈಂಡ್ ಶಾಹಿದ್‌ ಲತೀಫ್‌ಗೆ ಗುಂಡಿಕ್ಕಿ ಹತ್ಯೆ – ಕಹಳೆ ನ್ಯೂಸ್

ಪಠಾಣ್‌ಕೋಟ್ ದಾಳಿಯ ಮಾಸ್ಟರ್‌ಮೈಂಡ್ ಹಾಗೂ ಭಾರತಕ್ಕೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಶಾಹಿದ್ ಲತೀಫ್‌ ಪಾಕಿಸ್ತಾನದಲ್ಲಿ ಹತನಾಗಿದ್ದಾನೆ. ಪಾಕಿಸ್ತಾನದ ಸಿಯಾಲ್‌ಕೋಟ್‌ನಲ್ಲಿ ಇಂದು ಅಪರಿಚಿತ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಲತೀಫ್‌ ಸಾವನ್ನಪ್ಪಿದ್ದಾನೆ. 41 ವರ್ಷದ ಲತೀಫ್ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಇಎಂ) ಸದಸ್ಯ. 2016ರ ಜನವರಿ 2ರಂದು ನಡೆದ ಪಠಾಣ್‌ಕೋಟ್ ದಾಳಿಯ ಪ್ರಮುಖ ಸಂಚುಕೋರನಾಗಿದ್ದವನು. ಲತೀಫ್ ಸಿಯಾಲ್‌ಕೋಟ್‌ನಿಂದ ದಾಳಿಯನ್ನು ಸಂಘಟಿಸಿದ್ದು ಮಾತ್ರವಲ್ಲದೆ ಅದನ್ನು ಕಾರ್ಯಗತಗೊಳಿಸಲು ನಾಲ್ಕು ಜೆಇಎಂ ಭಯೋತ್ಪಾದಕರನ್ನು...
1 2 3 4 11
Page 2 of 11