Recent Posts

Sunday, June 7, 2026

ಕೇರಳ

ಕೇರಳಕ್ರೈಮ್ಸುದ್ದಿ

ಕೇರಳದಲ್ಲಿ ಕರುಳು ಹಿಂಡುವ ಘಟನೆ: ಒಂದೂವರೆ ವರ್ಷದ ಕಂದಮ್ಮನನ್ನು ಚಿತ್ರಹಿಂಸೆ ನೀಡಿ ಕೊಲೆ ಮಾಡಿ ಪಾಪಿ ತಾಯಿ ಮತ್ತು ಪ್ರೇಮಿ -ಕಹಳೆ ನ್ಯೂಸ್

ತಿರುವನಂತಪುರಂ/ನೆಡುಮಂಗಾಡ್ ಜೂನ್ 01: ಕೇರಳದಲ್ಲಿ ಮಾನವೀಯತೆಯೇ ತಲೆತಗ್ಗಿಸುವಂತಹ ಅತ್ಯಂತ ಭೀಕರ ಮತ್ತು ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಕೇವಲ ಒಂದೂವರೆ ವರ್ಷದ ಅರ್ಷಿದ್ ಎಂಬ ಪುಟ್ಟ ಮಗುವಿನ ದುರಂತ ಸಾವು, ದೀರ್ಘಕಾಲದ ಚಿತ್ರಹಿಂಸೆ ಹಾಗೂ ತಪ್ಪಿದ ಕೌಟುಂಬಿಕ ಎಚ್ಚರಿಕೆಗಳ ಕರಾಳ ಕಥೆಯನ್ನು ಬಿಚ್ಚಿಟ್ಟಿದೆ. ಮಗುವನ್ನು ಕೊಲೆ ಮಾಡಿದ ಆರೋಪದ ಮೇಲೆ ತಾಯಿ ಅಖಿಲಾ (24 ವರ್ಷ) ಮತ್ತು ಆಕೆಯ ಲಿವ್-ಇನ್ ಸಂಗಾತಿ ಅಶ್ಕರ್ (31 ವರ್ಷ) ಎಂಬುವವರನ್ನು ನೆಡುಮಂಗಾಡ್ ಪೊಲೀಸರು...
ಕೇರಳಸುದ್ದಿ

ಕೇರಳಂ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ವಿ.ಡಿ.ಸತೀಶನ್‌ – ಕಹಳೆ ನ್ಯೂಸ್

ತಿರುವನಂತಪುರಂ: ಕೇರಳ ಚುನಾವಣಾ ಫಲಿತಾಂಶ ಪ್ರಕಟವಾದ 10 ದಿನಗಳ ನಂತರ ಪಕ್ಷದಿಂದ ಆಯ್ಕೆಯಾದ ಕಾಂಗ್ರೆಸ್‌ನ ವಿ.ಡಿ.ಸತೀಶನ್  ಕೇರಳಂ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರು ಪ್ರಮಾಣ ವಚನ ಬೋಧಿಸಿದರು....
ಕೇರಳಜಿಲ್ಲೆಸುದ್ದಿ

ಕೇರಳದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ಖಾತೆ ತೆರೆದಿದೆ -ಕಹಳೆ ನ್ಯೂಸ್

ತಿರುವನಂತಪುರಂ: ಕೇರಳದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ಖಾತೆ ತೆರೆದಿದೆ. ಕೊಲ್ಲಂ ಜಿಲ್ಲೆಯ ಚಾತನೂರು  ಕ್ಷೇತ್ರದಲ್ಲಿ ಬಿ.ಬಿ. ಗೋಪಕುಮಾರ್  ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಈ ಕ್ಷೇತ್ರದಲ್ಲಿ ಗೋಪಕುಮಾರ್ ಅವರು ಸಿಪಿಐ (CPI) ಅಭ್ಯರ್ಥಿ ಆರ್. ರಾಜೇಂದ್ರನ್ ಮಧ್ಯೆ ಸ್ಪರ್ಧೆ ಇತ್ತು. ಆದರೆ ಅಂತಿಮವಾಗಿ 3,686 ಅಧಿಕ ಮತಗಳಿಂದ ಜಯಗಳಿಸಿದ್ದಾರೆ. ಬಿ.ಬಿ. ಗೋಪಕುಮಾರ್ ಅವರು 46,567 ಮತಗಳನ್ನು ಪಡೆದರೆ ಸಿಪಿಐ ಅಭ್ಯರ್ಥಿ ಆರ್. ರಾಜೇಂದ್ರನ್ ಅವರು 42,881 ಮತಗಳನ್ನು...
ಕೇರಳಜಿಲ್ಲೆಸುದ್ದಿ

ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ ಪಡೆದ ಕಂದನ ಎತ್ತಿ ಮುದ್ದಾಡಿದ ಅಲಿನ್ ಪೋಷಕರು -ಕಹಳೆ ನ್ಯೂಸ್

ತಿರುವನಂತಪುರಂ: ಅಂದು ಕುಟುಂಬಸ್ಥರೊಂದಿಗೆ ಹೊರಟಿದ್ದ ಆ ಕಂದಮ್ಮನನ್ನು ಯಮರಾಜ ತಂದೆ, ತಾಯಿ ನೋವನ್ನೂ ಅರಿಯದೇ ತನ್ನೂರಿಗೆ ಕರೆದೊಯ್ದ. ಆದರೆ ಪೋಷಕರು ತಮಗಾದ ನೋವು ಬೇರೆಯವರಿಗೆ ಆಗದಿರಲೆಂದು ಮಗಳ ಅಂಗಾಂಗವನ್ನು ದಾನ ಮಾಡಿ, ಇಂದು ಮರುಜೀವ ಪಡೆದ ಮಗುವನ್ನು ಎತ್ತಿ ಮುದ್ದಾಡಿದ್ದಾರೆ. ರಸ್ತೆ ಅಪಘಾತದಲ್ಲಿ ಮಗಳು ಅಲಿನ್‌ಳನ್ನು ಕಳೆದುಕೊಂಡಿದ್ದ ಕೇರಳ  ದಂಪತಿ ಅರುಣ್ ಹಾಗೂ ಶೆರಿನ್ ಬೇರೆ ಮಕ್ಕಳ ಜೀವ ಉಳಿಸುವ ಸಲುವಾಗಿ ಅಂಗಾಂಗ ದಾನ ಮಾಡುವ ಮಹತ್ತರ ನಿರ್ಧಾರ ತೆಗೆದುಕೊಂಡಿದ್ದರು. 9...
ಕೇರಳಜಿಲ್ಲೆಸುದ್ದಿ

ವೈದ್ಯೆಯನ್ನು 27 ಬಾರಿ ಇರಿದು ಕೊಂದಿದ್ದವನಿಗೆ ಜೀವಾವಧಿ ಶಿಕ್ಷೆ :ಕೊಲ್ಲಂ ಕೋರ್ಟ್ ಆದೇಶ -ಕಹಳೆ ನ್ಯೂಸ್

ತಿರುವನಂತಪುರಂ: ವೈದ್ಯೆಯನ್ನು 27 ಬಾರಿ ಇರಿದು ಬರ್ಬರವಾಗಿ ಕೊಲೆ ಮಾಡಿದ್ದ ಅಪರಾಧಿಗೆ ಕೊಲ್ಲಂ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್  ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣ ಸಂಬಂಧ ಇಂದು (ಮಾ.21)ವಿಚಾರಣೆ ನಡೆಸಿದ ಕೊಲ್ಲಂ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ಅಪರಾಧಿ ಜಿ. ಸಂದೀಪ್‌ಗೆ 30 ವರ್ಷಗಳ ಜೈಲು ಶಿಕ್ಷೆ ನೀಡಿದೆ. ಈ ಅವಧಿ ಮುಗಿದ ಬಳಿಕ ಜೀವಾವಧಿ ಶಿಕ್ಷೆ ಆರಂಭವಾಗುತ್ತದೆ ಎಂದು ತಿಳಿಸಿದೆ. ವಿಶೇಷ...
ಕಾಸರಗೋಡುಕೇರಳದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಶಬರಿಮಲೆ ದರ್ಶನಕ್ಕೆ ತೆರಳಿದ್ದ ಬೆಳ್ತಂಗಡಿಯ ತೆಕ್ಕಾರಿನ 28 ವರ್ಷದ ಯುವಕ ಹೃದಯಾಘಾತದಿಂದ ನಿಧನ – ಕಹಳೆ ನ್ಯೂಸ್

ಬೆಳ್ತಂಗಡಿ : ತಾಲೂಕಿನ ತೆಕ್ಕಾರಿನ ಯುವಕ ಸುಧೀರ್ ತೆಕ್ಕಾರು ( 28 ) ಶಬರಿಮಲೆ ಯಾತ್ರೆಗೆ ತೆರಳಿದ್ದು, ಈ ವೇಳೆ ಶಬರಿಮಲೆಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ ಘಟನೆ ವರದಿಯಾಗಿದೆ. ವಿಶ್ವ ಹಿಂದೂ ಪರಿಷತ್ ಬಜರಂಗದಳ ಉಪ್ಪಿನಂಗಡಿ ಪ್ರಖಂಡ ಸುರಕ್ಷಾ ಪ್ರಮುಖಗಿದ್ದ ಸುಧೀರ್ ಫ್ರೆಂಡ್ಸ್ ತೆಕ್ಕಾರು ತೆಕ್ಕಾರು ಸೇರಿದಂತೆ ಹತ್ತಾರು ಸಂಘಟನೆಗಳಲ್ಲಿ ಸಕ್ರಿಯವಾಗಿ ಸಮಾಜಸೇವೆ ಮಾಡುತ್ತಿದ್ದು, ಜನಮನ್ನಣೆ ಪಡೆದ್ದರು....
ಕೇರಳಜಿಲ್ಲೆರಾಜ್ಯಸುದ್ದಿ

ಹಂಪಿ ಪ್ರವಾಸಕ್ಕೆ ಬಂದಿದ್ದ ಕೇರಳದ ಬಸ್ ಪಲ್ಟಿ : ಮೂವರು ವಿದ್ಯಾರ್ಥಿಗಳು, ಓರ್ವ ಶಿಕ್ಷಕಿಗೆ ಗಾಯ-ಕಹಳೆ ನ್ಯೂಸ್

ಬಳ್ಳಾರಿ: ಕೇರಳದಿಂದ ಹಂಪಿಗೆ ಬರುತ್ತಿದ್ದ ವಿದ್ಯಾರ್ಥಿಗಳಿದ್ದ ಟೂರಿಸ್ಟ್ ಮಿನಿ ಬಸ್ ಪಲ್ಟಿಯಾಗಿ ಮೂವರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಅಮ್ಮನಕೇರಿ ಕ್ರಾಸ್ ಬಳಿ ನಡೆದಿದೆ. ಮಿನಿ ಬಸ್  ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ ಪಲ್ಟಿಯಾಗಿ, ಮೂವರು ವಿದ್ಯಾರ್ಥಿಗಳು ಹಾಗೂ ಓರ್ವ ಶಿಕ್ಷಕಿ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ಕೂಡಿಸಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ಅದೃಷ್ಟವಶಾತ್...
ಕೇರಳರಾಜ್ಯಸುದ್ದಿ

ಕೊಲ್ಲಂ ಸಾಯ್ ಹಾಸ್ಟೆಲ್‌ನಲ್ಲಿ ಇಬ್ಬರು ಕ್ರೀಡಾಪಟುಗಳ ಆತ್ಮಹತ್ಯೆ – ಕಹಳೆ ನ್ಯೂಸ್

ಕೇರಳದ ಕೊಲ್ಲಂನಲ್ಲಿ ಗುರುವಾರ ಭಾರತೀಯ ಕ್ರೀಡಾ ಪ್ರಾಧಿಕಾರ (SAI) ನಡೆಸುತ್ತಿರುವ ಹಾಸ್ಟೆಲ್‌ನಲ್ಲಿ ಇಬ್ಬರು ಐಊಔ ಕ್ರೀಡಾಪಟುಗಳ ಮೃತದೇಹ ಪತ್ತೆಯಾಗಿದ್ದು, ಮೃತರನ್ನು ಕೋಚಿಕೋಡ್‌ನ ವೈಷ್ಣವಿ (15 ವರ್ಷ), ತಿರುವನಂತಪುರಂನ ಸಂದ್ರಾ ಎಂದು ಗುರುತಿಸಲಾಗಿದೆ. ಗುರುವಾರ ಬೆಳಗ್ಗೆ ಐದು ಗಂಟೆಯ ಸುಮಾರಿಗೆ ಈ ದುರಂತ ಬೆಳಕಿಗೆ ಬಂದಿದೆ. ಬಾಲಕಿಯರು ತರಬೇತಿಗೆ ಹಾಜರಾಗದ ಹಿನ್ನೆಲೆಯಲ್ಲಿ, ಅಧಿಕಾರಿಗಳು ಕ್ರೀಡಾಪಟುಗಳ ಕೊಠಡಿಗೆ ತೆರಳಿ ಪ್ರವೇಶಿಸಿದ್ದಾರೆ. ಕೋಣೆಯ ಹೊರಗಡೆ ನಿಂತು ಪದೆ ಪದೆ ಕರೆದರೂ ಸಹ ಕ್ರೀಡಾಪಟುಗಳು ಯಾವುದೇ...
1 2 3 7
Page 1 of 7